Tuesday, June 17, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಸೊರಬ

ಮೊಬೈಲ್ ಗೀಳಿನಿಂದ ಮಕ್ಕಳನ್ನು ದೂರವಿಡಲು ಶಿಬಿರಗಳು ಸಹಕಾರಿ: ಮಮತಾ ಅಭಿಪ್ರಾಯ

April 6, 2024
in ಸೊರಬ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಈ ಕಾಲಘಟ್ಟದಲ್ಲಿ ವೃತ್ತಿ ಪರತೆಯ ಶಿಕ್ಷಣದಿಂದಾಗಿ ಮಕ್ಕಳಿಗೆ ಪಠ್ಯೇತರ ಚಟುವಟಿಕೆಗಳಿಗಿಂತಲು ಪಠ್ಯ ಚಟುವಟಿಕೆಗೆ ಪೋಷಕರು ಒತ್ತು ನೀಡುತ್ತಿರುವುದು ಉತ್ತಮ ಬೆಳವಣಿಗೆಯಲ್ಲ ಎಂದು ಸಮರ್ಪಣ ಸಂಸ್ಥೆಯ ಮಮತಾ ರಾಜೇಶ್ ಹೇಳಿದರು.

ಪಟ್ಟಣದ ಚಾಮರಾಜಪೇಟೆ ಹಳೆ ಕೋರ್ಟ್ ಕಟ್ಟಡದಲ್ಲಿನ ಸ್ಮಾರ್ಟ್ ಕಿಡ್ಜ್‌ ಪೂರ್ವ ಪ್ರಾಥಮಿಕ ಶಾಲೆಯಲ್ಲಿ 4-10 ವರ್ಷ ವಯೋಮಿತಿಯ ಮಕ್ಕಳಿಗೆ ನಡೆಸುತ್ತಿರುವ ಬೇಸಿಗೆ ಶಿಬಿರ ಉದ್ಧೇಶಿಸಿ ಮಾತನಾಡಿದರು.
ಮೊದಲೆಲ್ಲ ಬೇಸಿಗೆ ರಜೆ ಬಂದಾಗ ಮಕ್ಕಳು ಅಜ್ಜನ ಮನೆಗೆ ಹೋಗಿ ನೈಸರ್ಗಿಕ ಸವಿಯನ್ನ ಸವಿಯುವ ಮೂಲಕ ವಿಕಸನ ಹೊಂದುತ್ತಿದ್ದರು. ಮಾನವ ಸಂಬಂಧಗಳು ಆಗ ಇಂತಹ ಸಂವಹನದಿಂದ ಗಟ್ಟಿಗೊಳ್ಳುತ್ತಿದ್ದವು. ಈಗ ಅಕ್ಕಪಕ್ಕದ ಮನೆಗಳಿಗೂ ಕಳಿಸಲಾರದಂತಹ ವಿಭಿನ್ನ ಬೆಳವಣಿಗೆ ಸಮಾಜದಲ್ಲಿ ಆಗಿರುವುದು ಖೇದಕರ ಸಂಗತಿ ಎಂದು ಆತಂಕ ವ್ಯಕ್ತಪಡಿಸಿದರು.

ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಇಂದಿನ ದಿನಗಳಲ್ಲಿ ಇಂತಹ ಶಿಬಿರಗಳ. ಅವಶ್ಯಕತೆಯಿದೆ. ಆಟೋಟಗಳು, ವಿಶೇಷ ಕ್ರಾಫ್ಟ್ ವರ್ಕ್, ಮೈಂಡ್ ಬೂಸ್ಟಿಂಗ್,  ಮಕ್ಕಳೊಂದಿಗೆ ಬೆರೆಯುವಿಕೆ, ಪೇಯಿಂಟಿಂಗ್ ಇಂತಹ ಚಟುವಟಿಕೆಗಳನ್ನು ಮಕ್ಕಳು ಇಷ್ಟ ಪಡುತ್ತವೆ.

-ಸುಮಾ ರವಿಚಂದ್ರನ್, ಪೋಷಕರು

ಪಠ್ಯೇತರ ಚಟುವಟಿಕೆಗಳು ಮಕ್ಕಳಿಗೆ ಅವಶ್ಯ ಬೇಕಿದೆ.  ಮನಸ್ಸಿನ ದೃಢತೆ,  ಶಿಕ್ಷಣದ ಪಠ್ಯ, ಹೋಂ ವರ್ಕ್ ನಂತಹ ಏಕತಾನತೆಯಿಂದ  ಹೊರಬಂದು ಬೇರೆಬೇರೆ ವಯಸ್ಸಿನ ಮಕ್ಕಳ ಜೊತೆ ಬೆರೆತು, ಕ್ರಿಯಾತ್ಮಕ, ರಚನಾತ್ಮಕ ಚಟುವಟಿಕೆಗೆಯತ್ತ ಮಕ್ಕಳು ಆಸಕ್ತಿಯಿಂದ ಸ್ಪಂದಿಸುತ್ತವೆ. ಮನೆಯಲ್ಲೂ ಪ್ರಯೋಗಕ್ಕೆ ಮುಂದಾಗುತ್ತವೆ.

-ಶಿಲ್ಪಾ. ಮುಖ್ಯ ಶಿಕ್ಷಕಿ ಸ್ವಾಮಿ ವಿವೇಕಾನಂದ ಶಾಲೆ ಸೊರಬ

ಮಕ್ಕಳ ಮನೋವಿಕಾಸಕ್ಕೆ ಪಠ್ಯ ಚಟುವಟಿಕೆಯಷ್ಟೆ ಪಠ್ಯೇತರ ಚಟುವಟಿಕೆಗಳು ಕೂಡ ಪ್ರಮುಖವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಮಕ್ಕಳ ಮನೋ ಬೆಳವಣಿಗೆಗೆ ಪೂರಕವಾಗಿ ಶಿಬಿರವನ್ನು ಆಯೋಜಿಸಲಾಗಿದೆ.  ಸಂಪನ್ಮೂಲ ವ್ಯಕ್ತಿಗಳು ಪ್ರತಿದಿನ ಪೂರ್ವಭಾವಿ ಸಿದ್ಧತೆಯ ಮೂಲಕ ಮಕ್ಕಳೊಂದಿಗೆ ಬೆರೆಯುವುದರಿಂದ ಮಕ್ಕಳು ಉತ್ಸಾಹದಿಂದ ಗ್ರಹಿಕಾ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳುತ್ತಾರೆ.

Also read: ಸಂಸ್ಥಾಪನಾ ದಿನಾಚರಣೆ ಹಿನ್ನೆಲೆ: ಬೂತ್ ಅಧ್ಯಕ್ಷರ ಮನೆ ಮೇಲೆ ಪಕ್ಷದ ಧ್ವಜ ಅನಾವರಣ

ದೂರದರ್ಶನ, ಮೊಬೈಲ್ ನಂತಹ ಗೀಳಿನಿಂದ ತುಸು ಕಾಲವಾದರೂ ಮಕ್ಕಳನ್ನು ದೂರವಿರಿಸಲು ಶಿಬಿರ ಸಹಕಾರಿಯಾಗಿದೆ. ಮಕ್ಕಳ ನೈತಿಕ ಬೆಳವಣಿಗೆಗೆ, ಸಂಬಂಧಗಳ ಗಾಢತೆಗೆ, ಜೀವನದ ಪರಿಪೂರ್ಣತೆಗೆ ಕೇವಲ ಶಿಬಿರ, ಶಿಕ್ಷಣ ಸಂಸ್ಥೆಗಳ ಹೊಣೆಯಷ್ಟೆ ಅಲ್ಲ. ಪೋಷಕರ, ಕುಟುಂಬದ, ಸಮಾಜದ ಪಾತ್ರವೂ ಮುಖ್ಯ ಎಂಬುದನ್ನು ನಾವು ಅರಿಯಬೇಕಿದೆ ಎಂದರು.

ಮಕ್ಕಳಿಗೆ ಕಥೆ, ಕ್ರಾಫ್ಟ್ ಚಟುವಟಿಕೆಗಳ ಮುಖೇನ ಸೃಜನಾತ್ಮಕ ಆವರಣವನ್ನು ಮನೆಯಿಂದಲೇ ರೂಪಿಸುವುದು ಉತ್ತಮ. ಮುಖ್ಯವಾಗಿ ಮನೆತನ, ಸ್ಥಳೀಯ  ಹಿರಿಮೆ ಗರಿಮೆಗಳನ್ನು ತಿಳಿಸುವ ಮೂಲಕ ಈ ನೆಲದ ಮೇಲೆ ಅಭಿಮಾನ ಮೂಡಿಸುವ ಕೆಲಸ ಎಲ್ಲರದ್ದಾಗಿರುತ್ತದೆ ಎಂದರು.

ಶಿಬಿರದ ಚಟುವಟಿಕೆಗಳ ಕುರಿತು ಸಂಪನ್ಮೂಲ ವ್ಯಕ್ತಿ ಯಶೋದಾ ಗುಂಜನೂರು ವಿವರಿಸಿದರು. ಮಕ್ಕಳ ನೈತಿಕ ಬೆಳವಣಿಗೆಗೆ, ಸಂಬಂಧಗಳ ಗಾಢತೆಗೆ, ಜೀವನದ ಪರಿಪೂರ್ಣತೆಗೆ ಕೇವಲ ಶಿಬಿರ, ಶಿಕ್ಷಣ ಸಂಸ್ಥೆಗಳ ಹೊಣೆಯಷ್ಟೆ ಅಲ್ಲ. ಪೋಷಕರ, ಕುಟುಂಬದ, ಸಮಾಜದ ಪಾತ್ರವೂ ಮುಖ್ಯ ಎಂಬುದನ್ನು ನಾವು ಅರಿಯಬೇಕಿದೆ ಎಂದರು.

ಕವಿತಾ ಶಿಬಿರದ ಸಹಾಯಕಿಯಾಗಿ ಕಾರ್ಯನಿರ್ವಹಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/02/VID-20240229-WA0025.mp4

 

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga NewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Previous Post

ಸಂಸ್ಥಾಪನಾ ದಿನಾಚರಣೆ ಹಿನ್ನೆಲೆ: ಬೂತ್ ಅಧ್ಯಕ್ಷರ ಮನೆ ಮೇಲೆ ಪಕ್ಷದ ಧ್ವಜ ಅನಾವರಣ

Next Post

ಕನ್ನಡ ಪತ್ರಿಕೋದ್ಯಮದ ಅರ್ಧ ಶತಮಾನದ ಚರಿತ್ರೆಗೆ ಕೋಲಾರ ಪತ್ರಿಕೆ ಕನ್ನಡಿಯಾಗಿದೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕನ್ನಡ ಪತ್ರಿಕೋದ್ಯಮದ ಅರ್ಧ ಶತಮಾನದ ಚರಿತ್ರೆಗೆ ಕೋಲಾರ ಪತ್ರಿಕೆ ಕನ್ನಡಿಯಾಗಿದೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ತುಂಟತನ ಮಾಡಿದ್ದಕ್ಕಾಗಿ ಮಗುವಿಗೆ ಕಬ್ಬಿಣದ ರಾಡ್’ನಿಂದ ಬರೆ | ತಾಯಿ ಬಂಧನ

June 17, 2025

ರಾಜ್ಯದ ಬಜೆಟ್ ಗಾತ್ರ ಮಾತ್ರವಲ್ಲ – ಅಭಿವೃದ್ಧಿ ಅನುದಾನವೂ ಹೆಚ್ಚಾಗಿದೆ: ಸಿಎಂ

June 17, 2025

ಭಾರತದಲ್ಲಿ ಹಿಂದು ಧರ್ಮ ಜಾಗೃತಿ ಅನಿವಾರ್ಯ: ಪ್ರತಾಪ್ ಸಿಂಹ

June 17, 2025

ಪುತ್ತೂರು | ಜನರ ಸಮಸ್ಯೆಗೆ ಕಣ್ಣು ಮುಚ್ಚಿದ ಅಧಿಕಾರಿಗಳು | ಶಾಸಕ ಅಶೋಕ್ ರೈ ವಿಶಿಷ್ಟ ಪ್ರತಿಭಟನೆ

June 17, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ತುಂಟತನ ಮಾಡಿದ್ದಕ್ಕಾಗಿ ಮಗುವಿಗೆ ಕಬ್ಬಿಣದ ರಾಡ್’ನಿಂದ ಬರೆ | ತಾಯಿ ಬಂಧನ

June 17, 2025

ರಾಜ್ಯದ ಬಜೆಟ್ ಗಾತ್ರ ಮಾತ್ರವಲ್ಲ – ಅಭಿವೃದ್ಧಿ ಅನುದಾನವೂ ಹೆಚ್ಚಾಗಿದೆ: ಸಿಎಂ

June 17, 2025

ಭಾರತದಲ್ಲಿ ಹಿಂದು ಧರ್ಮ ಜಾಗೃತಿ ಅನಿವಾರ್ಯ: ಪ್ರತಾಪ್ ಸಿಂಹ

June 17, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!