No Result
View All Result
Bharat gen unveils ‘Sutra’ at India AI Impact Summit, an initiative to enhance News Accessibility
English Articles

Bharat gen unveils ‘Sutra’ at India AI Impact Summit, an initiative to enhance News Accessibility

by ಕಲ್ಪ ನ್ಯೂಸ್
February 20, 2026
0

Kalpa Media House  |  New Delhi  | India Today Group has announced the debut of Sutra, a new AI-driven news...

Read moreDetails
Nava Carnataka Vaibhavam-Neo Carnatic Soundscapes

Nava Carnataka Vaibhavam-Neo Carnatic Soundscapes

February 20, 2026
HOSMAT Hospitals Partners with South United Football Club as Official Sports Medicine & Medical Services Leader

HOSMAT Hospitals Partners with South United Football Club as Official Sports Medicine & Medical Services Leader

February 15, 2026
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
  • Advertise With Us
  • Grievances
  • About Us
  • Contact Us
Friday, February 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಮೊಬೈಲ್ ಗೀಳಿನಿಂದ ಮಕ್ಕಳನ್ನು ದೂರವಿಡಲು ಶಿಬಿರಗಳು ಸಹಕಾರಿ: ಮಮತಾ ಅಭಿಪ್ರಾಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 6, 2024
in ಸೊರಬ
0
ಮೊಬೈಲ್ ಗೀಳಿನಿಂದ ಮಕ್ಕಳನ್ನು ದೂರವಿಡಲು ಶಿಬಿರಗಳು ಸಹಕಾರಿ: ಮಮತಾ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಈ ಕಾಲಘಟ್ಟದಲ್ಲಿ ವೃತ್ತಿ ಪರತೆಯ ಶಿಕ್ಷಣದಿಂದಾಗಿ ಮಕ್ಕಳಿಗೆ ಪಠ್ಯೇತರ ಚಟುವಟಿಕೆಗಳಿಗಿಂತಲು ಪಠ್ಯ ಚಟುವಟಿಕೆಗೆ ಪೋಷಕರು ಒತ್ತು ನೀಡುತ್ತಿರುವುದು ಉತ್ತಮ ಬೆಳವಣಿಗೆಯಲ್ಲ ಎಂದು ಸಮರ್ಪಣ ಸಂಸ್ಥೆಯ ಮಮತಾ ರಾಜೇಶ್ ಹೇಳಿದರು.

ಪಟ್ಟಣದ ಚಾಮರಾಜಪೇಟೆ ಹಳೆ ಕೋರ್ಟ್ ಕಟ್ಟಡದಲ್ಲಿನ ಸ್ಮಾರ್ಟ್ ಕಿಡ್ಜ್‌ ಪೂರ್ವ ಪ್ರಾಥಮಿಕ ಶಾಲೆಯಲ್ಲಿ 4-10 ವರ್ಷ ವಯೋಮಿತಿಯ ಮಕ್ಕಳಿಗೆ ನಡೆಸುತ್ತಿರುವ ಬೇಸಿಗೆ ಶಿಬಿರ ಉದ್ಧೇಶಿಸಿ ಮಾತನಾಡಿದರು.
ಮೊದಲೆಲ್ಲ ಬೇಸಿಗೆ ರಜೆ ಬಂದಾಗ ಮಕ್ಕಳು ಅಜ್ಜನ ಮನೆಗೆ ಹೋಗಿ ನೈಸರ್ಗಿಕ ಸವಿಯನ್ನ ಸವಿಯುವ ಮೂಲಕ ವಿಕಸನ ಹೊಂದುತ್ತಿದ್ದರು. ಮಾನವ ಸಂಬಂಧಗಳು ಆಗ ಇಂತಹ ಸಂವಹನದಿಂದ ಗಟ್ಟಿಗೊಳ್ಳುತ್ತಿದ್ದವು. ಈಗ ಅಕ್ಕಪಕ್ಕದ ಮನೆಗಳಿಗೂ ಕಳಿಸಲಾರದಂತಹ ವಿಭಿನ್ನ ಬೆಳವಣಿಗೆ ಸಮಾಜದಲ್ಲಿ ಆಗಿರುವುದು ಖೇದಕರ ಸಂಗತಿ ಎಂದು ಆತಂಕ ವ್ಯಕ್ತಪಡಿಸಿದರು.

ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಇಂದಿನ ದಿನಗಳಲ್ಲಿ ಇಂತಹ ಶಿಬಿರಗಳ. ಅವಶ್ಯಕತೆಯಿದೆ. ಆಟೋಟಗಳು, ವಿಶೇಷ ಕ್ರಾಫ್ಟ್ ವರ್ಕ್, ಮೈಂಡ್ ಬೂಸ್ಟಿಂಗ್,  ಮಕ್ಕಳೊಂದಿಗೆ ಬೆರೆಯುವಿಕೆ, ಪೇಯಿಂಟಿಂಗ್ ಇಂತಹ ಚಟುವಟಿಕೆಗಳನ್ನು ಮಕ್ಕಳು ಇಷ್ಟ ಪಡುತ್ತವೆ.

-ಸುಮಾ ರವಿಚಂದ್ರನ್, ಪೋಷಕರು

ಪಠ್ಯೇತರ ಚಟುವಟಿಕೆಗಳು ಮಕ್ಕಳಿಗೆ ಅವಶ್ಯ ಬೇಕಿದೆ.  ಮನಸ್ಸಿನ ದೃಢತೆ,  ಶಿಕ್ಷಣದ ಪಠ್ಯ, ಹೋಂ ವರ್ಕ್ ನಂತಹ ಏಕತಾನತೆಯಿಂದ  ಹೊರಬಂದು ಬೇರೆಬೇರೆ ವಯಸ್ಸಿನ ಮಕ್ಕಳ ಜೊತೆ ಬೆರೆತು, ಕ್ರಿಯಾತ್ಮಕ, ರಚನಾತ್ಮಕ ಚಟುವಟಿಕೆಗೆಯತ್ತ ಮಕ್ಕಳು ಆಸಕ್ತಿಯಿಂದ ಸ್ಪಂದಿಸುತ್ತವೆ. ಮನೆಯಲ್ಲೂ ಪ್ರಯೋಗಕ್ಕೆ ಮುಂದಾಗುತ್ತವೆ.

-ಶಿಲ್ಪಾ. ಮುಖ್ಯ ಶಿಕ್ಷಕಿ ಸ್ವಾಮಿ ವಿವೇಕಾನಂದ ಶಾಲೆ ಸೊರಬ

ಮಕ್ಕಳ ಮನೋವಿಕಾಸಕ್ಕೆ ಪಠ್ಯ ಚಟುವಟಿಕೆಯಷ್ಟೆ ಪಠ್ಯೇತರ ಚಟುವಟಿಕೆಗಳು ಕೂಡ ಪ್ರಮುಖವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಮಕ್ಕಳ ಮನೋ ಬೆಳವಣಿಗೆಗೆ ಪೂರಕವಾಗಿ ಶಿಬಿರವನ್ನು ಆಯೋಜಿಸಲಾಗಿದೆ.  ಸಂಪನ್ಮೂಲ ವ್ಯಕ್ತಿಗಳು ಪ್ರತಿದಿನ ಪೂರ್ವಭಾವಿ ಸಿದ್ಧತೆಯ ಮೂಲಕ ಮಕ್ಕಳೊಂದಿಗೆ ಬೆರೆಯುವುದರಿಂದ ಮಕ್ಕಳು ಉತ್ಸಾಹದಿಂದ ಗ್ರಹಿಕಾ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳುತ್ತಾರೆ.

Also read: ಸಂಸ್ಥಾಪನಾ ದಿನಾಚರಣೆ ಹಿನ್ನೆಲೆ: ಬೂತ್ ಅಧ್ಯಕ್ಷರ ಮನೆ ಮೇಲೆ ಪಕ್ಷದ ಧ್ವಜ ಅನಾವರಣ

ದೂರದರ್ಶನ, ಮೊಬೈಲ್ ನಂತಹ ಗೀಳಿನಿಂದ ತುಸು ಕಾಲವಾದರೂ ಮಕ್ಕಳನ್ನು ದೂರವಿರಿಸಲು ಶಿಬಿರ ಸಹಕಾರಿಯಾಗಿದೆ. ಮಕ್ಕಳ ನೈತಿಕ ಬೆಳವಣಿಗೆಗೆ, ಸಂಬಂಧಗಳ ಗಾಢತೆಗೆ, ಜೀವನದ ಪರಿಪೂರ್ಣತೆಗೆ ಕೇವಲ ಶಿಬಿರ, ಶಿಕ್ಷಣ ಸಂಸ್ಥೆಗಳ ಹೊಣೆಯಷ್ಟೆ ಅಲ್ಲ. ಪೋಷಕರ, ಕುಟುಂಬದ, ಸಮಾಜದ ಪಾತ್ರವೂ ಮುಖ್ಯ ಎಂಬುದನ್ನು ನಾವು ಅರಿಯಬೇಕಿದೆ ಎಂದರು.

ಮಕ್ಕಳಿಗೆ ಕಥೆ, ಕ್ರಾಫ್ಟ್ ಚಟುವಟಿಕೆಗಳ ಮುಖೇನ ಸೃಜನಾತ್ಮಕ ಆವರಣವನ್ನು ಮನೆಯಿಂದಲೇ ರೂಪಿಸುವುದು ಉತ್ತಮ. ಮುಖ್ಯವಾಗಿ ಮನೆತನ, ಸ್ಥಳೀಯ  ಹಿರಿಮೆ ಗರಿಮೆಗಳನ್ನು ತಿಳಿಸುವ ಮೂಲಕ ಈ ನೆಲದ ಮೇಲೆ ಅಭಿಮಾನ ಮೂಡಿಸುವ ಕೆಲಸ ಎಲ್ಲರದ್ದಾಗಿರುತ್ತದೆ ಎಂದರು.

ಶಿಬಿರದ ಚಟುವಟಿಕೆಗಳ ಕುರಿತು ಸಂಪನ್ಮೂಲ ವ್ಯಕ್ತಿ ಯಶೋದಾ ಗುಂಜನೂರು ವಿವರಿಸಿದರು. ಮಕ್ಕಳ ನೈತಿಕ ಬೆಳವಣಿಗೆಗೆ, ಸಂಬಂಧಗಳ ಗಾಢತೆಗೆ, ಜೀವನದ ಪರಿಪೂರ್ಣತೆಗೆ ಕೇವಲ ಶಿಬಿರ, ಶಿಕ್ಷಣ ಸಂಸ್ಥೆಗಳ ಹೊಣೆಯಷ್ಟೆ ಅಲ್ಲ. ಪೋಷಕರ, ಕುಟುಂಬದ, ಸಮಾಜದ ಪಾತ್ರವೂ ಮುಖ್ಯ ಎಂಬುದನ್ನು ನಾವು ಅರಿಯಬೇಕಿದೆ ಎಂದರು.

ಕವಿತಾ ಶಿಬಿರದ ಸಹಾಯಕಿಯಾಗಿ ಕಾರ್ಯನಿರ್ವಹಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/02/VID-20240229-WA0025.mp4

 

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga NewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share205Tweet123Send
Previous Post

ಸಂಸ್ಥಾಪನಾ ದಿನಾಚರಣೆ ಹಿನ್ನೆಲೆ: ಬೂತ್ ಅಧ್ಯಕ್ಷರ ಮನೆ ಮೇಲೆ ಪಕ್ಷದ ಧ್ವಜ ಅನಾವರಣ

Next Post

ಕನ್ನಡ ಪತ್ರಿಕೋದ್ಯಮದ ಅರ್ಧ ಶತಮಾನದ ಚರಿತ್ರೆಗೆ ಕೋಲಾರ ಪತ್ರಿಕೆ ಕನ್ನಡಿಯಾಗಿದೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕನ್ನಡ ಪತ್ರಿಕೋದ್ಯಮದ ಅರ್ಧ ಶತಮಾನದ ಚರಿತ್ರೆಗೆ ಕೋಲಾರ ಪತ್ರಿಕೆ ಕನ್ನಡಿಯಾಗಿದೆ

ಕನ್ನಡ ಪತ್ರಿಕೋದ್ಯಮದ ಅರ್ಧ ಶತಮಾನದ ಚರಿತ್ರೆಗೆ ಕೋಲಾರ ಪತ್ರಿಕೆ ಕನ್ನಡಿಯಾಗಿದೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಭದ್ರಾವತಿ | ಸ್ವಾತಿ ಆತ್ಮಹತ್ಯೆ ಪ್ರಕರಣ | ವಾಟ್ಸಪ್ ಕೊನೆಯ ಚಾಟ್’ನಲ್ಲಿ ಏನಿದೆ?

ಭದ್ರಾವತಿ | ಸ್ವಾತಿ ಆತ್ಮಹತ್ಯೆ ಪ್ರಕರಣ | ವಾಟ್ಸಪ್ ಕೊನೆಯ ಚಾಟ್’ನಲ್ಲಿ ಏನಿದೆ?

February 20, 2026
ಭದ್ರಾವತಿ | ಪತಿ ಆತ್ಮಹತ್ಯೆ ಮಾಡಿಕೊಂಡ ಒಂದೇ ವಾರದಲ್ಲಿ ಪತ್ನಿಯೂ ನೇಣಿಗೆ ಶರಣು

ಭದ್ರಾವತಿ | ಪತಿ ಆತ್ಮಹತ್ಯೆ ಮಾಡಿಕೊಂಡ ಒಂದೇ ವಾರದಲ್ಲಿ ಪತ್ನಿಯೂ ನೇಣಿಗೆ ಶರಣು

February 20, 2026
ಪ್ರತಿಷ್ಠಿತ ಎಐ ಶೃಂಗದಲ್ಲಿ ಪ್ಲಾನ್ ಮಾಡಿ ಅರೆನಗ್ನರಾಗಿ ಪ್ರತಿಭಟಿಸಿದ ಕಾಂಗ್ರೆಸ್ ಕಾರ್ಯಕರ್ತರು

ಪ್ರತಿಷ್ಠಿತ ಎಐ ಶೃಂಗದಲ್ಲಿ ಪ್ಲಾನ್ ಮಾಡಿ ಅರೆನಗ್ನರಾಗಿ ಪ್ರತಿಭಟಿಸಿದ ಕಾಂಗ್ರೆಸ್ ಕಾರ್ಯಕರ್ತರು

February 20, 2026
ಫೆ.23ರಂದು ಜೆಡಿಎಸ್ ನೂತನ ಜಿಲ್ಲಾಧ್ಯಕ್ಷರಾಗಿ ಕೆ.ಎನ್. ರಾಮಕೃಷ್ಣ ಅಧಿಕಾರ ಸ್ವೀಕಾರ

ಫೆ.23ರಂದು ಜೆಡಿಎಸ್ ನೂತನ ಜಿಲ್ಲಾಧ್ಯಕ್ಷರಾಗಿ ಕೆ.ಎನ್. ರಾಮಕೃಷ್ಣ ಅಧಿಕಾರ ಸ್ವೀಕಾರ

February 20, 2026
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ, ಅಭಿವೃದ್ಧಿ ಶೂನ್ಯ: ಶಾಸಕ ಚನ್ನಬಸಪ್ಪ ವಾಗ್ದಾಳಿ

ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ, ಅಭಿವೃದ್ಧಿ ಶೂನ್ಯ: ಶಾಸಕ ಚನ್ನಬಸಪ್ಪ ವಾಗ್ದಾಳಿ

February 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL