Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಕುಮಾರ್ ಬಂಗಾರಪ್ಪ ವಿರುದ್ಧ ಭುಗಿಲೆದ್ದ ಅಸಮಾಧಾನ: ಸಮಾನ ಮನಸ್ಕರ ಆರೋಪಗಳೇನು?

March 19, 2021
in Small Bytes, ಸೊರಬ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಸೊರಬ: ಕ್ಷೇತ್ರದ ಶಾಸಕ ಕುಮಾರ್ ಬಂಗಾರಪ್ಪ ಅವರ ನಡವಳಿಕೆ ಹಾಗೂ ಸರ್ವಾಧಿಕಾರಿ ಧೋರಣೆಯಿಂದ ಬೇಸತ್ತು ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವುದಾಗಿ ಜಿಪಂ ಮಾಜಿ ಸದಸ್ಯ, ಹಿರಿಯ ರಾಜಕಾರಣಿ ತಬಲಿ ಬಂಗಾರಪ್ಪ ತಿಳಿಸಿದರು.

ಪಟ್ಟಣದ ಅನ್ನಪೂರ್ಣ ಸಮುದಾಯ ಭವನದಲ್ಲಿ ಸಮಾನ ಮನಸಕ್ಕ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಸುಮಾರು 52 ವರ್ಷಗಳ ರಾಜಕೀಯ ಅನುಭವ ಇರುವ ತಮ್ಮನ್ನು ಶಾಸಕರು ನಡೆಸಿಕೊಂಡ ರೀತಿ ಮನಸ್ಸಿಗೆ ನೋವು ತಂದಿತು. ಕಾರ್ಯಕರ್ತರನ್ನು ಕನಿಷ್ಟ ಪಕ್ಷ ಸೌಜನ್ಯದಿಂದ ಕಾಣುವ ಮನಸ್ಥಿತಿಯೂ ಶಾಸಕರಲ್ಲಿ ಇಲ್ಲ ಎಂದು ಆರೋಪಿಸಿದರು.
ಸಮಾಜವಾದದ ಸಿದ್ಧಾಂತವನ್ನು ಒಪ್ಪಿದ ನಾವುಗಳು ಈ ಹಿಂದೆ ಕುಮಾರ್ ಅವರನ್ನು ಶಾಸಕರನ್ನಾಗಿಸಬೇಕು ಎನ್ನುವ ಏಕೈಕ ಕಾರಣದಿಂದ ಬಿಜೆಪಿ ಸೇರ್ಪಡೆಗೊಂಡೆವು. ಕುಮಾರ್ ಅವರ ಗೆಲುವಿಗೆ ಕಾರಣೀಕರ್ತರೂ ಆಗಿದ್ದೇವೆ. ಚುನಾವಣೆಯಲ್ಲಿ ಗೆದ್ದ ತರುವಾಯ ಕ್ಷೇತ್ರದ ಶಾಸಕರ ರಾಜಕೀಯ ಮತ್ತು ಆಡಳಿತ ಕಾರ್ಯವೈಖರಿ ಸಾಮಾನ್ಯ ಜನರಲ್ಲೂ ಸಹ ನೋವುಂಟು ಮಾಡಿದೆ. ಇತ್ತೀಚೆಗೆ ನಡೆದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿಯೂ ಬಿಜೆಪಿ ಕಾರ್ಯಕರ್ತರೊಂದಿಗಿನ ಗೊಂದಲಗಳನ್ನು ಸರಿಪಡಿಸಿಕೊಂಡು ನಮ್ಮ ಅಭ್ಯರ್ಥಿಗಳು ಗೆಲುವು ಕಾಣವಲ್ಲಿಯೂ ಯಶಸ್ಸು ಕಂಡಿದ್ದೇವೆ ಎಂದರು.

ರಾಜಕೀಯದ ಪರಿವೇ ಇಲ್ಲದ ಕೆಲವರನ್ನು ಜೊತೆಗಿಟ್ಟುಕೊಂಡು ಶಾಸಕರು ತಾಲ್ಲೂಕಿನ ಇಡೀ ರಾಜಕೀಯ ವ್ಯವಸ್ಥೆಯನ್ನು ಹಾಳುಗೆಡವಿದ್ದಾರೆ. ನಾವು ಕುಮಾರ್ ಬಂಗಾರಪ್ಪ ಅವರು 1996ರಲ್ಲಿ ಕ್ಷೇತ್ರದ ರಾಜಕಾರಣಕ್ಕೆ ಪ್ರವೇಶ ನೀಡಿದಾಗಿನಿಂದಲೂ ಅವರ ಜೊತೆಗಿದ್ದೆವು ಎಂಬುದನ್ನು ಗಮನಿಸದೇ ನಮ್ಮ ಸಲಹೆ-ಸಹಕಾರಗಳನ್ನು ಪರಿಗಣಿಸದೇ ಜನ ವಿರೋಧಿಯಾಗಿ ಆಡಳಿತ ನಡೆಸುತ್ತಿದ್ದಾರೆ ಎಂದು ಹೇಳಿದರು.

ಕೆಲವು ದಿನಗಳ ಹಿಂದೆಯೇ ಕಾಂಗ್ರೆಸ್ ಸೇರ್ಪಡೆಯಾಗಬೇಕೆಂದು ಸಮಾನ ಮನಸಕ್ಕರರು ತೀರ್ಮಾನಿಸಿದ್ದೆವು. ಇದೀಗ ಮಾಜಿ ಶಾಸಕ ಮಧು ಬಂಗಾರಪ್ಪ ಅವರು ಕಾಂಗ್ರೆಸ್ ಸೇರ್ಪಡೆಯಾಗಿರುವುದು ಕಾಂಗ್ರೆಸ್‌ಗೆ ಮತ್ತಷ್ಟು ಶಕ್ತಿ ಬಂದಿದೆ. ಮುಂದಿನ ದಿನಗಳಲ್ಲಿ ರಾಜ್ಯ ಮುಖಂಡರು ಮತ್ತು ಮಧು ಬಂಗಾರಪ್ಪ ಅವರೊಂದಿಗೆ ಸಮಾಲೋಚನೆ ನಡೆಸಿ, ಅಧಿಕೃತವಾಗಿ ಪಕ್ಷ ಸೇರ್ಪಡೆಗೊಳ್ಳಲಿದ್ದೇವೆ. ಇಂದಿನಿಂದಲೇ ಸಾಮಾನ್ಯ ಕಾರ್ಯಕರ್ತರಾಗಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವುದಾಗಿ ತಿಳಿಸಿದರು.

ಕುಮಾರ್ ಹೈಟೆಕ್ ರಾಜಕಾರಣಿ:
ಮುಖಂಡ ವೈ.ಜಿ. ಪುಟ್ಟಸ್ವಾಮಿ ಮಾತನಾಡಿ, ಯಾವುದೇ ಹೋರಾಟದ ಹಿನ್ನಲೆ ಇಲ್ಲದ ಕುಮಾರ್ ಬಂಗಾರಪ್ಪ ಹೈಟೆಕ್ ರಾಜಕಾರಣಿ ಎಂದು ಕುಟುಕಿದ ಅವರು, ಕ್ಷೇತ್ರದಲ್ಲಿ ರೈತರ ಪರವಾಗಿ ಕನಿಷ್ಟ ಧ್ವನಿಯನ್ನು ಎತ್ತುವುದಿಲ್ಲ. ಮಧು ಬಂಗಾರಪ್ಪ ಅವರು ಬಗುರ್‌ಹುಕುಂ ಹಕ್ಕುಪತ್ರ ಹಾಗೂ ನೀರಾವರಿ ಯೋಜನೆಗಳ ಅನುಷ್ಠಾನಕ್ಕಾಗಿ ಪಾದಯಾತ್ರೆ ಮಾಡಿರುವುದನ್ನು ರಾಜ್ಯದ ಜನತೆ ಗಮನಿಸಿದೆ ಎಂದರು.

ಎಸ್. ಬಂಗಾರಪ್ಪ ಅವರ ಹೋರಾಟದ ಗುಣಗಳನ್ನು ಮಧು ಬಂಗಾರಪ್ಪ ಅವರಲ್ಲಿ ಕಾಣಬಹುದು. ಕ್ಷೇತ್ರದ ಶಾಸಕರು ಪಟ್ಟಣದ ಸರ್ವೆ ನಂ. 113ರಲ್ಲಿನ ಬಡ ನಿವಾಸಿಗಳಿಗೆ ಅನಾಗತ್ಯ ಕಿರುಕುಳ ನೀಡುತ್ತಿರುವುದು ಹಾಗೂ ಬಗುರ್ ಹುಕುಂ ರೈತರ ಹಕ್ಕುಪತ್ರಗಳನ್ನು ವಜಾಗೊಳಿಸುತ್ತಿರುವುದನ್ನು ಸಹಿಸಲು ಸಾಧ್ಯವಿಲ್ಲ. ಕುಮಾರ್ ಬಂಗಾರಪ್ಪ ಕೇವಲ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರಕ್ಕೆ ಸೀಮಿತವಾಗಿದ್ದಾರೆ ಎಂದು ವ್ಯಂಗ್ಯವಾಡಿದರು.

ಸಭೆಯಲ್ಲಿ ತಾಪಂ ಸದಸ್ಯ ನಾಗರಾಜ ಚಿಕ್ಕಸವಿ, ಸಂತೋಷ ಕೊಡಕಣಿ, ವಾಸು ಬಿಳಾಗಿ, ಮುಡುವಪ್ಪ ಜಡೆ, ಗಣಪತಿಯಪ್ಪ ಕುಳುಗದ, ಎಂ. ಉಮೇಶ್ ಹೆಸರಿ, ರಾಜು ಮಳಲಗದ್ದೆ, ಸಂದೇಶ ತಬಲಿ ಬಂಗಾರಪ್ಪ, ಆದಿ ನಾಗರಾಜ, ಕೃಷ್ಣಮೂರ್ತಿ, ಅರುಣ್ ವಕೀಲ, ಮಹೇಂದ್ರ ಚಂದ್ರಗುತ್ತಿ, ನಾಗರಾಜ ಕುಮ್ಮೂರು, ರಾಘು, ರಾಮು, ಬಸವಣ್ಯಪ್ಪ ಇತರರಿದ್ದರು.

ವರದಿ: ಮಧುರಾಮ್, ಸೊರಬ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BangarappaKannada News WebsiteKumar BangarappaLatest News KannadaLocal NewsMadhu BangarappaMalnad NewsPolitical NewsShimogaShivamoggaShivamogga NewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Previous Post

ಶಿವಮೊಗ್ಗ ಪಾಲಿಕೆ ಹೊರಡಿಸಿರುವ ನೂತನ ಕೋವಿಡ್ ಮಾರ್ಗಸೂಚಿಗಳೇನು? ಇಲ್ಲಿದೆ ಮಾಹಿತಿ

Next Post

ಸಮಯಕ್ಕೆ ಸರಿಯಾಗಿ ನೇತ್ರ ತಪಾಸಣೆ ಮಾಡಿಸಿಕೊಳ್ಳುವುದು ಉತ್ತಮ: ಡಾ. ಕಿರಣ್ ಕುಮಾರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸಮಯಕ್ಕೆ ಸರಿಯಾಗಿ ನೇತ್ರ ತಪಾಸಣೆ ಮಾಡಿಸಿಕೊಳ್ಳುವುದು ಉತ್ತಮ: ಡಾ. ಕಿರಣ್ ಕುಮಾರ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!