Saturday, July 5, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಸೊರಬ

ಸಮಾಜದ ಅಂಕುಡೊಂಕುಗಳನ್ನು ತಿದ್ದಲು ನಾಟಕಗಳು ಸಹಕಾರಿ: ತಾಪಂ ಮಾಜಿ ಅಧ್ಯಕ್ಷ ಗಣಪತಿ

March 2, 2024
in ಸೊರಬ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಸೊರಬ  |

ನಾಟಕಗಳು ಸಮಾಜದ ಸಾಮರಸ್ಯವನ್ನಲ್ಲದೆ ಅಲ್ಲಿನ ಅಂಕುಡೊಂಕುಗಳನ್ನು ತಿದ್ದಲು ಸಹಕರಿಸುತ್ತದೆ ಎಂದು ತಾಪಂ ಮಾಜಿ ಅಧ್ಯಕ್ಷ ಹೆಚ್. ಗಣಪತಿ ಹೇಳಿದರು.

ಪಟ್ಟಣದ ಸಮೀಪವಿರುವ ನಡಹಳ್ಳಿ ಗ್ರಾಮದಲ್ಲಿ ಗ್ರಾಮಸ್ಥರು ಹಾಗೂ ಅಲ್ಲಿನ ರೇಣುಕಾಂಬ ಕಲಾನಾಟ್ಯ ಸಂಘದವರು ಮಾರಿಕಾಂಬಾ ದೇವಿ ವಾರ್ಷಿಕ ಮಹಾಪೂಜೆ ನಿಮಿತ್ತ ಹಮ್ಮಿಕೊಂಡಿದ್ದ ತವರುಮನೆ ಶೀರ್ಷಿಕೆಯ ಸಾಮಾಜಿಕ ಹಾಸ್ಯನಾಟ್ಯ ಪ್ರದರ್ಶನವನ್ನು ಉದ್ಘಾಟಿಸಿ ಮಾತನಾಡಿದರು.
ಸಾಂಘಿಕ ಮನೋಭಾವವನ್ನು ಸಕ್ರಿಯಗೊಳಿಸುವ ಹಾಗೂ ಆಂತರಿಕ ಪ್ರಜ್ಞೆಯನ್ನು ವೃದ್ಧಿಸುವ ಇಂತಹ ಧಾರ್ಮಿಕ ಕಾರ್ಯಕ್ರಮದಲ್ಲಿ ಕಲೋಪಾಸನೆ ಭಾವವನ್ನು ವ್ಯಕ್ತಪಡಿಸುವ ಗ್ರಾಮಸ್ಥರ ಅಭಿರುಚಿ ಶ್ಲಾಘನೀಯ ಎಂದರು.

ಮುಖ್ಯ ಅತಿಥಿ ವಕೀಲ ವೈ.ಜಿ.ಪುಟ್ಟಸ್ವಾಮಿ, ಜಗತ್ತು ಯಾಂತ್ರಿಕತೆಯತ್ತ ದಾಪುಗಾಲು ಹಾಕುತ್ತಿದ್ದಂತೆಯೆ ಭಾರತದಲ್ಲಿ ಭಾರತೀಯತೆಯಲ್ಲಿನ ಪಾರಂಪರಿಕ ಮೌಲ್ಯಗಳನ್ನು ಹೊಸಕಿ ಹಾಕಿದೆ. ದೃಷ್ಯ ಮಾಧ್ಯಮಗಳ ಪ್ರಭಾವದಿಂದಾಗಿ ನಾಟಕ, ಬಯಲಾಟ, ವ್ಯಕ್ತಿಗತ ಸೃಜನಶೀಲತೆ ಕೃಷಗೊಂಡಿದೆ ಎಂದು ವಿಷಾದ ವ್ಯಕ್ತಪಡಿಸಿದರು.
ಶ್ರೀಕ್ಷೇಧಗ್ರಾಯೋ ಯೋಜನಾಧಿಕಾರಿ ಸುಬ್ರಹ್ಮಣ್ಯ ನಾಯ್ಕ್ ಮಾತನಾಡಿ, ಧಾರ್ಮಿಕ ಪುನರುಜ್ಜೀವನಕ್ಕೆ ನಮ್ಮ ಯೋಜನೆಯಲ್ಲಿ ಅನುದಾನವಿದ್ದು ದೇಗುಲಗಳ ನಿರ್ಮಾಣಕ್ಕೆ ಅವಕಾಶವಿದೆ ಎಂದರು.

Also read: ಕುವೆಂಪು ವಿವಿ: ನೂತನ ಪ್ರಭಾರ ಕುಲಪತಿಯಾಗಿ ಪ್ರೊ.‌ ಎಸ್.ವಿ. ಕೃಷ್ಣಮೂರ್ತಿ ಅಧಿಕಾರ ಸ್ವೀಕಾರ

ಪುರಸಭೆ ಉಪಾಧ್ಯಕ್ಷ ಮಧುರಾಯ್ ಜಿ.ಶೇಟ್, ಮಕ್ಕಳಲ್ಲಿ ನೈತಿಕ ಪ್ರಜ್ಞೆ ಕೃಷಗೊಂಡಿದ್ದು ತಂದೆತಾಯಿಗಳು ನಿಗಾವಹಿಸಬೇಕು. ಹಿರಿಯರನ್ನು ಗುರುಗಳನ್ನು ಗೌರವಿಸುವ ಪ್ರಜ್ಞೆಯನ್ನು ಮೂಡಿಸಬೇಕು ಎಂದರು.

ಪತ್ರಕರ್ತ ನೀಲೇಶ್ ಸಮನಿ, ಪ್ರಸ್ತುತದ ಕಾಲಘಟ್ಟದಲ್ಲಿ ಬದುಕಿಗೆ ಬಣ್ಣ ಹಚ್ಚಿಕೊಂಡು ಆಯಾ ಸಂದರ್ಭಕ್ಕೆ ತಕ್ಕಂತೆ ಪಾತ್ರ ಬದಲಿಸುವ ಅನೇಕ ಕಲಾವಿದರ ನಡುವೆ ಮಾನವೀಕ ಮೌಲ್ಯಗಳನ್ನು ಎತ್ತಿಹಿಡಿಯುವಂತಹ ಕಲೋಪಾಸನೆ ಗ್ರಾಮೀಣ ಭಾಗದಲ್ಲಿ ಜಾಗೃತವಾಗಿದೆ. ಸಮಾಜದ ಅನಿಷ್ಟ ಜಾಡ್ಯಗಳನ್ನು ಬದಲಿಸುವ ಇಂತಹ ಚಟುವಟಿಕೆಗಳು ನಡೆಯುತ್ತಿರಬೇಕು ಎಂದರು.

ಈ ವೇಳೆ ವಿಶೇಷ ಸಾಧನೆಗೈದ ವಿದ್ಯಾರ್ಥಿಗಳಿಗೆ, ಕಲಾವಿದರಿಗೆ, ವಿವಿಧ ಸ್ತರದ ಸಾಮಾಜಿಕ ಸಾಧಕರಿಗೆ ಗೌರವಿಸಿ ಸನ್ಮಾನಿಸಲಾಯಿತು. ಹಾನಗಲ್ ಕುಮಾರೇಶ್ವರ ನಾಟ್ಯಸಂಘದ ಕಲಾವಿದರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಾಟಕ ಪ್ರದರ್ಶಿಸಿದರು.
ಕಲಾವಿದ ವಿಜಯಕುಮಾರ್ ತಂಡದಿಂದ ರಸಮಂಜರಿ ಕಾರ್ಯಕ್ರಮ ಜರುಗಿತು. ದೇವಸ್ಥಾನ ಸಮಿತಿ ಅಧ್ಯಕ್ಷ ಎನ್.ಕೆ.ಶ್ರೀಧರಮೂರ್ತಿ ಅಧ್ಯಕ್ಷತೆ ವಹಿಸಿದ್ದರು.

ಪುರಸಭೆ ಮುಖ್ಯಾಧಿಕಾರಿ ಬಾಲಚಂದ್ರ, ಸಂಶೋಧಕ ಶ್ರೀಪಾದ ಬಿಚ್ಚುಗತ್ತಿ, ಬಿಎಸ್ಎನ್ಎಲ್ ನಿವೃತ್ತ ಅಧಿಕಾರಿ ವೇಣುಗೋಪಾಲ್, ಗ್ರಾಮಾಧ್ಯಕ್ಷ ಹೆಡ್ಡೆ ರಾಮಪ್ಪ, ಕಾರ್ಯದರ್ಶಿ ಎನ್.ಬಿ.ಸದಾಶಿವ, ಪ್ರಮುಖರಾದ ದೊಡ್ಮನೆ ಲಕ್ಷ್ಮಣಪ್ಪ, ಮಹಾಬಲೇಶ್ವರ, ಕೆ‌.ನಿಂಗಪ್ಪ, ಎನ್.ಹೆಚ್.ಬಸವರಾಜ್, ಪ್ರಮೋದ್, ಕಲಾವಿದ ಸಾಹಿತಿ ಎನ್.ಆರ್.ರಘುಪತಿ, ದೂಪಪ್ಪ, ಪರಮೇಶ್ವರಪ್ಪ, ಉಮೇಶ್ ಪೂಜಾರ್ ಮೊದಲಾದವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

http://kalpa.news/wp-content/uploads/2024/02/VID-20240229-WA0026.mp4

               

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga NewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Previous Post

ಕುವೆಂಪು ವಿವಿ: ನೂತನ ಪ್ರಭಾರ ಕುಲಪತಿಯಾಗಿ ಪ್ರೊ.‌ ಎಸ್.ವಿ. ಕೃಷ್ಣಮೂರ್ತಿ ಅಧಿಕಾರ ಸ್ವೀಕಾರ

Next Post

ವಿಜಯಪುರದಲ್ಲಿ ₹300 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಆಹಾರ ಸಂಸ್ಕರಣ ಘಟಕ ಸ್ಥಾಪನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ವಿಜಯಪುರದಲ್ಲಿ ₹300 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಆಹಾರ ಸಂಸ್ಕರಣ ಘಟಕ ಸ್ಥಾಪನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025

134ನೇ ಫುಟ್ಬಾಲ್ ದುರಂದ್ ಕಪ್’ಗೆ ರಾಷ್ಟ್ರಪತಿಗಳಿಂದ ಚಾಲನೆ | ಏನಿದರ ವಿಶೇಷ?

July 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!