Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಸೊರಬ

ಅತಿಯಾದ ಕಲ್ಲು ಸಾಗಾಣಿಕೆ, ಸ್ಫೋಟದಿಂದ ಕೃಷಿ ಚಟುವಟಿಕೆಗೆ ಹಿನ್ನೆಡೆ: ಬಸ್ತಿಕೊಪ್ಪ ಗ್ರಾಮಸ್ಥರ ಅಳಲು

March 17, 2022
in ಸೊರಬ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಸೊರಬ  |

ಅಭಿವೃದ್ಧಿ ಹೆಸರಿನಲ್ಲಿ ಕೃಷವಾಗುತ್ತಿರುವುದು ಬಡಜನತೆ, ಬಡ ಜನತೆಯನ್ನು ಕೂಪಕ್ಕೆ ತಳ್ಳಿ ಮೋಜು ನೋಡುವ ಕಾಯಕ ಆಡಳಿತದ್ದು ಎಂಬ ಬೇಸರಿಕೆಯ ನುಡಿ ಬಸ್ತಿಕೊಪ್ಪ ಗ್ರಾಮಸ್ಥರಿಂದ ಕೇಳಿಬಂತು.

ಬಸ್ತಿಕೊಪ್ಪ ಕಲ್ಲುಕ್ವಾರೆಯಿಂದ ಗ್ರಾಮದ ಜನತೆಗೆ ತೀವ್ರ ತೊಂದರೆಯಾಗುತ್ತಿದೆ ಎಂಬ ಮನವಿಯ ಹಿನ್ನೆಲೆಯಲ್ಲಿ ಆಗಮಿಸಿದ್ದ ಜೀವವೈವಿಧ್ಯ ಮಂಡಳಿಯ ಮಾಜಿ ಅಧ್ಯಕ್ಷ, ವೃಕ್ಷಲಕ್ಷ ಆಂದೋಲನದ ಅಧ್ಯಕ್ಷ ಅನಂತಹೆಗಡೆ ಅಶಿಸರ ಅವರೊಂದಿಗೆ ತಮ್ಮ ಬವಣೆ ತೋಡಿಕೊಂಡರು.

ಅಧಿಕೃತ ಎಂದುಕೊಳ್ಳುತ್ತ ಇಲ್ಲಿನ ಮೂಲ ನಿವಾಸಿಗಳನ್ನು ಬೆದರಿಸಿ ಅನುಮತಿ ಇದ್ದುದಕ್ಕಿಂತಲೂ ಹೆಚ್ಚು ಕಲ್ಲು ಸಾಗಾಣಿಕೆ ನಡೆದಿದೆ, ಅಪಾರ ಪ್ರಮಾಣದ ದೂಳಿನಿಂದಾಗಿ ಇಲ್ಲಿ ಅಸ್ತಮ, ಕೆಮ್ಮ, ಹೃದ್ರೋಗದಂತಹ ಕಾಯಿಲೆಗಳು ಕಾಣಿಸಿಕೊಂಡಿದೆ. ಬೋರ್‌ವೆಲ್‌ನ ಇದ್ದ ನೀರೂ ಇಂಗಿಹೋಗಿದ್ದು ಕುಡಿಯುವ ನೀರು ಸಮಸ್ಯೆ ಎದುರಾಗಿದೆ ಎಂದು ಗ್ರಾಮಸ್ಥರು ತಮ್ಮ ಅಳಲು ತೋಡಿಕೊಂಡಿದ್ದಾರೆ.

Also read: ಚಂದ್ರಗುತ್ತಿ: ಶಾಂತಿಯುತ ಮಾರಿಜಾತ್ರೆ ಆಚರಣೆಗೆ ಅಸಾದಿ ರಾಜಮೂಗೂರು ಕರೆ

ಕೃಷಿ ಭೂಮಿಗೆ ಕಲ್ಲಿನ ಅಪಾರ ತುಣುಕು ಮತ್ತು ದೂಳು ಸೇರಿ ಕೃಷಿ ಚಟುವಟಿಕೆಯಲ್ಲೂ ಹಿನ್ನೆಡೆ ಆಗಿದೆ. ಭೂ ಮಟ್ಟದಿಂದ 100ಕ್ಕೂ ಅಧಿಕ ಅಡಿ ಕೊಳವೆ ಕೊರೆದು ಸ್ಫೋಟ ನಡೆಸುತ್ತಿರುವುದರಿಂದ ಮನೆಯ ಗೋಡೆಯಲ್ಲಿ ಭಿರುಕು ಕಾಣಿಸಿಕೊಂಡಿದೆ. ಇಡೀ ಗ್ರಾಮದಲ್ಲಿ ಪ್ರತಿ ದಿನ ಭೂಕಂಪದಂತಹ ಅಲುಗಾಟ ಸಂಭವಿಸುತ್ತಿದೆ. ಸ್ಫೋಟಗೊಂಡ ಬಳಿಕ ಏಳುವ ದೂಳಿನಿಂದ ಮಕ್ಕಳು, ವೃದ್ಧರು ಉಸಿರಾಡುವುದಕ್ಕೆ ತೊಂದರೆ ಪಡುತ್ತಿದ್ದಾರೆ. ದಿನಕ್ಕೆ 500-600 ಭರಾಸ್ ಕಲ್ಲು ತೆಗೆದು ಭಾರಿ ವಾಹನದ ಮೂಲಕ ಸಾಗಿಸುತ್ತಿರುವುದರಿಂದ ರಸ್ತೆ ಸಂಪೂರ್ಣವಾಗಿ ಹಾಳಾಗಿದೆ. ಯಾರಿಗಾದರೂ ಕಾಯಿಲೆ ಕಂಡರೆ ಕಂಬಳಿಯಲ್ಲಿ ಹೊತ್ತು ಸಾಗಿಸಬೇಕಾದ ಅನಿವಾರ್ಯತೆ ಇದೆ. ಗಣಿಗಾರಿಕೆ ನಡೆಯುತ್ತಿರುವ ಸನಿಹದಲ್ಲೆ ರಿಸರ್ವ್ ಫಾರೆಸ್ಟ್ ಇದ್ದು, ಅಲ್ಲಿನ ವೃಕ್ಷ, ಪ್ರಾಣಿಗಳಿಗೆ ತೊಂದರೆ ಉಂಟಾಗಿದೆ. ಕಲುಷಿತ ನೀರಿನಿಂದಾಗಿ ಜಲಮಾಲಿನ್ಯ, ಮೀನುಗಳ ಕೊರತೆ ಉಂಟಾಗಿದೆ. ಇದೇ ರೀತಿ ಮುಂದುವರೆದರೆ ಮುಂದೊಮ್ಮೆ ಈ ಗ್ರಾಮ ಮತ್ತು ಚಂದ್ರಗುತ್ತಿಯ ಪುರಾಣ ಪ್ರಸಿದ್ಧ ರೇಣುಕಾಂಬ ಶಿಲಾಮಯ ದೇಗುಲ ಕೇವಲ ದಾಖಲೆಯಲ್ಲಿ ಮಾತ್ರ ಕಾಣಲು ಸಾಧ್ಯ ಎಂಬ ಹತಾಶೆ ವ್ಯಕ್ತಪಡಿಸಿದರು.

ಸ್ಥಳ ಪರಿಶೀಲನೆಯ ವೇಳೆ ಇಡೀ ಊರಿಗೆ ಊರೆ ನೆರೆದಿತ್ತು, ರಾಜ್ಯ ಜೀವವೈವಿಧ್ಯ ಮಂಡಳಿಯ ಉಪಸಮಿತಿಯ ತಜ್ಞ ಶ್ರೀಪಾದ ಬಿಚ್ಚುಗತ್ತಿ, ಚಂದ್ರಗುತ್ತಿ ಗ್ರಾಮದ ದಿನೇಶ್ ಅಂಚೆ, ಪ್ರಸನ್ನಶೇಟ್, ಗ್ರಾಪಂ ಸದಸ್ಯ ಸಲೀಂ, ಪಾಂಡುರಾಘು, ಬಸ್ತಿಕೊಪ್ಪದ ಲಕ್ಷ್ಮೀ, ಕನ್ನಮ್ಮ, ಕೆರೆಯಮ್ಮ, ದೇವಕಿ, ವೀಣಾ, ಸುಶೀಲ, ನೂರ್ ಅಹಮದ್, ಇನ್ನೂ ಅನೇಕರಿದ್ದರು.

ನಂತರ ಚಂದ್ರಗುತ್ತಿ ಗ್ರಾಪಂ ಕಛೇರಿಯಲ್ಲಿ ಜೀವವೈವಿಧ್ಯ ಸಮಿತಿಯಲ್ಲಿ ಕಲ್ಲು ಗಣಿಗಾರಿಕೆಯೂ ಸೇರಿದಂತೆ ಪರಿಸರ ಮಾಲಿನ್ಯ, ನೀರು ಸಮಸ್ಯೆ ಮುಂತಾದ ಜಠಿಲ ಸಮಸ್ಯೆಯ ಕುರಿತು ಚರ್ಚೆ, ನಿರ್ಣಯ ಕೈಗೊಳ್ಳಲಾಯಿತು.

ಗ್ರಾಪಂ ಅಧ್ಯಕ್ಷ ಎಂ.ಪಿ.ರತ್ನಾಕರ, ಗ್ರಾಪಂ ಜೀವವೈವಿಧ್ಯ ಸಮಿತಿ ಅಧ್ಯಕ್ಷ ದತ್ತುಹೆಗಡೆ, ಪಿಎಸ್‌ಸಿ ವೈದ್ಯೆ ಡಾ. ಶಕುಂತಲ, ಆರೋಗ್ಯ ಸಹಾಯಕಿ ಮಲ್ಲಮ್ಮ, ವಲಯಾರಣ್ಯಾಧಿಕಾರಿ ಪ್ರಭುರಾಜಪಾಟೀಲ್, ಸದಸ್ಯೆ ಲಕ್ಷ್ಮೀಚಂದ್ರಪ್ಪ, ಲಕ್ಷ್ಮಣಪ್ಪ, ಪ್ರವೀಣ್ ಮಿರ್ಜಿ ವಿವಿಧ ಇಲಾಖೆಯವರು, ಗ್ರಾಪಂ ಪಿಡಿಒ ಈಶ್ವರ, ಸಿಬ್ಬಂದಿ ಇದ್ದರು.

ವರದಿ: ಮಧುರಾಮ್, ಸೊರಬ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: ಸೊರಬ
Previous Post

ಚಂದ್ರಗುತ್ತಿ: ಶಾಂತಿಯುತ ಮಾರಿಜಾತ್ರೆ ಆಚರಣೆಗೆ ಅಸಾದಿ ರಾಜಮೂಗೂರು ಕರೆ

Next Post

ನೂತನ ಶಿಕ್ಷಣ ನೀತಿಯಿಂದ ಉದ್ಯೋಗಾವಕಾಶ ಹೆಚ್ಚಲಿದೆ: ಪ್ರೊ.ವೈ.ಎಸ್. ಸಿದ್ದೇಗೌಡ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನೂತನ ಶಿಕ್ಷಣ ನೀತಿಯಿಂದ ಉದ್ಯೋಗಾವಕಾಶ ಹೆಚ್ಚಲಿದೆ: ಪ್ರೊ.ವೈ.ಎಸ್. ಸಿದ್ದೇಗೌಡ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025

ಮುಸ್ಲಿಮರಿಗೆ ವಸತಿ ಯೋಜನೆಯಲ್ಲಿ ಶೇ.15ರಷ್ಟು ಮೀಸಲಾತಿ ಕೂಡಲೇ ಹಿಂಪಡೆಯಿರಿ

June 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!