Friday, July 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಸೊರಬ

ಅಧಿಕಾರ-ಖುಚಿ೯ಗಾಗಿ ಸಾಹಿತ್ಯ, ಸಾಂಸ್ಕೃತಿಕ ವಾತಾವರಣ ಹದಗೆಡುತ್ತಿದೆ!

ಸೊರಬದ ಗುರುಕುಲ ವಿದ್ಯಾಸಂಸ್ಥೆ ಆವರಣದಲ್ಲಿ ಸೇರಿದ್ದ ಸಮಾನ ಮನಸ್ಕರ ಸಭೆ ಅಭಿಪ್ರಾಯ

January 20, 2022
in ಸೊರಬ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಸೊರಬ  |

ಕನ್ನಡ ಸಾಹಿತ್ಯ ಪರಿಷತ್ ಮತ್ತೊಮ್ಮೆ ಸ್ವಾರ್ಥಲಾಲಸೆಯನ್ನು ಬಿಂಬಿಸುವ ಮೂಲಕ ಹಿಂದಿನ ಅವಧಿಯ ಧೋರಣೆಯನ್ನೆ ಮುಂದುವರೆಸಿಕೊಂಡು ಹೋಗುವ ಸ್ಪಷ್ಟ ನಿಲುವನ್ನು ತೋರಿಸಿಕೊಟ್ಟಿದೆ. ಜಿಲ್ಲಾ ತಾಲ್ಲೂಕು ಘಟಕದ ಅಧ್ಯಕ್ಷ, ಪದಾಧಿಕಾರಿಗಳ ಆಯ್ಕೆಯಲ್ಲಿ ಸದಸ್ಯರ ಅಭಿಪ್ರಾಯವನ್ನು ಧಿಕ್ಕರಿಸಿದ್ದು, ಈ ಹಿಂದೆ ಸಕ್ರಿಯವಾಗಿದ್ದ ಸಾಹಿತ್ಯ ಕಾರ್ಯ ಚಟುವಟಿಕೆಯುಳ್ಳ ನಿರತ ಸದಸ್ಯರನ್ನ ಹಾಗೂ ಜಿಲ್ಲಾಧ್ಯಕ್ಷರ ಗೆಲುವಿಗೆ ಟೊಂಕಕಟ್ಟಿ ನಿಂತವರನ್ನು ಸಂಪೂರ್ಣ ಕಡೆಗಣಿಸಿ ಅಧಿಕಾರದ ಅಹಂಕಾರ ಪ್ರದರ್ಶಿಸಿದ್ದಾರೆ ಎಂಬ ಖಂಡನಾ ಮಾತುಗಳು ಪಟ್ಟಣದ ಗುರುಕುಲ ವಿದ್ಯಾಸಂಸ್ಥೆ ಆವರಣದಲ್ಲಿ ಸೇರಿದ್ದ ಸಮಾನ ಮನಸ್ಕರ ಸಭೆಯಲ್ಲಿ ವ್ಯಕ್ತವಾದವು.

ಈ ಹಿಂದೆ ಗುರುಭವನದಲ್ಲಿ ನಡೆದ ಕಸಾಪ ಸಮಾಲೋಚನಾ ಸಭೆಯಲ್ಲಿ ಸವ೯ ಸದಸ್ಯರ ಅಭಿಪ್ರಾಯದಂತೆ ಸೊರಬ ತಾಲ್ಲೂಕು ಅಧ್ಯಕ್ಷರ ಆಯ್ಕೆಯಲ್ಲಿ ಹೊಸಬರಿಗೆ ಅವಕಾಶ ಕೊಡಬೇಕು ಎಂಬುದು ಶೇ. 99ರಷ್ಟು ಸದಸ್ಯರ ಅಭಿಪ್ರಾಯವಾಗಿತ್ತು. ಕಳೆದ 5 ವಷ೯ಗಳಿಂದ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಮತ್ತು ಕರ್ನಾಟಕ ಜನಪದ ಪರಿಷತ್ ಸಕ್ರಿಯ ಕಾರ್ಯ ಚಟುವಟಿಕೆಗಳ ಮೂಲಕ ಗಮನ ಸೆಳೆದಿತ್ತು. ಅಲ್ಲಿ ಪ್ರಾಮಾಣಿಕವಾಗಿ ದುಡಿದವರನ್ನೂ ಸಂಪೂರ್ಣ ಕಡೆಗಣಿಸಿ ಕಸಾಪ ಚುನಾವಣೆ ಬಳಿಕ ಗೆದ್ದೆತ್ತಿನ ಬಾಲ ಹಿಡಿದ ಮಂದಿಗೆ ಪಟ್ಟ ಕಟ್ಟಲಾಗಿದೆ ಎಂಬ ಆರೋಪಗಳು ಕೇಳಿಬಂದವು.

ಯಾವುದೇ ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸದ ಮುಖಗಳಿಗೆ ಮಣೆ ಹಾಕಲಾಗಿದೆ. ಸರ್ವಸದಸ್ಯರ ಅಭಿಪ್ರಾಯ ಎಲ್ಲವನ್ನೂ ಗಾಳಿಗೆ ತೂರಿ ಏಕಮುಖವಾಗಿ ಈ ಹಿಂದೆಯೂ ಕಸಾಪ ಅಧ್ಯಕ್ಷರಾಗಿದ್ದವರಿಗೆ ಪುನಃ ಅಧ್ಯಕ್ಷ ಪಟ್ಟ ಕಟ್ಟಿದ್ದು ಕ್ರಿಯಾಶೀಲ ಕಾರ್ಯಕರ್ತರಿಗೆ ನೋವಾಗಿದೆ ಎಂದು ಸಭೆಯಲ್ಲಿದ್ದ ಸದಸ್ಯರು ಆತಂಕ ವ್ಯಕ್ತಪಡಿಸಿದರು.

ಯಾವುದೋ ಪೂವಾ೯ಗ್ರಹಪೀಡಿತರಾಗಿ ಸವ೯ ಸದಸ್ಯರ ಸಾಮಾನ್ಯ ಸಭೆಯಲ್ಲಿ ಕೈಗೊಳ್ಳಲಾದ ನಿಣ೯ಯಗಳನ್ನು ಗಾಳಿಗೆ ತೂರಿ, ಪ್ರಾಮಾಣಿಕ ಸೇವೆಗೆ ಬೆಲೆ ಕೊಡದೇ, ಅಧಿಕಾರಕ್ಕಾಗಿ, ಖುಚಿ೯ಗಾಗಿ ಸಾಹಿತ್ಯ, ಸಾಂಸ್ಕೃತಿಕ ವಾತಾವರಣವನ್ನು ಗಲೀಜು ಮಾಡುವವರಿಗೆ ಈ ನಮ್ಮ ಖಂಡನಾ ನಿರ್ಣಯಗಳು ಕೊಂಚ ಎಚ್ಚರ ಮೂಡಿಸಿದರೂ ಸಾಕು ಅವರ ಸೇವೆ ಸಾಥ೯ಕವಾಗುತ್ತದೆ. ದ್ವೇಷಕ್ಕಾಗಿ ಅಲ್ಲ ಸಾಹಿತ್ಯ, ಭಾಷೆ, ಈ ನೆಲೆಯ ಸೇವೆಗಾಗಿ ಇನ್ನು ಮುಂದೆ ಇಂತಹ ಸ್ವಾರ್ಥ, ಅಧಿಕಾರ ದಾಹದವರಿಂದ ಹೊರಗಿದ್ದು ತಮ್ಮದೇ ಆದ ಸಾಹಿತ್ಯ ಜಗಲಿಯ ಮೂಲಕ ಸಾಹಿತ್ಯ ಸೇವೆಗೆ ಅಣಿಯಾಗುವುದು ಸೂಕ್ತ ಎಂಬ ಅಭಿಪ್ರಾಯಕ್ಕೆ ಒಮ್ಮತದ ಒಪ್ಪಿಗೆ ವ್ಯಕ್ತವಾಯಿತು.

ಸಭೆಯಲ್ಲಿ ಷಣ್ಮುಖಾಚಾರ್, ಸಾಹಿತಿ ಮಂಜಪ್ಪ ಹುಲ್ತಿಕೊಪ್ಪ, ಮಂಜಪ್ಪ ಬನದಕೊಪ್ಪ, ಮೋಹನ್ ಸುರಬಿ, ಶ್ರೀಪಾದ ಬಿಚ್ಚುಗತ್ತಿ, ಸುಜಾತಾ ಜೋತಾಡಿ, ತಾಲ್ಲೂಕು ಯುವ ಒಕ್ಕೂಟದ ಅಧ್ಯಕ್ಷ ಲಿಂಗರಾಜ ಗೌಡ್ರು ಕೋಣನಮನೆ, ರಮೇಶ್ ಮಂಚಿ, ವಕೀಲ ಡಾಕಪ್ಪ ಹೆಸರಿ, ಉದ್ಯಮಿ ಎಂ ಎನ್ ಗುರುಮೂರ್ತಿ, ಸುಬ್ರಹ್ಮಣ್ಯ ಗುಡಿಗಾರ್, ಗಾಯಕ ಎಚ್ ಗುರುಮೂರ್ತಿ, ಸರಸ್ವತಿ ನಾವುಡ, ಶೈಲಜಾ ಹೆಬ್ಬಾರ್, ಮಮತಾ ರಾಜೇಶ್ ಮೊದಲಾದವರಿದ್ದರು.


ವರದಿ: ಮಧುರಾಮ್, ಸೊರಬ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga NewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Previous Post

ಟಿಬಿ ಸೋಲಿಸಿ, ಕರ್ನಾಟಕ ಗೆಲ್ಲಿಸಿ ಅಭಿಯಾನ ನಿಮಿತ್ತ ರಸಪ್ರಶ್ನೆ ಕಾರ್ಯಕ್ರಮ

Next Post

Central cabinet approves infusion of Rs.1,500 crore in IREDA

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

Central cabinet approves infusion of Rs.1,500 crore in IREDA

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ನಿಯಂತ್ರಣ ತಪ್ಪಿ ಭದ್ರಾ ನದಿಗೆ ಬಿದ್ದ ಪಿಕಪ್ ವಾಹನ | ಯುವಕ ಸಾವು

July 24, 2025
File Image

ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್ | ಜುಲೈ 25ರಂದು ಶಾಲಾ ಕಾಲೇಜುಗಳಿಗೆ ರಜೆ

July 24, 2025

Special Train Services Between Yesvantpur and Talaguppa Extended

July 24, 2025

ಯಶವಂತಪುರ – ಶಿವಮೊಗ್ಗ – ತಾಳಗುಪ್ಪ ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್

July 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ನಿಯಂತ್ರಣ ತಪ್ಪಿ ಭದ್ರಾ ನದಿಗೆ ಬಿದ್ದ ಪಿಕಪ್ ವಾಹನ | ಯುವಕ ಸಾವು

July 24, 2025
File Image

ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್ | ಜುಲೈ 25ರಂದು ಶಾಲಾ ಕಾಲೇಜುಗಳಿಗೆ ರಜೆ

July 24, 2025

Special Train Services Between Yesvantpur and Talaguppa Extended

July 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!