No Result
View All Result
ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ
English Articles

Magnitude 7.8 Earthquake Hits Southern Philippines, Kills 12; Tsunami Alerts Issued

by ಕಲ್ಪ ನ್ಯೂಸ್
June 8, 2026
0

Kalpa Media House  |  Philippines  | A powerful 7.8-magnitude earthquake struck the southern #Philippines on Monday, causing widespread destruction and...

Read moreDetails
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

Zojila Tunnel Nears Completion | A Milestone in India’s Infrastructure & National Security

June 8, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

World Yogasana Championships 2026: Hosts India extend lead at top of medals tally with 22 gold

June 7, 2026
ಮೈಸೂರು ರೈಲ್ವೆ ಸಂಗ್ರಹಾಲಯದಲ್ಲಿ ಐತಿಹಾಸಿಕ ತೂಕದ ಯಂತ್ರ ಅನಾವರಣ | ಏನಿದರ ವಿಶೇಷತೆ?

Heritage Weighing Machine Restored, Unveiled at Mysuru Railway Museum

June 7, 2026
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ

Political Turmoil in Tamil Nadu: BJP Faces Wave of Resignations

June 6, 2026
  • Advertise With Us
  • Grievances
  • About Us
  • Contact Us
Monday, June 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಪುಣ್ಯಸ್ಮರಣೆ | ಅಭಿಮಾನಿಗಳಿಂದ ಪುಷ್ಪ ನಮನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 26, 2024
in ಸೊರಬ
0
ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಪುಣ್ಯಸ್ಮರಣೆ | ಅಭಿಮಾನಿಗಳಿಂದ ಪುಷ್ಪ ನಮನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ #S Bangarappa ಅವರ 13ನೇ ಪುಣ್ಯಸ್ಮರಣೆ ಅಂಗವಾಗಿ ಗುರುವಾರ ಪಟ್ಟಣದ ಖಾಸಗಿ ಬಸ್‍ನಿಲ್ದಾಣದ ಆವರಣದಲ್ಲಿರುವ ಎಸ್. ಬಂಗಾರಪ್ಪ ಅವರ ಪುತ್ಥಳಿಗೆ ಅಭಿಮಾನಿಗಳು ಪುಷ್ಪನಮನ ಸಲ್ಲಿಸಿದರು.

ನೇತೃತ್ವ ವಹಿಸಿದ್ದ ಎಸ್. ಕುಮಾರ್ ಬಂಗಾರಪ್ಪ ಅಭಿಮಾನಿ ಬಳಗದ ಅಧ್ಯಕ್ಷ ಹಾಗೂ ಪುರಸಭೆ ಸದಸ್ಯ ಎಂ.ಡಿ. ಉಮೇಶ್ ಮಾತನಾಡಿ, ಎಸ್. ಬಂಗಾರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಬಡವರು, ಹಿಂದುಳಿದವರು ಹಾಗೂ ರೈತರ ಪರವಾದ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದರು. ಅವು ಇಂದಿಗೂ ಜನಮಾನಸದಲ್ಲಿ ಉಳಿದಿವೆ. ಅವರ ರಾಜಕೀಯ ಆದರ್ಶಗಳು ಇಂದಿನ ರಾಜಕಾರಣಿಗಳಿಗೆ ಮಾದರಿಯಾಗಿದೆ ಎಂದರು.

Also read: ಕುಂಭಮೇಳ | ಬೆಂಗಳೂರಿನಿಂದ ಪ್ರಯಾಗ್ ರಾಜ್ ಗೆ ವಿಶೇಷ ರೈಲು
ರೈತಾಪಿ ವರ್ಗದಲ್ಲಿ ಜನಿಸಿದ ಬಂಗಾರಪ್ಪ ಅವರು ತಮಗೆ ದೊರೆತ ಅಧಿಕಾರವನ್ನು ಜನಸಾಮಾನ್ಯರ ಅಭ್ಯುದಯಕ್ಕಾಗಿ ಬಳಸಿದರು. ಅವರು ಜಾರಿಗೆ ತಂದಿದ್ದ ಗ್ರಾಮೀಣ ಕೃಪಾಂಕದಿಂದ ಪ್ರಸ್ತುತ ಸಾವಿರಾರು ಗ್ರಾಮೀಣ ಭಾಗದವರು ಸರ್ಕಾರಿ ಉದ್ಯೋಗ ಪಡೆಯುವಂತಾಯಿತು. ಬಡವರ ಪರವಾದ ಯೋಜನೆಗಳನ್ನು ಜಾರಿಗೆ ತಂದ ಮಹಾನ್ ನಾಯಕರಾಗಿದ್ದಾರೆ. ನೇರ ನುಡಿಯಿಂದಲೇ ಅವರು ರಾಜಕೀಯದಲ್ಲಿ ಛಾಪು ಮೂಡಿಸಿ ಜನನಾಯಕರಾಗಿದ್ದರು ಎಂದರು.

ಈ ಸಂದರ್ಭದಲ್ಲಿ ಪುರಸಭೆ ಸದಸ್ಯರಾದ ಯು. ನಟರಾಜ ಉಪ್ಪಿನ, ಪ್ರಭು ಮೇಸ್ತ್ರಿ, ಪ್ರಮುಖರಾದ ಗುರುಮೂರ್ತಿ ಹಿರೇಶಕುನ, ಗುಡ್ಡಪ್ಪ, ಶರತ್ ಹೊಸೂರು, ಚಂದ್ರಪ್ಪ ದುಗ್ಲಿ, ರಂಗಪ್ಪ, ಚಂದ್ರು ಮಾಸೂರು, ಕಿರಣ್ ಸೊರಬ, ಕೃಷ್ಣಮೂರ್ತಿ ಸೇರಿದಂತೆ ಇತರರಿದ್ದರು.

ವರದಿ: ಮಧುರಾಮ್, ಸೊರಬ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaS BangarappaShimogaShivamoggaNewsSorabaಮಲೆನಾಡು_ಸುದ್ಧಿಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪಶಿವಮೊಗ್ಗ_ನ್ಯೂಸ್ಸೊರಬ
Share197Tweet123Send
Previous Post

ಕ್ರಿಯೆಯು ಪದಗಳಿಗಿಂತ ಜೋರಾಗಿ ಮಾತಾಡುತ್ತವೆ

Next Post

ಹೊಸನಗರ | ಟಿಟಿ-ಜೀಪ್ ನಡುವೆ ಭೀಕರ ಅಪಘಾತ | ಐವರಿಗೆ ಗಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಹೊಸನಗರ | ಟಿಟಿ-ಜೀಪ್ ನಡುವೆ ಭೀಕರ ಅಪಘಾತ | ಐವರಿಗೆ ಗಾಯ

ಹೊಸನಗರ | ಟಿಟಿ-ಜೀಪ್ ನಡುವೆ ಭೀಕರ ಅಪಘಾತ | ಐವರಿಗೆ ಗಾಯ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಭದ್ರಾವತಿಯಲ್ಲಿ ಮಾರಕಾಸ್ತ್ರ ದಾಳಿ: ಮುದ್ದೆ ಅಲಿಯಾಸ್ ವಿಶ್ವನಾಥ್ ಗಂಭೀರ ಸ್ಥಿತಿ

ಭದ್ರಾವತಿಯಲ್ಲಿ ಮಾರಕಾಸ್ತ್ರ ದಾಳಿ: ಮುದ್ದೆ ಅಲಿಯಾಸ್ ವಿಶ್ವನಾಥ್ ಗಂಭೀರ ಸ್ಥಿತಿ

June 8, 2026
ಕುಮದ್ವತಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಕೋಟೋಜಿರಾವ್ ಅವರಿಗೆ ಡಾಕ್ಟರೇಟ್ ಪದವಿ

ಕುಮದ್ವತಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಕೋಟೋಜಿರಾವ್ ಅವರಿಗೆ ಡಾಕ್ಟರೇಟ್ ಪದವಿ

June 8, 2026
ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ

Magnitude 7.8 Earthquake Hits Southern Philippines, Kills 12; Tsunami Alerts Issued

June 8, 2026
ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ

ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ

June 8, 2026
ರಾತ್ರಿ ಪಾಳಿ ಪೊಲೀಸರ ವಿಶೇಷ ತಪಾಸಣೆ | ಲಾಡ್ಜ್ ಪರಿಶೀಲನೆ, ವಾಹನಗಳ ಚೆಕ್‌ಪೋಸ್ಟ್ | ಕಾರಣವೇನು?

ರಾತ್ರಿ ಪಾಳಿ ಪೊಲೀಸರ ವಿಶೇಷ ತಪಾಸಣೆ | ಲಾಡ್ಜ್ ಪರಿಶೀಲನೆ, ವಾಹನಗಳ ಚೆಕ್‌ಪೋಸ್ಟ್ | ಕಾರಣವೇನು?

June 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL