Friday, June 27, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಸೊರಬ

ಸೆ.26ರಂದು ಅರಸಿಕೆರೆಯಿಂದ ಬೆಂಗಳೂರು ಚಲೋ ಪಾದಯಾತ್ರೆ

September 25, 2023
in ಸೊರಬ
0 0
0
Share on facebookShare on TwitterWhatsapp
Read - 2 minutes
ಕಲ್ಪ ಮೀಡಿಯಾ ಹೌಸ್   | ಸೊರಬ |

ರಾಜ್ಯದಲ್ಲಿ ಬರಗಾಲದ ಸನ್ನಿವೇಷವಿರುವ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದು ಹಾಗೂ ರೈತರ ನೆರವಿಗೆ ಬಾರದ ರಾಜ್ಯ, ಕಾಂಗ್ರೆಸ್ ಸರ್ಕಾರದ ನಿಲುವನ್ನು ಖಂಡಿಸಿ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಸೆ.26ರಂದು ಅರಸಿಕೆರೆಯಿಂದ ಬೆಂಗಳೂರು ಚಲೋ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ರಾಜ್ಯ ಕಾರ್ಯಾಧ್ಯಕ್ಷ ಎನ್.ಕೆ. ಮಂಜುನಾಥ ಗೌಡ ಹೇಳಿದರು.

ಪಟ್ಟಣದ ಪ್ರವಾಸಿಮಂದಿರದಲ್ಲಿ ಶನಿವಾರ ರೈತ ಸಂಘದಿಂದ ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಪೂರ್ವದಲ್ಲಿ ರೈತರಿಗೆ ಅನೇಕ ಆಶ್ವಾಸನೆಗಳನ್ನು ನೀಡಿತ್ತು. ಆದರೆ, ಅಧಿಕಾರಕ್ಕೆ ಬರುತ್ತಿದ್ದಂತೆ ರೈತರ ನೆರವಿಗೆ ಬರುತ್ತಿಲ್ಲ. ಬರಗಾಲ ಘೋಷಣೆಯಾಗಿದೆ ವಿನಃ ರೈತರಿಗೆ ಬೆಳೆಗಳಿಗೆ ಸೂಕ್ತ ಪರಿಹಾರ ನೀಡಿಲ್ಲ. ಮಳೆ ಕೊರತೆಯಿಂದ ಜಲಮೂಲಗಳಲ್ಲಿ ನೀರಿಲ್ಲದ ಸಂದರ್ಭದಲ್ಲಿ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮ ಖಂಡನೀಯವಾಗಿದೆ ಎಂದರು.
ರೈತ ಸಂಘದ ರಾಜ್ಯ ಸಂಚಾಲಕ ಉಮೇಶ್‌ ಎನ್. ಪಾಟೀಲ್ ಮಾತನಾಡಿ, ಎಸ್. ಬಂಗಾರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಕಾವೇರಿ ನೀರಿನ ಕೃಷ್ಣ ಪ್ರಾಧಿಕಾರದ ವಿಷಯದಲ್ಲಿ ದಿಟ್ಟ ನಿಲುವು ತಾಳಿದ್ದರು. ಆದರೆ, ಪ್ರಸ್ತುತ ರಾಜ್ಯ ಆಡಳಿತದಲ್ಲಿರುವವರು ರೈತರ ಬಗ್ಗೆ ಕಿಂಚಿತ್ತು ಗಮನ ನೀಡುತ್ತಿಲ್ಲ. ಕಬ್ಬು ಬೆಳೆಗಾರರು ನಷ್ಟದಲ್ಲಿದ್ದಾರೆ. ತೆಂಗು ಬೆಳೆಗೆ ಬೆಲೆ ಇಲ್ಲದಂತಾಗಿದೆ. ಸಮರ್ಪಕವಾಗಿ ವಿದ್ಯುತ್ ಪೂರೈಕೆಯಾಗುತ್ತಿಲ್ಲ. ಇದರಿಂದ ಅಳಿದುಳಿದ ಬೆಳೆಗಳು ಒಣಗಿ ಹಾಳಾಗುತ್ತಿವೆ. ಬಗರ್‌ಹುಕುಂ ರೈತರಿಗೆ ಭೂ ಮಂಜೂರಾತಿ ಕೈಗೊಳ್ಳವಲ್ಲಿ ನಿರ್ಲಕ್ಷ್ಯ ಸೇರಿದಂತೆ ಆಡಳಿತರೂಢ ರಾಜ್ಯ ಕಾಂಗ್ರೆಸ್ ಸರ್ಕಾರದ ನಿಲುವುಗಳನ್ನು ವಿರೋಧಿಸಿ ಅರಸಿಕೆರೆಯಿಂದ ಸಂಘಟಟನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಪಾದಯಾತ್ರೆ ಆರಂಭಿಸಿ ಅ.4ರಂದು ಸಾವಿರಾರು ರೈತರೊಂದಿಗೆ ವಿಧಾನಸೌಧ ಮುತ್ತಿಗೆ ಹಾಕಲಾಗುವುದು ಎಂದರು.

Also read: ತಾಂತ್ರಿಕ ಅನ್ವೇಷಣೆಗಳನ್ನು ಸಮಾಜದ ಅಭಿವೃದ್ಧಿಗಾಗಿ ಬಳಸಿ: ಎಸ್. ಎನ್. ನಾಗರಾಜ
ಈ ಸಂದರ್ಭದಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಸೈಯದ್ ಶಫಿವುಲ್ಲಾ, ತಾಲೂಕು ಅಧ್ಯಕ್ಷ ಈಶ್ವರಪ್ಪ ಕೊಡಕಣಿ, ಶಿಕಾರಿಪುರ ತಾಲೂಕು ಅಧ್ಯಕ್ಷ ಸಿ.ವೈ. ರವಿ, ರೈತ ಮುಖಂಡರಾದ ಧನಂಜಯ್‌ ಬನ್ನೂರು, ಶಿವಪ್ಪ ಹುಣಸವಳ್ಳಿ, ಕೃಷ್ಣಪ್ಪ ಶಿಕಾರಿಪುರ, ಈರಮ್ಮ, ಶಿವಕುಮಾರ್, ಲೋಕಪ್ಪ, ಫಕೀರಸ್ವಾಮಿ, ಎಸ್. ವೀರನಗೌಡ ಗಿಣಿವಾಲ, ಜಿ.ಎಸ್. ಚಿತ್ರಶೇಖರಗೌಡ ಸೇರಿದಂತೆ ಮತ್ತಿತರರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005.mp4

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Previous Post

ತಾಂತ್ರಿಕ ಅನ್ವೇಷಣೆಗಳನ್ನು ಸಮಾಜದ ಅಭಿವೃದ್ಧಿಗಾಗಿ ಬಳಸಿ: ಎಸ್. ಎನ್. ನಾಗರಾಜ

Next Post

ಜನತಾದರ್ಶನದಿಂದ ಜನರ ಸಮಸ್ಯೆಯ ಅರಿವು ಸಾಧ್ಯ: ಸಚಿವ ಮಧು ಬಂಗಾರಪ್ಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಜನತಾದರ್ಶನದಿಂದ ಜನರ ಸಮಸ್ಯೆಯ ಅರಿವು ಸಾಧ್ಯ: ಸಚಿವ ಮಧು ಬಂಗಾರಪ್ಪ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಭೂತಕಾಲದ ವಿಚಾರಗಳು ತಿಳಿದಾಗ ಮಾತ್ರ ವ್ಯಕ್ತಿ ಭವಿಷ್ಯ ನಿರ್ಮಿಸಲು ಸಾಧ್ಯ

June 26, 2025

ನಿಸ್ವಾರ್ಥ ಸೇವೆಯಿಂದ ಆತ್ಮತೃಪ್ತಿ ಲಭ್ಯ: ಡಾ. ಧನಂಜಯ ಸರ್ಜಿ

June 26, 2025

ಕೇಂದ್ರಾಡಳಿತ ಪ್ರದೇಶ ದಿಯು ದಮನ್‌ಗೆ ಶಾಸಕ ಡಿ. ಎಸ್. ಅರುಣ್ ಭೇಟಿ

June 26, 2025

ಸಮಾಜದ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯಗತ್ಯ: ಸಂತೋಷ್ ಪಾಟೀಲ್ 

June 26, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಭೂತಕಾಲದ ವಿಚಾರಗಳು ತಿಳಿದಾಗ ಮಾತ್ರ ವ್ಯಕ್ತಿ ಭವಿಷ್ಯ ನಿರ್ಮಿಸಲು ಸಾಧ್ಯ

June 26, 2025

ನಿಸ್ವಾರ್ಥ ಸೇವೆಯಿಂದ ಆತ್ಮತೃಪ್ತಿ ಲಭ್ಯ: ಡಾ. ಧನಂಜಯ ಸರ್ಜಿ

June 26, 2025

ಕೇಂದ್ರಾಡಳಿತ ಪ್ರದೇಶ ದಿಯು ದಮನ್‌ಗೆ ಶಾಸಕ ಡಿ. ಎಸ್. ಅರುಣ್ ಭೇಟಿ

June 26, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!