Sunday, July 6, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಸೊರಬ

ಸೊರಬ: ಕುಮಾರ್ ಬಂಗಾರಪ್ಪ ವಿರುದ್ಧ ಗಣಪತಿ ವಾಗ್ದಾಳಿ

September 25, 2018
in ಸೊರಬ
0 0
0
Share on facebookShare on TwitterWhatsapp
Read - < 1 minute

ಸೊರಬ: ಬಡ ಬಗರ್‌ಹುಕುಂ ಸಾಗುವಳಿದಾರರಿಗೆ ಭೂವಡೆತನ ಕಲ್ಪಿಸುವ ಉದ್ದೇಶದಿಂದ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಎಸ್. ಬಂಗಾರಪ್ಪನವರು ತಂದಿದ್ದ ಜನಪರ ನೀತಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ಶಾಸಕ ಕುಮಾರ್‌ಬಂಗಾರಪ್ಪ ವರ್ತನೆ ಖಂಡನೀಯ ಎಂದು ಸೊರಬ ಬ್ಲಾಕ್ ಜೆಡಿಎಸ್ ಅಧ್ಯಕ್ಷ ಹೆಚ್. ಗಣಪತಿ ತಿಳಿಸಿದರು.

ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿ, ರೈತರ ಹಿತವನ್ನು ಮನಗಂಡು ಮಾಜಿ ಶಾಸಕ ಮಧು ಬಂಗಾರಪ್ಪನವರು ತಮ್ಮ ಅಧಿಕಾರದ ಅವಧಿಯಲ್ಲಿ ಕಂದಾಯ ಸಚಿವರಾಗಿದ್ದ ಹಿರಿಯರಾದ ಕಾಗೋಡು ತಿಮ್ಮಪ್ಪನವರ ಸಹಕಾರ ಹಾಗೂ ಮಾರ್ಗದರ್ಶನದಲ್ಲಿ ತಾಲ್ಲೂಕಿನ ಸಾವಿರಾರು ಬಗರ್‌ಹುಕುಂ ರೈತರಿಗೆ ಕ್ರಮಬದ್ಧವಾಗಿ ಜಮೀನು ಮಂಜೂರಾತಿಯ ಹಕ್ಕುಪತ್ರ ಕೊಡಿಸಿದ್ದರು. ಆದರೆ ಈಗಿನ ಶಾಸಕ ಕುಮಾರ್‌ಬಂಗಾರಪ್ಪ ಮಂಜೂರಾದ ಹಕ್ಕುಪತ್ರಗಳನ್ನು ವಜಾಗೊಳಿಸಿ ಸರ್ಕಾರದ ಸುಪರ್ದಿಗೆ ಭೂಮಿ ಮರಳಿ ಪಡೆಯುವಂತೆ ಅಧಿಕಾರಿಗಳಿಗೆ ತಾಕೀತು ಮಾಡುವ ಮೂಲಕ ರೈತ ವಿರೋಧಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದರು.

ಶಿವಮೊಗ್ಗ ಜಿಲ್ಲೆಯಲ್ಲಿಯೇ ಸೊರಬ ತಾಲ್ಲೂಕು ಭೂ ಹೋರಾಟಕ್ಕೆ ಹೆಸರುವಾಸಿಯಾದ ತಾಲ್ಲೂಕಾಗಿದ್ದು ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪನವರ ಭೂ ಹೋರಾಟಕ್ಕೆ ಜಿಲ್ಲೆಯ ಅಂದಿನ ಎಲ್ಲಾ ಸಮಾಜವಾದಿ ಹೋರಾಟಗಾರರು ಪ್ರೋತ್ಸಾಹ ನೀಡಿದ್ದರ ಫಲವಾಗಿ ಬಗರ್‌ಹುಕುಂ ಕಾಯ್ದೆ ಜಾರಿಗೆ ಬಂದು ಸಾವಿರಾರು ಬಡ ಬಗರ್‌ಹುಕುಂ ರೈತರಿಗೆ ಅನುಕೂಲವಾಗುವಂತಾಗಿದೆ.

ಯಾವುದೇ ಅನುದಾನ ಬಿಡುಗಡೆಗೊಳಿಸಿಕೊಳ್ಳದೇ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ತಾಲ್ಲೂಕನ್ನು ಸಮಗ್ರ ನೀರಾವರಿ ಮಾಡುತ್ತೇನೆಂದು ಅಧಿಕಾರಿಗಳೊಂದಿಗೆ ಕೆರೆಯಂಗಳಕ್ಕೆ ಹೋಗಿ ಸರ್ವೆ ಮಾಡುವ ನಾಟಕವಾಡಿ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಹಿಂದೆ ಮಂತ್ರಿಯಾಗಿದ್ದ ಸಂದರ್ಭದಲ್ಲಿ ಅಭಿವೃದ್ಧಿ ಮಾಡದ ಇವರು ಈಗೇನು ಅಭಿವೃದ್ಧಿ ಮಾಡಿಯಾರು ಎಂದು ಪ್ರಶ್ನಿಸಿದರು. ಮಧು ಬಂಗಾರಪ್ಪನವರು ತಮ್ಮ 5 ವರ್ಷದ ಅಧಿಕಾರಾವಧಿಯಲ್ಲಿ ತಾಲ್ಲೂಕಿನ ಎಲ್ಲಾ ಅಧಿಕಾರಿಗಳನ್ನು ವಿಶ್ವಾಸಕ್ಕೆ ಪಡೆದು ಜನಪರ ಕಾರ್ಯಕ್ರಮಗಳನ್ನು ನೀಡಿದ್ದರು. ಈಗಿರುವ ಶಾಸಕ ಇದಕ್ಕೆ ತದ್ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದು, ಅಧಿಕಾರಿಗಳನ್ನು ಹೆದರಿಸಿ ಅಗೌರವ ತೋರುತ್ತಿರುವ ಅವರ ಮನಸ್ಥಿತಿ ಸರ್ವಾಧಿಕಾರಿ ಧೋರಣೆಗೆ ಹಿಡಿದ ಕೈಗನ್ನಡಿಯಾಗಿದೆ ಎಂದರು.

ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟುಕೊಂಡು ಜಾತಿಯ ವಿಷ ಬೀಜ ಬಿತ್ತಿ ಅಧಿಕಾರ ಪಡೆದ ಶಾಸಕರು ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿರುವುದು ಪ್ರಜಾಪ್ರಭುತ್ವಕ್ಕೆ ವಿರುದ್ಧವಾದ ಬೆಳವಣಿಗೆಯಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ತಾ.ಪಂ. ಉಪಾಧ್ಯಕ್ಷ ಸುರೇಶ್ ಹಾವಣ್ಣನವರ್, ಸದಸ್ಯರಾದ ನಾಗರಾಜ್ ಚಂದ್ರಗುತ್ತಿ, ಬಂಗಾರಪ್ಪಗೌಡ, ಪಪಂ ಉಪಾಧ್ಯಕ್ಷೆ ರತ್ನಮ್ಮ, ಸದಸ್ಯರಾದ ಮಂಚಿ ಹನುಮಂತಪ್ಪ, ಪ್ರಶಾಂತ್ ಮೇಸ್ತ್ರಿ, ಮೆಹಬೂಬಿ, ಎಪಿಎಂಸಿ ಉಪಾಧ್ಯಕ್ಷ ಜಯಶೀಲಗೌಡ, ಸದಸ್ಯ ಪ್ರಕಾಶ್ ಹಳೇಸೊರಬ, ಕೆ. ಅಜ್ಜಪ್ಪ, ವಕ್ತಾರ ಎಂ.ಡಿ. ಶೇಖರ್ ಮತ್ತಿತರಿದ್ದರು.

ಪಟ್ಟಣ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳಾದ ನಮ್ಮ ಗಮನಕ್ಕೆ ತರದೆ ಪಪಂ ಮುಖ್ಯಾಧಿಕಾರಿಯನ್ನು ಮನೆಗೆ ಕರೆಸಿಕೊಂಡು ಸಾಮಾನ್ಯ ಸಭೆಯಲ್ಲಿ ನಡೆಯದ ಚರ್ಚೆಯನ್ನು ಸಭಾ ನಡವಳಿಕೆಯಲ್ಲಿ ಬರೆಯಿಸಿ ಪಟ್ಟಣದ ಮಧ್ಯಭಾಗದಲ್ಲಿದ್ದ ಸಾರ್ವಜನಿಕರಿಗೆ ಅನುಕೂಲವಾಗಿದ್ದ ವಾರದ ಸಂತೆಯನ್ನು ಎಪಿಎಂಸಿ ಪ್ರಾಂಗಣಕ್ಕೆ ಸ್ಥಳಾಂತರಿಸಿದ್ದೂ ಅಲ್ಲದೇ, ಇತ್ತೀಚಿನ ಕೆಲ ದಿನಗಳ ಹಿಂದೆ ಪಟ್ಟಣದಲ್ಲಿನ ಅಭಿವೃದ್ಧಿ ಕಾಮಗಾರಿಗಳಿಗೆ ಹಮ್ಮಿಕೊಂಡಿದ್ದ ಗುದ್ದಲಿ ಪೂಜೆಯಲ್ಲಿಯೂ ಪಟ್ಟಣ ಪಂಚಾಯಿತಿ ಅಧ್ಯಕ್ಷೆಯಾದ ನನ್ನನ್ನೂ ಸೇರಿದಂತೆ ಉಳಿದ ಸದಸ್ಯರ ಗಮನಕ್ಕೂ ತರದೇ ಸಮಾರಂಭ ನಡೆಸಿರುವ ಶಾಸಕ ಕುಮಾರ್ ಬಂಗಾರಪ್ಪ ಸರ್ವಾಧಿಕಾರಿ ಧೋರಣೆ ಖಂಡನೀಯ.
-ಬೀಬಿ ಝುಲೇಖಾ,
ಅಧ್ಯಕ್ಷೆ, ಪಪಂ, ಸೊರಬ

ವರದಿ: ಮಧುರಾಮ್, ಸೊರಬ

Tags: Kumar BangarappaShivamoggaSorabaSoraba JDS President Ganapathi
Previous Post

ಮಧು, ಕುಮಾರ್ ಬಂಗಾರಪ್ಪಗೆ ರಾಜು ತಲ್ಲೂರು ತರಾಟೆ

Next Post

ಡಾ.ರಾಜ್ ಅಪಹರಣ ಪ್ರಕರಣ: ಎಲ್ಲ ಆರೋಪಿಗಳ ಖುಲಾಸೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಡಾ.ರಾಜ್ ಅಪಹರಣ ಪ್ರಕರಣ: ಎಲ್ಲ ಆರೋಪಿಗಳ ಖುಲಾಸೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಿವಮೊಗ್ಗ | ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್’ಐ ವಿಧಿವಶ

July 6, 2025

ಶಿವಮೊಗ್ಗ | ಬಂಗಾರಪ್ಪ ಬಡಾವಣೆಯಲ್ಲಿ ಹಿಂದೂ ದೇವರ ವಿಗ್ರಹ ಧ್ವಂಸ ಪ್ರಕರಣ | ಆರೋಪಿ ಅರೆಸ್ಟ್!

July 6, 2025

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿವಮೊಗ್ಗ | ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್’ಐ ವಿಧಿವಶ

July 6, 2025

ಶಿವಮೊಗ್ಗ | ಬಂಗಾರಪ್ಪ ಬಡಾವಣೆಯಲ್ಲಿ ಹಿಂದೂ ದೇವರ ವಿಗ್ರಹ ಧ್ವಂಸ ಪ್ರಕರಣ | ಆರೋಪಿ ಅರೆಸ್ಟ್!

July 6, 2025

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!