Wednesday, July 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಸೊರಬ

ಗೀತಾ ಹೆಸರು ಹೇಳುವ ಯೋಗ್ಯತೆ ಹಾಲಪ್ಪ ಅವರಿಗಿಲ್ಲ | ಮಧು ಬಂಗಾರಪ್ಪ ವಾಗ್ದಾಳಿ

ಜನ ಸೋಮಾರಿಗಳಾಗಿಲ್ಲ, ಮೋದಿಯನ್ನು ಸೋಲಿಸಲು ಬುದ್ದಿವಂತರಾಗಿದ್ದಾರೆ: ಸಚಿವರಿಂದ ವ್ಯಂಗ್ಯ

May 1, 2024
in ಸೊರಬ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜನತೆ ಸೋಮಾರಿಗಳಾಗಿಲ್ಲ. ಆದರೆ 10 ವರ್ಷ ಸುಳ್ಳು ಹೇಳಿಕೊಂಡು ಅಧಿಕಾರ ನಡೆಸಿದ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಮತದಾರರು ತಿರುಗಿಬಿದ್ದು ಮೋದಿಯನ್ನು ಸೋಲಿಸಲು ಬುದ್ಧಿವಂತರಾಗಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ #Madhu Bangarappa ಹೇಳಿದರು.

ಮಂಗಳವಾರ ಪಟ್ಟಣದ ಬಂಗಾರಧಾಮದ ಕಾಂಗ್ರೆಸ್ ಕಾರ್ಯಾಲಯದಲ್ಲಿ ಭೂತ್ ಮಟ್ಟದ ಕಾರ್ಯಕರ್ತರ ಸಭೆ ನಡೆಸಿ ಅವರು ಮಾತನಾಡಿದರು.
ಗ್ಯಾರಂಟಿ ಯೋಜನೆಗಳು ಬಡವರು ಮತ್ತು ಮಧ್ಯಮವರ್ಗದವರ ಬದುಕು ಕಟ್ಟಿಕೊಟ್ಟಿದೆ. ಆದರೆ ಸೋಮಾರಿಯನ್ನಾಗಿ ಮಾಡಿಲ್ಲ. ಉಚಿತ ಯೋಜನೆಗಳಿಂದ ಸರ್ಕಾರದ ಖಜಾನೆ ಬರಿದಾಗಿದೆ ಎಂದು ಹೇಳಿಕೆ ನೀಡುವ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಅನ್ನದ ಬೆಲೆ ಏನು ಗೊತ್ತು ಎಂದು ಪ್ರಶ್ನಿಸಿದ ಅವರು, ರಾಜ್ಯದಲ್ಲಿ ಸೋಲುವ ಭೀತಿ ಎದುರಾಗಿರುವುದರಿಂದ ಮತದಾರರ ಗಮನ ಬೇರೆಡೆ ಸೆಳೆಯುವ ಯತ್ನ ನಡೆಸಿದಾರೆ. ಆದರೆ ಸರ್ಕಾರದ ಖಜಾನೆ ಭರ್ತಿಯಾಗಿದೆ. ಗ್ಯಾರಂಟಿ ಯೋಜನೆಗಳ ಶಕ್ತಿಯಿಂದಾಗಿ ಬಿಜೆಪಿ ಲೋಕಸಭಾ ಸ್ಥಾನದ ಸಂಖ್ಯೆಗಳಿಗೆ ಶೂನ್ಯ ಆವರಿಸಿದೆ. ಕಾಂಗ್ರೆಸ್ ಗ್ಯಾರಂಟಿಗಳು ಶಾಶ್ವತವಾಗಿ ಉಳಿಯುತ್ತವೆ. ಆದರೆ ಮೋದಿ ಗ್ಯಾರಂಟಿ ಚೆಂಬು ಹೊರತು ಅಕ್ಷಯ ಪಾತ್ರೆಯಲ್ಲ ಎಂದು ಮೂದಲಿಸಿದರು.

ತಂದೆಯವರು ನಿಮ್ಮ ಮಡಿಲಿಗೆ ಅರ್ಪಿಸಿದ ನನ್ನನ್ನು ಆಶೀರ್ವದಿಸಿ ಸಚಿವರನ್ನಾಗಿ ಮಾಡಿದ್ದೀರಿ. ಹಾಗೆಯೇ ನಾನು ಗೀತಕ್ಕಳನ್ನು ತಮ್ಮ ಮಡಿಲಿಗೆ ಹಾಕಿದ್ದೇನೆ. ಕಳೆದ ವಿಧಾನ ಸಭಾ ಚುನಾವಣೆಕ್ಕಿಂತ ಹೆಚ್ಚಿನ ಅಂತರದ ಮತಗಳು ಬರುವಂತೆ ನೋಡಿಕೊಳ್ಳಬೇಕು . ರಾಜ್ಯದಲ್ಲಿ ಅಕ್ಕ-ತಮ್ಮ ಮಾದರಿ ಅಭಿವೃದ್ಧಿ ಮಾಡುತ್ತೇವೆ. ಇದರ ಕಾರಣಕರ್ತರು ನೀವಾಗಬೇಕು ಎಂದರು.
ಬಿಜೆಪಿ ಅಭ್ಯರ್ಥಿ ನೀಡುವ ಕಪ್ಪ ಕಾಣಿಕೆಯಿಂದ ರೀ ಚಾರ್ಚ್ ಆಗಿರುವ ಮಾಜಿ ಬಿಜೆಪಿ ಶಾಸಕರುಗಳು ಗೀತಕ್ಕ ಮತ್ತು ಶಿವರಾಜಕುಮಾರ್ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಎಸ್. ಬಂಗಾರಪ್ಪ ಅವರಿಂದ ರಾಜಕೀಯ ಪಾಠ ಕಲಿತು ಅವರ ಆಶೀರ್ವಾದದಿಂದ ಗೆಲುವು ಸಾಧಿಸುತ್ತಿದ್ದ ಎಚ್. ಹಾಲಪ್ಪ ಅವರಿಗೆ ಗೀತಾ ಅವರ ಹೆಸರು ಹೇಳುವ ಯೋಗ್ಯತೆ ಇಲ್ಲ. ಕಳೆದ ಸಾಗರ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿದ್ದಾರೆ. ಬಿಜೆಪಿಗೆ ಚಲಾವಣೆಗೊಂಡು ಮತಗಳು ಕಾಂಗ್ರೆಸ್’ಗೆ ಬರುವಂತಾಗಬೇಕು ಕಾರ್ಯಕರ್ತರು ಎಚ್ಚರಿಕೆಯಿಂದ ಪ್ರಚಾರ ನಡೆಸಬೇಕು ಎಂದು ಕರೆ ನೀಡಿದರು.

Also read: ಬಿಜೆಪಿಯಿಂದ ಹಿಂದೂ-ಮುಸ್ಲಿಂ ನಡುವೆ ದ್ವೇಷ | ನಟ ದುನಿಯಾ ವಿಜಯ್

ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಬರುವ ಬೈಂದೂರಿನಲ್ಲೂ ಶೇ.75 ಭಾಗದಷ್ಟು ಮತಗಳು ಕಾಂಗ್ರೆಸ್’ಗೆ ಚಲಾವಣೆಯಾಗುತ್ತವೆ. ಶಿವಮೊಗ್ಗ ನಗರದಲ್ಲಿ ಕಳೆದ 20 ವರ್ಷಗಳಿಂದ ಪ್ರಚಾರ ನಡೆಸದೇ 68 ಸಾವಿರ ಮತಗಳು ಬಂದಿವೆ. ಆದರೆ ಈ ಬಾರಿ ಕಾರ್ಯಕರ್ತರು ಪ್ರತಿ ಮನೆಗೆ ತೆರಳಿ ಪ್ರಚಾರ ನಡೆಸುತ್ತಿದ್ದು, ಗ್ಯಾರಂಟಿ ಯೋಜನೆಗಳ ಋಣ ನಮ್ಮ ಮೇಲಿದೆ. ಈ ಬಾರಿಗೆ ಕಾಂಗ್ರೆಸ್ ಮತ ನೀಡುತ್ತೇವೆ ಎಂದಿದ್ದಾರೆ. ಆದ್ದರಿಂದ ಹೆಚ್ಚಿನ ಮತಗಳು ಚಲಾವಣೆಯಾಗುವ ನಿರೀಕ್ಷೆ ಇದೆ. ಜಿಲ್ಲೆಯ ಪ್ರತೀ ತಾಲೂಕಿನಲ್ಲಿಯೂ ಉತ್ತಮ ಬೆಂಬಲ ವ್ಯಕ್ತವಾಗಿದ್ದು, ಗೀತಾ ಶಿವರಾಜಕುಮಾರ್ ನೂರಕ್ಕೆ ನೂರು ಗೆಲ್ಲುವುದು ಗ್ಯಾರಂಟಿ ಎಂದರು.

ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಣ್ಣಪ್ಪ ಹಾಲಘಟ್ಟ, ಯುವ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಶಾಂತಗೇರಿ, ಮುಖಂಡರಾದ ಎಚ್. ಗಣಪತಿ, ಶಿವಮೂರ್ತಿ ತಾಳಗುಪ್ಪ, ಮಂಡಗಳಲೆ ಹುಚ್ಚಪ್ಪ, ಜಯಶೀಲಗೌಡ್ರು ಅಂಕರವಳ್ಳಿ, ಚಿಕ್ಕಸವಿ ನಾಗರಾಜ, ಎಂ.ಡಿ. ಶೇಖರ್, ರಶೀದ್ ಸಾಬ್, ಸುರೇಶ್ ಬಿಳವಾಣಿ, ಲೋಕೇಶ ಗಾಳಿಪುರ, ಫಯಾಜ್ ಅಹ್ಮದ್, ಶ್ರೀಕಾಂತ್, ಪ್ರಶಾಂತ್ ಮೇಸ್ತಿç, ನಿರಂಜನ, ಕೇಶವಮೂರ್ತಿ, ರೆಹಮಾನ್ ಮೊದಲಾದವರು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4
http://kalpa.news/wp-content/uploads/2024/04/VID-20240419-WA0018.mp4

 

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMadhu BangarappaMalnad NewsNews in KannadaNews KannadaShimogaShivamogga NewsSorabaಮಧು ಬಂಗಾರಪ್ಪಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Previous Post

ಬಿಜೆಪಿಯಿಂದ ಹಿಂದೂ-ಮುಸ್ಲಿಂ ನಡುವೆ ದ್ವೇಷ | ನಟ ದುನಿಯಾ ವಿಜಯ್

Next Post

ನೋಡ್ತಿರಿ, ಆ ದಿನಾಂಕಕ್ಕೆ ಮನೆ ಖಾಲಿ ಮಾಡ್ತಾರೆ | ಗೀತಾ ವಿರುದ್ಧ ಕುಮಾರ್ ಬಂಗಾರಪ್ಪ ವ್ಯಂಗ್ಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನೋಡ್ತಿರಿ, ಆ ದಿನಾಂಕಕ್ಕೆ ಮನೆ ಖಾಲಿ ಮಾಡ್ತಾರೆ | ಗೀತಾ ವಿರುದ್ಧ ಕುಮಾರ್ ಬಂಗಾರಪ್ಪ ವ್ಯಂಗ್ಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಭಗವದ್ಗೀತಾ ಜ್ಞಾನದಿಂದ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ: ಅಶೋಕ್ ಭಟ್

July 9, 2025

ಜು.10 | ಜಯನಗರ ರಾಯರ ಮಠದಲ್ಲಿ ದಾಸವಾಣಿ ಕಾರ್ಯಕ್ರಮ

July 9, 2025
Gurupoornima

ಗುರುಪೂರ್ಣಿಮೆ ಮಹೋತ್ಸವ | ಜು.10ರಂದು ವಿಶೇಷ ಕಾರ್ಯಕ್ರಮ

July 9, 2025

ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್ ಕೊಟ್ಟ ಎಂಪಿ ರಾಘವೇಂದ್ರ | ಏನದು?

July 8, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಭಗವದ್ಗೀತಾ ಜ್ಞಾನದಿಂದ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ: ಅಶೋಕ್ ಭಟ್

July 9, 2025

ಜು.10 | ಜಯನಗರ ರಾಯರ ಮಠದಲ್ಲಿ ದಾಸವಾಣಿ ಕಾರ್ಯಕ್ರಮ

July 9, 2025
Gurupoornima

ಗುರುಪೂರ್ಣಿಮೆ ಮಹೋತ್ಸವ | ಜು.10ರಂದು ವಿಶೇಷ ಕಾರ್ಯಕ್ರಮ

July 9, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!