No Result
View All Result
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ
English Articles

Indian Railways Sanctions ₹162.57 Crore Upgrade for Bengaluru–Tumakuru Rail Section

by ಕಲ್ಪ ನ್ಯೂಸ್
June 9, 2026
0

Kalpa Media House  |  Bengaluru  | In a significant move to enhance rail capacity and operational efficiency on one of...

Read moreDetails
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

India Creates History at World Yogasana Championship 2026

June 9, 2026
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ

Shivamogga: Two Wrestlers Win Gold at South India Championship

June 8, 2026
ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ

Magnitude 7.8 Earthquake Hits Southern Philippines, Kills 12; Tsunami Alerts Issued

June 8, 2026
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

Zojila Tunnel Nears Completion | A Milestone in India’s Infrastructure & National Security

June 8, 2026
  • Advertise With Us
  • Grievances
  • About Us
  • Contact Us
Tuesday, June 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಕೃಷಿಗೆ ಸಹಕಾರಿ ಆಗಿರುವ ಜೇನು ಅಭಿವೃದ್ಧಿಗೆ ಮುಂದಾಗಬೇಕು: ಗೌತಮ್ ಬಿಚ್ಚುಗತ್ತಿ ಸಲಹೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 10, 2023
in ಸೊರಬ
0
ಕೃಷಿಗೆ ಸಹಕಾರಿ ಆಗಿರುವ ಜೇನು ಅಭಿವೃದ್ಧಿಗೆ ಮುಂದಾಗಬೇಕು: ಗೌತಮ್ ಬಿಚ್ಚುಗತ್ತಿ ಸಲಹೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಸೊರಬ  |

ಕೃಷಿಯ ಹೆಚ್ಚೂವರಿ ಗಳಿಕೆಗೆ ನಮ್ಮ ಶ್ರಮಕ್ಕಿಂತಲೂ ಜೇನು ನೊಣಗಳ ಶ್ರಮ ಅಪಾರ, ಬಾಯಿಗೆ ಸಿಹಿ ನೀಡುವ ಜೊತೆಗೆ ಕೃಷಿಗೆ ಸಹಕಾರಿ ಆಗಿರುವ ಜೇನು ಅಭಿವೃದ್ಧಿ ಗೆ ಮುಂದಾಗಬೇಕು ಎಂದು ಜೇನುಕೃಷಿಕ ಗೌತಮ್ ಬಿಚ್ಚುಗತ್ತಿ ಹೇಳಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹಾನಗಲ್ ತಾಲ್ಲೂಕು ಬೆಳಗಾಲಪೇಟೆ ವಲಯ ಪ್ರಗತಿ ಬಂಧು ಸಂಘದ ಸದಸ್ಯರಿಗೆ ತಾಲ್ಲೂಕು ಯಲಸಿ ಗ್ರಾಮದ ಸುವರ್ಣ ನರ್ಸರಿಯಲ್ಲಿ ಜೇನುಕೃಷಿಯ ಕುರಿತು ಅವರು ಮಾಹಿತಿ ನೀಡಿದರು.ಪ್ರಕೃತಿ ಯಲ್ಲಿರುವ ಪ್ರತಿಯೊಂದು ಜೀವಿಯೂ ಮನುಷ್ಯ ಜೀವಿಯ ವಿಕಾಸಕ್ಕೆ, ಅವನ ಬದುಕಿಗೆ ನೆರವಾಗುತ್ತದೆ. ಇಂತಹ ಜೀವಿಗಳಲ್ಲಿ ಜೇನು ನೊಣಗಳು ಕೂಡ ಸಹಕರಿಸುತ್ತವೆ ಎಂದರು.
ತಾಲ್ಲೂಕು ಎಸ್ಕೆಡಿಆರ್ಡಿಪಿ ಕೃಷಿ ಮೇಲ್ವಿಚಾರಕ ಲೋಕೇಶ್ ದೊಡ್ಡಬಾರ್ಕಿ ಮಾತನಾಡಿ, ಸ್ವಾವಲಂಬನೆ ಜೀವನ ನಿರ್ವಹಣೆಗೆ ಇಂತಹ ಸಾಧಕ ಕೃಷಿಕರ ಮಾರ್ಗದರ್ಶನ, ಪ್ರಾತ್ಯಕ್ಷಿಕೆ ಕೊಡಿಸಿ ರೈತರಿಗೆ ನೆರವಾಗುವ ಉದ್ಧೇಶ ಈ ಯೋಜನೆಯದ್ದಾಗಿದ್ದು, ಪ್ರಚಾರದ ಆಸೆ ಪಡದೆ ಕಾಯಕವೆ ಕೈಲಾಸ ಎಂದು ಸಾಧನೆಗೈದಿರುವ ಸಾಧಕರ ಸಹಕಾರದ ಮೂಲಕ ತರಬೇತಿ ನೀಡಲಾಗುತ್ತದೆ. ಶಿಬಿರದ ಸಾರ್ಥಕತೆಯೆ ಇಂತಹ ಸಾಧಕರಿಗೆ ನೀಡುವ ಅತಿ ದೊಡ್ಡ ಗೌರವ ಎಂದರು.

Also read: ಹಸಿವು ಮುಕ್ತ ಸಮಾಜಕ್ಕಾಗಿ ಫುಡ್ ಆನ್ ವಾಲ್: ಇದೀಗ ಶಿವಮೊಗ್ಗದಲ್ಲಿ ಆರಂಭ

ತಾಲ್ಲೂಕಿನ ಮಾದರಿ ಕೃಷಿ ಘಟಕಗಳಾದ ತಿಮ್ಮಾಪುರದ ಜಿತ್ತುನಾಬಿ ಅವರ ಹಾಳೆ ತಟ್ಟೆ ತಯಾರಿಕೆ, ಬಿಳುವಾಣಿ ರೇಣುಕರಾಜ್ ಅವರ ಮಲ್ಲಿಗೆ ಕೃಷಿ ಪ್ರಾತ್ಯಕ್ಷಿಕೆ, ಮಾವಲಿ ಗ್ರಾಮದ ಪ್ರಕಾಶಗೌಡ ಅವರ ಸಮಗ್ರ ಕೃಷಿ ಘಟಕಗಳಿಗೆ ಭೇಟಿ ನೀಡಿ ಪ್ರಗತಿಬಂಧು ಸದಸ್ಯರಿಗೆ ಮಾಹಿತಿ ನೀಡಲಾಯ್ತು.

ಶಿಬಿರಾರ್ಥಿಗಳ ಸಂಗಡ ಹಾನಗಲ್ ತಾಲ್ಲೂಕು ಕೃಷಿ ಮೇಲ್ವಿಚಾರಕ ಮಾಲತೇಶ್, ಟಿ. ಉಮೇಶ್, ಜೇನು ಘಟಕದ ಶರತ್, ಹೊಯ್ಸಳ, ಸತೀಶ್ ಜೊಯ್ಸ್, ವಿಲಾಸ್ ಇನ್ನೂ ಅನೇಕರು ಪಾಲ್ಗೊಂಡರು.

ವರದಿ: ಮಧುರಾಮ್, ಸೊರಬ

http://kalpa.news/wp-content/uploads/2023/05/VID-20230516-WA0005-1.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share197Tweet123Send
Previous Post

ಹಸಿವು ಮುಕ್ತ ಸಮಾಜಕ್ಕಾಗಿ ಫುಡ್ ಆನ್ ವಾಲ್: ಇದೀಗ ಶಿವಮೊಗ್ಗದಲ್ಲಿ ಆರಂಭ

Next Post

ಜಾಗತಿಕ ಮಟ್ಟದಲ್ಲಿ ಭಾರತಕ್ಕೆ ಮತ್ತೊಂದು ಮನ್ನಣೆ: ಮೋದಿ-ಶಾ  ಪ್ರಯತ್ನಗಳಿಗೆ ವಿಶ್ವಸಂಸ್ಥೆಯ ಪ್ರಶಂಸೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
India’s New Identity: Recognition for Modi-Shah Duo’s Efforts by the United Nations

ಜಾಗತಿಕ ಮಟ್ಟದಲ್ಲಿ ಭಾರತಕ್ಕೆ ಮತ್ತೊಂದು ಮನ್ನಣೆ: ಮೋದಿ-ಶಾ  ಪ್ರಯತ್ನಗಳಿಗೆ ವಿಶ್ವಸಂಸ್ಥೆಯ ಪ್ರಶಂಸೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
ವಿದ್ಯುತ್ ಶಾಕ್‌ಗೆ ಕ್ರಿಕೆಟ್ ಆಟಗಾರ ಸಾವು | ಸಾಗರದಲ್ಲಿ ದುರಂತ

ವಿದ್ಯುತ್ ಶಾಕ್‌ಗೆ ಕ್ರಿಕೆಟ್ ಆಟಗಾರ ಸಾವು | ಸಾಗರದಲ್ಲಿ ದುರಂತ

June 9, 2026
ಶಿವಮೊಗ್ಗ | ಆಯನೂರು ಗೇಟ್ ಸರ್ಕಲ್‌ನಲ್ಲಿ ‘ನೋ ಎಂಟ್ರಿ’ ನಿಯಮ ಜಾರಿ

ಶಿವಮೊಗ್ಗ | ಆಯನೂರು ಗೇಟ್ ಸರ್ಕಲ್‌ನಲ್ಲಿ ‘ನೋ ಎಂಟ್ರಿ’ ನಿಯಮ ಜಾರಿ

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

June 9, 2026
ಕಾರು-ಟ್ರ್ಯಾಕ್ಟರ್ ನಡುವೆ ಅಪಘಾತ, ಓರ್ವ ಸಾವು, ಐವರಿಗೆ ಗಾಯ!

ಕಾರು-ಟ್ರ್ಯಾಕ್ಟರ್ ನಡುವೆ ಅಪಘಾತ, ಓರ್ವ ಸಾವು, ಐವರಿಗೆ ಗಾಯ!

June 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL