Saturday, June 14, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಸೊರಬ

ಅಕ್ರಮ ಕಡಿತಲೆ: ವಿವಿಧ ಜಾತಿಯ ಲಕ್ಷಾಂತರ ರೂ. ಮೌಲ್ಯದ ಮರ ವಶಕ್ಕೆ

May 12, 2021
in ಸೊರಬ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಸೊರಬ: ತಾಲ್ಲೂಕಿನ ಹಳೇಸೊರಬ ಗ್ರಾಮದ ಸರ್ವೆ ನಂ.245ರಲ್ಲಿ ನಡೆದ ಮರಗಳ ಅಕ್ರಮ ಕಡಿತಲೆಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆಯಿಂದ ಸತತ ಮೂರು ದಿನಗಳ ಕಾರ್ಯಾಚರಣೆ ನಡೆಸಲಾಗಿದ್ದು, ಲಕ್ಷಾಂತರ ರೂ.ಮೌಲ್ಯದ ವಿವಿಧ ಜಾತಿಯ ಮರದ ತುಂಡುಗಳನ್ನು ವಶಕ್ಕೆ ಪಡೆಯಲಾಗಿದೆ.

ಪೊಲೀಸ್ ಇಲಾಖೆ ಮತ್ತು ಕಂದಾಯ ಇಲಾಖೆಯ ಸಹಕಾರದಿಂದ ನಡೆದ ಕಾರ್ಯಾಚರಣೆಯಲ್ಲಿ ಹಲಸು, ದೇವಧಾರಿ, ನೇರಲು, ಬರಣಿಗೆ, ತೇಗ, ಕಾಡುಜಾತಿ ಸೇರಿದಂತೆ ವಿವಿಧ ಅಪರೂಪದ ನೂರಾರು ವರ್ಷಗಳ ಹಳೆಯ ದಾದ 58.307 ಕ್ಯೂಬಿಕ್ ಮೀಟರ್‌ನ 104 ಮರದ ತುಂಡುಗಳು ಪತ್ತೆಯಾದವು. ಇವುಗಳನ್ನು ಪಟ್ಟಣದ ಅರಣ್ಯ ಇಲಾಖೆಯ ಕಚೇರಿಯ ಆವರಣದಲ್ಲಿ ಸಂಗ್ರಹಿಸಿ, ಮರದ ತುಂಡುಗಳ ಅಳತೆ ನಡೆಸುವ ಕಾರ್ಯ ತ್ವರಿತವಾಗಿ ನಡೆಯುತ್ತಿದ್ದು, ಈ ಸಂಬಂಧ ಗ್ರಾಮ ಸಮಿತಿ ಪ್ರಮುಖರನ್ನ ಕರೆಸಿ ವಿಚಾರಣೆ ನಡೆಸಲಾಯಿತು.

ಡಿಎಫ್‌ಒ ಮೋಹನ್ ಕುಮಾರ್ ಸುದ್ದಿಗಾರರೊಂದಿಗೆ ಮಾತನಾಡಿ, ತಾಲ್ಲೂಕಿನ ಹಳೇಸೊರಬದ ಸರ್ವೆ ನಂ.245ರ ಕಾನು ಖರಾಬು ಪ್ರದೇಶದಲ್ಲಿ ನೂರಾರು ವರ್ಷಗಳಿಂದ ಬೆಳೆದು ನಿಂತಿದ್ದ ನೆಲೆ ಬಾಳುವ ಮರಗಳನ್ನು ಕಡಿತಲೆ ಮಾಡಿರುವುದು ಬೆಳಕಿಗೆ ಬಂದಿರುತ್ತದೆ. ಗ್ರಾಮ ಸಮಿತಿಯಿಂದಲೇ ಅಕ್ರಮಕ್ಕೆ ಕುಮ್ಮಕ್ಕು ನೀಡಿದೆ ಎಂದು ಮೇಲ್ನೋಟಕ್ಕೆ ತಿಳಿದು ಬರುತ್ತಿದೆ. ಕಡಿತಲೆ ಮಾಡಿದ ಮರಗಳನ್ನು ಕೆಲವರ ಮನೆಯ ಆವರಣದಿಂದಲೇ ವಶಕ್ಕೆ ಪಡೆಯಲಾಗಿದೆ. ಬ್ರಿಟೀಷರ ಅವಧಿಯಲ್ಲಿ ಹಳೇಸೊರಬ ಮತ್ತು ತವನಂದಿ ಕಾಡಿಗೆ ಪ್ರಾಮುಖ್ಯತೆ ನೀಡಿದ್ದರು. ಇಲ್ಲಿನ ಅರಣ್ಯ ಸಂಪತ್ತಿನ ಬಗ್ಗೆ ಕಾಳಜಿ ಹೊಂದಿದ್ದ ಬ್ರಿಟಿಷರು 1865ರ ಹೊಸ್ತಿಲಲ್ಲಿಯೇ ಗ್ರಾಮಸ್ಥರಿಗೆ ನಿರ್ಬಂಧ ಹಾಕಿದ್ದರು ಎಂಬುದು ಇತಿಹಾಸ. ಜನರ ದುರಾಸೆಗೆ ಅತ್ಯಂತ ಅಪರೂಪದ ಮರಗಳು ಕಡಿತಲೆಗೊಂಡಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವರನ್ನು ವಿಚಾರಣೆ ನಡೆಸಲಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.

ಎಸಿಎಫ್ ಪ್ರವೀಣ್ ಕುಮಾರ್ ಬಸ್ರೂರ್ ಮಾತನಾಡಿ, ಗ್ರಾಮ ಸಮಿತಿಗೆ ಹಣವನ್ನು ಸಂದಾಯ ಮಾಡಿ ಗ್ರಾಮಸ್ಥರು ಅಕ್ರಮವಾಗಿ ಮರಗಳನ್ನು ಕಡಿತಲೆ ಮಾಡಿದ್ದಾರೆ. ಸತತ ಮೂರು ದಿನಗಳಿಂದ ಕಾರ್ಯಚರಣೆ ನಡೆಸಿ, ಮಾಹಿತಿ ಕಲೆಹಾಕಲಾಗುತ್ತಿತ್ತು. ಆದರೆ, ದೊಡ್ಡ ಪ್ರಮಾಣದಲ್ಲಿ ಮರಗಳು ಕಡಿತಲೆಯಾಗಿರುವುದು ತಿಳಿಯುತ್ತಿದ್ದಂತೆ ಸೊರಬ, ಆನವಟ್ಟಿ, ಶಿಕಾರಿ ಪುರ, ಶಿರಾಳಕೊಪ್ಪ ಮತ್ತು ಸಾಗರ ವಲಯಗಳ ಸುಮಾರು 50 ಅರಣ್ಯ ಸಿಬ್ಬಂದಿ ಕೂಬಿಂಗ್ ಕಾರ್ಯಾಚರಣೆ ನಡೆಸಲಾಯಿತು. ಮರ ಕಡಿಯುವವರು ಊರಿನ ಮುಖಂಡರ ಗಮನಕ್ಕೆ ತಂದು ಅವರು ಕಡಿಯಲು ಅನುಮತಿ ನೀಡಿದ ಮೇಲೆಯೇ ಕಡಿತಲೆಗೆ ಮುಂದಾಗುತ್ತಿದ್ದರು. ಕಡಿತಲೆಯಾಗುವ ಪ್ರತಿ ಮರಕ್ಕೆ 250 ರೂಪಾಯಿ ಹಣವನ್ನು ಗ್ರಾಮ ಸಮಿತಿಯವರು ಪಡೆಯುತ್ತಿದ್ದರು ಎಂದು ತಿಳಿದು ಬಂದಿದೆ ಎಂದರು.

ಈ ಬಾರಿ ಹೊರಗಿನಿಂದ ಟ್ರಾಕ್ಟರ್‌ನ್ನು ತರಿಸಲಾಗಿತ್ತು. ಇಲಾಖೆಗೆ ಈ ಟ್ರಾಕ್ಟರ್‌ನಲ್ಲಿ ನಾಟಾ ಸರಬರಾಜು ಆಗುತ್ತಿದೆ ಎಂಬ ಬಗ್ಗೆ ಖಚಿತ ಮಾಹಿತಿ ಪಡೆದು ಕೊಂಡು ಕಾರ್ಯಾಚರಣೆ ನಡೆಸಲಾಗಿದೆ. ಈ ಸಂಬಂಧ ಒಟ್ಟಾರೆ 9 ಜನರ ಮೇಲೆ ಕೇಸನ್ನು ದಾಖಲು ಮಾಡಲಾಗಿದೆ. ಮರಗಳು ಕಡಿತಲೆಗೊಂಡಿರುವ ಪ್ರದೇಶಕ್ಕೆ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆರ್. ರವಿಶಂಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವರದಿ: ಮಧುರಾಮ್, ಸೊರಬ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteKannada_NewsKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga NewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Previous Post

ಹಸಿವು ಮುಕ್ತ ಶಿವಮೊಗ್ಗಕ್ಕಾಗಿ ಆಹಾರ ಪೊಟ್ಟಣ ವಿತರಣೆ…

Next Post

ಸಿಐಟಿ ಮುಂದೂಡಿಕೆ; ಅಗಸ್ಟ್‌ 28-29ರಂದು ಪರೀಕ್ಷೆ…

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Internet Image

ಸಿಐಟಿ ಮುಂದೂಡಿಕೆ; ಅಗಸ್ಟ್‌ 28-29ರಂದು ಪರೀಕ್ಷೆ...

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ರಘುವರ್ಯೋ ಮುದಂ ದದ್ಯಾತ್ ಕಾಮಿತಾರ್ಥಪ್ರದಾಯಕಃ

June 14, 2025

ಜೂ.15 | ಆಶೀರ್ವಾದ ಕಣ್ಣಿನ ಆಸ್ಪತ್ರೆ ಉದ್ಘಾಟನೆ | ಕಣ್ಣಿನ ತಜ್ಞ ಡಾ.ಅರುಣ್

June 14, 2025

Medicover Hospitals Unveils State-of-the-Art Robotic Orthopedic Centre in Bengaluru

June 14, 2025
Internet Image

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ಬಂದ್! ಕಾರಣವೇನು? ಎಷ್ಟು ದಿನ? ಬದಲಿ ಮಾರ್ಗ ಹೇಗೆ?

June 13, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ರಘುವರ್ಯೋ ಮುದಂ ದದ್ಯಾತ್ ಕಾಮಿತಾರ್ಥಪ್ರದಾಯಕಃ

June 14, 2025

ಜೂ.15 | ಆಶೀರ್ವಾದ ಕಣ್ಣಿನ ಆಸ್ಪತ್ರೆ ಉದ್ಘಾಟನೆ | ಕಣ್ಣಿನ ತಜ್ಞ ಡಾ.ಅರುಣ್

June 14, 2025

Medicover Hospitals Unveils State-of-the-Art Robotic Orthopedic Centre in Bengaluru

June 14, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!