No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Wednesday, July 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ನಾಳೆ ಆನವಟ್ಟಿಯಲ್ಲಿ ಜನಸಂಕಲ್ಪ ಯಾತ್ರೆ: ಸಿದ್ಧತೆ ವೀಕ್ಷಿಸಿದ ಶಾಸಕ, ಡಿಸಿ, ಎಸ್’ಪಿ

30 ಸಾವಿರ ಮಂದಿ ಸೇರುವ ನಿರೀಕ್ಷೆ | ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್'ವೈ ಭಾಗಿ

kalpa News by kalpa News
November 14, 2022
in ಸೊರಬ
0
ನಾಳೆ ಆನವಟ್ಟಿಯಲ್ಲಿ ಜನಸಂಕಲ್ಪ ಯಾತ್ರೆ: ಸಿದ್ಧತೆ ವೀಕ್ಷಿಸಿದ ಶಾಸಕ, ಡಿಸಿ, ಎಸ್’ಪಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಸೊರಬ: ರಾಜ್ಯದಲ್ಲೇ ಮಾದರಿಯಾಗಿ ನಡೆಯುತ್ತಿರುವ ಜನಸಂಕಲ್ಪ ಯಾತ್ರೆಯನ್ನು ತಾಲೂಕಿನ ಆನವಟ್ಟಿ ಹೋಬಳಿಯಲ್ಲಿ ನ.15ರ ಮಂಗಳವಾರ ನಡೆಯಲಿದ್ದು, ಅಂತಿಮ ಸಿದ್ಧತೆಗಳನ್ನು ಶಾಸಕ ಕುಮಾರ್ ಬಂಗಾರಪ್ಪ, ಜಿಲ್ಲಾಧಿಕಾರಿ ಸೆಲ್ವಮಣಿ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಪರಿಶೀಲಿಸಿದರು.

ಈ ಕುರಿತು ಮಾತನಾಡಿದ ಶಾಸಕ ಕುಮಾರ್ ಬಂಗಾರಪ್ಪ, ಸಮಾವೇಶಕ್ಕೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ, ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಇಡೀ ಮಂತ್ರಿ ಮಂಡಲವೇ ಭಾಗವಹಿಸಲಿದ್ದು, ಸುಮಾರು 30 ಸಾವಿರಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ ಎಂದರು.
ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳ ಮಾಹಿತಿ, ಸೋರಬ ತಾಲೂಕಿನ ಅಭಿವೃದ್ಧಿಯ ಕೈಪಿಡಿ, ಪಕ್ಷದ ಎಲ್ಲಾ ಸದಸ್ಯರನ್ನು ಸಂಪರ್ಕಿಸುವ ದಿಕ್ಸೂಚಿ ಆಪ್ ಸಮಾವೇಶದಲ್ಲಿ ಬಿಡುಗಡೆಗೊಳಿಸಲಾಗುವುದು ಎಂದರು.

ತಾಲೂಕು ಬಿಜೆಪಿ ಪಕ್ಷದಲ್ಲಿ ಹಳೆಯ ಮುಂಡರುಗಳಲ್ಲಿ ಮನಸ್ಥಾಪಗಳು ಇದ್ದು ಜಿಲ್ಲೆಯ ಮುಖಂಡರುಗಳು ಮಾತುಕತೆಯ ಮೂಲಕ ಮನಸ್ಥಾಪಗಳನ್ನು ಸರಿ ಮಾಡಲಿದ್ದಾರೆ. ನಾವು ಕೂಡ ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪತ್ರದ ಮೂಲಕ ಆಹ್ವಾನ ಪತ್ರಿಕೆಯನ್ನು ನೀಡಿ ಕಾರ್ಯಕ್ರಮಕ್ಕೆ ಬರುವಂತೆ ಮನವೊಲಿಸುತ್ತೇವೆ. ಪಕ್ಷದಲ್ಲಿ ಯಾರನ್ನೂ ಕಳೆದುಕೊಳ್ಳಲು ಇಷ್ಟ ಪಡುವುದಿಲ್ಲ, ಅವರೆಲ್ಲರೂ ಸಮಾವೇಶದಲ್ಲಿ ಪಾಲ್ಗೊಳ್ಳಬೇಕೆಂಬುದು ನನ್ನ ಆಷಾ ಭಾವನೆಯಾಗಿದೆ. ಒಂದು ವೇಳೆ ನಮೋ ವೇದಿಕೆಯವರು ಸಮಾವೇಶಕ್ಕೆ ಬರದೇ ಇದ್ದರೂ ಸಹ ತಾಲೂಕಿನ 239 ಬೂತ್ ಗಳಲ್ಲಿ ನಮ್ಮ ಸಂಘಟನೆ ಬಲವಾಗಿದೆ ಎಂದರು.

ಸಮಾವೇಶದಲ್ಲಿ ವಿಐಪಿಗಳು, ಮುಖಂಡರುಗಳು, ಪಕ್ಷದ ಕಾರ್ಯಕರ್ತರು, ಮಠಾಧೀಶರುಗಳು, ಕಲಾ ಮೇಳಗಳು ಸೇರಿದಂತೆ ಹಲವು ವಿಭಾಗಗಳನ್ನು ವ್ಯವಸ್ಥತವಾಗಿ ಮಾಡಲಾಗಿದೆ. ಈ ಸಮಾವೇಶದಲ್ಲಿ ಸೇರಿರುವ ಜನರಿಗೆ ಊಟೋಪಚಾರ ವ್ಯವಸ್ಥೆ ಮಾಡಲು 600 ಕಾರ್ಯಕರ್ತರನ್ನೊಳಗೊಂಡ 6 ಸಮಿತಿಗಳನ್ನು ರಚಿಸಲಾಗಿದೆ. ಕಾರ್ಯಕ್ರಮದ ಸಭಾಗಂಗಣದ ಮೂಲೆಯಲ್ಲಿ ಚಾಯ್ ಪೆ ಚರ್ಚಾ ಟೆಂಟ್ ನಿರ್ಮಿಸಲಾಗಿದೆ ಎಂದರು.
ಮುಖ್ಯಮಂತ್ರಿಯವರ ಅನುಮತಿ ಮೇರೆಗೆ ಶಾಲಾ ಅವಧಿ ಮುಗಿದ ನಂತರ 4 ಗಂಟೆಗೆ ಹೆಲಿಕಾಪ್ಟರ್ ಮುಖಾಂತರ ಸಮಾವೇಶಕ್ಕೆ ಆಗಮಿಸಲಿದ್ದಾರೆ. ಸಚಿವರು, ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು ಹಾಗೂ ಅನೇಕ ನಾಯಕರು ಆಗಮಿಸಲಿದ್ದು ಎಲ್ಲಾ ಕಾರ್ಯಕ್ರಮಗಳು ನಿಗದಿಪಡಿಸಿದ ಸಮಯಕ್ಕೆ ನಡೆಯಲಿವೆ ಎಂದರು.

ಪ್ರಧಾನಮಂತ್ರಿಯವರ ಆದೇಶದ ಮೇರೆಗೆ ಸಮಾವೇಶದಲ್ಲಿ ಹಾರ, ತುರಾಯಿ ಈ ತರಹದ ಸನ್ಮಾನಗಳನ್ನು ವೇದಿಕೆಯಲ್ಲಿ ನಿಷೇಧಿಲಾಗಿದೆ. ಹಾಗಾಗಿ ಯಾರೂ ಕೂಡ ಹಾರ ತುರಾಯಿಗಳನ್ನು ತರಬಾರದು ಎಂದು ಮನವಿ ಮಾಡಿಕೊಂಡರು.

ವಿಶೇಷವಾಗಿ ಸಾಂಸ್ಕೃತಿಕ ವೇದಿಕೆಯಲ್ಲಿ ರಾಷ್ಟ ಗೀತೆ, ನಾಡಗೀತೆ, ಭಾವಗೀತೆಗಳನ್ನು ಸೇರಿದಂತೆ ಜನಪದ ಗ್ರಾಮೀಣ ಸೊಗಡಿನ 30 ಕ್ಕೂ ಹೆಚ್ಚು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ತಾಲೂಕಿನ ಅಭಿವೃದ್ಧಿಗೆ ಪೂರಕವಾಗಿ ರೈಲ್ವೆ, ಸೊರಬ-ಆನವಟ್ಟಿ ಚತುಷ್ಪಥ ರಸ್ತೆ, ದಂಡಾವತಿ ನೀರಾವರಿ, ಆಸ್ಪತ್ರೆ, ಹಾಸ್ಟೆಲ್’ಗಳು, ಕೆಪಿಎಸ್ ಶಾಲೆ ಕಟ್ಟಡಗಳು, ಸಭಾಭವನ ಸೇರಿದಂತೆ ಹಲವು ಕಾಮಗಾರಿಗಳನ್ನು ಅನುಷ್ಠಾನಗೊಳಿಸಲು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದರು.

ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಪ್ರಕಾಶ್ ತಲಕಾಲಕೊಪ್ಪ, ಯುವಾ ಮೋರ್ಚಾ ಅಧ್ಯಕ್ಷ ಅಭಿಷೇಕ್ ಬೆನ್ನೂರು, ಮುಖಂಡರಾದ ಚನ್ನಬಸಪ್ಪ, ಮಲ್ಲಿಕಾರ್ಜುನ್ ವೃತ್ತಿಕೊಪ್ಪ, ಮಹೇಶ್ ಮೂಡಿ, ಶಿವನಗೌಡ ದ್ವಾರಹಳ್ಳಿ, ಶಿವಕುಮಾರ್ ಕಡಸೂರು, ಕೆ. ಕೆರಿಯಪ್ಪ, ನಜೀರ್ ಸಾಬ್ ಸೊರಬ ಮತ್ತಿತರರು ಇದ್ದರು.
(ವರದಿ: ಮಧುರಾಮ್, ಸೊರಬ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga NewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿ- 2 ಪ್ರತ್ಯೇಕ ಪ್ರಕರಣ: ಚಾಕು ಇರಿತ, ಮೂವರು ಆಸ್ಪತ್ರೆಗೆ ದಾಖಲು

Next Post

ಕನ್ನಡ ಮಾಧ್ಯಮದಲ್ಲೇ ಮಕ್ಕಳಿಗೆ ಶಿಕ್ಷಣ ಕೊಡಿಸಿ: ಡಾ. ಧನಂಜಯ ಸರ್ಜಿ ಸಲಹೆ

kalpa News

kalpa News

Next Post
ಕನ್ನಡ ಮಾಧ್ಯಮದಲ್ಲೇ ಮಕ್ಕಳಿಗೆ ಶಿಕ್ಷಣ ಕೊಡಿಸಿ: ಡಾ. ಧನಂಜಯ ಸರ್ಜಿ ಸಲಹೆ

ಕನ್ನಡ ಮಾಧ್ಯಮದಲ್ಲೇ ಮಕ್ಕಳಿಗೆ ಶಿಕ್ಷಣ ಕೊಡಿಸಿ: ಡಾ. ಧನಂಜಯ ಸರ್ಜಿ ಸಲಹೆ

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL