Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಸೊರಬ

ಶೂನ್ಯ ಬಡ್ಡಿ ದರದಲ್ಲಿ ರೈತರಿಗೆ ಸಾಲ ಯೋಜನೆ : ಸಮರ್ಪಕ ಬಳಕೆಗೆ ಚನ್ನವೀರಪ್ಪ ಸಲಹೆ

October 13, 2021
in ಸೊರಬ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಸೊರಬ  |

ಸಹಕಾರಿ ಕ್ಷೇತ್ರ, ಗ್ರಾಮ ಪಂಚಾಯತಿ ಹಾಗೂ ಶಾಲೆಗಳನ್ನು ಹೊಂದಿದ ಯಾವುದೇ ಗ್ರಾಮ ಅಭಿವೃದ್ಧಿಯಿಂದ ಹಿಂದುಳಿಯಲು ಸಾಧ್ಯವೇ ಇಲ್ಲ. ಪಡೆದ ಸಾಲವನ್ನು ಸಮರ್ಪಕ ಬಳಕೆ ಮತ್ತು ಮರುಪಾವತಿ ಬಗ್ಗೆ ರೈತರು ಕಾಳಜಿ ವಹಿಸಿದಾಗ ಬ್ಯಾಂಕ್ ಹಾಗೂ ಅವರ ವೈಯಕ್ತಿಕ ಜೀವನಕ್ಕೆ ಆಗುವ ನಷ್ಟವನ್ನು ತಪ್ಪಿಸುತ್ತದೆ ಎಂದು ಜಿಲ್ಲಾ ಸಹಕಾರ ಬ್ಯಾಂಕ್‌ನ ಅಧ್ಯಕ್ಷ ಚನ್ನವೀರಪ್ಪ ಹೇಳಿದರು.

ತಾಲ್ಲೂಕಿನ ಹರೀಶಿ ಗ್ರಾಮದ ವಿದ್ಯಾನಗರಲ್ಲಿ ಜಿಲ್ಲಾ ಸಹಕಾರ ಕೇಂದ್ರ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಇದರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ರೈತ ಸದಸ್ಯರಿಗೆ ಬೆಳೆ ಸಾಲ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪನವರು ಆಡಳಿತದಲ್ಲಿದ್ದಾಗ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡಿಕೆ ಘೋಷಣೆಯಿಂದಾಗಿ ಸಾಕಷ್ಟು ರೈತರು ಇದರ ಪ್ರಯೋಜನ ಪಡೆಯುವಂತಾಗಿದೆ. ಈ ಹಿಂದೆ ಈ ರೈತರು ಆರ್ಥಿಕ ಸಹಾಯಕ್ಕಾಗಿ ಪರರ ಮನೆ ಅಥವಾ ಖಾಸಗಿ ಬ್ಯಾಂಕುಗಳ ಬಾಗಿಲು ಕಾಯುವ ಅನಿವಾರ್ಯತೆ ಇತ್ತು. ಅಲ್ಲದೇ ಸಾಲ ನೀಡಿಕೆಯೂ ಕೂಡಾ ವಿಳಂಬವಾಗುತ್ತಿತ್ತು. ಅವೆಲ್ಲವನ್ನೂ ತಪ್ಪಿಸಿದ ಕೀರ್ತಿ ಬಿ.ಎಸ್.ವೈ ಯವರದ್ದು ಎಂದರು.

ಬ್ಯಾಂಕ್‌ನ ಜಿಲ್ಲಾ ನಿರ್ದೇಶಕ ಶ್ರೀಪಾದ ಹೆಗಡೆ ಮಾತನಾಡಿ, ಸಹಕಾರಿ ಸಂಘಗಳು ವರ್ಗ, ಜಾತಿ, ಪಕ್ಷ ಮೀರಿ ಬೆಳೆದು ರೈತರುಗಳಿಗೆ ಹಾಗೂ ಮದ್ಯಮ ವರ್ಗದವರಿಗೆ ಆರ್ಥಿಕವಾಗಿ ನೆರವನ್ನು ನೀಡುತ್ತಿವೆ. ಇದನ್ನು ಸದ್ಬಳಕೆ ಮಾಡಿಕೊಳ್ಳದೇ ಬಹಳಷ್ಟು ಫಲಾನುಭವಿಗಳು ಸಾಲ ತೆಗೆದುಕೊಳ್ಳುವಾಗ ಡಿಸಿಸಿ ಬ್ಯಾಂಕಿನತ್ತ ಹಾಗೂ ಠೇವಣಿ ಇಡುವಾಗ ಖಾಸಗಿ ಬ್ಯಾಂಕ್‌ಗಳ ಮೊರೆ ಹೋಗುತ್ತಿರುವುದು ದುರದೃಷ್ಟಕರ ಎಂದರು.

ಹರೀಶಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಶಿವಾನಂದ ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಸಾಲದ ಚೆಕ್, ಠೇವಣಿ ಚೆಕ್, ಹಾಗೂ ಷೇರ್ ಬಾಂಡ್‌ಗಳನ್ನು ವಿತರಣೆ ಹಾಗೂ 78 ಲಕ್ಷ ರೂ. ಗಳ ಸಾಲದ ಚೆಕ್ ವಿತರಿಸಲಾಯಿತು.

ಮಾಜಿ ತಾ.ಪಂ ಸದಸ್ಯ ಸುನೀಲ್ ಕುಮಾರ, ಗ್ರಾ.ಪಂ ಅಧ್ಯಕ್ಷ ರಾಕೇಶ, ತೋಟೋತ್ಪನ್ನ ಸಹಕಾರಿ ಸಂಘದ ಸದಸ್ಯ ಶಶಿಕಾಂತ, ಎಪಿಎಮ್‌ಸಿ ಸದಸ್ಯ ಜಯಶೀಲಗೌಡ, ಯೂನಿಯನ್ ಉಪಾಧ್ಯಕ್ಷ ಮರದರ ಮಂಜಪ್ಪ, ಆನವಟ್ಟಿ ಪಿಎಸಿಎಸ್ ನ ರಾಜೇಂದ್ರ ನಾಯ್ಕ, ಮಣ್ಣೆತ್ತಿ ಪರಮೇಶ್ವರ, ಮಾರೆಪ್ಪ, ಈಸೂಫ್ ಸಾಬ್, ಸತೀಶ ಹೆಗಡೆ, ಕ್ಷೇತ್ರಾಧಿಕಾರಿಗಳಾದ ಸಂತೋಷ ಹಂಚಿ, ಮೃತ್ಯುಂಜಯ, ವೀರಪ್ಪಗೌಡ ಮತ್ತಿತರರಿದ್ದರು.
ವರದಿ: ಮಧುರಾಮ್, ಸೊರಬ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BS YadiyurappaKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsNews in KannadaNews KannadaShimogaShivamoggaShivamogga NewsSorabaಬಿ.ಎಸ್. ಯಡಿಯೂರಪ್ಪಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Previous Post

ಮನುಷ್ಯನ ಮಾನಸಿಕ, ಬೌದ್ಧಿಕ ವಿಕಾಸಕ್ಕೆ ಸಾಹಿತ್ಯ ತುಂಬಾ ಪರಿಣಾಮಕಾರಿ: ಸಾಹಿತಿ ನೆಗವಾಡಿ ರಾಜಶೇಖರ ಪಾಟೀಲ್ ಅಭಿಪ್ರಾಯ

Next Post

ವಿಜೃಂಭಣೆಯಿಂದ ಆಚರಿಸುವ ಹಬ್ಬ ದಸರಾ…

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ವಿಜೃಂಭಣೆಯಿಂದ ಆಚರಿಸುವ ಹಬ್ಬ ದಸರಾ...

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!