Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಸೊರಬ

ಸಾರ್ವಜನಿಕರ ಕೆಲಸಗಳು ವಿಳಂಬವಾದರೆ ಕಠಿಣ ಕ್ರಮ: ಅಧಿಕಾರಿಗಳಿಗೆ ಡಿಸಿ ಸೆಲ್ವಮಣಿ ಎಚ್ಚರಿಕೆ

ಸೊರಬದ ವಿವಿಧ ಕಚೇರಿಗಳಿಗೆ ಡಿಸಿ ದಿಢೀರ್ ಭೇಟಿ: ಲಂಚ ಕೇಳಿದವರ ವಿರುದ್ಧ ಕಾನೂನು ಕ್ರಮ

March 22, 2022
in ಸೊರಬ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಸೊರಬ  |

ವಿವಿಧ ಕೆಲಸ ಕಾರ್ಯಗಳಿಗೆ ಬರುವ ಸಾರ್ವಜನಿಕರನ್ನು ಅನಾವಶ್ಯಕವಾಗಿ ಸತಾಯಿಸುವುದು, ವಿಳಂಬ ಮಾಡುವುದು ತಮ್ಮ ಗಮನಕ್ಕೆ ಬಂದರೆ ಅಂತಹ ಅಧಿಕಾರಿ ಹಾಗೂ ಸಿಬ್ಬಂದಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಎಚ್ಚರಿಕೆ ನೀಡಿದರು.

Also Read: ಭದ್ರಾ ಡ್ಯಾಂ ಪ್ರದೇಶಕ್ಕೆ ಶ್ರೀರವಿಶಂಕರ್ ಗುರೂಜಿ ಭೇಟಿ: 40 ವರ್ಷದ ಹಿಂದಿನ ದಿನ ಮೆಲುಕು

ಪುರಸಭೆ ಹಾಗೂ ತಾಲೂಕು ಕಚೇರಿಗಳಿಗೆ ಇಂದು ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ ವೇಳೆ ಅವರು ಮಾತನಾಡಿದರು.

ಕೆಲವು ಗ್ರಾಮ ಪಂಚಾಯ್ತಿಗಳು ಪುರಸಭೆಯೊಂದಿಗೆ ವಿಲೀನಗೊಂಡ ನಂತರ ಸಾರ್ವಜನಿಕರಿಗೆ ಕೆಲವೊಂದು ತೊಂದರೆಗಳು ಎದುರಾಗುತ್ತಿವೆ. ಪ್ರಮುಖವಾಗಿ ನಿರಪೇಕ್ಷಣಾ ಪತ್ರ, ಕಟ್ಟಡ ನಿರ್ಮಾಣ ಅನುಮತಿ ಪತ್ರ, ಇ-ಸ್ವತ್ತು, ಉದ್ಯೋಗ ಪರವಾನಗಿ ಪತ್ರ ಸೇರಿದಂತೆ ಹಲವು ದಾಖಲೆಗಳನ್ನು ಪಡೆಯಲು ಸಾರ್ವಜನಿಕರು ಕಚೇರಿಗೆ ತಿಂಗಳುಗಟ್ಟಲೆ ಅಲೆಯಬೇಕಾಗಿದೆ ಎಂದು ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಯಿತು.

ಇದಕ್ಕೆ ಅಧಿಕಾರಿಗಳಿಂದ ಮಾಹಿತಿ ಪಡೆದ ಅವರು ಸದ್ಯ 180 ಅರ್ಜಿಗಳು ಬಾಕಿದೆ. ಇದನ್ನು ತತಕ್ಷಣ ವಿಲೇವಾರಿ ಮಾಡಬೇಕು ಎಂದು ಸೂಚಿಸಿ, ಹೊಸದಾಗಿ ಅರ್ಜಿಗಳನ್ನು ವಿತರಿಸಿ, ಅವುಗಳನ್ನು ಆದಷ್ಟು ಶೀಘ್ರವೇ ವಿಲೇ ಮಾಡಬೇಕು. ಯಾವುದೇ ಕಾರಣಕ್ಕೂ ಸಾರ್ವಜನಿಕರನ್ನು ಅನಾವಶ್ಯಕವಾಗಿ ಕಚೇರಿಗಳಿಗೆ ಅಲೆದಾಡಿಸಬಾರದು ಎಂದು ತಾಕೀತು ಮಾಡಿದರು.
ಸಿಬ್ಬಂದಿ ಕೊರತೆ ಪರಿಹಾರಕ್ಕೆ ಕ್ರಮ
ಇನ್ನು, ಇಸಾ-ಪೋಡಿ ಅರ್ಜಿಗಳನ್ನು ಸಲ್ಲಿಸಿ ಇದಕ್ಕಾಗಿ ತಿಂಗಳುಗಳಗಟ್ಟಲೆ ಸಾರ್ವಜನಿಕರು ಕಾಯಬೇಕು. ಸಿಬ್ಬಂದಿ ಕೊರತೆಯಿದೆ ಎಂದು ಅಧಿಕಾರಿಗಳು ಹೇಳುತ್ತಾರೆ ಎಂದು ಡಿಸಿ ಅವರಿಗೆ ಸಾರ್ವಜನಿಕರು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು ಸಿಬ್ಬಂದಿ ಕೊರತೆಯಿದ್ದರೂ ಬೇರೆ ತಾಲೂಕುಗಳಿಗೆ ಹೋಲಿಸಿದರೆ ಸೊರಬದಲ್ಲಿ ಅಧಿಕಾರಿ ಹಾಗೂ ಸಿಬ್ಬಂದಿಗಳು ಈ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸುತ್ತಿದ್ದಾರೆ ಎಂದು ಪ್ರಶಂಸಿಸಿದರು. ಅಲ್ಲದೇ, ಸಿಬ್ಬಂದಿ ಕೊರತೆ ಪರಿಹರಿಸಲು ಕ್ರಮಗೊಳ್ಳಲಾಗುವುದು ಎಂದರು.

Also Read: ಬಸ್-ಕಾರು ನಡುವೆ ಭೀಕರ ಅಪಘಾತ: ಐವರು ವಿದ್ಯಾರ್ಥಿಗಳು ದುರ್ಮರಣ

ಇನ್ನು, ನಗರದಲ್ಲಿ ಕನ್ಸರ್ವೆನ್ಸಿ ಒತ್ತುವರಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಡಿಸಿ ಅವರು, ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿರುವ ಕನ್ಸರ್ವೆನ್ಸಿಗಳ ಪಟ್ಟಿ ಮಾಡಿ ಸಲ್ಲಿಸಿ, ಅದರ ತೆರವಿಗೆ ಸೂಕ್ತ ಕ್ರಮ ಕೈಗೊಳ್ಳಿ. ಸಾರ್ವಜನಿಕರ ಅನುಕೂಲಕ್ಕಾಗಿ ಯಾವುದೇ ಸಂಪರ್ಕ ರಸ್ತೆಗಳಲ್ಲಿ ಒತ್ತುವರಿಯಾಗಿದ್ದರೆ ಮುಲಾಜಿಲ್ಲದೇ ತೆರವುಗೊಳಿಸಿ ಎಂದು ಸೂಚಿಸಿದರು.
ಲಂಚ ಕೇಳಿದರೆ ಕಾನೂನು ಕ್ರಮ
ಇನ್ನು, ತಾಲೂಕಿನ ಸರ್ಕಾರಿ ಕಚೇರಿಗಳಿಗೆ ಆಗಮಿಸುವ ಯಾವುದೇ ಸಾರ್ವಜನಿಕರಿಗೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಣ ಅಥವಾ ಲಂಚ ಪಡೆದಿದ್ದ ತಮ್ಮ ಗಮನಕ್ಕೆ ಬಂದರೆ ಅಂತಹವರ ವಿರುದ್ಧ ಯಾವುದೇ ಮುಲಾಜಿಲ್ಲದೇ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಖಡಕ್ ಆಗಿ ಎಚ್ಚರಿಕೆ ನೀಡಿದರು.

ಅಲ್ಲದೇ, ಸಾರ್ವಜನಿಕರ ಕಾರ್ಯಗಳಲ್ಲಿ ವಿಳಂಬ ನೀತಿ ಅನುಸರಿಸುವುದು, ಅನಾವಶ್ಯಕವಾಗಿ ಅಲೆದಾಡಿಸುವುದು, ತೊಂದರೆಯಾಗುವ ರೀತಿಯನ್ನು ನಡೆದುಕೊಳ್ಳುವ ಕುರಿತಾಗಿ ತಮಗೆ ದೂರು ಬಂದರೆ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

(ವರದಿ: ಮಧುರಾಮ್, ಸೊರಬ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: DC SelvamaniKannada News WebsiteLatest News KannadaShimogaShivamoggaShivamogga DCShivamogga NewsSorabaಜಿಲ್ಲಾಧಿಕಾರಿಜಿಲ್ಲಾಧಿಕಾರಿ ಡಾ.ಸೆಲ್ವಮಣಿಮಲೆನಾಡು ಸುದ್ಧಿಶಿವಮೊಗ್ಗ ನ್ಯೂಸ್ಸೊರಬ
Previous Post

ಭದ್ರಾ ಡ್ಯಾಂ ಪ್ರದೇಶಕ್ಕೆ ಶ್ರೀರವಿಶಂಕರ್ ಗುರೂಜಿ ಭೇಟಿ: 40 ವರ್ಷದ ಹಿಂದಿನ ದಿನ ಮೆಲುಕು

Next Post

ಗುಡವಿ ಪಕ್ಷಿಧಾಮದಲ್ಲಿ ಅಕ್ರಮ ಮದ್ಯ ಮಾರಾಟ, ಅನೈತಿಕ ಚಟುವಟಿಕೆ ತಡೆಯುವಂತೆ ಡಿಸಿಗೆ ಮನವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಗುಡವಿ ಪಕ್ಷಿಧಾಮದಲ್ಲಿ ಅಕ್ರಮ ಮದ್ಯ ಮಾರಾಟ, ಅನೈತಿಕ ಚಟುವಟಿಕೆ ತಡೆಯುವಂತೆ ಡಿಸಿಗೆ ಮನವಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!