Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಜಾತ್ರೆ ಹೊಸ್ತಿಲಲ್ಲಿ ಚಂದ್ರಗುತ್ತಿ: ಕೊರತೆಯ ಪಟ್ಟಿ ಬೆಟ್ಟದಷ್ಟು! ಬೇಕಿದೆ ತತಕ್ಷಣದ ಪರಿಹಾರ

March 7, 2022
in Special Articles, ಸೊರಬ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಪುರಾಣ ಪ್ರಸಿದ್ಧ ಚಂದ್ರಗುತ್ತಿ ಕ್ಷೇತ್ರಕ್ಕೆ ಬೆತ್ತಲೆ ಸೇವೆ ಆದಾಗಿನಿಂದಲೂ ಒಂದಲ್ಲ ಒಂದು ಸಮಸ್ಯೆಯನ್ನ ಜೊತೆಗೂಡಿಸಿಕೊಂಡೆ ಬಂದಿದ್ದು, ಸದಾ ಅವ್ಯವಸ್ಥೆಯ ಆಗರವಾಗಿ ಗೋಚರಿಸುತ್ತಿದೆ. ಸಹಸ್ರಾರು ಭಕ್ತಾದಿಗಳನ್ನು ಹೊಂದಿ, ಜಾತ್ರೆಯೇ ಅಲ್ಲದ ಪ್ರತಿ ಮಂಗಳವಾರ, ಪ್ರತಿ ಶುಕ್ರವಾರ ಮತ್ತು ವಿಶೇಷ ದಿನಗಳಲ್ಲಿ ಗಿಜಿಗುಟ್ಟುವ, ಮುಜರಾಯಿ ಇಲಾಖೆಗೆ ಪ್ರತಿ ವರ್ಷ ದೊಡ್ಡ ಪ್ರಮಾಣದ ಆದಾಯ ತರುವ ಈ ಕ್ಷೇತ್ರ ಸದಾ ದುರ್ನಾತ ಬೀರುವ ಅಸ್ವಚ್ಛತೆಯ ಕೊಂಪೆಯಾಗಿದೆ.

ಇದೇ ತಿಂಗಳ 10ನೇ ತಾರೀಖು ಶ್ರೀ ರೇಣುಕಾಂಬ ಜಾತ್ರೆ ಆರಂಭವಾಗಲಿದ್ದು 10ಕ್ಕೆ ಸಣ್ಣ ತೇರು, 11ಕ್ಕೆ ದೊಡ್ಡ ತೇರು ನಡೆಯುತ್ತದೆ. ಜಾತ್ರೆ ಕೇವಲ ಬೆರಳೆಣಿಕೆ ದಿನದಲ್ಲಿ ಜರುಗಲಿದೆಯಾದರೂ ಕ್ಷೇತ್ರದಲ್ಲಿ ಕೊರತೆಯ ಪಟ್ಟಿ ಇಲ್ಲಿನ ಬೆಟ್ಟದಷ್ಟೆ ದೊಡ್ಡದಿದೆ.ಕೊರತೆ
ದೇವಸ್ಥಾನದ ಸಿಬ್ಬಂದಿ ಕೊರತೆ, ಈಗ ಇರುವ ಸ್ವಚ್ಛತಾ ಸಿಬ್ಬಂದಿ ಎಜೆನ್ಸಿ ಮುಖಾಂತರ ನೇಮಕವಾಗಿದ್ದು, ಎಜೆನ್ಸಿಗೆ ಹೆಚ್ಚಿನ ಹಣ ಸಂದಾಯವಾಗುತ್ತಿದ್ದು, 6 ಜನ ಸಿಬ್ಬಂದಿಗೆ ತಲಾ 15 ಸಾವಿರ ಸಂಬಳ ನೀಡಲಾಗುತ್ತಿದ್ದೆ, ಸ್ವಚ್ಚತೆಯ ಕೆಲಸಕ್ಕಿಂತ ಅವರನ್ನು ಬೇರೆಬೇರೆ ಕಾರ್ಯಗಳಿಗೆ ಬಳಸಿಕೊಳ್ಳಲಾಗುತ್ತಿದೆ. ದೇವಸ್ಥಾನದ ರಸ್ತೆಯಲ್ಲಿನ ಅಂಗಡಿ ಮುಂಗಟ್ಟುಗಳಲ್ಲಿ ಹೆಚ್ಚಾಗಿ ಪ್ಲಾಸ್ಟಿಕ್ ಬಳಕೆಯಾಗುತ್ತಿರುವುದರಿಂದ ಕಸದ ರಾಶಿ ತುಂಬಿ ತುಳುಕಾಡುತ್ತಿದೆ. ಕಲ್ಯಾಣ ಮಂಟಪ ಇದೆಯಾದರೂ ಇಲ್ಲಿ ಬರುವ ಭಕ್ತಾದಿಗಳಿಗೆ ಊಟ ಮತ್ತು ವಸತಿಗೆ ಅವಕಾಶ ಕಲ್ಪಿಸಿಕೊಡಲಾಗುತ್ತಿಲ್ಲ.

ಸೇವೆ
ಜಾತ್ರೆಯನ್ನು ಮುಕ್ತವಾಗಿ ನಡೆಸಲು ಜಿಲ್ಲಾಡಳಿತ ಅವಕಾಶ ನೀಡಿದ್ದು ಕೋವಿಡ್ ನಿಯಾಮಾವಳಿಗನುಗುಣವಾಗಿ ಜಾತ್ರೆ ನಡೆಸಲು ಸಜ್ಜಾಗಿದೆ. ನೀರು, ತಂಗುವ ವ್ಯವಸ್ಥೆ ಇತ್ಯಾದಿಗೆ ತುರ್ತು ನಿಗಾವಹಿಸಿದ್ದು ಸಂಬಂಧಪಟ್ಟ ಇಲಾಖೆಗಳ ಗಮನಕ್ಕೆ ತರಲಾಗಿದೆ. ಮೆಡಿಕಲ್ ಕ್ಯಾಂಪ್ ಇದ್ದು ಆರೋಗ್ಯದ ಬಗ್ಗೆ ನಿಗಾ ವಹಿಸಲಾಗಿದೆ. ಜಾತ್ರೆ ನಂತರದ ಗ್ರಾಮ ಸ್ವಚ್ಛತೆಗೂ ಕೂಡ ಈ ಬಾರಿ ವ್ಯವಸ್ಥೆ ಮಾಡಲಾಗಿದೆ. ಅಡ್ಡಾದಿಡ್ಡಿ ರಸ್ತೆಯಲ್ಲಿನ ಅಂಗಡಿಗಳಿಗೆ ಕಡಿವಾಣ ಹಾಕಲಾಗುತ್ತದೆ. ಕುಡಿಯುವ ನೀರೂ ಸೇರಿದಂತೆ, ಗ್ರಾಮದ ಸ್ವಚ್ಛತೆಗೆ ಪ್ರಸ್ತುತ ಜಾತ್ರಾ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ, ಪದಾಧಿಕಾರಿಗಳು ಸೇರಿದಂತೆ ಗ್ರಾಮದ ಅನೇಕರು ಪಾಲ್ಗೊಂಡಿದ್ದಾರೆ. ಜಾತ್ರೆ ಉತ್ಸವಕ್ಕೆ ಗ್ರಾಮಸ್ಥರು ಸಹಕರಿಸುತ್ತಿದ್ದಾರೆ.
-ರಂಗಪ್ಪ, ಮುಜಾರಾಯಿ ಇಲಾಖೆ ಇಒ ಸೊರಬ

ಅಸ್ವಚ್ಛತೆ
ಅತಿ ಮುಖ್ಯವಾಗಿ ದೇವಸ್ಥಾನವೂ ಸೇರಿದಂತೆ ಇಡೀ ಕ್ಷೇತ್ರದ ವಾತಾವರಣ ತೀರಾ ಗಲೀಜಿನಿಂದ ಕೂಡಿದೆ. ಅಕ್ಕಪಕ್ಕದ ಖಾಸಗಿ ಜಮೀನಿಗೂ ಇಲ್ಲಿನ ತ್ಯಾಜ್ಯ ಸೇರುತ್ತಿದ್ದು, ಕೃಷಿ ಕಾರ್ಯಕ್ಕೂ ತೊಡಕಾಗುತ್ತಿದೆ. ನೀರಿನ ಮಾಲಿನ್ಯ ಎದುರಾಗಿದೆ. ಚರಂಡಿಗಳು ಇಂತಹ ತ್ಯಾಜ್ಯದಿಂದ ತುಂಬಿದ್ದು ಕೊಳೆತು ನಾರುತ್ತಿದೆ.

ಆಗಬೇಕಾದ್ದು
ಇರುವ ಸ್ವಚ್ಛತಾ ಸಿಬ್ಬಂದಿಯನ್ನು ದೇವಸ್ಥಾನದ ಎಲ್ಲಾ ಕೆಲಸಗಳಿಗೂ ಬಳಸಿಕೊಳ್ಳುತ್ತಿದ್ದು ತುರ್ತು ಒಬ್ಬ ನಿರುಗಂಟಿ, ಎರಡು ಜನ ವಾಚ್ ಮ್ಯಾನ್ ಮತ್ತು ಆನ್ಲೈನ್ ಸೇವೆ ಮಾಹಿತಿ ಕೇಂದ್ರ ಆಗಬೇಕು, ದೇವಸ್ಥಾನಕ್ಕೆ ಸಂಬಂಧ ಪಟ್ಟಹಾಗೆ ಎಕ್ಯೂಟಿವ್ ಆಫೀಸರ್ ಇದ್ದು ಅವರ ಅಧಿಕಾರದಲ್ಲಿ ಅವಶ್ಯಕತೆ ಇದ್ದಾಗ ದಿನಗೂಲಿ ಮೇಲೆ ಕೆಲಸಗಾರರನ್ನು ತೆಗೆದುಕೊಳ್ಳಲು ಅವರಿಗೆ ಅಧಿಕಾರ ಕೊಡಬೇಕು, ಸಿಬ್ಬಂದಿಗೆ ಇಂತದೆ ಕೆಲಸ ಎಂದು ಜವಾಬ್ದಾರಿ ನೀಡಿ ಅವರು ಪ್ರತಿದಿನ ಆ ಕೆಲಸವನ್ನು ಜವಾಬ್ದಾರಿಯಿಂದ ನಿರ್ವಹಿಸುವಂತೆ ಸೂಚಿಸಬೇಕು.ಪೂಜಾ ಸಮಯ ಬೆಳಿಗ್ಗೆ 10ರಿಂದ ಸಂಜೆ 6.30ರ ವರೆಗೆ ಪ್ರತಿ ನಿತ್ಯ ಪೂಜಾ ವ್ಯವಸ್ಥೆ ಆಗಬೇಕು, ಈಗ ಮಂಗಳವಾರ ಶುಕ್ರವಾರ ಮತ್ತು ವಿಶೇಷ ದಿನ ಹೊರತು ಪಡಿಸಿ 10ರಿಂದ 2 ಮತ್ತು ಸಂಜೆ 5:30ರಿಂದ 6:30ರ ವರೆಗೆ ಪೂಜೆ ಇರುತ್ತದೆ. ದೇವಸ್ಥಾನದ ಎದುರು ಇರುವ ಯಾಗ ಹಳೆ ಯಾಗಶಾಲೆ ಬೀಳುವ ಹಂತದಲ್ಲಿದೆ. ಬೇರೆ ಯಾಗ ಶಾಲೆ ನಿರ್ಮಾಣವಾಗಬೇಕು. ಒಂದು ಚಿಕ್ಕ ಆಫೀಸ್ ಮತ್ತು ಗೊಡೋನ್ ಅಗತ್ಯವಿದೆ. ಕಲ್ಯಾಣ ಮಂಟಪದ ಆವರಣವನ್ನು ಭಕ್ತಾದಿಗಳಿಗೆ ಉಳಿಯಲು, ಊಟೋಪಚಾರಕ್ಕೆ ಅನುಕೂಲ ಕಲ್ಪಿಸಬೇಕು. ಕ್ಷೇತ್ರ ಸುವ್ಯವಸ್ಥೆಗೆ ಸ್ಥಳೀಯ ದೇಗುಲ ಆಡಳಿತ ಸಮಿತಿಯಾಗಬೇಕು.

ಮುಜರಾಯಿ ಇಂದ ಬರಬೇಕಾದ ಅನುದಾನಗಳ ಕೊರತೆಯಿಂದಾಗಿ ಸಮರ್ಪಕ ಕಾರ್ಯನಿರ್ವಹಿಸಲು ತೊಡಕಾಗಿದೆ, ನಮ್ಮ ಗ್ರಾಪಂ ಮಿತಿಯಲ್ಲಿ ಸುರಳಿತ ಜಾತ್ರೆಯ ಬಗ್ಗೆ ಶ್ರಮ ವಹಿಸಲಾಗುತ್ತಿದೆ. ಗ್ರಾಮದ ಜಾತ್ರೆ ಆಗಿರುವುದರಿಂದ ಗ್ರಾಪಂ ಆಸಕ್ತಿಯಿಂದ ಕಾರ್ಯ ನಿರ್ವಹಿಸುತ್ತಿದ್ದು, ವಾಹನ ಸಂಚಾರದ ಸುಗಮಕ್ಕೆ ನಿರ್ಧಿಷ್ಟ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ನೀರಿನ ವ್ಯವಸ್ಥೆಗೆ ಮುಂದಾಗಿದೆ. ಗ್ರಾಪಂ ಸಹಕಾರದಿಂದ ಇಲ್ಲಿ ನಿರಂತರ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯೂ ಆಗಿದೆ.
-ಈಶ್ವರಪ್ಪ ಪಿಡಿಒ ಗ್ರಾಪಂ ಚಂದ್ರಗುತ್ತಿ

(ವರದಿ: ಮಧುರಾಮ್, ಸೊರಬ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: ChandraguttiCorona VirusCovid19JaatreKannada News WebsiteLatest News KannadaLocal NewsMalnad Newsmuzrai departmentPlasticShimogaShivamoggaShivamogga NewsSorabaTempleಕಸಚಂದ್ರಗುತ್ತಿ ಕ್ಷೇತ್ರದೇವಸ್ಥಾನಪ್ಲಾಸ್ಟಿಕ್ಮುಜರಾಯಿ ಇಲಾಖೆಯಾಗ ಶಾಲೆಶ್ರೀ ರೇಣುಕಾಂಬ ಜಾತ್ರೆಸೊರಬ
Previous Post

ಪ್ರಸ್ತುತ ಸಾಲಿನ ರಾಜ್ಯ ಬಜೆಟ್ ಸಮಾಧಾನಕರ: ಎಎಪಿ ಜಿಲ್ಲಾಧ್ಯಕ್ಷ ರವಿಕುಮಾರ್

Next Post

ಸಹಜ ಸ್ಥಿತಿಯತ್ತ ಶಿವಮೊಗ್ಗ: ಇಂದಿನಿಂದ ರಾತ್ರಿ 10ರವರೆಗೆ ಮದ್ಯಮಾರಟಕ್ಕೆ ಅನುಮತಿ: ಡಿಸಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸಹಜ ಸ್ಥಿತಿಯತ್ತ ಶಿವಮೊಗ್ಗ: ಇಂದಿನಿಂದ ರಾತ್ರಿ 10ರವರೆಗೆ ಮದ್ಯಮಾರಟಕ್ಕೆ ಅನುಮತಿ: ಡಿಸಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!