No Result
View All Result
Malnad is a Cultural ‘Gharana’ of Great Minds: Dr. Jayamala at Sahyadri Utsava
English Articles

Malnad is a Cultural ‘Gharana’ of Great Minds: Dr. Jayamala at Sahyadri Utsava

by ಕಲ್ಪ ನ್ಯೂಸ್
March 13, 2026
0

Kalpa Media House  |  Shimoga | Invoking the poetic essence of the Malnad landscape, veteran actor, former minister, and Chairperson...

Read moreDetails
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
  • Advertise With Us
  • Grievances
  • About Us
  • Contact Us
Tuesday, March 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಜಾತ್ರೆ ಹೊಸ್ತಿಲಲ್ಲಿ ಚಂದ್ರಗುತ್ತಿ: ಕೊರತೆಯ ಪಟ್ಟಿ ಬೆಟ್ಟದಷ್ಟು! ಬೇಕಿದೆ ತತಕ್ಷಣದ ಪರಿಹಾರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 7, 2022
in Special Articles, ಸೊರಬ
0
ಜಾತ್ರೆ ಹೊಸ್ತಿಲಲ್ಲಿ ಚಂದ್ರಗುತ್ತಿ: ಕೊರತೆಯ ಪಟ್ಟಿ ಬೆಟ್ಟದಷ್ಟು! ಬೇಕಿದೆ ತತಕ್ಷಣದ ಪರಿಹಾರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಪುರಾಣ ಪ್ರಸಿದ್ಧ ಚಂದ್ರಗುತ್ತಿ ಕ್ಷೇತ್ರಕ್ಕೆ ಬೆತ್ತಲೆ ಸೇವೆ ಆದಾಗಿನಿಂದಲೂ ಒಂದಲ್ಲ ಒಂದು ಸಮಸ್ಯೆಯನ್ನ ಜೊತೆಗೂಡಿಸಿಕೊಂಡೆ ಬಂದಿದ್ದು, ಸದಾ ಅವ್ಯವಸ್ಥೆಯ ಆಗರವಾಗಿ ಗೋಚರಿಸುತ್ತಿದೆ. ಸಹಸ್ರಾರು ಭಕ್ತಾದಿಗಳನ್ನು ಹೊಂದಿ, ಜಾತ್ರೆಯೇ ಅಲ್ಲದ ಪ್ರತಿ ಮಂಗಳವಾರ, ಪ್ರತಿ ಶುಕ್ರವಾರ ಮತ್ತು ವಿಶೇಷ ದಿನಗಳಲ್ಲಿ ಗಿಜಿಗುಟ್ಟುವ, ಮುಜರಾಯಿ ಇಲಾಖೆಗೆ ಪ್ರತಿ ವರ್ಷ ದೊಡ್ಡ ಪ್ರಮಾಣದ ಆದಾಯ ತರುವ ಈ ಕ್ಷೇತ್ರ ಸದಾ ದುರ್ನಾತ ಬೀರುವ ಅಸ್ವಚ್ಛತೆಯ ಕೊಂಪೆಯಾಗಿದೆ.

ಇದೇ ತಿಂಗಳ 10ನೇ ತಾರೀಖು ಶ್ರೀ ರೇಣುಕಾಂಬ ಜಾತ್ರೆ ಆರಂಭವಾಗಲಿದ್ದು 10ಕ್ಕೆ ಸಣ್ಣ ತೇರು, 11ಕ್ಕೆ ದೊಡ್ಡ ತೇರು ನಡೆಯುತ್ತದೆ. ಜಾತ್ರೆ ಕೇವಲ ಬೆರಳೆಣಿಕೆ ದಿನದಲ್ಲಿ ಜರುಗಲಿದೆಯಾದರೂ ಕ್ಷೇತ್ರದಲ್ಲಿ ಕೊರತೆಯ ಪಟ್ಟಿ ಇಲ್ಲಿನ ಬೆಟ್ಟದಷ್ಟೆ ದೊಡ್ಡದಿದೆ.ಕೊರತೆ
ದೇವಸ್ಥಾನದ ಸಿಬ್ಬಂದಿ ಕೊರತೆ, ಈಗ ಇರುವ ಸ್ವಚ್ಛತಾ ಸಿಬ್ಬಂದಿ ಎಜೆನ್ಸಿ ಮುಖಾಂತರ ನೇಮಕವಾಗಿದ್ದು, ಎಜೆನ್ಸಿಗೆ ಹೆಚ್ಚಿನ ಹಣ ಸಂದಾಯವಾಗುತ್ತಿದ್ದು, 6 ಜನ ಸಿಬ್ಬಂದಿಗೆ ತಲಾ 15 ಸಾವಿರ ಸಂಬಳ ನೀಡಲಾಗುತ್ತಿದ್ದೆ, ಸ್ವಚ್ಚತೆಯ ಕೆಲಸಕ್ಕಿಂತ ಅವರನ್ನು ಬೇರೆಬೇರೆ ಕಾರ್ಯಗಳಿಗೆ ಬಳಸಿಕೊಳ್ಳಲಾಗುತ್ತಿದೆ. ದೇವಸ್ಥಾನದ ರಸ್ತೆಯಲ್ಲಿನ ಅಂಗಡಿ ಮುಂಗಟ್ಟುಗಳಲ್ಲಿ ಹೆಚ್ಚಾಗಿ ಪ್ಲಾಸ್ಟಿಕ್ ಬಳಕೆಯಾಗುತ್ತಿರುವುದರಿಂದ ಕಸದ ರಾಶಿ ತುಂಬಿ ತುಳುಕಾಡುತ್ತಿದೆ. ಕಲ್ಯಾಣ ಮಂಟಪ ಇದೆಯಾದರೂ ಇಲ್ಲಿ ಬರುವ ಭಕ್ತಾದಿಗಳಿಗೆ ಊಟ ಮತ್ತು ವಸತಿಗೆ ಅವಕಾಶ ಕಲ್ಪಿಸಿಕೊಡಲಾಗುತ್ತಿಲ್ಲ.

ಸೇವೆ
ಜಾತ್ರೆಯನ್ನು ಮುಕ್ತವಾಗಿ ನಡೆಸಲು ಜಿಲ್ಲಾಡಳಿತ ಅವಕಾಶ ನೀಡಿದ್ದು ಕೋವಿಡ್ ನಿಯಾಮಾವಳಿಗನುಗುಣವಾಗಿ ಜಾತ್ರೆ ನಡೆಸಲು ಸಜ್ಜಾಗಿದೆ. ನೀರು, ತಂಗುವ ವ್ಯವಸ್ಥೆ ಇತ್ಯಾದಿಗೆ ತುರ್ತು ನಿಗಾವಹಿಸಿದ್ದು ಸಂಬಂಧಪಟ್ಟ ಇಲಾಖೆಗಳ ಗಮನಕ್ಕೆ ತರಲಾಗಿದೆ. ಮೆಡಿಕಲ್ ಕ್ಯಾಂಪ್ ಇದ್ದು ಆರೋಗ್ಯದ ಬಗ್ಗೆ ನಿಗಾ ವಹಿಸಲಾಗಿದೆ. ಜಾತ್ರೆ ನಂತರದ ಗ್ರಾಮ ಸ್ವಚ್ಛತೆಗೂ ಕೂಡ ಈ ಬಾರಿ ವ್ಯವಸ್ಥೆ ಮಾಡಲಾಗಿದೆ. ಅಡ್ಡಾದಿಡ್ಡಿ ರಸ್ತೆಯಲ್ಲಿನ ಅಂಗಡಿಗಳಿಗೆ ಕಡಿವಾಣ ಹಾಕಲಾಗುತ್ತದೆ. ಕುಡಿಯುವ ನೀರೂ ಸೇರಿದಂತೆ, ಗ್ರಾಮದ ಸ್ವಚ್ಛತೆಗೆ ಪ್ರಸ್ತುತ ಜಾತ್ರಾ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ, ಪದಾಧಿಕಾರಿಗಳು ಸೇರಿದಂತೆ ಗ್ರಾಮದ ಅನೇಕರು ಪಾಲ್ಗೊಂಡಿದ್ದಾರೆ. ಜಾತ್ರೆ ಉತ್ಸವಕ್ಕೆ ಗ್ರಾಮಸ್ಥರು ಸಹಕರಿಸುತ್ತಿದ್ದಾರೆ.
-ರಂಗಪ್ಪ, ಮುಜಾರಾಯಿ ಇಲಾಖೆ ಇಒ ಸೊರಬ

ಅಸ್ವಚ್ಛತೆ
ಅತಿ ಮುಖ್ಯವಾಗಿ ದೇವಸ್ಥಾನವೂ ಸೇರಿದಂತೆ ಇಡೀ ಕ್ಷೇತ್ರದ ವಾತಾವರಣ ತೀರಾ ಗಲೀಜಿನಿಂದ ಕೂಡಿದೆ. ಅಕ್ಕಪಕ್ಕದ ಖಾಸಗಿ ಜಮೀನಿಗೂ ಇಲ್ಲಿನ ತ್ಯಾಜ್ಯ ಸೇರುತ್ತಿದ್ದು, ಕೃಷಿ ಕಾರ್ಯಕ್ಕೂ ತೊಡಕಾಗುತ್ತಿದೆ. ನೀರಿನ ಮಾಲಿನ್ಯ ಎದುರಾಗಿದೆ. ಚರಂಡಿಗಳು ಇಂತಹ ತ್ಯಾಜ್ಯದಿಂದ ತುಂಬಿದ್ದು ಕೊಳೆತು ನಾರುತ್ತಿದೆ.

ಆಗಬೇಕಾದ್ದು
ಇರುವ ಸ್ವಚ್ಛತಾ ಸಿಬ್ಬಂದಿಯನ್ನು ದೇವಸ್ಥಾನದ ಎಲ್ಲಾ ಕೆಲಸಗಳಿಗೂ ಬಳಸಿಕೊಳ್ಳುತ್ತಿದ್ದು ತುರ್ತು ಒಬ್ಬ ನಿರುಗಂಟಿ, ಎರಡು ಜನ ವಾಚ್ ಮ್ಯಾನ್ ಮತ್ತು ಆನ್ಲೈನ್ ಸೇವೆ ಮಾಹಿತಿ ಕೇಂದ್ರ ಆಗಬೇಕು, ದೇವಸ್ಥಾನಕ್ಕೆ ಸಂಬಂಧ ಪಟ್ಟಹಾಗೆ ಎಕ್ಯೂಟಿವ್ ಆಫೀಸರ್ ಇದ್ದು ಅವರ ಅಧಿಕಾರದಲ್ಲಿ ಅವಶ್ಯಕತೆ ಇದ್ದಾಗ ದಿನಗೂಲಿ ಮೇಲೆ ಕೆಲಸಗಾರರನ್ನು ತೆಗೆದುಕೊಳ್ಳಲು ಅವರಿಗೆ ಅಧಿಕಾರ ಕೊಡಬೇಕು, ಸಿಬ್ಬಂದಿಗೆ ಇಂತದೆ ಕೆಲಸ ಎಂದು ಜವಾಬ್ದಾರಿ ನೀಡಿ ಅವರು ಪ್ರತಿದಿನ ಆ ಕೆಲಸವನ್ನು ಜವಾಬ್ದಾರಿಯಿಂದ ನಿರ್ವಹಿಸುವಂತೆ ಸೂಚಿಸಬೇಕು.ಪೂಜಾ ಸಮಯ ಬೆಳಿಗ್ಗೆ 10ರಿಂದ ಸಂಜೆ 6.30ರ ವರೆಗೆ ಪ್ರತಿ ನಿತ್ಯ ಪೂಜಾ ವ್ಯವಸ್ಥೆ ಆಗಬೇಕು, ಈಗ ಮಂಗಳವಾರ ಶುಕ್ರವಾರ ಮತ್ತು ವಿಶೇಷ ದಿನ ಹೊರತು ಪಡಿಸಿ 10ರಿಂದ 2 ಮತ್ತು ಸಂಜೆ 5:30ರಿಂದ 6:30ರ ವರೆಗೆ ಪೂಜೆ ಇರುತ್ತದೆ. ದೇವಸ್ಥಾನದ ಎದುರು ಇರುವ ಯಾಗ ಹಳೆ ಯಾಗಶಾಲೆ ಬೀಳುವ ಹಂತದಲ್ಲಿದೆ. ಬೇರೆ ಯಾಗ ಶಾಲೆ ನಿರ್ಮಾಣವಾಗಬೇಕು. ಒಂದು ಚಿಕ್ಕ ಆಫೀಸ್ ಮತ್ತು ಗೊಡೋನ್ ಅಗತ್ಯವಿದೆ. ಕಲ್ಯಾಣ ಮಂಟಪದ ಆವರಣವನ್ನು ಭಕ್ತಾದಿಗಳಿಗೆ ಉಳಿಯಲು, ಊಟೋಪಚಾರಕ್ಕೆ ಅನುಕೂಲ ಕಲ್ಪಿಸಬೇಕು. ಕ್ಷೇತ್ರ ಸುವ್ಯವಸ್ಥೆಗೆ ಸ್ಥಳೀಯ ದೇಗುಲ ಆಡಳಿತ ಸಮಿತಿಯಾಗಬೇಕು.

ಮುಜರಾಯಿ ಇಂದ ಬರಬೇಕಾದ ಅನುದಾನಗಳ ಕೊರತೆಯಿಂದಾಗಿ ಸಮರ್ಪಕ ಕಾರ್ಯನಿರ್ವಹಿಸಲು ತೊಡಕಾಗಿದೆ, ನಮ್ಮ ಗ್ರಾಪಂ ಮಿತಿಯಲ್ಲಿ ಸುರಳಿತ ಜಾತ್ರೆಯ ಬಗ್ಗೆ ಶ್ರಮ ವಹಿಸಲಾಗುತ್ತಿದೆ. ಗ್ರಾಮದ ಜಾತ್ರೆ ಆಗಿರುವುದರಿಂದ ಗ್ರಾಪಂ ಆಸಕ್ತಿಯಿಂದ ಕಾರ್ಯ ನಿರ್ವಹಿಸುತ್ತಿದ್ದು, ವಾಹನ ಸಂಚಾರದ ಸುಗಮಕ್ಕೆ ನಿರ್ಧಿಷ್ಟ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ. ನೀರಿನ ವ್ಯವಸ್ಥೆಗೆ ಮುಂದಾಗಿದೆ. ಗ್ರಾಪಂ ಸಹಕಾರದಿಂದ ಇಲ್ಲಿ ನಿರಂತರ ಶುದ್ಧ ಕುಡಿಯುವ ನೀರಿನ ವ್ಯವಸ್ಥೆಯೂ ಆಗಿದೆ.
-ಈಶ್ವರಪ್ಪ ಪಿಡಿಒ ಗ್ರಾಪಂ ಚಂದ್ರಗುತ್ತಿ

(ವರದಿ: ಮಧುರಾಮ್, ಸೊರಬ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: ChandraguttiCorona VirusCovid19JaatreKannada News WebsiteLatest News KannadaLocal NewsMalnad Newsmuzrai departmentPlasticShimogaShivamoggaShivamogga NewsSorabaTempleಕಸಚಂದ್ರಗುತ್ತಿ ಕ್ಷೇತ್ರದೇವಸ್ಥಾನಪ್ಲಾಸ್ಟಿಕ್ಮುಜರಾಯಿ ಇಲಾಖೆಯಾಗ ಶಾಲೆಶ್ರೀ ರೇಣುಕಾಂಬ ಜಾತ್ರೆಸೊರಬ
Share211Tweet123Send
Previous Post

ಪ್ರಸ್ತುತ ಸಾಲಿನ ರಾಜ್ಯ ಬಜೆಟ್ ಸಮಾಧಾನಕರ: ಎಎಪಿ ಜಿಲ್ಲಾಧ್ಯಕ್ಷ ರವಿಕುಮಾರ್

Next Post

ಸಹಜ ಸ್ಥಿತಿಯತ್ತ ಶಿವಮೊಗ್ಗ: ಇಂದಿನಿಂದ ರಾತ್ರಿ 10ರವರೆಗೆ ಮದ್ಯಮಾರಟಕ್ಕೆ ಅನುಮತಿ: ಡಿಸಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಇಂದು ಸಂಜೆ ಪರಿಸ್ಥಿತಿ ಅವಲೋಕಿಸಿ ಕರ್ಫ್ಯೂ, ಸೆಕ್ಷನ್ ಮುಂದುವರಿಕೆ ನಿರ್ಧಾರ

ಸಹಜ ಸ್ಥಿತಿಯತ್ತ ಶಿವಮೊಗ್ಗ: ಇಂದಿನಿಂದ ರಾತ್ರಿ 10ರವರೆಗೆ ಮದ್ಯಮಾರಟಕ್ಕೆ ಅನುಮತಿ: ಡಿಸಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಹೆನ್ಕೆಲ್‌ ನ ಅತ್ಯಾಧುನಿಕ ಅಪ್ಲಿಕೇಶನ್ ಸೆಂಟರ್ ಆರಂಭ | ಬೆಂಗಳೂರಿನಲ್ಲಿ ವಿಶ್ವದರ್ಜೆಯ ಎಲೆಕ್ಟ್ರಾನಿಕ್ಸ್ ಕೋ- ಇನ್ನೋವೇಶನ್ ಹಬ್ ಸ್ಥಾಪನೆ

ಹೆನ್ಕೆಲ್‌ ನ ಅತ್ಯಾಧುನಿಕ ಅಪ್ಲಿಕೇಶನ್ ಸೆಂಟರ್ ಆರಂಭ | ಬೆಂಗಳೂರಿನಲ್ಲಿ ವಿಶ್ವದರ್ಜೆಯ ಎಲೆಕ್ಟ್ರಾನಿಕ್ಸ್ ಕೋ- ಇನ್ನೋವೇಶನ್ ಹಬ್ ಸ್ಥಾಪನೆ

March 17, 2026
ಶಿವಮೊಗ್ಗ | ಪ್ರಕೃತಿ ವಿಷಯದ ಚಿತ್ರಕಲೆ ಸ್ಪರ್ಧೆ | ತೀರ್ಥಹಳ್ಳಿಯ ಮೂವರಿಗೆ ಮೊದಲ 3 ಬಹುಮಾನ

ಶಿವಮೊಗ್ಗ | ಪ್ರಕೃತಿ ವಿಷಯದ ಚಿತ್ರಕಲೆ ಸ್ಪರ್ಧೆ | ತೀರ್ಥಹಳ್ಳಿಯ ಮೂವರಿಗೆ ಮೊದಲ 3 ಬಹುಮಾನ

March 17, 2026
ರಾಜ್ಯದಲ್ಲಿ ಕಲುಷಿತ ನೀರಿನ ಆತಂಕ: ಪ್ರತಿ ಜಿಲ್ಲೆಯಲ್ಲೂ NABL ಮಾನ್ಯತೆ ಪಡೆದ ಲ್ಯಾಬ್ ಸ್ಥಾಪನೆಗೆ ಡಾ. ಧನಂಜಯ ಸರ್ಜಿ ಆಗ್ರಹ

ರಾಜ್ಯದಲ್ಲಿ ಕಲುಷಿತ ನೀರಿನ ಆತಂಕ: ಪ್ರತಿ ಜಿಲ್ಲೆಯಲ್ಲೂ NABL ಮಾನ್ಯತೆ ಪಡೆದ ಲ್ಯಾಬ್ ಸ್ಥಾಪನೆಗೆ ಡಾ. ಧನಂಜಯ ಸರ್ಜಿ ಆಗ್ರಹ

March 17, 2026
ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

March 17, 2026
ಬೆಂಗಳೂರು | ರಣಹದ್ದು ಪಕ್ಷಿಧಾಮದಲ್ಲಿ ಎಂಇಎಸ್ ಕಾಲೇಜು ವಿದ್ಯಾರ್ಥಿಗಳಿಂದ ಪ್ಲಾಸ್ಟಿಕ್ ಮುಕ್ತ ಶಿಬಿರ

ಬೆಂಗಳೂರು | ರಣಹದ್ದು ಪಕ್ಷಿಧಾಮದಲ್ಲಿ ಎಂಇಎಸ್ ಕಾಲೇಜು ವಿದ್ಯಾರ್ಥಿಗಳಿಂದ ಪ್ಲಾಸ್ಟಿಕ್ ಮುಕ್ತ ಶಿಬಿರ

March 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL