Friday, August 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಮಾತೃಛಾಯೆಯ ಶಿಕ್ಷಣದ ಗುರುಕುಲು ಆರಂಭವಾಗಲಿ: ವಿದ್ವಾನ್ ರಾಮಚಂದ್ರ ಭಟ್

December 19, 2020
in Small Bytes, ಸೊರಬ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಸೊರಬ: ಯೋಗಶಾಸ್ತ್ರ ಪ್ರಧಾನೀಕರಿಸುವ ಮೂಲಕ ಸಮಾಹಿತಗೊಳಿಸಿ, ಮಾತೃ ಛಾಯೆಯ ಶಿಕ್ಷಣದ ಗುರುಕುಲ ಆರಂಭವಾಗಬೇಕು ಎಂದು ಚೆನ್ನೇನಹಳ್ಳಿ ವೇದವಿಜ್ಞಾನ ಗುರುಕುಲದ ವಿದ್ವಾನ್ ರಾಮಚಂದ್ರಭಟ್ ಕೋಟೆಮನೆ ಹೇಳಿದರು.

ಸೊರಬ ತಾಲೂಕು ವಿದ್ವಾನ್ ರಂಗನಾಥಶರ್ಮಾ ಸೇವಾ ಪ್ರತಿಷ್ಠಾನದ ವತಿಯಿಂದ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಮತ್ತು ಪ್ರಬೋಧಿನಿ ಗುರುಕುಲದ ಸಹಯೋಗದಲ್ಲಿ ಶೃಂಗೇರಿ ಸಮೀಪದ ಹರಿಹರಪುರದ ಗುರುಕುಲದಲ್ಲಿ ಆಯೋಜಿಸಿದ್ದ ಮಹಾಮಹೋಪಾಧ್ಯಾಯ ವಿದ್ವಾನ್ ಎನ್. ರಂಗನಾಥ ಶರ್ಮಾ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.ಮನೆಯಲ್ಲಿ ಸಂಸ್ಕಾರ ಕ್ಷೀಣಿಸಿರುವ ಕಾರಣ ಗುರುಕುಲದ ಶಿಕ್ಷಣ ಕಷ್ಟವಾದರೂ ಪ್ರಸ್ತುತ ಕಾಲಮಾನದಲ್ಲಿ ಮಾನವೀಕ ಮೌಲ್ಯವನ್ನು ವೃದ್ಧಿಸುವ ಹಾಗೂ ಸಂಸ್ಕಾರಯುತ ಜೀವನ ನಿರ್ವಹಣೆಗೆ ಗುರುಕುಲ ಶಿಕ್ಷಣ ಪೂರಕ. ಈ ಹಿನ್ನೆಲೆಯಲ್ಲಿ ಈಗಾಗಲೇ ಬೇರೆಬೇರೆ ದೇಶಗಳಲ್ಲಿ ಇಂತಹ ಶಿಕ್ಷಣ ಆರಂಭವಾಗಿದೆ. ಪ್ರಗತಿಯನ್ನೂ ಕಂಡಿವೆ. ಭರತೀಯ ಜ್ಞಾನದೃಷ್ಟಿ ಜಾಗೃತವಾಗಬೇಕು ಎಂದರು.

ಮನಃಸಂಸ್ಕಾರಕ್ಕೆ ಪೂರಕವಾಗುವ ಸಾಹಿತ್ಯ ಬಳಕೆಯಾಗಬೇಕು. ತೋಚಿದ್ದನ್ನೆಲ್ಲ ಗೀಚುವುದೆ ಸಾಹಿತ್ಯ ಆಗಲಾರದು ಎಂದ ಅವರು ಎನ್. ರಂಗನಾಥ ಶರ್ಮಾ, ಸತ್ಯಕಾಮ ಅವರ ಸಾಹಿತ್ಯವನ್ನ ನೆನಪಿಸಿಕೊಂಡರು. ಶರ್ಮಾರ ಬಗ್ಗೆ ಸ್ವರಚಿತ ಸಂಸ್ಕೃತ ಕಾವ್ಯ ವಾಚಿಸಿದರು.

ಮುಖ್ಯ ಮಾತುಗಾರರಾಗಿ ಆಗಮಿಸಿದ್ದ ಶೃಂಗೇರಿ ವಿದ್ವಾಂಸರಾದ ಡಾ.ಗಿರಿಧರ ಶಾಸ್ತ್ರಿಗಳು ಪ್ರಶಸ್ತಿ ಪುರಸ್ಕೃತ ವಿದ್ವಾನ್ ರಾಮಚಂದ್ರಭಟ್ ಅವರ ಬಗ್ಗೆ ಮಾತನಾಡಿ, ಸಾರ ಗ್ರಹಿತ್ವವುಳ್ಳ ಪ್ರಾಜ್ಞಾರ ಮೂಲಕ ವಿದ್ಯೆ ಕಲಿತರೆ ಶಿಕ್ಷಣ ಸಾರ್ಥಕವಾಗುತ್ತದೆ. ಸಮಾಜಕ್ಕೆ ನಿಸ್ವಾರ್ಥ ಕೊಡುಗೆ ನೀಡುತ್ತಿರುವ ಶ್ರೀಯುತರು ಪೂಜಾರ್ಹರು ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶೃಂಗೇರಿ ಕೇಂದ್ರೀಯ ಸಂಸ್ಕೃತ ವಿವಿ ನಿರ್ದೇಶಕ ವಿ. ಸುಬ್ರಾಯಭಟ್ ಎನ್. ರಂಗನಾಥ ಶರ್ಮಾ ಕೃತಿಗಳ ಕುರಿತು ಅವಲೋಕಿಸಿದರು.

ವಿದ್ವಾನ್ ಎನ್. ರಂಗನಾಥ ಶರ್ಮಾ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಎನ್. ಶ್ರೀಧರಮೂರ್ತಿ ನಡಹಳ್ಳಿ, ಶೃಂಗೇರಿ ಅಭಾಸಾಪ ಅಧ್ಯಕ್ಷ ಎಂ.ಎಂ.ಪ್ರಭಾಕರ ಕಾರಂತ ಉಪಸ್ಥಿತರಿದ್ದರು.

ಅಭಾಸಾಪ ರಾಜ್ಯ ಸಂಘಟನಾ ಕಾರ್ಯದರ್ಶಿ ನಾರಾಯಣ ಶೆವಿರೆ, ರಾಜ್ಯ ಕಾರ್ಯಕಾರಿ ಸದಸ್ಯರಾದ ಜಗದೀಶ್‌ಭಂಡಾರಿ, ಗುರುರಾಜ ಗಂಟಿಹೊಳಿ, ಗುರುಕುಲದ ಪ್ರಮುಖ ಉಮೇಶ್, ಸಿದ್ಧಾಪುರ ಅಭಾಸಾಪ ಸಂಚಾಲಕ ಶ್ರೀಪಾದಭಟ್, ಪೂರ್ಣಿಮಾಶೆಟ್ಟಿ, ಜಯಶ್ರೀ, ನಾಗಭೂಷಣ, ಸುವರ್ಣ, ಗುರುಕುಲದ ಅಧ್ಯಾಪಕ ವರ್ಗದವರು, ಶಿಕ್ಷಣಾರ್ಥಿಗಳು, ಸಾಹಿತ್ಯಾಸಕ್ತರು ಇದ್ದರು.

ಅಭಾಸಾಪ ರಾಜ್ಯ ಪ್ರಧಾನ ಕಾರ್ಯದರ್ಶಿ ರಘುನಂದನಭಟ್ ನರೂರು ಪ್ರಾಸ್ತಾವಿಕ ಮಾತನಾಡಿದರು. ಗಾಯತ್ರಿ ನಾಗರಾಜ್ ಪ್ರಾರ್ಥಿಸಿ, ಕೊಪ್ಪ ಗಿರಿಧರ ನಿರೂಪಿಸಿದರು. ಶ್ರೀಪಾದ ಬಿಚ್ಚುಗತ್ತಿ ಸ್ವಾಗತಿಸಿ, ಉಪನ್ಯಾಸಕ ರಾಘವೇಂದ್ರ ಸಮ್ಮಾನ ಪಾತ್ರ ಓದಿದರು. ಭಾರತಿ ವಂದಿಸಿದರು.

(ವರದಿ: ಮಧುರಾಮ್, ಸೊರಬ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteLatest News KannadaLocal NewsMalnad NewsShimogaShivamoggaShivamogga NewsSorabaಮಲೆನಾಡು ಸುದ್ಧಿಶಿವಮೊಗ್ಗ ನ್ಯೂಸ್ಸೊರಬ
Previous Post

ಶಿವಮೊಗ್ಗ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಯಂ ಘೋಷಿತ ಆಸ್ತಿ ತೆರಿಗೆ ಹೆಚ್ಚಳ: ಎಷ್ಟು ಏರಿಕೆಯಾಗಿದೆ? ಇಲ್ಲಿದೆ ಮಾಹಿತಿ

Next Post

ಶಿವಮೊಗ್ಗದ ಕನ್ಯಕಾಪರಮೇಶ್ವರಿ ದೇವಾಲಯದಲ್ಲಿ ನಡೆಯಿತು ಅಚ್ಚರಿಯ ಪವಾಡ! ಇಷ್ಟಕ್ಕೂ ನಡೆದಿದ್ದೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗದ ಕನ್ಯಕಾಪರಮೇಶ್ವರಿ ದೇವಾಲಯದಲ್ಲಿ ನಡೆಯಿತು ಅಚ್ಚರಿಯ ಪವಾಡ! ಇಷ್ಟಕ್ಕೂ ನಡೆದಿದ್ದೇನು?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಾಂತಿಭಂಗ, ಕೊಲೆಯತ್ನ ಆರೋಪಿಗೆ 10 ವರ್ಷ ಶಿಕ್ಷೆ 

August 1, 2025

ಆ.3 | ಪ್ರತಿಭಾ ಪುರಸ್ಕಾರ, ವಿದ್ಯಾನಿಧಿ ವಿತರಣೆ, ಸುವರ್ಣ ದಾಂಪತ್ಯ ಸನ್ಮಾನ ಸಮಾರಂಭ

August 1, 2025

ಸೋಸಲೆ ಶ್ರೀ ವ್ಯಾಸರಾಜ ಮಠಾಧೀಶ ಶ್ರೀ ಶ್ರೀ ವಿದ್ಯಾಶ್ರೀಶತೀರ್ಥರಿಗೆ ಭವ್ಯ ಮೆರವಣಿಗೆ ಮತ್ತು ನಾಣ್ಯ-ಧಾನ್ಯಗಳಿಂದ ತುಲಾಭಾರ

August 1, 2025

ಎಂಪಿಎಂ ಕಾರ್ಖಾನೆ ಪುನರ್ ಆರಂಭಿಸಿ: ಸಿಎಂಗೆ ಶಾಸಕ ಸಂಗಮೇಶ್ವರ್ ಮನವಿ

August 1, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಾಂತಿಭಂಗ, ಕೊಲೆಯತ್ನ ಆರೋಪಿಗೆ 10 ವರ್ಷ ಶಿಕ್ಷೆ 

August 1, 2025

ಆ.3 | ಪ್ರತಿಭಾ ಪುರಸ್ಕಾರ, ವಿದ್ಯಾನಿಧಿ ವಿತರಣೆ, ಸುವರ್ಣ ದಾಂಪತ್ಯ ಸನ್ಮಾನ ಸಮಾರಂಭ

August 1, 2025

ಸೋಸಲೆ ಶ್ರೀ ವ್ಯಾಸರಾಜ ಮಠಾಧೀಶ ಶ್ರೀ ಶ್ರೀ ವಿದ್ಯಾಶ್ರೀಶತೀರ್ಥರಿಗೆ ಭವ್ಯ ಮೆರವಣಿಗೆ ಮತ್ತು ನಾಣ್ಯ-ಧಾನ್ಯಗಳಿಂದ ತುಲಾಭಾರ

August 1, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!