Friday, September 29, 2023
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಜೀವನದ ಸಮಸ್ಯೆಗೆ ಸಾಹಿತ್ಯ ಸಂಜೀವಿನಿ: ಡಾ.ಎಂ.ಕೆ.ಭಟ್ ಅಭಿಮತ

ಸೊರಬ ತಾಲೂಕು 8ನೇ ಕನ್ನಡ ಸಾಹಿತ್ಯ ಸಮ್ಮೇಳನ

February 10, 2021
in Small Bytes, ಸೊರಬ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಸೊರಬ: ಕನ್ನಡ ಭಾಷೆ ನೆಲ ಜಲ ಸಮಸ್ಯೆಗಳು ಬಂದಾಗ ಸಮಸ್ತ ಕನ್ನಡಿಗರು ಪಕ್ಷಬೇಧ, ಧರ್ಮಬೇಧ ಮರೆತು ಒಂದಾಗಿ ಹೋರಾಟ ಮಾಡದೆ ನುಣುಚಿಕೊಳ್ಳುವ ಕನ್ನಡ ದ್ರೋಹಿಗಳಿದ್ದಾರೆ ಎಂದು ತಾಲೂಕು 8ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ ಡಾ.ಎಂ.ಕೆ.ಭಟ್ ವಿಷಾಧದ ನುಡಿಗಳನ್ನಾಡಿದರು.

ತಾಲೂಕಿನ ಜಡೆ ಸಂಸ್ಥಾನ ಮಠದ ಆವರಣದಲ್ಲಿ ತಾಲೂಕು ಕಸಾಪ ಹಾಗೂ ಜಡೆ ಘಟಕದ ವತಿಯಿಂದ ಬುಧವಾರ ಏರ್ಪಡಿಸಿದ್ದ ತಾಲೂಕು 8ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರ ನುಡಿಗಳನ್ನಾಡಿದರು.

ಕನ್ನಡ ನಾಡಿನಲ್ಲಿ ಪ್ರತಿಯೊಬ್ಬರೂ ಕನ್ನಡ ಭಾಷೆ ಮಾತನಾಡಲು, ಬರೆಯಲು ಕಲಿಯಬೇಕು. ಸರಕಾರ ಕನ್ನಡ ಭಾಷೆ, ಜನರಿಗೆ ಹೆಚ್ಚಿನ ಅವಕಾಶಗಳನ್ನು ಒದಗಿಸುವಂತೆ ಕನ್ನಡಿಗರು ಹೋರಾಟ ನಡೆಸಬೇಕು. ನಾಡಿನ ಜನರಿಗೆ ಕನ್ನಡ ಭಾಷಾ ಮೀಸಲಾತಿ ಬೇಕೇ ವಿನಃ ಜಾತಿ ಮೀಸಲಾತಿ ಅಲ್ಲ. ಕನ್ನಡ ಉದ್ಯೋಗ ಒದಗಿಸಿ ಅನ್ನದ ಭಾಷೆಯಾಗುವಂತೆ ಕಟ್ಟಬೇಕು. ಪ್ರಾಥಮಿಕ ಶಿಕ್ಷಣ ಕನ್ನಡ ಮಾಧ್ಯಮದಲ್ಲಿಯೇ ಕೊಡಬೇಕು. ಮೆಡಿಕಲ್, ಇಂಜಿನಿಯರಿಂಗ್ ಹಾಗೂ ಉನ್ನತ ಶಿಕ್ಷಣ ವ್ಯಾಸಂಗಗಳಲ್ಲಿ ಹೆಚ್ಚಿನ ಮೀಸಲಾತಿ ನೀಡಬೇಕು. ಉದ್ಯೋಗದ ನಿರ್ಣಾಯಕ ಪರೀಕ್ಷೆಗಳಲ್ಲಿ ಕನ್ನಡ ಮಾಧ್ಯಮದವರಿಗೆ ಹೆಚ್ಚುರಿ 15 ಅಂಕಗಳನ್ನು ನೀಡಬೇಕು. ಆಡಳಿತ ಭಾಷೆ ಅಕ್ಷರಶಃ ಕಾರ್ಯರೂಪಕ್ಕೆ ಬಂದು ಕನ್ನಡ ನಿರ್ಲಕ್ಷಿಸುವವರಿಗೆ ಶಿಕ್ಷೆ ನೀಡಬೇಕೆಂದು ಆಗ್ರಹಿಸಿದರು.

ತಾಲೂಕು ಸಾಹಿತ್ಯ ಸಂಶೊಧನಾ ಕ್ಷೇತ್ರದಲ್ಲಿ ಗಮನಾರ್ಹವಾಗಿದೆ. ಕಾದಂಬರಿ ಬರೆದು ಚಲನಚಿತ್ರದ ಮೂಲಕ ಗಮನ ಸೆಳೆದ ನಡಹಳ್ಳಿ ರಂಗನಾಥ ಶರ್ಮ ಸೇರಿದಂತೆ ತಾಲೂಕಿ ಸಾಹಿತಿಗಳನ್ನು ನೆನಪಿಸಿಕೊಂಡ ಅವರು ಶೋಷಣೆ ಹಾಗೂ ಮೂಢನಬಿಕೆಗಳ ವಿರುದ್ಧ ಧ್ವನಿ ಎತ್ತಿದ ಬಂಡಾಯ ಸಾಹಿತ್ಯವನ್ನು ಒಪ್ಪಿಕೊಳ್ಳುತ್ತೇನೆ. ಜಾತಿ, ವರ್ಗರಹಿತವಾಗಿ ಉತ್ತಮ ಸಮಾಜ ನಿರ್ಮಾಣವಾಗಬೇಕು. ಜೀವನದ ಸಮಸ್ಯೆಗೆ ಸಾಹಿತ್ಯ ಸಂಜೀವಿನಿಯಾಗಿದೆ. ಸ್ಥಳೀಯವಾಗಿರುವ ನದಿ, ದೇವಸ್ಥಾನ, ಕೆರೆಕಟ್ಟೆಗಳು ಹಾಗೂ ಜನರನ್ನು ಗೌರವದಿಂದ ಕಾಣಬೇಕು. ಕುವೆಂಪು, ಬೇಂದ್ರೆ, ಕಾರಂತ ಈ ನೆಲೆದಲ್ಲಿ ಮತ್ತೆ ಜನಿಸಲು ಮಕ್ಕಳಿಗೆ ಸಾಹಿತ್ಯದ ಹುಚ್ಚು ಹತ್ತಿಸಬೇಕು. ಯಾರ ಮನೆಯಲ್ಲಿ ಮಕ್ಕಳಿಗೆ ಸರಿಯಾದ ಶಿಕ್ಷಣ, ಸಂಸ್ಕಾರ ಸಿಗುವುದಿಲ್ಲವೋ ಆ ಮನೆಯಲ್ಲಿ ಭಯೋತ್ಪಾದಕರು ಜನಿಸುತ್ತಾರೆ. ಬಡವರಿಗೆ ಮದ್ಯ ಕುಡಿಸುವ ಮೂಲಕ ಅವರ ಮನೆ ಹಾಳು ಮಾಡಿ ಸರಕಾರ ನಡೆಸುವುದು ಸರಿಯಲ್ಲ. ರೈತರು ದೇಶದ ಬೆನ್ನೆಲುಬಾಗಿದ್ದು, ಸರಕಾರ ಅವರ ಬೆನ್ನು ಮೂಳೆ ಮುರಿಯುವ ಕೆಲಸ ಮಾಡಬಾರದು. ಜ್ಯೋತಿಷಿಗಳ ಮಾತುಕೇಳಿ ಭವಿಷ್ಯ ನಾಶಮಾಡಿಕೊಳ್ಳಬೇಡಿ ಎಂದ ಅವರು ಜಡೆ ಗ್ರಾಮದಲ್ಲಿ ಜಟಾಯು ಪಕ್ಷಿ ಹೆಣ್ಣಿನ ರಕ್ಷಣೆ ಮಾಡಿದಕ್ಕೆ ಹಾಗೂ ಜಟಾಯುಮುನಿ ತಪಸ್ಸು ಆಚರಿಸಿದ ಸ್ಥಳವಾಗಿದ್ದರಿಂದ ಜಡೆ ಎಂಬ ಹೆಸರು ಬಂದಿದೆ ಎಂದರು.

ಸಮ್ಮೇಳನ ಉದ್ಘಾಟಿಸಿ ಶಾಸಕ ಎಸ್.ಕುಮಾರ್ ಬಂಗಾರಪ್ಪ ಮಾನತಾಡಿ ರಾಜಕೀಯ ದುರುದ್ದೇಶಕ್ಕಾಗಿ ನಾಡುನುಡಿ ಭಾಷೆ ಜಾತಿ ಬಳಕೆ ಸಲ್ಲದು, ಕಾವೇರಿ ನೀರನ್ನು ಕುಡಿಯುವರೆಲ್ಲರು ಕನ್ನಡಿಗರು ಎಂದ ಅವರು ಕನ್ನಡ ಮೊದಲ ರಾಜ ವಂಶಸ್ಥರು ಆಳಿದ ಬನವಾಸಿಯಲ್ಲಿ ವಿಶ್ವ ವಿದ್ಯಾನಿಲಯ ಸ್ಥಾಪಿಸಬೇಕೆಂದು ಸರ್ಕಾರಕ್ಕೆ ಒತ್ತಾಯಿಸುವುದಾಗಿ ತಿಳಿಸಿದರು.


ಜಡೆ ಸಂಸ್ಥಾನ ಮಠದ ಡಾ.ಮಹಾಂತ ಸ್ಚಾಮೀಜಿ ಸಾನ್ನಿಧ್ಯ ವಹಿಸಿದ್ದರು. ಜಿಲ್ಲಾ ಕಸಾಪ ಅಧ್ಯಕ್ಷ ಡಿ.ಬಿ.ಶಂಕರಪ್ಪ ಅವರು ಆಶಯ ನುಡಿಗಳನ್ನಾಡಿದರು. ಸಮ್ಮೇಳನ ಸಂಚಾಲಕ ವಿಜೇಂದ್ರಕುಮಾರ್ ಮಾತನಾಡಿದರು.

ಜಿ.ಪಂ ಸದಸ್ಯ ಶಿವಲಿಂಗೇಗೌಡ ಅವರು ಸಮ್ಮೇಳನದ ಸರ್ವಾಧ್ಯಕ್ಷರ ನೇತೃತ್ವದ ತಾಯಿ ಭುವನೇಶ್ವರಿಯ ಮೆರವಣಿಗೆಗೆ ಚಾಲನೆ ನೀಡಿದರು. ಮೆರವಣಿಗೆಯು ಜನಪದ ಕಲಾ ತಂಡಗಳಿಂದ ಜಡೆಯ ಈಶ್ವರ ಬಸವಣ್ಣ ದೇವಸ್ಥಾನದಿಂದ ಸಂಸ್ಥಾನ ಮಠದ ವರೆಗೆ ಸಾಂಗವಾಗಿ ನೆರವೇರಿತು.

ತಾ.ಪಂ ಸದಸ್ಯೆ ಅಂಜಲಿ ಸಂಜೀವ ಚಿತ್ರಕಲಾ ಪ್ರದರ್ಶನ ಉದ್ಘಾಟಿಸಿದರು.  ಜಿಲ್ಲಾ ಕಸಾಪ ಕಾರ್ಯದರ್ಶಿ ರುದ್ರಮುನಿ ಎನ್. ಸಜ್ಜನ್ ಅವರು ಶಿಕ್ಷಕಿ ಶ್ರೀಮತಿ ಜೋಷಿ ಅವರ ಭಾವ ಅರಳಿದಾಗ’ ಕವನ ಸಂಕಲನ ಬಿಡುಗಡೆ ಮಾಡಿದರು. ಜಡೆ ಹಿರೇಮಠದ ಘನಬಸವ ಅಮರೇಶ್ವರ ಶಿವಾಚಾರ್ಯ ಸ್ವಾಮೀಜಿ ಹಾಗೂ ಶಾಂತಪುರ ಮಠದ ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಸಮ್ಮುಖ ವಹಿಸಿದ್ದರು. ಶಿಕ್ಷಕ ಅಶೋಕ್ ತತ್ತೂರು ಮತ್ತು ತಂಡ ನಾಡಗೀತೆ ಹಾಗೂ ರೈತಗೀತೆ ಹಾಡಿದರು. ಜಡೆ ಕಸಾಪ ಅಧ್ಯಕ್ಷ ಮೃತ್ಯುಂಜಯಗೌಡ ಸ್ವಾಗತಿಸಿ, ಕಾರ್ಯದರ್ಶಿ ಎನ್ ಲಲಿತಾ ವಂದಿಸಿ, ಬಿಆರ್‌ಪಿ ಮಂಜಪ್ಪ ನಿರೂಪಿಸಿದರು.

ಕಸಾಪ ಅಧ್ಯಕ್ಷ ಮಧುರಾಯ್ ಜಿ.ಶೇಟ್ ಅಧ್ಯಕ್ಷತೆ ವಹಿಸಿದ್ದರು. ನಿಕಟಪೂರ್ವ ಸಮ್ಮೇಳನಾಧ್ಯಕ್ಷ ಸೂರ್ಯನಾರಾಯಣ ಹೆಗಡೆ, ನಿಕಟಪೂರ್ವ ಅಧ್ಯಕ್ಷ ಹಾಲೇಶ ನವುಲೆ, ಕೋಶಾಧ್ಯಕ್ಷ ಮಹೇಶ್ ಗೋಖಲೆ, ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಹುನವಳ್ಳಿ, ಉಳವಿ ಘಟಕದ ಅಧ್ಯಕ್ಷ ಶಿವಕುಮಾರ್, ಆನವಟ್ಟಿ ಘಟಕದ ಅಧ್ಯಕ್ಷ ಉಮೇಶ್ ಬಿಚ್ಚುಗತ್ತಿ, ರಾಜಶೇಖರ್ ಪಾಟೀಲ್, ಬೋರ್ಕೆ ಮಾಸ್ತರ್, ವಿಶ್ವನಾಥ ನಾಡಿಗೇರ, ಕಾಳಿಂಗರಾಜ್ ಇತರರಿದ್ದರು.

(ವರದಿ: ಮಧುರಾಮ್, ಸೊರಬ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteLatest News KannadaLocal NewsMalnad NewsSahitya sammelanaShimogaShivamoggaShivamogga NewsSorabaಕನ್ನಡ ಭಾಷೆಸೊರಬ
Previous Post

ಕರ್ನಾಟಕವನ್ನು ಅಗ್ರಿ ಸ್ಟಾರ್ಟಪ್ ಹಬ್ ಆಗಿಸುವ ಗುರಿಯಿದೆ: ಬಿ.ಸಿ. ಪಾಟೀಲ್

Next Post

ದಾಸಸಾಹಿತ್ಯದ ಮೇರುಶೃಂಗ "ಶ್ರೀ ಪುರಂದರದಾಸರು"

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ದಾಸಸಾಹಿತ್ಯದ ಮೇರುಶೃಂಗ "ಶ್ರೀ ಪುರಂದರದಾಸರು"

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/https://kalahamsa.in/services/https://kalahamsa.in/services/

Recent News

ಕಾಂಗ್ರೆಸ್ ವಿರುದ್ಧ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ತೀವ್ರ ವಾಗ್ದಾಳಿ

September 28, 2023

ಕಿಕ್ಕಿರಿದ ಜನಸ್ತೋಮದ ನಡುವೆ ಹಿಂದೂ ಮಹಾಸಭಾ ಗಣಪತಿ ಅದ್ಧೂರಿ ಮೆರವಣಿಗೆ

September 28, 2023

ರಾಜ್ಯದ ವಿಮಾನ ನಿಲ್ದಾಣಗಳ ಬಳಿ ಲಾಜಿಸ್ಟಿಕ್ ಕೇಂದ್ರ ಸ್ಥಾಪಿಸಲು ಆಹ್ವಾನ: ಸಚಿವ ಎಂ. ಬಿ. ಪಾಟೀಲ

September 28, 2023

ನಿಖರ ಬೆಳೆ ಸಮೀಕ್ಷೆ ನಡೆಸಿ ರೈತರಿಗೆ ಆತ್ಮವಿಶ್ವಾಸ ತುಂಬಿ: ಅಧಿಕಾರಿಗಳಿಗೆ ಕೃಷಿ ಸಚಿವರ ಸೂಚನೆ

September 28, 2023
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕಾಂಗ್ರೆಸ್ ವಿರುದ್ಧ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ತೀವ್ರ ವಾಗ್ದಾಳಿ

September 28, 2023

ಕಿಕ್ಕಿರಿದ ಜನಸ್ತೋಮದ ನಡುವೆ ಹಿಂದೂ ಮಹಾಸಭಾ ಗಣಪತಿ ಅದ್ಧೂರಿ ಮೆರವಣಿಗೆ

September 28, 2023

ರಾಜ್ಯದ ವಿಮಾನ ನಿಲ್ದಾಣಗಳ ಬಳಿ ಲಾಜಿಸ್ಟಿಕ್ ಕೇಂದ್ರ ಸ್ಥಾಪಿಸಲು ಆಹ್ವಾನ: ಸಚಿವ ಎಂ. ಬಿ. ಪಾಟೀಲ

September 28, 2023
  • About
  • Advertise
  • Privacy & Policy
  • Contact

© 2022 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2022 Kalpa News - All Rights Reserved | Powered by Kalahamsa Infotech Pvt. ltd.

Login to your account below

Forgotten Password?

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!