Thursday, June 12, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಸೊರಬ

ಹಳೇ ಸೊರಬದ ಕೆರೆ ಜೀವಂತ ಸಮಾಧಿ! ಇದು ಜಲಮೂಲದ ಕಣ್ಣೀರ ಕತೆ

April 24, 2024
in ಸೊರಬ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಹಿಂದೆಂದೂ ಕಾಣದಂತಹ ಉಷ್ಣತೆ, ದಿನದಿಂದ ದಿನಕ್ಕೆ ಪಾತಾಳ ಮುಟ್ಟುತ್ತಿರುವ ನೀರು. ಕೃಷಿಗಿರಲಿ ಕುಡಿಯುವ ನೀರಿಗೂ ಪರದಾಡುವ ಪರಿಸ್ಥಿತಿಯಲ್ಲಿ ನೀರಿನ ಮೂಲಕ್ಕೆ ಕೈಹಾಕುವ ಮೂಲಕ ಪರಿಸರ ಮಾರಕ ಚಟುವಟಿಕೆ ಹಳೇಸೊರಬದಲ್ಲಿ ಪ್ರತ್ಯಕ್ಷದರ್ಶಿಯಾಗಿದೆ.

ಪಟ್ಟಣ ಹೊರವಲಯದ ಹಳೇಸೊರಬ ಐತಿಹಾಸಿಕ ಕೆರೆ ರಸ್ತೆ ಅಗಲೀಕರಣದಿಂದಾಗಿ ತನ್ನ ನೀರಿನ ಸಾಮರ್ಥ್ಯ ವ್ಯಾಪ್ತಿಯನ್ನು ಕಿರಿದಾಗಿಸಿಕೊಂಡಿದೆ.
ತೆರೆದ ಬಾವಿ, ಕೊಳವೆಬಾವಿಗೆ ಅಗತ್ಯ ಮೂಲವಾದ, ಗ್ರಾಮದ ನೂರಾರು ಎಕರೆ ಕೃಷಿಭೂಮಿಗೆ ನೂರಾರು ವರ್ಷಗಳಿಂದ ನೆರವಾಗಿ ಜನತೆಯ ಜೀವ ಜಲ ಸಂಗ್ರಹಣೆಯ ಕೆರೆ ಪ್ರಸ್ತುತ ಸುಮಾರು ನಾನೂರು ಅಡಿಯಷ್ಟು ಉದ್ದಕ್ಕೆ ಸುಮಾರು ಹನ್ನೆರಡು ಅಡಿ ಅಗಲ ವಿಸ್ತಾರದಲ್ಲಿ ಮಣ್ಣು ಹಾಕಿ ಮುಚ್ಚಲಾಗಿದೆ. ಇದರಿಂದಾಗಿ ಶೇ. 20-25 ರಷ್ಟು ಭವಿಷ್ಯದಲ್ಲಿ ನೀರಿನ ಸಂಗ್ರಹಣಾ ಸಾಮರ್ಥ್ಯ ಕೊರತೆ ಎದುರಿಸಬೇಕಿದೆ.

Also read: ನೆನಪಿಡಿ! ನನ್ನ ಕ್ರಮ ಸಂಖ್ಯೆ 8, ನನ್ನ ಚಿನ್ಹೆ ಕಬ್ಬಿನ ಜಲ್ಲೆ ಜೊತೆಗಿನ ರೈತ | ಕೆ.ಎಸ್. ಈಶ್ವರಪ್ಪ ಸ್ಪಷ್ಟನೆ

ಸಾಲದೆಂಬಂತೆ ಇದೇ ಕೆರೆಯ ಹಿಂಬದಿ ಅವೈಜ್ಞಾನಿಕವಾಗಿ ಮಣ್ಣು ತೆಗೆದು ನೀರು ಸಂಗ್ರಹಣೆಗೆ ತೊಡಕ್ಕನ್ನುಂಟು ಮಾಡಿದ್ದಾರೆ. ಗ್ರಾಮದ ಕೆಲವರು ಅಭಿವೃದ್ಧಿ ಕಾರ್ಯ ಅಡ್ಡಿಪಡಿಸಬೇಡಿ ಎಂದರೆ ಕೆಲವರು ಕೆರೆ ಮುಚ್ಚಿ ಅಭಿವೃದ್ಧಿ ಮಾಡುವುದು ಯಾವ ರೀತಿಯ ಅಭಿವೃದ್ಧಿ ಎಂಬ ದ್ವಂದ್ವ ಹೇಳಿಕೆಗಳನ್ನು ನೀಡುತ್ತಾರೆ. ಹಾಗಾಗಿ, ಸಾಂಘಿಕ ಕೆರೆ ರಕ್ಷಣೆ ವಿಚಾರ ಕೆರೆಯ ಜೊತೆಗೇ ಹೂತು ಹೋಗಿದೆ.

ರಸ್ತೆ ನಿರ್ಮಾಣಕ್ಕಾಗಿ ಅನುಮತಿ ಪಡೆಯದೆ ಕೆರೆಗಳಲ್ಲಿ 10 ಅಡಿಗೂ ಹೆಚ್ಚು ಮಣ್ಣು ಲೂಟಿ ಮಾಡುತ್ತಿದ್ದರೂ, ಸಂಬಂಧಿಸಿದ ಇಲಾಖೆಗಳು ಮಾತ್ರ ಮೌನಕ್ಕೆ ಶರಣಾಗಿರುವುದು ಸಂಶಯಕ್ಕೆ ಕಾರಣವಾಗಿದೆ.

ರಸ್ತೆ ವಿಸ್ತರಿಸಲು ಸುಮಾರು 8-10 ಅಡಿ ಕೆರೆಹುಗಿದು ಮಣ್ಣು ಏರಿಸುತ್ತಿದ್ದು ಕೆರೆಯ ಮಣ್ಣನ್ನೆ ಬಳಸಲಾಗಿದೆ. ಇಲ್ಲಿನ ಬೃಹತ್ ಮರವೊಂದನ್ನು ತೆಗೆಯಲಿದ್ದು ಅದರ ನಿರ್ಜೀವ ಬೇರುಗಳು ಕೆರೆಯ ಏರಿಯನ್ನು ಸಡಿಲಗೊಳಿಸಲಿದೆ. ತರಾತುರಿಯಿಂದ ಹಣ ಮಂಜೂರಾತಿ ಗಾಗಿ ಕಳಪೆ ಕಾಮಗಾರಿ ನಡೆದಿದೆ. ಕೆರೆ ಹುಗಿದಿದ್ದು ತೀರಾ ದುಷ್ಕೃತ್ಯವೆಂದೆ ಭಾವಿಸಬೇಕಿದೆ.
-ಚಿದಾನಂದ ಗೌಡ, ಅಧ್ಯಕ್ಷರು, ಸಾರ್ವಜನಿಕ ಹಿತ ರಕ್ಷಣಾ ವೇದಿಕೆ

ಸೊರಬದಲ್ಲಿ ಕೆರೆಗಳ ಸಂಖ್ಯೆ ಹೆಚ್ಚಿರುವುದು ಹೆಗ್ಗಳಿಕೆಯೇನಲ್ಲ. ಇಲ್ಲಿನ ಭೂಮಿಗೆ ಅದರ ಅವಶ್ಯಕತೆಯನ್ನು ಮನಗಂಡು ಪೂರ್ವಿಜರು ಇತಿಹಾಸ ಕಾಲದಲ್ಲಿ ರಚಿಸಿಕೊಟ್ಟಿದ್ದಾರೆ. ಅವುಗಳನ್ನು ಉಳಿಸಿಕೊಳ್ಳುವ ಸಾಮಾನ್ಯ ಜ್ಞಾನವನ್ನು ಹೊಂದದ ಆಡಳಿತ ವ್ಯವಸ್ಥೆ ಇಂದಾಗಿ ಮನುಷ್ಯ ಕುಲದ ನಾಶಕ್ಕೆ ಮುಂದಾಗಿರುವುದು ಖೇದಕರ ಸಂಗತಿ.
-ಶ್ರೀಪಾದ ಬಿಚ್ಚುಗತ್ತಿ, ಕಾರ್ಯಕರ್ತ, ಪರ್ಯಾವರಣ, ಸಂರಕ್ಷಣಾ ಗತಿವಿಧಿ

ಗಣಿ ಮತ್ತು ಭೂವಿಜ್ಞಾನ ಇಲಾಖೆಯು ಅನುಮತಿ ನೀಡುವ ಸಂದರ್ಭದಲ್ಲಿ ಸಾಮಾನ್ಯವಾಗಿ ಗರಿಷ್ಠ 1.50 ಮೀಟರ್‌ ಆಳದವರೆಗೆ ಮಾತ್ರವೇ ಹೂಳು ತೆಗೆಯಲು ಅನುಮತಿ ನೀಡಲಾಗುತ್ತದೆ. ಜತೆಗೆ ನೀರಿನ ಸಂಗ್ರಹ ಸಾಮಾರ್ಥ್ಯವನ್ನು ಹೊಂದಿರುವ ಮಣ್ಣಿನ ತಾಯಿ ಪದರಕ್ಕೆ ಹಾನಿಯಾಗದಂತೆ ಹೂಳು ತೆಗೆಯಬೇಕೆಂಬ ನಿಯಮವಿದ್ದರೂ ಪಾಲನೆಯಾಗುತ್ತಿಲ್ಲ.
ಜತೆಗೆ ಹೂಳು ಮಣ್ಣು ತೆಗೆದ ಹಳ್ಳದಲ್ಲಿ ನಾಲ್ಕು ದಿಕ್ಕುಗಳಿಂದ ನಿಗದಿತ ಇಳಿಜಾರು ತೆಪ್ಪೆ ದೋಣಿ ಆಕಾರದಲ್ಲಿ ಮಾಡಿ ದನ, ಕರು, ಮಕ್ಕಳು ಹಾಗೂ ಇತರರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಬೇಕಂಬ ನಿಯಮ ವಿಧಿಸಲಾಗಿದ್ದರೂ, ಯಾವುದೇ ನಿಯಮಗಳನ್ನು ಪಾಲನೆ ಮಾಡದೆ 10 ಅಡಿಗಳಿಗೂ ಹೆಚ್ಚಿನ ಆಳದವರೆಗೆ ಮಣ್ಣು ತೆಗೆದಿರುವುದು ಅಪಾಯಕ್ಕೆ ಆಹ್ವಾನ ನೀಡುವಂತಿದೆ.

ಒಟ್ಟಾರೆ ಐತಿಹಾಸಿಕ, ಜೀವಜಲದ ಆಗರವಾದ ಕೆರೆಯನ್ನು ರಸ್ತೆ ನುಂಗಿದೆ. ವೆಚ್ಛ ಅಧಿಕವಾದರೂ ಕೆರೆಯಲ್ಲಿ ಪಿಲ್ಲರ್ ನಿರ್ಮಿಸಿ ಫ್ಲೈ ಓವರ್ ನಿರ್ಮಿಸಿ ನೀರು ಸಂಗ್ರಹಣೆಯನ್ನು ಕಾಯ್ದುಕೊಳ್ಳಬಹುದಿತ್ತು. ನಮ್ಮ ಆಡಳಿತಕ್ಕೆ ನೀರಿಗಿಂತಲೂ ರಸ್ತೆ ನಿರ್ಮಾಣಕ್ಕೆ ಮಂಜೂರಾಗುವ ಹಣ ಮುಖ್ಯ. ನಾವೂ ಕೂಡ ಉಚಿತ ಕೊಡುಗೆಗೆ ನಮ್ಮನ್ನೆ ಮಾರಿಕೊಳ್ಳುವ ಮನೋಭಾವವನ್ನು ಬೆಳೆಸಿಕೊಂಡಿರುವ ಪರಿಣಾಮ ಮನಃಶಾಸ್ತ್ರಜ್ಞರು ಹೇಳುವಂತೆ ನಮ್ಮ ಕುಲದ ನಾಶಕ್ಕೆ ನಾವೇ ಮುಂದಾಗಿರುವುದು ಖೇದಕರ ಸಂಗತಿ.

(ವಿಶೇಷ ವರದಿ: ಮಧು ರಾಮ್ ಸೊರಬ )

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240419-WA0018.mp4
http://kalpa.news/wp-content/uploads/2024/02/VID-20240229-WA0025.mp4

 

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga NewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Previous Post

ನೆನಪಿಡಿ! ನನ್ನ ಕ್ರಮ ಸಂಖ್ಯೆ 8, ನನ್ನ ಚಿನ್ಹೆ ಕಬ್ಬಿನ ಜಲ್ಲೆ ಜೊತೆಗಿನ ರೈತ | ಕೆ.ಎಸ್. ಈಶ್ವರಪ್ಪ ಸ್ಪಷ್ಟನೆ

Next Post

ಬದಲಾವಣೆಗಾಗಿ ಗೀತಾಗೆ ಜನರ ಬೆಂಬಲ | ನಟ ಶಿವರಾಜಕುಮಾರ್ ಭರವಸೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬದಲಾವಣೆಗಾಗಿ ಗೀತಾಗೆ ಜನರ ಬೆಂಬಲ | ನಟ ಶಿವರಾಜಕುಮಾರ್ ಭರವಸೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ತಾಳಗುಪ್ಪ-ಮೈಸೂರು, ಬೆಂಗಳೂರು-ಕಾರವಾರ, ಯಶವಂತಪುರ-ಚಿಕ್ಕಮಗಳೂರು ರೈಲುಗಳ ಬಗ್ಗೆ ಮತ್ತೊಂದು ಅಪ್ಡೇಟ್

June 12, 2025

ಅಹಮದಾಬಾದ್‌ ವಿಮಾನ ದುರಂತ | Mayday ಎಚ್ಚರಿಕೆ ನೀಡಿ ಮೌನವಾದ ಪೈಲಟ್

June 12, 2025

ಅಹಮದಾಬಾದ್‌ ವಿಮಾನ ದುರಂತ | 20 ಕ್ಕೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಶಂಕೆ

June 12, 2025

ಅಹಮದಾಬಾದ್ | ಪತನಗೊಂಡ ವಿಮಾನದಲ್ಲಿ ಮಾಜಿ ಸಿಎಂ ವಿಜಯ್ ರೂಪಾನಿ ಪ್ರಯಾಣ

June 12, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ತಾಳಗುಪ್ಪ-ಮೈಸೂರು, ಬೆಂಗಳೂರು-ಕಾರವಾರ, ಯಶವಂತಪುರ-ಚಿಕ್ಕಮಗಳೂರು ರೈಲುಗಳ ಬಗ್ಗೆ ಮತ್ತೊಂದು ಅಪ್ಡೇಟ್

June 12, 2025

ಅಹಮದಾಬಾದ್‌ ವಿಮಾನ ದುರಂತ | Mayday ಎಚ್ಚರಿಕೆ ನೀಡಿ ಮೌನವಾದ ಪೈಲಟ್

June 12, 2025

ಅಹಮದಾಬಾದ್‌ ವಿಮಾನ ದುರಂತ | 20 ಕ್ಕೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಶಂಕೆ

June 12, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!