Sunday, August 17, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಸೊರಬ

ಒನಕೆ ಓಬವ್ವ ಇಂದಿನ ಪೀಳಿಗೆಗೆ ಪ್ರೇರಣೆ: ತಹಶೀಲ್ದಾರ್ ಮಂಜುಳಾ ಬಿ. ಹೆಗಡಾಳ್

ಸೊರಬ | ವೀರ ವನಿತೆ ಒನಕೆ ಓಬವ್ವ ಜಯಂತ್ಯುತ್ಸವ ಕಾರ್ಯಕ್ರಮ

November 12, 2024
in ಸೊರಬ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಸಮಯ ಪ್ರಜ್ಞೆ ಮತ್ತು ಪರಾಕ್ರಮದಿಂದ ವೈರಿ ಸೈನಿಕರನ್ನು ಸದೆಬಡಿದ ಒನಕೆ ಓಬವ್ವ ಇಂದಿನ ಪೀಳಿಗೆಗೆ ಪ್ರೇರಣೆ ಆಗಿದ್ದಾರೆ ಎಂದು ತಹಶೀಲ್ದಾರ್ ಮಂಜುಳಾ ಬಿ. ಹೆಗಡಾಳ್ ಹೇಳಿದರು.

ಸೋಮವಾರ ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ಆಡಳಿತ, ತಾಪಂ, ಪುರಸಭೆ, ವಿವಿಧ ಇಲಾಖೆಗಳು ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಛಲವಾದಿ ಸಮಾಜದ ವತಿಯಿಂದ ಹಮ್ಮಿಕೊಂಡ ವೀರ ವನಿತೆ ಒನಕೆ ಓಬವ್ವ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು.

Also read: ಮುಡಾ ಪ್ರಕರಣ | 50:50 ಅನುಪಾತದಲ್ಲಿ 125 ಜನರಿಗೆ ಬರೋಬ್ಬರಿ 928 ನಿವೇಶನ
ಗೃಹಿಣಿಯಾಗಿದ್ದ ಓಬವ್ವ ತನ್ನ ಸಾಹಸ ಮತ್ತು ಧೈರ್ಯದ ಮೂಲಕ ಒನಕೆ ಹಿಡಿದು ಶತ್ರು ಸೈನ್ಯದ ಸೈನಿಕರನ್ನು ಸೆದೆಬಡಿದರು. ಇದು ದೇಶದ ಚರಿತ್ರೆಯ ಪುಟದಲ್ಲಿ ದಾಖಲಾಗಿದೆ. ಶತ್ರುಗಳ ಎದುರು ಉಗ್ರವಾಗಿ ನಿಂತು ಅನುಕರಣೀಯವಾದ ಧೈರ್ಯವನ್ನು ತೋರಿದರು. ಒನಕೆ ಓಬವ್ವನ ಧೈರ್ಯ ಮತ್ತು ಸಾಹಸ ಪ್ರಸ್ತುತ ದಿನಮಾನಗಳಲ್ಲಿ ಮಹಿಳೆಯರಿಗೆ ಮಾದರಿಯಾಗಿದೆ ಎಂದರು.

ಸಿಪಿಐ ಎಲ್. ರಾಜಶೇಖರ್ ಮಾತನಾಡಿ, ದೇಶದ ಮಹಾನ್ ವ್ಯಕ್ತಿಗಳ ಜಯಂತಿಯನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಸಲ್ಲದು. ಒನಕೆ ಓಬವ್ವ ಒಂದು ಜಾತಿಗೆ ಸೀಮಿತರಲ್ಲ. ಯಾವುದೇ ಆಸ್ಥಾನದ ರಾಣಿಯಾಗಿರದೇ ಸಾಮಾನ್ಯ ಮಹಿಳೆಯಾಗಿ, ಕೋಟೆಯ ಕಾವಲುಗಾರನ ಪತ್ನಿಯಾಗಿ ತೋರಿದ ಧೈರ್ಯ ಅವಿಸ್ಮರಣೀಯವಾದುದು. ಅವರ ಧೈರ್ಯ, ಸಾಹಸ ಮತ್ತು ಆದರ್ಶಗಳನ್ನು ಮಹಿಳೆಯರು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಚಿತ್ರದುರ್ಗದ ಸಮೀಪದ ಅಗಸನಕಲ್ಲು ಎಂಬ ಗ್ರಾಮದಲ್ಲಿ ಒಬವ್ವನನ್ನು ಪೂಜನೀಯವಾಗಿ ಗೌರವಿಸಲಾಗುತ್ತಿರುವುದನ್ನು ಕಾಣಬಹುದಾಗಿದೆ ಎಂದರು.
ವೀರ ವನಿತೆ ಒನಕೆ ಓಬವ್ವ ಅವರ ಜೀವನ ಮತ್ತು ಸಾಹಸದ ಕುರಿತು ಉಪನ್ಯಾಸಕ ಡಾ. ಉಮೇಶ್ ಭದ್ರಾಪುರ ಉಪನ್ಯಾಸ ನೀಡಿದರು. ಛಲವಾದಿ ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ತಾಲೂಕು ಛಲವಾದಿ ಸಮಾಜದ ಮಂಜಪ್ಪ ಹಸವಿ, ತಾಲೂಕು ಕಚೇರಿಯ ಶಿರಸ್ತೆದಾರ್ ಎಸ್. ನಿರ್ಮಲಾ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಇಕ್ಬಾಲ್ ಜಾತಿಗೇರ್, ದಲಿತ ಸಂಘರ್ಷ ಸಮಿತಿಯ ವಿಭಾಗೀಯ ಸಂಚಾಲಕ ಗುರುರಾಜ್, ದಲಿತ ಮುಖಂಡ ಶ್ಯಾಮಣ್ಣ ತುಡನೀರು, ತಾಲೂಕು ಕಚೇರಿಯ ನಾಗರತ್ನಾ, ವಿಕ್ರಂ ಹೆಬ್ದಾರ್, ಬಿ.ಜೆ. ವಿನೋದ್ ಸೇರಿದಂತೆ ವಿವಿಧ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು. ಸುರೇಶ್ ಸ್ವಾಗತಿಸಿ, ಬಿ.ಜೆ. ವಿನೋದ್ ವಂದಿಸಿ, ಎಸ್. ರಾಘವೇಂದ್ರ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Previous Post

ಮುಡಾ ಪ್ರಕರಣ | 50:50 ಅನುಪಾತದಲ್ಲಿ 125 ಜನರಿಗೆ ಬರೋಬ್ಬರಿ 928 ನಿವೇಶನ

Next Post

ಶ್ರೀ ವಿಜಯ ದಾಸರ ಆರಾಧನೆ | ಮಾಧ್ವ ಮಹಾ ಮಂಡಳಿ ವತಿಯಿಂದ ನಗರ ಸಂಕೀರ್ತನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶ್ರೀ ವಿಜಯ ದಾಸರ ಆರಾಧನೆ | ಮಾಧ್ವ ಮಹಾ ಮಂಡಳಿ ವತಿಯಿಂದ ನಗರ ಸಂಕೀರ್ತನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮುಂಜಾನೆ ಸುವಿಚಾರ | ಪ್ರತಿಯೊಂದು ಜೀವವನ್ನು ಗೌರವ ಕೊಡುವದು ಮಾನವನ ಕರ್ತವ್ಯ

August 17, 2025

ಭದ್ರಾವತಿ | ಸಂಸದ ರಾಘವೇಂದ್ರ ಹುಟ್ಟುಹಬ್ಬ | ವಿಶೇಷ ಪೂಜೆ, ಸಾಮಾಜಿಕ ಸೇವಾ ಕಾರ್ಯಗಳು

August 17, 2025

ಸೊರಬ | ಹಕ್ಕು ಮಾತ್ರವಲ್ಲ ಸ್ವಾತಂತ್ರ ನಮಗೆ ಕರ್ತವ್ಯವನ್ನೂ ನೀಡಿದೆ | ಶ್ರೀಪಾದ ಬಿಚ್ಚುಗತ್ತಿ

August 17, 2025

ಭದ್ರಾವತಿ | ಅರಕೆರೆ ವಿರಕ್ತಮಠದ ಶ್ರೀ ಕರಿಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯ

August 17, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮುಂಜಾನೆ ಸುವಿಚಾರ | ಪ್ರತಿಯೊಂದು ಜೀವವನ್ನು ಗೌರವ ಕೊಡುವದು ಮಾನವನ ಕರ್ತವ್ಯ

August 17, 2025

ಭದ್ರಾವತಿ | ಸಂಸದ ರಾಘವೇಂದ್ರ ಹುಟ್ಟುಹಬ್ಬ | ವಿಶೇಷ ಪೂಜೆ, ಸಾಮಾಜಿಕ ಸೇವಾ ಕಾರ್ಯಗಳು

August 17, 2025

ಸೊರಬ | ಹಕ್ಕು ಮಾತ್ರವಲ್ಲ ಸ್ವಾತಂತ್ರ ನಮಗೆ ಕರ್ತವ್ಯವನ್ನೂ ನೀಡಿದೆ | ಶ್ರೀಪಾದ ಬಿಚ್ಚುಗತ್ತಿ

August 17, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!