Friday, October 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಸೊರಬ

ಪೆಹಲ್ಗಾಮ್‌ ಘಟನೆಗೆ ಅಪರೇಶನ್ ಸಿಂಧೂರ ತಕ್ಕ ಉತ್ತರ: ಬಿಜೆಪಿ ಮುಖಂಡ ಜ್ಞಾನೇಶ್

ಸೊರಬ | ವೀರಯೋಧರಿಗೆ ನಮನ, ಸ್ವಾತಂತ್ರ್ಯೋತ್ಸವ ನಿಮಿತ್ತ ತಿರಂಗ ಯಾತ್ರೆ ಬೈಕ್ ರ್‍ಯಾಲಿ

August 13, 2025
in ಸೊರಬ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಬಿಜೆಪಿ ಯುವ ಮೋರ್ಚಾ ವತಿಯಿಂದ ಆಪರೇಷನ್ ಸಿಂಧೂರ #Operation Sindoor ಮತ್ತು ಆಪರೇಷನ್ ಮಹಾದೇವ #Operation Mahadeva ಯಶಸ್ವಿಗಾಗಿ ವೀರಯೋಧರಿಗೆ ನಮನ ಹಾಗೂ 78ನೇ ಸ್ವಾತಂತ್ರ್ಯ ದಿನದ #Independence Day ಅಂಗವಾಗಿ ತಿರಂಗ ಯಾತ್ರೆ ಬೈಕ್ ರ್‍ಯಾಲಿ ಪಟ್ಟಣದಲ್ಲಿ ಮಂಗಳವಾರ ನಡೆಯಿತು.

ಪಟ್ಟಣದ ಶ್ರೀ ರಂಗನಾಥ ದೇವಸ್ಥಾನದ ಆರಂಭವಾದ ಬೈಕ್ ರ್‍ಯಾಲಿ ಮುಖ್ಯರಸ್ತೆ ಮಾರ್ಗವಾಗಿ ಪುರಸಭೆ ಮುಂಭಾಗದ ವೃತ್ತ, ಕೆಇಬಿ ಕಾಲೋನಿ, ನಂತರ ಪುನಃ ಶ್ರೀ ರಂಗನಾಥ ದೇವಸ್ಥಾನದವರೆಗೆ ಸಾಗಿತು.
ಬಿಜೆಪಿ ಮುಖಂಡ ಡಾ. ಎಚ್.ಇ. ಜ್ಞಾನೇಶ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಪ್ರಸ್ತುತ ದೇಶವು ಹಿಂದೆಂದಿಗಿಂತಲೂ ಸದೃಢವಾಗಿದೆ. ಕೇಂದ್ರದಲ್ಲಿ ವಿರೋಧ ಪಕ್ಷದವರು ವಿಭಿನ್ನ ರೀತಿಯಲ್ಲಿ ಚಿತ್ರಿಸಲು ಪ್ರಯತ್ನ ಪಡುತ್ತಿದ್ದಾರೆ. ಬಿಜೆಪಿ ಸ್ನೇಹಕ್ಕೆ ಮತ್ತು ಪ್ರೀತಿಗೆ ಮುಂದಾಳತ್ವ ವಹಿಸುವ ಪಕ್ಷವಾಗಿದೆ. ಇದಕ್ಕೆ ದಿಟ್ಟ ನಿದರ್ಶನ ಅಟಲ್ ಬಿಹಾರಿ ವಾಜಪೇಯಿಯವರು ಪ್ರಧಾನಿಯಾದ ಸಂದರ್ಭದಲ್ಲಿ ಪಾಕಿಸ್ತಾನಕ್ಕೆ ಬಸ್ ಸಂಚಾರ ವ್ಯವಸ್ಥೆ ಕೈಗೊಳ್ಳುವ ಮೂಲಕ ಸ್ನೇಹ ಹಸ್ತವನ್ನು ಚಾಚಲಾಗಿತ್ತು. ಆದರೆ ಪಾಪಿ ಪಾಕಿಸ್ತಾನ ಕಾರ್ಗಿಲ್‌ನಲ್ಲಿ ಬೆನ್ನಿಗೆ ಚೂರಿ ಹಾಕಿದ್ದನ್ನು ಎಲ್ಲರೂ ಕಂಡಿದ್ದಾರೆ. ಪೆಹಲ್ಗಾಮ್‌ನಲ್ಲಿ ನಡೆದ ಘಟನೆಗೆ #Pehalgham Incident ಅಪರೇಶನ್ ಸಿಂಧೂರ ಹೆಸರಲ್ಲಿ ತಕ್ಕ ಉತ್ತರ ನೀಡಲಾಗಿದೆ ಎಂದರು.

ಬಿಜೆಪಿ ಯುವ ಮೋರ್ಚಾ ತಾಲೂಕು ಅಧ್ಯಕ್ಷ ರಾಜು ಮಾವಿನಬಳ್ಳಿಕೊಪ್ಪ ಬೈಕ್ವ ರ್ಯಾಲಿ ನೇತೃತ್ವವಹಿಸಿ ಮಾತನಾದ ಅವರು, ದೇಶ ಭಕ್ತಿಯನ್ನು ಪ್ರದರ್ಶಿಸುವ ನಿಟ್ಟಿನಲ್ಲಿ ಮತ್ತು ಸಮಸ್ತ ಭಾರತೀಯರು ಒಂದು ಎಂದು ಜಗತ್ತಿಗೆ ತಿಳಿಸಲು ಪ್ರತಿಯೊಬ್ಬರು ಮನೆಗಳ ಮೇಲೆ ತಿರಂಗವನ್ನು ಹಾರಿಸಬೇಕಿದೆ. ದೇಶ ಭಕ್ತಿಯ ಮುಖೇನ ಸ್ವಾತಂತ್ರ್ಯ ಕಾಪಾಡುವುದು ಮೊದಲ ಆಶಯವಾಗಿದೆ. ಆಪರೇಶನ್ ಸಿಂಧೂರ ಮತ್ತು ಆಪರೇಶನ್ ಮಹಾದೇವ ಯಶಸ್ವಿಗೆ ಕಾರಣರಾದ ದೇಶದ ಸೈನಿಕರಿಗೆ ನಮನ ಸಲ್ಲಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಆ.13ರಿಂದ 15ರವರೆಗೆ ದೇಶದ ಎಲ್ಲಡೆ ಹರ್ ಘರ್ ತಿರಂಗ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದರು.
ಬಿಜೆಪಿ ತಾಲೂಕು ಅಧ್ಯಕ್ಷ ಪ್ರಕಾಶ್ ಅಗಸನಹಳ್ಳಿ, ಮಾಜಿ ಅಧ್ಯಕ್ಷ ಪ್ರಕಾಶ್ ತಲಕಾಲಕೊಪ್ಪ, ಪ್ರಮುಖರಾದ ಪಾಣಿ ರಾಜಪ್ಪ, ಶಿವಕುಮಾರ ಕಡಸೂರು, ಜಾನಕಪ್ಪ ಒಡೆಯರ್, ವಿಜಯೇಂದ್ರ ಗೌಡ, ಆಶೀಕ್ ನಾಗಪ್ಪ, ಬೆನಕಪ್ಪ, ಸುರೇಶ್ ಉದ್ರಿ, ಸಂದೀಪ ಯಲವಳ್ಳಿ, ನಂದೀಶ ಗೌಡ, ಗೀತಾ ಮಲ್ಲಿಕಾರ್ಜುನ್, ಸುಧಾ ಶಿವಮೂರ್ತಿ, ಮಲ್ಲಿಕಾರ್ಜುನ ದ್ವಾರಹಳ್ಳಿ, ಪ್ರೇಮ್ ಬಿದರಗೇರಿ, ರಮೇಶ್ ಹಸ್ವಿ, ಪುನೀತ, ಹರೀಶ್ ಪ್ರಸನ್ನ ಶೇಟ್ ಚಂದ್ರಗುತ್ತಿ, ಸಂಜಯ್ ಗೌಡ, ಮಂಜುನಾಥ ಕರಡಿಗೆರೆ, ಸೇರಿದಂತೆ ಮತ್ತಿತರರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

 

Tags: Independence DayKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaOperation MahadevaOperation SindoorPehalgham IncidentShimogaShivamoggaNewsSorabaಆಪರೇಷನ್ ಮಹಾದೇವಆಪರೇಷನ್‌ ಸಿಂಧೂರಪೆಹಲ್ಗಾಮ್‌ ಘಟನೆಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬಸ್ವಾತಂತ್ರ್ಯ ದಿನ
Previous Post

ಹೊಸ ಮನೆ ನಿರ್ಮಾಣಕ್ಕೆ ವಿದ್ಯುತ್ ಸಂಪರ್ಕದ ಒಸಿ ಬಿಸಿ!

Next Post

ಗಮನಿಸಿ! ಆ.14ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Internet Image

ಗಮನಿಸಿ! ಆ.14ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬೆಂಗಳೂರು-ಹಂಪಿ ಡೈಲಿ ವಿಮಾನ ಸೇವೆ ಆರಂಭಕ್ಕೆ ಕ್ಷಣಗಣನೆ | ಯಾವತ್ತಿನಿಂದ?

October 24, 2025

ಹುಬ್ಬಳ್ಳಿ | ರಾಣಿ ಚೆನ್ನಮ್ಮ ಜಯಂತ್ಯೋತ್ಸವ | ಪ್ರಯಾಣಿಕರ ಜೊತೆ ಅಮೃತ್ ಸಂವಾದ ಯಶಸ್ವಿ

October 24, 2025

ಕಾಂತಾರ ಚಾಪ್ಟರ್ 1 | ಮೂರೇ ವಾರದಲ್ಲಿ ಹೊಸ ಇತಿಹಾಸ | ಕಲೆಕ್ಷನ್’ನಲ್ಲಿ ಹಲವು ಚಿತ್ರಗಳ ದಾಖಲೆ ಉಡೀಸ್

October 24, 2025

ರೈಲಿನಲ್ಲಿ ಪಟಾಕಿ ಸಾಗಾಟ | 34 ಮಂದಿ ಬಂಧನ | ನೈಋತ್ಯ ರೈಲ್ವೆಯಲ್ಲಿ ದಾಖಲಾದ ಪ್ರಕರಣವೆಷ್ಟು?

October 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬೆಂಗಳೂರು-ಹಂಪಿ ಡೈಲಿ ವಿಮಾನ ಸೇವೆ ಆರಂಭಕ್ಕೆ ಕ್ಷಣಗಣನೆ | ಯಾವತ್ತಿನಿಂದ?

October 24, 2025

ಹುಬ್ಬಳ್ಳಿ | ರಾಣಿ ಚೆನ್ನಮ್ಮ ಜಯಂತ್ಯೋತ್ಸವ | ಪ್ರಯಾಣಿಕರ ಜೊತೆ ಅಮೃತ್ ಸಂವಾದ ಯಶಸ್ವಿ

October 24, 2025

ಕಾಂತಾರ ಚಾಪ್ಟರ್ 1 | ಮೂರೇ ವಾರದಲ್ಲಿ ಹೊಸ ಇತಿಹಾಸ | ಕಲೆಕ್ಷನ್’ನಲ್ಲಿ ಹಲವು ಚಿತ್ರಗಳ ದಾಖಲೆ ಉಡೀಸ್

October 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!