Saturday, June 21, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಸೊರಬ | ಮಕ್ಕಳ ಭವಿಷ್ಯಕ್ಕಾಗಿ ಪೋಷಕರು ಕೆಲವು ತ್ಯಾಗ ಮಾಡಿ | ಕೃಷ್ಣಮೂರ್ತಿ ಕರೆ

ಶ್ರೀ ರಾಘವೇಂದ್ರ ಸೇವಾ ಟ್ರಸ್ಟ್'ನ ಶೈನಿಂಗ್ ಸ್ಟಾರ್ ಕಿಡ್ಸ್ ಸ್ಕೂಲ್ ವಾರ್ಷಿಕೋತ್ಸವ

January 12, 2025
in Small Bytes, ಸೊರಬ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಸೊರಬ  |

ನಿಮ್ಮ ಕನಸಿನ ಕೂಸುಗಳಾದ ನಿಮ್ಮ ಮಕ್ಕಳು ಭವಿಷ್ಯದ ಸಂಕೇತ ಮಾತ್ರವಲ್ಲ, ಬಿಳಿ ಹಾಳೆಯಂತಿದ್ದು, ಅವರನ್ನು ಸಂಸ್ಕಾರಯುತವಾಗಿ ಮಾತ್ರವಲ್ಲ ಸಮಾಜಕ್ಕೆ ಪೂರಕವಾಗಿ ಪೋಷಕರು ಬೆಳೆಸಬೇಕು ಎಂದು ಪ್ರಮುಖರಾದ ಎಂ.ಪಿ. ಕೃಷ್ಣಮೂರ್ತಿ ಕರೆ ನೀಡಿದರು.

ಪಟ್ಟಣದ ಖ್ಯಾತ ಶ್ರೀ ರಾಘವೇಂದ್ರ ಸೇವಾ ಟ್ರಸ್ಟ್’ನ ಶೈನಿಂಗ್ ಸ್ಟಾರ್ ಕಿಡ್ಸ್ ಸ್ಕೂಲ್ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

Also Read>> ‘ನನ್ನ ಗೋಪಾಲ’, `ರಾವಣ ದರ್ಶನಂ’ ನಾಟಕಗಳು | ಗೆದ್ದ ಹೊಂಗಿರಣ | ಮನಸೋತ ಪ್ರೇಕ್ಷಕ

ಮಕ್ಕಳ ಶಿಕ್ಷಣದ ಅವಧಿಯಲ್ಲಿ ಪೋಷಕರು ಕೆಲವು ತ್ಯಾಗ ಅವಶ್ಯಕವಾಗಿದೆ. ನೀವು ಮೊಬೈಲ್, ಟಿವಿ ವೀಕ್ಷಣೆ ಕಡಿಮೆ ಮಾಡಿದರೆ ಮಕ್ಕಳು ಕೂಡ ಅದರತ್ತ ಆಕರ್ಷಿತರಾಗುವುದಿಲ್ಲ ಎಂಬುದನ್ನು ಅರಿತುಕೊಂಡು ಅವರ ಮನೋವಿಕಾಸಕ್ಕೆ ಮುಂದಾಗಿ ಎಂದು ಸಲಹೆ ನೀಡಿದರು.

ನಿಮ್ಮ ಕನಸನ್ನು ನಿಮ್ಮ ಮಕ್ಕಳು ನೆರವೇರಿಸುವಂತೆ ಬೆಳೆಸಿ. ಅವರಿಗೆ ಯಾವುದು ಸರಿ ತಪ್ಪು ತಿಳಿಸಿಕೊಡಿ. ನೀಡುವ ಶಿಕ್ಷೆ ಮತ್ತೆ ತಾನು ತಪ್ಪು ಮಾಡಬಾರದು ಎಂಬ ರೀತಿ ಇರಬೇಕೇ ಹೊರತು ಘಾಸಿಗೊಳ್ಳುವಂತಲ್ಲ ಎಂದರು.
ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರೂ ಆದ ಶಿಕ್ಷಕ ಎನ್. ಷಣ್ಮುಖಾಚಾರ್ಯ ಮಾತನಾಡಿ, ಗುಣಾತ್ಮಕ ಶಿಕ್ಷಣಕ್ಕೆ ಶಿಕ್ಷಕರಷ್ಟೆ ಅಲ್ಲ ಪೋಷಕರ ಶ್ರಮವೂ ಅವಶ್ಯ. ಮನೆಯಿಂದಲೇ ಅವರಿಗೆ ಸಂಸ್ಕಾರ, ಸಂಸ್ಕೃತಿಯ ಅರಿವು ಮೂಡಿಸಬೇಕು. ಮಾನವೀಕ ಮೌಲ್ಯದ ಗುಣಗಳನ್ನು ಪರಿಚಯಿಸಬೇಕು ಎಂದು ತಿಳಿಸಿದರು.

Also Read>> ಶಿವಮೊಗ್ಗ | ಜಿಲ್ಲಾ ಲಿಪಿಕ ನೌಕರರ ಸಂಘಕ್ಕೆ ಅಧ್ಯಕ್ಷರಾಗಿ ಟಿ. ಪ್ರಕಾಶ್ ಅವಿರೋಧ ಆಯ್ಕೆ

ಸಂಸ್ಕಾರಯುತ ಶಿಕ್ಷಣ ಮಕ್ಕಳ ಮನೋದೈಹಿಕ ದೃಢತೆಗೆ ನೆರವಾಗುತ್ತದೆ. ಗುಣಾತ್ಮಕ ವಿವೇಚನೆಗಳು ಅವರಿಗೆ ನಿಮ್ಮಿಂದಲೇ ದೊರಕುವಂತಾಗಬೇಕು ಎಂದರು.

ತಾಲೂಕು ರೋಟರಿ ಕ್ಲಬ್ ಮಾಜಿ ಅಧ್ಯಕ್ಷರಾದ ರಾಜು ಹಿರಿಯಾವಲಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಶ್ರೀ ದೇವಿ ಸೌಂಡ್ಸ್ ಅವರ ವರ್ಣಮಯ ವೇದಿಕೆಯಲ್ಲಿ ಭಾರತೀಯ ಸಾಂಸ್ಕೃತಿಕ ಮೌಲ್ಯಗಳ ಹಾಡುಹಸೆ, ಗೀತಗಾಯನ, ನೃತ್ಯ, ಏಕಪಾತ್ರಾಭಿನಯ ಮೊದಲಾದ ಸುಪ್ತ ಚಟುವಟಿಕೆಗಳು ಪ್ರೀ ಪ್ರೈಮರಿ ಮಕ್ಕಳಿಂದ ಅನಾವರಣಗೊಂಡವು.

ಸೊರಬದ ಶುಂಠಿ ವ್ಯಾಪಾರಸ್ಥರಾದ ಆಸೀಫ್, ಸೊರಬ ಪುರಸಭೆ ಸದಸ್ಯರಾದ ಪ್ರೇಮಾ ಟೋಕಪ್ಪ, ಮಾಜಿ ಉಪಾಧ್ಯಕ್ಷ-ಹಾಲಿ ಸದಸ್ಯರಾದ ಮಧುರಾಯ ಜಿ. ಶೇಟ್, PWD ಕ್ಲಸ್ಟರ್ ಸಿಆರ್’ಪಿ ಸುಧಾ, ಉದ್ಯಮಿಗಳಾದ ನಾಗರಾಜ ಗುತ್ತಿ, ಪಟ್ಟಣ ಪಂಚಾಯ್ತಿ ಮಾಜಿ ಸದಸ್ಯ ಕೃಷ್ಣಮೂರ್ತಿ ಗುಡಿಗಾರ್, ಸಂಸ್ಥೆಯ ಅಧ್ಯಕ್ಷರಾದ ಎಂ. ಪಿ. ರಾಘವೇಂದ್ರ, ಮುಖ್ಯಶಿಕ್ಷಕಿ ಕಲ್ಪನಾ ರಾಘವೇಂದ್ರ, ಶಿಕ್ಷಕಿಯರಾದ ಶ್ವೇತಾ, ಗ್ರೀಷ್ಮ, ಪ್ರಿಯಾಂಕಾ, ಸಿಬ್ಬಂದಿ, ಪೋಷಕ ವರ್ಗದವರು ಇದ್ದರು.

(ಮಧುರಾಮ್, ಸೊರಬ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4
Tags: Kannada News WebsiteLatest News KannadaLocal NewsMalnad NewsShimogaShivamoggaShivamogga NewsSorabaಪ್ರೀ ಪ್ರೈಮರಿಮಕ್ಕಳುಮೊಬೈಲ್ಶೈನಿಂಗ್ ಸ್ಟಾರ್ ಕಿಡ್ಸ್ ಸ್ಕೂಲ್ಶ್ರೀ ರಾಘವೇಂದ್ರ ಸೇವಾ ಟ್ರಸ್ಟ್'ಸೊರಬ
Previous Post

‘ನನ್ನ ಗೋಪಾಲ’, `ರಾವಣ ದರ್ಶನಂ’ ನಾಟಕಗಳು | ಗೆದ್ದ ಹೊಂಗಿರಣ | ಮನಸೋತ ಪ್ರೇಕ್ಷಕ

Next Post

ಮಕರ ಸಂಕ್ರಾಂತಿ | ಎಳ್ಳು ಬೆಲ್ಲ ಸೇವನೆ | ಸನಾತನ ಧರ್ಮದ ವೈಜ್ಞಾನಿಕ ಕಾರಣ ಏನು? ತಿಳಿಯಲೇಬೇಕಾದ ಮಾಹಿತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮಕರ ಸಂಕ್ರಾಂತಿ | ಎಳ್ಳು ಬೆಲ್ಲ ಸೇವನೆ | ಸನಾತನ ಧರ್ಮದ ವೈಜ್ಞಾನಿಕ ಕಾರಣ ಏನು? ತಿಳಿಯಲೇಬೇಕಾದ ಮಾಹಿತಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಬೆಳೆಸಿಕೊಳ್ಳಬೇಕು: ಡಾ. ಎಂ. ವೀರೇಂದ್ರ

June 21, 2025

ಮಕ್ಕಳು ಶಿಕ್ಷಣದೊಂದಿಗೆ ಸಂಸ್ಕಾರವಂತರಾಗಬೇಕು: ಪುನೀತ್ ಜಿ ಕೂಡ್ಲೂರು

June 21, 2025

ಯೋಗಾಭ್ಯಾಸದಿಂದ ದೈಹಿಕ, ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ: ಪುನೀತ್ ಜಿ ಕೂಡ್ಲೂರು

June 21, 2025

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ವಿದ್ಯಾರ್ಥಿಗಳು ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರ ಬೆಳೆಸಿಕೊಳ್ಳಬೇಕು: ಡಾ. ಎಂ. ವೀರೇಂದ್ರ

June 21, 2025

ಮಕ್ಕಳು ಶಿಕ್ಷಣದೊಂದಿಗೆ ಸಂಸ್ಕಾರವಂತರಾಗಬೇಕು: ಪುನೀತ್ ಜಿ ಕೂಡ್ಲೂರು

June 21, 2025

ಯೋಗಾಭ್ಯಾಸದಿಂದ ದೈಹಿಕ, ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಸಾಧ್ಯ: ಪುನೀತ್ ಜಿ ಕೂಡ್ಲೂರು

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!