Saturday, September 27, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಸೊರಬ

ಶರಾವತಿ ಭೂಗತ ಪಂಪ್ಡ್ ಸ್ಟೋರೇಜ್ ಯೋಜನೆಗೆ ಪರಿಸರ ಜಾಗೃತಿ ಟ್ರಸ್ಟ್ ತೀವ್ರ ವಿರೋಧ

September 13, 2025
in ಸೊರಬ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಪಶ್ಚಿಮಘಟ್ಟದ ಸಂರಕ್ಷಣೆ ಮತ್ತು ಸಂವರ್ಧನೆ, ಜನಜಾಗೃತಿ ಮತ್ತು ಜನಾಂದೋಲನ, ಮಲೆನಾಡಿನ ಸುಸ್ಥಿರ ಅಭಿವೃದ್ಧಿಗಾಗಿ ಸಕ್ರಿಯ ಕಾರ್ಯನಿರ್ವಹಿಸುತ್ತಿರುವ ಇಲ್ಲಿನ ಪರಿಸರ ಜಾಗೃತಿ ಟ್ರಸ್ಟ್ ಶರಾವತಿ ಸಂರಕ್ಷಣೆಗಾಗಿ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಶರಾವತಿ ಭೂಗತ ಪಂಪ್ಡ್ ಸ್ಟೋರೇಜ್ ಯೋಜನೆ #Sharavathi Pumped Storage Project ಪರಿಸರ ಪರಿಣಾಮ ವರದಿ ಸಂಪೂರ್ಣ ತಪ್ಪು ಹಾಗೂ ಯೋಜನಾ ಪರವಾದ ವರದಿ ಮಾತ್ರ ಆಗಿದೆ. ಸುಳ್ಳಿನ ಸರಮಾಲೆಯ ವರದಿಯಿದು ಎಂದು ಪಜಾಟ್ರಸ್ಟ್ ಅಧ್ಯಕ್ಷ ವಕೀಲ ಎಂ.ಆರ್.ಪಾಟೀಲ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಇದೇ 16 ರಂದು ನಡೆಯಲಿರುವ ಶರಾವತಿ ಪಂಪ್ ಸ್ಟೋರೇಜ್ ಜಲವಿದ್ಯುತ್ ಯೋಜನೆಯ ಸಾರ್ವಜನಿಕ ಅಹವಾಲು ಸಭೆ ಪೂರ್ವದಲ್ಲೆ ಯೋಜನೆಯ ಮಾರಕ ಪರಿಣಾಮಗಳ ಕುರಿತು ಟ್ರಸ್ಟ್ ಅಭಿಪ್ರಾಯಗಳನ್ನು ನೀಡಿದೆ. ಅಹವಾಲು ಸಭೆಯ ಅಧ್ಯಕ್ಷ ಮಾನ್ಯ ಜಿಲ್ಲಾಧಿಕಾರಿಗಳಿಗೆ ಯೋಜನಾ ವಿರೋಧಿ ಅಂಕಿ, ಅಂಶಗಳನ್ನು ಪ್ರಚುರ ಪಡಿಸುವ ಮೂಲಕ ಮನವಿ ಸಲ್ಲಿಸಲಿದೆ.

ಯಾವುದೇ ಬೃಹತ್ ಅಭಿವೃದ್ಧಿ ಯೋಜನೆ ಜಾರಿ ಮಾಡುವಾಗ ಈ ಯೋಜನೆಯ ವ್ಯಾಪ್ತಿ ಪ್ರದೇಶವನ್ನು ಗುರುತಿಸಲಾಗುತ್ತದೆ. ಆದರೆ, ಶರಾವತಿ ಕಣಿವೆಯ ಗೇರುಸೊಪ್ಪಾದಿಂದ ಕೆಳಗೆ ಶರಾವತಿ ನದಿ ತೀರದ ಹಳ್ಳಿಗಳು ರೈತರು, ಮೀನುಗಾರರು, ಜನತೆ ಮೇಲೆ, ನದಿ ಪರಿಸ್ಥಿತಿ ಮೇಲೆ ಭೂಗತ ಯೋಜನೆ ಏನೆಲ್ಲ ದುಷ್ಪರಿಣಾಮ ಬೀರಲಿದೆ ಎಂಬ ಕನಿಷ್ಠ ಪ್ರಸ್ತಾಪವನ್ನೇ ಯೋಜನಾ ವರದಿಯಲ್ಲಿ ಹೇಳಲಾಗಿಲ್ಲ. ಈ ಯೋಜನೆ ಜಾರಿಯಿಂದ ಶರಾವತಿ ನದಿಗೆ ಸಿಹಿನೀರು ಸಿಗುವುದಿಲ್ಲ ಎಂಬ ವಿಜ್ಞಾನಿಗಳ ಅಭಿಪ್ರಾಯವನ್ನು ಪರಿಸರ ಇಲಾಖೆ, ಸಿ.ಆರ್.ಜಡ್ ಪ್ರಾಧಿಕಾರ ಪರಿಗಣಿಸಿಲ್ಲ. ಈ ಮುಖ್ಯ ಅಂಶ ಪರಿಸರ ಪರಿಣಾಮ ವರದಿಯಲ್ಲಿ ಎದ್ದು ಕಾಣಬೇಕಿತ್ತು. ಕೆ.ಪಿ.ಸಿ ಭೂಗತ ಜಲವಿದ್ಯುತ್ ಯೋಜನೆಯಿಂದ ಒಂದು ಲಕ್ಷ ರೈತರು, ಮೀನುಗಾರರು ಬೆಳೆ ಬೆಳೆಯಲಾರದ, ಮೀನು ಕ್ಷಾಮ ಎದುರಿಸುವ ಉಪ್ಪು ನೀರು ಕುಡಿಯುವ ಪರಿಸ್ಥಿತಿಗೆ ಬರುತ್ತಾರೆ. ಬೃಹತ್ ಯೋಜನೆಗಳನ್ನು ಮಲೆನಾಡಿನ ಜನತೆ ಮೇಲೆ, ಪರಿಸರದ ಮೇಲೆ ಅತಿಯಾಗಿ ಹೇರುತ್ತಲೇ ಇರುವ ರಾಜ್ಯ-ಕೇಂದ್ರ ಸರ್ಕಾರಗಳು ತೋರಿಕೆಗೆ ಅಹವಾಲು ಸಭೆ ನಡೆಸುತ್ತಿವೆ. ಅರಣ್ಯ, ಪರಿಸರ, ಜೀವವೈವಿಧ್ಯ ಮತ್ತು
ವನ್ಯಜೀವಿ ಕಾಯಿದೆಗಳ ಪಾಲನೆ ಮತ್ತು ಉಲ್ಲಂಘನೆ ವಿಷಯದಲ್ಲಿ ಸರ್ಕಾರದ ಬೃಹತ್ ಅಭಿವೃದ್ಧಿ ಯೋಜನೆಗಳು ಹೊರತಾಗಿವೆಯಾ? ಶರಾವತಿ ಭೂಗತ ಯೋಜನೆ ವಿಷಯದಲ್ಲಿ ರಾಜ್ಯ ಸರ್ಕಾರದ ಕರ್ನಾಟಕ ಪವರ್ ಕಾರ್ಪೋರೇಷನ್‌ಗೆ ಅರಣ್ಯ-ವನ್ಯಜೀವಿ ಪರವಾನಿಗೆ ಸಿಗಲು ಕಾಯಿದೆಗಳನ್ನು ಸಡಿಲಗೊಳಿಸಲು ವಿಶೇಷ ಪರಿಸ್ಥಿತಿ ಇದೆಯಾ ಎಂಬುದನ್ನು ¸ ಸರ್ಕಾರ ಬಹಿರಂಗ ಗೊಳಿಸಬೇಕು ಎಂದು ಟ್ರಸ್ಟ್ ಆಗ್ರಹಿಸಿದೆ.
ಪಶ್ಚಿಮಘಟ್ಟದ ಶರಾವತಿ ಅಭಯಾರಣ್ಯ ಕಣಿವೆ ನಾಶಮಾಡುವ ಭೂಗತ ಜಲವಿದ್ಯುತ್ ಯೋಜನೆಯ ವಿನಾಶಕಾರಿ ಸಾಹಸಕ್ಕೆ ಮುಂದಾಗುವುದನ್ನು ಪವರ್ ಕಾರ್ಪೊರೇಷನ್ ಕೈ ಬಿಡಬೇಕು. ಬದಲಾಗಿ ಶಿವಮೊಗ್ಗಾ ಮತ್ತು ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಘಟ್ಟದ ಹಳ್ಳಿಗಳ ೩ ಲಕ್ಷ ಕುಟುಂಬಗಳ ಮನೆಗಳಿಗೆ ಛಾವಣಿ ಸೋಲಾರ್ ವಿದ್ಯತ್ ನೀಡುವ ಯೋಜನೆ ಜಾರಿ ಮಾಡಲು ಕೆ.ಪಿ.ಸಿ ಮುಂದಾಗಬೇಕು ಎಂದು ರಾಜ್ಯ ಸರ್ಕಾರಕ್ಕೆ ಟ್ರಸ್ಟ್ ಒತ್ತಾಯ ಮಾಡಿದೆ.

ಟ್ರಸ್ಟ್ ಉಪಾಧ್ಯಕ್ಷ ಶ್ರೀಪಾದ ಬಿಚ್ಚುಗತ್ತಿ, ಪ್ರಧಾನ ಕಾರ್ಯದರ್ಶಿ ಸಿ.ಪಿ.ಈರೇಶಗೌಡ, ವಕೀಲ ಎಂ.ನಾಗಪ್ಪ, ಗಂಗಾಧರಗೌಡ ಹೊಳೆಮರೂರು ಮುಂತಾದ ಸದಸ್ಯರು ಹಾಗೂ ಪರಿಸರಾಸಕ್ತರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ವರದಿ: ಮಧುರಾಮ್, ಸೊರಬ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaSharavathi Pumped Storage ProjectShimogaShivamoggaNewsSorabaಮಲೆನಾಡು_ಸುದ್ಧಿಶರಾವತಿ ಭೂಗತ ಪಂಪ್ಡ್ ಸ್ಟೋರೇಜ್ ಯೋಜನೆಶಿವಮೊಗ್ಗ_ನ್ಯೂಸ್ಸೊರಬ
Previous Post

Bengaluru FC unveils new training facility at Centre of Sports Excellence

Next Post

ಕೃಷಿ ಭೂಮಿಯಲ್ಲಿ ಜಲ್ಲಿ ಕ್ರಷರ್‌ಗೆ ಅವಕಾಶ ನೀಡದಂತೆ ಗ್ರಾಮಸ್ಥರ ಮನವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕೃಷಿ ಭೂಮಿಯಲ್ಲಿ ಜಲ್ಲಿ ಕ್ರಷರ್‌ಗೆ ಅವಕಾಶ ನೀಡದಂತೆ ಗ್ರಾಮಸ್ಥರ ಮನವಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಹಿಂದೂ ಅವಿಭಜಿತ ಕುಟುಂಬದ ಯಜಮಾನನಿಗೆ ಆಸ್ತಿ ಮಾರಲು ಅಧಿಕಾರವಿದೆ: ಸುಪ್ರೀಂ ಕೋರ್ಟ್ ಹೇಳಿರುವುದೇನು?

September 27, 2025

ನವರಾತ್ರಿ | ಕಾತ್ಯಾಯನಿ ವ್ರತದ ಮಹತ್ವವೇನು?

September 27, 2025

ಸೆ.28ರಂದು ಗಮಕ ದಸರಾ | ರಾಜ್ಯಮಟ್ಟದ ಗಮಕವಾಚನ ಸ್ಪರ್ಧೆ

September 26, 2025

ಹುಬ್ಬಳ್ಳಿ | ಕೆಳಸೇತುವೆಯಲ್ಲಿ ಕಲಾತ್ಮಕ ಅಲಂಕಾರ ಮಾಡಿ ಮಾದರಿಯಾದ ರೈಲ್ವೆ ಅಧಿಕಾರಿಗಳು

September 26, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಹಿಂದೂ ಅವಿಭಜಿತ ಕುಟುಂಬದ ಯಜಮಾನನಿಗೆ ಆಸ್ತಿ ಮಾರಲು ಅಧಿಕಾರವಿದೆ: ಸುಪ್ರೀಂ ಕೋರ್ಟ್ ಹೇಳಿರುವುದೇನು?

September 27, 2025

ನವರಾತ್ರಿ | ಕಾತ್ಯಾಯನಿ ವ್ರತದ ಮಹತ್ವವೇನು?

September 27, 2025

ಸೆ.28ರಂದು ಗಮಕ ದಸರಾ | ರಾಜ್ಯಮಟ್ಟದ ಗಮಕವಾಚನ ಸ್ಪರ್ಧೆ

September 26, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!