Saturday, August 2, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಸೊರಬ

ರಾಜ್ಯಕ್ಕೆ ಮಾದರಿಯಾಗಬೇಕಾದ ಹಲಸಿನಕೊಪ್ಪ ಗ್ರಾಮಸ್ಥರ ಅರಣ್ಯದಲ್ಲಿ ವೃಕ್ಷಾರೋಪಣ

August 4, 2023
in ಸೊರಬ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಸೊರಬ  |

ತಾಲ್ಲೂಕು ಉಳವಿ ಹೋಬಳಿ ಹಲಸಿನಕೊಪ್ಪ ಗ್ರಾಮದಲ್ಲಿ ಗ್ರಾಮದ ಸನಂ ೪ ರಲ್ಲಿ ಸುಮಾರು ೧೫೦ ಹೆಚ್ಚು ಎಕರೆ ಗೋಮಾಳ ಪ್ರದೇಶದಲ್ಲಿದ್ದ ಅರಣ್ಯವನ್ಯ ಹಗಲು ರಾತ್ರಿ ಕಾದು ರಕ್ಷಿಸಿಕೊಂಡು ಬಂದಿದ್ದಾರೆ. ಇವರಿಗೆ ಅರಣ್ಯ ಇಲಾಖೆ ಸಿಪಿಟಿ ನಿರ್ಮಿಸಿ ಕೊಡುವ ಮೂಲಕ ಸಹಕರಿಸಿದೆ.

ಈಚೆಗೆ ಸಿಪಿಟಿ ಒಳಗೆ ಪ್ರವೇಶಿಸಿ ಗ್ರಾಮಸ್ಥರು ಕಾಯ್ದುಕೊಂಡು ಬಂದಿದ್ದ ಸುಮಾರು ಎರಡು ಎಕರೆ ಮರಗಿಡಗಳನ್ನು ಪಕ್ಕದ ಬೇಳೂರು ಗ್ರಾಮದ ಒಬ್ಬರು ದ್ವಂಸ ಮಾಡಿ ಅಡಿಕೆ ಬೆಳೆದಿದ್ದು ಜಿಲ್ಲಾಧಿಕಾರಿಗಳ ತನಕವೂ ದೂರು ಹೋಗಿತ್ತು. ಆ ವ್ಯಕ್ತಿಗೆ ಮಂಜೂರು ಮಾಡಿಕೊಟ್ಟಿರಲಿಲ್ಲ. ಆದಾಗ್ಯೂ ಪುನಃ ವೃಕ್ಷಾರೋಪಣ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮತ್ತೆ ಅಡಿಕೆ ಗಿಡ ನೆಟ್ಡಿದ್ದು ಗ್ರಾಮಸ್ಥರ ಆತಂಕಕ್ಕೆ ಕಾರಣವಾಗಿತ್ತು.
ಇಲ್ಲಿನ ಸಕಿಪ್ರಾ ಶಾಲಾ ಆವರಣದಲ್ಲಿ ವೃಕ್ಷಾರೋಪಣ ನೆರವೇರಿಸಿ ನಂತರ ಸನಂ ೪ ರ ಗೋಮಾಳದ ತನಕ ವೃಕ್ಷಜಾತ ತೆರಳಲಾಯಿತು. ಜಾತಾಕ್ಕೆ ಜೀವವೈವಿಧ್ಯ ಮಂಡಳಿ ಮಾಜಿ ಅಧ್ಯಕ್ಷ ಅನಂತಹೆಗಡೆ ಅಶಿಸರ, ಪರಿಸರ ಜಾಗೃತಿ ಟ್ರಸ್ಟ್ ಅಧ್ಯಕ್ಷ ಎಂ.ಆರ್.ಪಾಟೀಲ್ ಅವರು ಚಾಲನೆ ನೀಡಿದರು.

ವೃಕ್ಷಾರೋಪಣ ವೇಳೆ ತಹಶಿಲ್ದಾರ್ ಹುಸೇನ್ ಸರಕಾವಸ್ ಹಾಜರಿದ್ದರು. ಅತಿಕ್ರಮಣ ಜಾಗದಲ್ಲಿ ಗ್ರಾಮಸ್ಥರು ಕಾಡು ಗಿಡಗಳನ್ನು ನೆಡುವ ಮೂಲಕ ಅರಣ್ಯ ಪುನಶ್ಚೇತನಕ್ಕೆ ಮುಂದಾದರು. ಈ ವೇಳೆ ಅತಿಕ್ರಮಣ ಮಾಡಿದವರಿಗೂ ಗ್ರಾಮದವರಿಗೂ ಮಾತಿನ ಚಕಮಕಿ ನಡೆಯಿತು. ಗ್ರಾಮದ ಮಹಿಳೆಯರು ನಾವು ಇಲ್ಲಿಯವರೆಗೆ ಉಳಿಸಿಕೊಂಡು ಬಂದಿದ್ದ ಅರಣ್ಯವನ್ನು ಹೊಸಕಿಹಾಕಿದ್ದಾರೆ. ಪುನಃ ಇಲ್ಲಿ ಅವರು ಇಲ್ಲಿ ಕಾಲಿಟ್ಟರೆ ನಾವು ಸುಮ್ಮನಿರುವುದಿಲ್ಲ ಎಂದು ಆಕ್ರೋಷ ವ್ಯಕ್ತಪಡಿಸಿದರು.
ತಹಶಿಲ್ದಾರ್, ಸ್ಥಳ ಪರಿಶೀಲನೆ, ದಾಖಲೆ ಪರಿಶೀಲನೆ ನಡೆಸಿ, ಅಕ್ರಮದಾರರಿಗೆ ಬಗರ್ ಹುಕುಂ ಸಮಿತಿ ಭೂ ಮಂಜೂರಾತಿಯನ್ನು ವಜಾಮಾಡಿದ್ದು ಪ್ರಸ್ತುತ ಸರ್ಕಾರಿ ಸ್ವಾಮ್ಯದಲ್ಲಿ ಈ ಜಾಗವಿದೆ. ಇಲ್ಲಿ ಯಾವುದೇ ಸಾಗುವಳಿ, ಕಡಿತಲೆ ಇತ್ಯಾದಿ ಚಟುವಟಿಕೆಯನ್ನು ಯಾರೂ ನಡೆಸುವಂತಿಲ್ಲ. ಈಗಿರುವ ಸ್ಥಿತಿಯನ್ನು ಉಳಿಸಿಕೊಳ್ಳಬೇಕು. ಉಲ್ಲಂಘನೆ ನಡೆದರೆ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

Also read: ಶಿವಮೊಗ್ಗ-ಭದ್ರಾವತಿ ನಡುವೆ ಬಸ್-ಟ್ಯಾಕ್ಸಿ ಅಪಘಾತ: ತಪ್ಪಿದ ಅನಾಹುತ

ವೃಕ್ಷಲಕ್ಷ ಆಂದೋಲನದ ಅನಂತಹೆಗಡೆ ಅಶಿಸರ ಮಾತನಾಡಿ, ರಾಜ್ಯಕ್ಕೆ ಮಾದರಿಯಾಗಬೇಕಾದ ಹಲಸಿನಕೊಪ್ಪ ಕಾನು ಅತಿಕ್ರಮಣ ತೆರವಿಗೆ ಇಲಾಖೆಗಳು ಮೀನಾಮೇಷ ಎಣಿಸುತ್ತಿರುವುದು ಬೇಸರದ ಸಂಗತಿ. ಇಲ್ಲಿ ಹಲವು ಪರಿಸರ ಕಾಯ್ದೆಗಳ ಉಲ್ಲಂಘನೆ ಆಗಿದ್ದು, ಕೂಡಲೆ ಜಾಗ ತೆರವುಗೊಳಿಸಿ ಮರು ಅರಣ್ಯೀಕರಣಕ್ಕೆ ಕಂದಾಯ, ಅರಣ್ಯ ಇಲಾಖೆ ಜಂಟಿಯಾಗಿ ಮುಂದಾಗಬೇಕು. ಗ್ರಾಮಸ್ಥರ ತಾಳ್ಮೆಯನ್ನು ಪರೀಕ್ಷಿಸಕೂಡದು ಎಂದರು.
ಜೀವವೈವಿಧ್ಯ ಸಮಿತಿ, ಗ್ರಾಪಂ, ತಾಪಂ, ಕಂದಾಯ, ಅರಣ್ಯ ಇಲಾಖೆ ಈ ಕಾನು ಪ್ರದೇಶಕ್ಕೆ ರಕ್ಷಿತ ಜೇನು ಕಾನು ಎಂದು ಈ ವೇಳೆ ಘೋಷಿಸಿ ನಾಮಫಲಕವನ್ನು ಅಳವಡಿಸಿತು.

ತಾಲ್ಲೂಕು ಜೀವವೈವಿಧ್ಯ ಸಮಿತಿ ಸದಸ್ಯ ಶ್ರೀಪಾದ ಬಿಚ್ಚುಗತ್ತಿ ಪ್ರಾಸ್ತಾವಿಕ ಮಾತನಾಡಿದರು.

ಶಿವಮೊಗ್ಗ ಪರಿಸರ ಸಂಘಟನೆಯ ಪ್ರೊ.ಬಿ.ಎಂ.ಕುಮಾರಸ್ವಾಮಿ, ಬಾಲಕೃಷ್ಣ ನಾಯ್ಡು, ತಡಸ ಭೀಮರಾವ್, ಎಸ್.ಬಿ.ಅಶೋಕ್ ಕುಮಾರ್, ರಾಜ್ಯ ಜೀವವೈವಿಧ್ಯ ಮಂಡಳಿ ತಜ್ಞ ಪ್ರೀತಂ, ಕಾರ್ತೀಕ್, ಮಾಜಿ ಸದಸ್ಯ ಕೆ.ವೆಂಕಟೇಶ್, ತಾಪಂ ಅಧಿಕಾರಿ ಸೀಮಾ, ಅಧ್ಯಕ್ಷೆ ತುಳಸಿ, ಪಿಡಿಒ ನಾಗರಾಜ್, ಸಾಮಾಜಿಕ ಅರಣ್ಯ ಆರ್ ಎಫ್ ಒ ಸಂಜಯ್, ಪೊಲೀಸ್ ಅಧಿಕಾರಿ ನಾಗರಾಜ್, ಪಜಾ ಟ್ರಸ್ಟ್ ಕಾರ್ಯದರ್ಶಿ ಸಿ.ಪಿ.ಈರೇಶಗೌಡ, ಕಂದಾಯ, ಅರಣ್ಯ, ತಾಪಂ ಗ್ರಾಪಂ ಅಧಿಕಾರಿಗಳು ಸಿಬ್ಬಂದಿ, ಗ್ರಾಮ ಪ್ರಮುಖರಾದ ರಮೇಶ್, ರಾಜಾರಾಂ, ಗ್ರಾಮಾಧ್ಯಕ್ಷ ಪರಶುರಾಮ ಹಾಗೂ ಗ್ರಾಮಸ್ಥರು ಪಾಲ್ಗೊಂಡರು.

(ವರದಿ: ಮಧುರಾಮ್, ಸೊರಬ)

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Previous Post

ಶಿವಮೊಗ್ಗ-ಭದ್ರಾವತಿ ನಡುವೆ ಬಸ್-ಟ್ಯಾಕ್ಸಿ ಅಪಘಾತ: ತಪ್ಪಿದ ಅನಾಹುತ

Next Post

ಮರವಂತೆ-ಬೈಂದೂರಿನಲ್ಲಿ 300 ಕೋಟಿ ರೂ.ಗೂ ಅಧಿಕ ಕಾಮಗಾರಿಗೆ ಸಂಸದ ರಾಘವೇಂದ್ರ ಪ್ರಯತ್ನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮರವಂತೆ-ಬೈಂದೂರಿನಲ್ಲಿ 300 ಕೋಟಿ ರೂ.ಗೂ ಅಧಿಕ ಕಾಮಗಾರಿಗೆ ಸಂಸದ ರಾಘವೇಂದ್ರ ಪ್ರಯತ್ನ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ವಿಷ ಸೇವಿಸಿದ್ದ ಕಾಲೇಜು ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಸಾವು..!

August 2, 2025

ಸರ್ಕಾರಿ ನೌಕರರು ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿ | ತಹಶೀಲ್ದಾರ್ ಮಂಜುಳಾ ಕರೆ

August 2, 2025

ತೀರ್ಥಹಳ್ಳಿ | ವಿಷ ಸೇವಿಸಿದ್ದ ಪಟ್ಟಣ ಪಂಚಾಯತ್ ಕಾರ್ಮಿಕ ಚಿಕಿತ್ಸೆ ಫಲಿಸದೇ ಸಾವು

August 2, 2025

ತೀರ್ಥಹಳ್ಳಿ | ಕಾರು ಹಾಗೂ ಬೈಕ್ ನಡುವೆ ಅಪಘಾತ | ಚಾಲಕನಿಗೆ ಗಂಭೀರ ಗಾಯ

August 2, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ವಿಷ ಸೇವಿಸಿದ್ದ ಕಾಲೇಜು ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೇ ಸಾವು..!

August 2, 2025

ಸರ್ಕಾರಿ ನೌಕರರು ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿ | ತಹಶೀಲ್ದಾರ್ ಮಂಜುಳಾ ಕರೆ

August 2, 2025

ತೀರ್ಥಹಳ್ಳಿ | ವಿಷ ಸೇವಿಸಿದ್ದ ಪಟ್ಟಣ ಪಂಚಾಯತ್ ಕಾರ್ಮಿಕ ಚಿಕಿತ್ಸೆ ಫಲಿಸದೇ ಸಾವು

August 2, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!