Wednesday, October 29, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಸೊರಬ

ಸೊರಬ | ನವರಾತ್ರಿ ಸಂಭ್ರಮದಲ್ಲಿ ಗಮನಸೆಳೆದ ದಾಂಡಿಯಾ ರಾಸ್

September 30, 2025
in ಸೊರಬ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಸೊರಬ  |

ವಿಶಿಷ್ಟ ಜನಪದ ನೃತ್ಯವೆನಿಸಿದ ದಾಂಡಿಯಾ, #Dandiya ರಾಸ್ ಅಥವಾ ದಾಂಡಿಯಾ ರಾಸ್ ಪಟ್ಟಣದ ನವರಾತ್ರಿ ಸಂಭ್ರಮದಲ್ಲಿ ಗಮನಸೆಳೆಯಿತು.

ಪಟ್ಟಣ ಪಂಚಾಯತಿ, ದಸರಾ ಉತ್ಸವ ಸಮಿತಿ ಹಾಗೂ ವಿವಿಧ ಸಂಘಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಡೆಯುತ್ತಿರುವ ದಸರಾ ಉತ್ಸವದಲ್ಲಿ ವಿವಿಧ ಕಲಾತ್ಮಕ ನೃತ್ಯ, ಹಾಡು, ಹಸೆ, ನಾಟಕ, ಸಂಗೀತ ಮುಂತಾದವು ಆಕರ್ಷಣೀಯವಾಗಿದ್ದು ಇಲ್ಲಿನ ಮಹಿಳಾ ತಂಡ ದಾಂಡಿಯಾ ನೃತ್ಯದ ಮೂಲಕ ರಂಜಿಸಿದರು.
ಆಯೋಜಕರಾದ ಮಮತಾ ರಾಜೇಶ್, ಗುಜರಾತಿನ ಪಾರಂಪರಿಕ, ಸಾಂಪ್ರದಾಯಿಕ ನೃತ್ಯಕಲೆ ಈಚೆಗೆ ಕರ್ನಾಟಕದಲ್ಲಿ ಜನಪ್ರಿಯ ಎನಿಸಿದ್ದು ವೈಶಿಷ್ಟಪೂರ್ಣ ನೃತ್ಯಕ್ಕೆ ಜನಮನ್ನಣೆ ದೊರೆತಿದೆ. ನೃತ್ಯ ಶೈಲಿಯನ್ನು ಇತರರಿಗಿಂತ ಭಿನ್ನವಾಗಿಸುವುದು, ಅದರ ವೇಷಭೂಷಣ, ಸುಧಾರಣೆಗೆ ಅವಕಾಶ, ನಾವೀನ್ಯತೆ, ಸೃಜನಶೀಲತೆ ಮತ್ತು ನೃತ್ಯಗಾರರ ಸಮೂಹವೆ ಇಲ್ಲಿ ಪ್ರಮುಖ. ಇಂತಹ ಸಮೂಹ ನೃತ್ಯದ ಮೂಲಕ ಮನಸ್ಸು ದೇಹಕ್ಕೆ ಉಲ್ಲಾಸ ತರುವ ಉದ್ದೇಶದಿಂದ ಅಯೋಜಿಸಿದ್ದು ಪಟ್ಟಣ ಮಹಿಳೆಯರು ಸಂಪೂರ್ಣ ಸಹಕರಿಸಿದ್ದಾರೆ ಎಂದರು.

ನೃತ್ಯದಲ್ಲಿ ಪಾಲ್ಗೊಂಡ ಶಾಸ್ತ್ರೀಯ ಗಾಯನದ ಖ್ಯಾತ ಲಕ್ಷ್ಮೀ ಮುರಳೀಧರ, ಅವಿಸ್ಮರಣೀಯ ಕ್ಷಣಗಳಿದು, ಸಂಕೋಚ ಸಡಿಲಗೊಳಿಸುವ, ಪರಸ್ಪರ ಸಾಮರಸ್ಯಕ್ಕೆ ನೆರವಾಗುವ ಇಂತಹ ಕಾರ್ಯಕ್ರಮ ಮತ್ತೆ ಮತ್ತೆ ನಡೆಯುವಂತಾಗಬೇಕು ಎಂದರು.

ಪಟ್ಟಣದ ಸ್ಮಾರ್ಟ್ಕಿಡ್ಜ್ ಮಮತಾ ರಾಜೇಶ್, ಕವಯತ್ರಿ ಶೈಲಜಾ ಹೆಬ್ಬಾರ್, ರೇಖಾ, ಕವಿತಾ, ಅರ್ಚನ ನೇತೃತ್ವದಲ್ಲಿ ನೃತ್ಯವನ್ನು ಆಯೋಜಿಸಲಾಗಿತ್ತು. ಪಟ್ಟಣದ ಅನೇಕ ಮಹಿಳೆಯರು, ಬಾಲಕೀಯರು ನೃತ್ಯದಲ್ಲಿ ಪಾಲ್ಗೊಂಡರು.

ವರದಿ: ಮಧುರಾಮ್, ಸೊರಬ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2025/09/Vedic-Maths-New.mp4

http://kalpa.news/wp-content/uploads/2024/04/VID-20240426-WA0008.mp4

  

 

Tags: DandiyaKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsSorabaದಾಂಡಿಯಾಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸೊರಬ
Previous Post

ಕಾಡುಪ್ರಾಣಿಗಳ ಕಳ್ಳ ಬೇಟೆ | ಸಮಗ್ರ ತನಿಖೆ ನಡೆಸಿ ವರದಿ ಸಲ್ಲಿಸಿ | ಸಚಿವ ಈಶ್ವರ್ ಖಂಡ್ರೆ

Next Post

ನವರಾತ್ರಿಗೂ ಪ್ರಕೃತಿಗೂ, ವೈಜ್ಞಾನಿಕತೆಗೂ ಇದೆ ಸಂಬಂಧ | ಇದರ ಮಹತ್ವವೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನವರಾತ್ರಿಗೂ ಪ್ರಕೃತಿಗೂ, ವೈಜ್ಞಾನಿಕತೆಗೂ ಇದೆ ಸಂಬಂಧ | ಇದರ ಮಹತ್ವವೇನು?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಹಮ್ ಸಫರ್ ಎಕ್ಸ್ ಪ್ರೆಸ್’ಗೆ ಕಾಯಂಕುಳಂ ಜಂಕ್ಷನ್’ನಲ್ಲಿ ಪ್ರಾಯೋಗಿಕ ನಿಲುಗಡೆ

October 29, 2025

ಯಶವಂತಪುರ–ಮುಜಫ್ಫರಪುರ–ಬೆಂಗಳೂರು ಕಂಟೋನ್ಮೆಂಟ್ ಎಕ್ಸ್ ಪ್ರೆಸ್ ವಿಶೇಷ ರೈಲುಗಳ ಅವಧಿ ವಿಸ್ತರಣೆ

October 29, 2025

ಕಾರ್ತಿಕ ಏಕಾದಶಿ ಪ್ರಯುಕ್ತ ಹುಬ್ಬಳ್ಳಿ-ಪಂಢರಪುರ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸಂಚಾರ

October 29, 2025

ಭಾರತದ ಮೊದಲ ಪ್ರೊ ಎಲೈಟ್ ಸ್ಟೇಜ್ ಸೈಕ್ಲಿಂಗ್ ರೇಸ್‌ಗೆ ಪುಣೆ ಸಜ್ಜು

October 29, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಹಮ್ ಸಫರ್ ಎಕ್ಸ್ ಪ್ರೆಸ್’ಗೆ ಕಾಯಂಕುಳಂ ಜಂಕ್ಷನ್’ನಲ್ಲಿ ಪ್ರಾಯೋಗಿಕ ನಿಲುಗಡೆ

October 29, 2025

ಯಶವಂತಪುರ–ಮುಜಫ್ಫರಪುರ–ಬೆಂಗಳೂರು ಕಂಟೋನ್ಮೆಂಟ್ ಎಕ್ಸ್ ಪ್ರೆಸ್ ವಿಶೇಷ ರೈಲುಗಳ ಅವಧಿ ವಿಸ್ತರಣೆ

October 29, 2025

ಕಾರ್ತಿಕ ಏಕಾದಶಿ ಪ್ರಯುಕ್ತ ಹುಬ್ಬಳ್ಳಿ-ಪಂಢರಪುರ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸಂಚಾರ

October 29, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!