No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Monday, July 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಸೊರಬ | ಕುಪ್ಪಗಡ್ಡೆ ದೊಡ್ಡ ಕೆರೆಯಲ್ಲಿ ಭರ್ಜರಿ ಮೀನು ಬೇಟೆ

kalpa News by kalpa News
March 27, 2026
in ಸೊರಬ
0
ಸೊರಬ | ಕುಪ್ಪಗಡ್ಡೆ ದೊಡ್ಡ ಕೆರೆಯಲ್ಲಿ ಭರ್ಜರಿ ಮೀನು ಬೇಟೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ತಾಲೂಕಿನ ಕುಪ್ಪಗಡ್ಡೆ ಗ್ರಾಮದ ದೊಡ್ಡ ಕೆರೆಯಲ್ಲಿ ಬುಧವಾರ ಭರ್ಜರಿಯಾಗಿ ಮೀನು ಬೇಟೆ #fish hunting (ಕೆರೆಬೇಟೆ) ಜರುಗಿತು.

ಏಷ್ಯಾ ಖಂಡದಲ್ಲಿಯೇ ಅತಿಹೆಚ್ಚು ಕೆರೆಗಳನ್ನು ಹೊಂದಿರುವ ಸೊರಬ ತಾಲೂಕಿನಲ್ಲಿ ಈ ರೀತಿ ಬೃಹತ್ ಕೆರೆಬೇಟೆ ವಿಶೇಷವಾಗಿ ಆಚರಿಸಲಾಗುತ್ತದೆ. ಮಲೆನಾಡಿನ ಅಪ್ಪಟ್ಟ ಗ್ರಾಮೀಣ ಕ್ರೀಡೆಯಾಗಿರುವ ಈ ಬೇಟೆಯಲ್ಲಿ ಭಾಗವಹಿಸುವವರು ಏಕಕಾಲದಲ್ಲಿ ಕೆರೆಗೆ ಇಳಿದು ಮೀನು ಹಿಡಿಯುತ್ತಾರೆ. ಈ ದೃಶ್ಯ ವೀಕ್ಷಿಸಲು ನೂರಾರು ಜನರು ಆಗಮಿಸುತ್ತಾರೆ.
ಪ್ರತಿ ವರ್ಷ ಮಳೆಗಾಲದ ವೇಳೆ ಕೆರೆಗಳಿಗೆ ಮೀನಿನ ಮರಿಗಳನ್ನು ಬಿಡಲಾಗುತ್ತದೆ. ಬೇಸಿಗೆಯಲ್ಲಿ ಕೆರೆ ಬತ್ತಿದ ನಂತರ ಕೆರೆಬೇಟೆ ನಡೆಯುತ್ತದೆ. ಈ ವೇಳೆ ಗ್ರಾಮಸ್ಥರಲ್ಲಿ ಎಲ್ಲಿಲ್ಲದ ಹರ್ಷ ಉತ್ಸವವಿರುತ್ತದೆ.

ಈ ಬಾರಿಗೆ ನಡೆದ ಕೆರೆಬೇಟೆಯಲ್ಲಿ ಕೇವಲ ಕೂಣಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಕುಪ್ಪಗಡ್ಡೆ ಮಾತ್ರವಲ್ಲದೇ ಸುತ್ತಮುತ್ತಲ ಗ್ರಾಮಗಳ ಜನರು ಸಹ ಜಾತಿ-ಮತ ಭೇದವಿಲ್ಲದೇ, ಹಿರಿಯರು-ಕಿರಿಯರೆನ್ನದೆ ಈ ಬೇಟೆಯಲ್ಲಿ ಭಾಗವಹಿಸಿದರು. ಕೆಲವರಿಗೆ 8 ಕೆ.ಜಿ ವರೆಗೆ ಮೀನು ಸಿಕ್ಕಿದ್ದು, ಕೆಲವರು ಸಣ್ಣ ಮೀನುಗಳನ್ನು ಹಿಡಿದು ತೃಪ್ತಿಪಟ್ಟರು.

ವಿಶೇಷವೆಂದರೆ, ಬಿದರಿನಲ್ಲಿ ತಯಾರಾಗುವ ಕೂಣಿಯ ಜಾಗದಲ್ಲಿ ಕಬ್ಬಿಣದ ಕೂಣಿಗಳೂ ಸಹ ಬಳಸಲಾಗಿದ್ದವು ಗ್ರಾಮ ಸಮಿತಿಯವರು ಯಾವುದೇ ಗಲಾಟೆ ಅಥವಾ ಗೊಂದಲಗಳಿಗೆ ಅವಕಾಶ ನೀಡದೆ ಕ್ರಮಬದ್ಧವಾಗಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರ್ವಹಿಸಿದರು.

ವರದಿ: ಮಧು ರಾಮ್

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: fish huntingKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsSorabaಮಲೆನಾಡು_ಸುದ್ಧಿಮೀನು ಬೇಟೆಶಿವಮೊಗ್ಗ_ನ್ಯೂಸ್ಸೊರಬ
Share200Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ಶ್ರೀ ರಾಮ ನವಮಿ | ಸತ್ಯ ಮತ್ತು ಧರ್ಮದ ಹಾದಿ

Next Post

ಯುದ್ಧ ತಪ್ಪಿಸಿ ಶಾಂತಿ ಮಾರ್ಗ ಅನುಸರಿಸೋಣ

kalpa News

kalpa News

Next Post
ಯುದ್ಧ ತಪ್ಪಿಸಿ ಶಾಂತಿ ಮಾರ್ಗ ಅನುಸರಿಸೋಣ

ಯುದ್ಧ ತಪ್ಪಿಸಿ ಶಾಂತಿ ಮಾರ್ಗ ಅನುಸರಿಸೋಣ

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL