Saturday, June 21, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಸೊರಬ

ಸೊರಬ | ಸುನಿತಾ ವಿಲಿಯಮ್ಸ್ ಭೂಮಿಗೆ ಮರಳಿದ ಹಿನ್ನೆಲೆ ಪಟಾಕಿ ಸಿಡಿಸಿ ಸಂಭ್ರಮಾಚರಣೆ

March 21, 2025
in ಸೊರಬ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಭಾರತದ ಹೆಮ್ಮೆಯ ಪುತ್ರಿ, ಗಗನಯಾತ್ರಿ ಸುನಿತಾ ವಿಲಿಯಮ್ಸ್ #Sunitha Williams ಅವರು ನವಮಾಸಗಳ ಗಗನವಾಸ ಬಳಿಕ ಸುರಕ್ಷಿತವಾಗಿ ಭೂಮಿಗೆ ಮರಳಿದ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತರಕ್ಷಣಾ ಹೋರಾಟ ಸಮಿತಿ ನೇತೃತ್ವದಲ್ಲಿ ಶ್ರೀ ಭೂತೇಶ್ವರ ಆಟೋ ಚಾಲಕರ ಮತ್ತು ಮಾಲೀಕರ ಸಂಘ ಹಾಗೂ ಶ್ರೀ ಮಾರಿಕಾಂಬ ಲಗೇಜ್ ಆಟೋ ಚಾಲಕರ ಮತ್ತು ಮಾಲೀಕರ ಸಂಘದಿಂದ ಪಟ್ಟಣದ ಪುರಸಭೆ ಮುಂಭಾಗದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಲಾಯಿತು.

ನೇತೃತ್ವ ವಹಿಸಿದ್ದ ಸಾರ್ವಜನಿಕ ಹಿತರಕ್ಷಣಾ ಹೋರಾಟ ಸಮಿತಿ ಅಧ್ಯಕ್ಷ ಜೆ.ಎಸ್. ಚಿದಾನಂದಗೌಡ ಮಾತನಾಡಿ, ಹೆಸರಾಂತ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಅವರು ಸುಮಾರು 284 ದಿನಗಳ ಕಾಲ ಬಾಹ್ಯಾಕಾಶದಲ್ಲಿ ಉಳಿದಿದ್ದರು. ಜಗತ್ತಿನಲ್ಲಿಯೇ ಅತಿ ಹೆಚ್ಚು ದಿನ ಬಾಹ್ಯಾಕಾಶದಲ್ಲಿ ಉಳಿದ ಮಹಿಳೆ ಎಂಬ ಕೀರ್ತಿಗೂ ಪಾತ್ರರಾಗಿದ್ದಾರೆ. ಅವರು ಸುರಕ್ಷಿತವಾಗಿ ಮರಳಿ ಭೂಮಿಗೆ ತಲುಪಲಿ ಎಂದು ಕಳೆದ ಆಗಸ್ಟ್ ತಿಂಗಳಿನಲ್ಲಿ ಸಂಘಟನೆ ವತಿಯಿಂದ ನದಿಕಟ್ಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಹ ಸಲ್ಲಿಸಲಾಗಿತ್ತು. ಪೂಜಾ ಫಲ ತಲುಪಿದಂತಾಗಿದೆ. ಅವರು ಮತ್ತು ಇನ್ನೋರ್ವ ಗಗನಯಾತ್ರಿ ಬುಚ್ ವಿಲ್ಮೋರ್ ಅವರು ಸುರಕ್ಷಿತವಾಗಿ ಭೂಮಿಗೆ ತಲುಪಿದ್ದಾರೆ. ಈ ನಿಟ್ಟಿನಲ್ಲಿ ಸಂಭ್ರಮಿಸಲಾಗುತ್ತಿದೆ. ಸುನಿತಾ ಅವರ ಆರೋಗ್ಯ ಚೇತರಿಸಲಿ ಮತ್ತು ಅವರು ಮತ್ತಷ್ಟು ಸಾಧನೆ ಮಾಡುವ ಮೂಲಕ ದೇಶಕ್ಕೆ ಕೀರ್ತಿ ತರಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಲಾಗುತ್ತಿದೆ ಎಂದರು.
ಪುರಸಭೆ ಮಾಜಿ ಅಧ್ಯಕ್ಷ ಹಾಗೂ ಸದಸ್ಯ ಎಂ.ಡಿ. ಉಮೇಶ್ ಮಾತನಾಡಿ, ಭಾರತ ಮೂಲದ ಹೆಮ್ಮೆಯ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಅವರು ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ತಲುಪಿದ್ದರು. ಆದರೆ, ನೌಕೆಯ ತಾಂತ್ರಿಕ ದೋಷದಿಂದ ಸಕಾಲದಲ್ಲಿ ಹಿಂತಿರುಗಲು ಸಾಧ್ಯವಾಗಲಿಲ್ಲ. ಆದರೆ, ದೇಶದ ಪ್ರತಿಯೊಬ್ಬ ನಾಗರೀಕರು ಅವರು ಸುರಕ್ಷಿತವಾಗಿ ಭೂಮಿಗೆ ವಾಪಾಸಾಗಲಿ ಎಂದು ಪ್ರಾರ್ಥಿಸಿದ್ದರು. ದೇಶದ ಶ್ರೇಷ್ಠ ಹೆಣ್ಣು ಮಕ್ಕಳಲ್ಲಿ ಒಬ್ಬರಾಗಿ ಭಾರತದ ಹೆಸರನ್ನು ಜಗತ್ತಿನಲ್ಲಿ ಮತ್ತಷ್ಟು ಗೌರವಿಸುವಂತೆ ಮಾಡಿದ್ದಾರೆ. ಅವರ ಭವಿಷ್ಯವು ಉತ್ತಮವಾಗಿರಲಿ ಎಂದು ಆಶಿಸಿದರು.

Also read: ಆರೋಗ್ಯಕರ ಜೀವನಶೈಲಿ ಕ್ಯಾನ್ಸರ್ ತಡೆಗಟ್ಟುವ ಪ್ರಮುಖ ಮಾರ್ಗ: ಡಾ. ವಿಜೇತ

ಇದಕ್ಕೂ ಮೊದಲು ಸಾರ್ವಜನಿಕ ಹಿತರಕ್ಷಣಾ ಹೋರಾಟ ಸಮಿತಿಯಿಂದ ನದಿಕಟ್ಟೆ ಶ್ರೀ ಆಂಜನೇಯ ದೇವಸ್ಥಾನ, ಚಂದ್ರಮೌಳೇಶ್ವರ ದೇವಸ್ಥಾನ, ಚಿಕ್ಕಪೇಟೆಯ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನ ಮತ್ತು ಅಂಬೇಡ್ಕರ್ ಬಡಾವಣೆಯ ಶ್ರೀ ದುರ್ಗಾಂಬ ದೇವಸ್ಥಾನ, ಹಿರೇಶಕುನದ ಶ್ರೀ ಮಾರಿಕಾಂಬ ದೇವರಿಗೆ ನಮನ ಸಲ್ಲಿಸಲಾಯಿತು.

ಶ್ರೀ ಭೂತೇಶ್ವರ ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಟಿ.ಬಿ. ಹಾಲೇಶ್, ಅರುಣ್‌ಕುಮಾರ್ ಕುಮ್ಮೂರು, ನವೀನ್ ಹಳೇಸೊರಬ, ಚಂದ್ರಪ್ಪ ಚಿಕ್ಕಶಕುನ, ಮಾಲತೇಶ್ ಹಿರೇಶಕುನ, ತೇಜಪ್ಪ ಹಿರೇಶಕುನ, ಮಾರುತಿ, ವೆಂಕಟೇಶ್ ಕೊಡಕಣಿ, ಶ್ರೀ ಮಾರಿಕಾಂಬ ಲಗೇಜ್ ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ರಾಜು, ಮುನ್ನಾ, ಸಾರ್ವಜನಿಕ ಹಿತರಕ್ಷಣಾ ಹೋರಾಟ ಸಮಿತಿಯ ಉಪಾಧ್ಯಕ್ಷ ದತ್ತಾ ಸೊರಬ, ಪ್ರಧಾನ ಕಾರ್ಯದರ್ಶಿ ವೀರೇಂದ್ರಗೌಡ ಜೇಡಗೇರಿ, ಕಾರ್ಯದರ್ಶಿ ಶರತ್ ಸ್ವಾಮಿ, ಮಹಿಳಾ ಘಟಕದ ಅಧ್ಯಕ್ಷೆ ಸುಮನಾ ಚಿದಾನಂದಗೌಡ, ಪ್ರಮುಖರಾದ ಅರುಣ್‌ಕುಮಾರ್, ಮೆಹಬೂಬ್ ಬಾಷಾ, ರಂಗನಾಥ ಮೊಗವೀರ್ ಸೇರಿದಂತೆ ಇತರರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

 

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsSorabaSunitha Williamsಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸುನಿತಾ ವಿಲಿಯಮ್ಸ್ಸೊರಬ
Previous Post

ಆರೋಗ್ಯಕರ ಜೀವನಶೈಲಿ ಕ್ಯಾನ್ಸರ್ ತಡೆಗಟ್ಟುವ ಪ್ರಮುಖ ಮಾರ್ಗ: ಡಾ. ವಿಜೇತ

Next Post

ಔದ್ಯೋಗಿಕ ಕ್ಷೇತ್ರಕ್ಕೆ ಆಯ್ಕೆಯಾಗಲು ಪದವಿ ಜೊತೆ ಕೌಶಲ್ಯ ಅಭಿವೃದ್ಧಿ ಕೋರ್ಸ್ ಅನಿವಾರ್ಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಔದ್ಯೋಗಿಕ ಕ್ಷೇತ್ರಕ್ಕೆ ಆಯ್ಕೆಯಾಗಲು ಪದವಿ ಜೊತೆ ಕೌಶಲ್ಯ ಅಭಿವೃದ್ಧಿ ಕೋರ್ಸ್ ಅನಿವಾರ್ಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!