Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಸೊರಬ

ಸೊರಬ : ಇಂದು ನಾಳೆ ಪಶ್ಚಿಮ ಘಟ್ಟ ನದಿ ಮೂಲಗಳಿಗೆ ಜಾಥಾ, ಸಮೀಕ್ಷೆ ಆಂದೋಲನ

May 21, 2024
in ಸೊರಬ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಸೊರಬ  |

ವೃಕ್ಷ ಲಕ್ಷ ಆಂದೋಲನ, ಜೀವವೈವಿಧ್ಯ ಮಂಡಳಿ, ಪರಿಸರ ಜಾಗೃತಿ ಟ್ರಸ್ಟ್ ಹಾಗೂ ಜೀವವೈವಿಧ್ಯ ಸಮಿತಿಗಳ ಸಹಯೋಗದಲ್ಲಿ ಹಲವು ಜೀವವೈವಿಧ್ಯ ಸಂರಕ್ಷಣಾ ಕಾರ್ಯಗಳಿಗೆ ಚಾಲನೆ, ತಳಮಟ್ಟದ ಜಂಟಿ ಕಾರ್ಯಕ್ರಮಗಳು, ಜೀವವೈವಿಧ್ಯ ಜಾಗೃತಿ ಜಾಥಾ ಇಂದು ಹಾಗೂ ನಾಳೆ ಅಂತಾರಾಷ್ಟ್ರೀಯ ಜೀವ ವೈವಿಧ್ಯ ದಿನದ ಅಂಗವಾಗಿ ನಡೆಯಲಿದೆ.

ಜೀವ ವೈವಿಧ್ಯ ಮಂಡಳಿ, ಅರಣ್ಯ, ಕಂದಾಯ ಮುಂತಾದ ಇಲಾಖೆಗಳ ಅಧಿಕಾರಿಗಳು, ಪರಿಸರ ಕಾರ್ಯಕರ್ತರೊಂದಿಗೆ ರಚನಾತ್ಮಕ ಜೀವವೈವಿಧ್ಯ ಕಾರ್ಯಯೋಜನೆಗಳ ಕುರಿತು ಕಾರ್ಯಕ್ರಮವಿದೆ.
ಇಂದು ಮುಂಜಾನೆ ಯಲ್ಲಾಪುರ ತಾಲೂಕು ಬೇಡ್ತಿ ನದೀ ಸೇತುವೆಯ ಬಳಿ ಹುಲಿಯಪ್ಪ ದೇವರ ಸನ್ನಿಧಿಯಲ್ಲಿ ಜಾಥಾ ಉದ್ಘಾಟನೆಯಾಗಿದೆ..

ಆನಂತರ ಶಿರಸಿಯ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದಲ್ಲಿ ಕೃಷಿ ಜಯಂತಿ ನಿಮಿತ್ತ ಶ್ರೀ ಸ್ವರ್ಣವಲ್ಲೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು ದೇವರಕಾಡು ಘೋಷಣೆ, ಬೆಟ್ಟ ವನೀಕರಣ ಯೋಜನೆ ಮತ್ತು ಸಸ್ಯ ಲೋಕ ಪುನಃಶ್ಚೇತನ ಯೋಜನೆಗಳಿಗೆ ಚಾಲನೆ ನೀಡಿದರು. ನಂತರ ಬಿಎಂಸಿ ವರದಿ ಬಿಡುಗಡೆ ಮಾಡಿದ್ದಾರೆ.
ಮಧ್ಯಾಹ್ನ ವೃಕ್ಷ ಲಕ್ಷ ಜಾಥಾ ಸಹಸ್ರಲಿಂಗಕ್ಕೆ ಶಾಲ್ಮಲಾ ನದೀ ಪ್ರದೇಶಕ್ಕೆ ಭೇಟಿ ನೀಡಲಿದೆ. ಭೈರುಂಭೆ ಪಂಚಾಯತ ಜೀವವೈವಿಧ್ಯ ಸಮಿತಿಯವರು ಬರಲಿದ್ದಾರೆ. ಮಧ್ಯಾಹ್ನ 3 ಘಂಟೆಗೆ ಶಿರಸಿ ಶಂಕರ ಹೊಂಡ, ಅಘನಾಶಿನಿ ನದೀ ಮೂಲಕ್ಕೆ ಭೇಟಿ ನೀಡುವ ಜೀವವೈವಿಧ್ಯ ಜಾಥಾ ಶಿರಸಿ ನಗರ ಸಭೆಯ ಜೀವವೈವಿಧ್ಯ ಸಮಿತಿ ಜೊತೆ ಸಂವಹನ ನಡೆಸಲಿದೆ.

ಮಧ್ಯಾಹ್ನ 4.30 ಘಂಟೆಗೆ ವೃಕ್ಷ ಜಾಥಾ ತಂಡ ಸಿದ್ದಾಪುರ ತಾಲೂಕು ಹಣಜೀಬೈಲ ನಾಟೀವೈದ್ಯ ಎಂ.ಎನ್. ಹೆಗಡೆ ಅವರನ್ನು ಭೇಟಿ ಮಾಡಿ ಅಭಿನಂದಿಸಲಿದೆ. ಸಂಜೆ 5.30ಕ್ಕೆ ಸೊರಬ ಸಮೀಪ ದಂಡಾವತಿ ಸಂರಕ್ಷಣಾ ಅಭಿಯಾನದಲ್ಲಿ ಜಾಥಾ ಪಾಲ್ಗೊಳ್ಳಲಿದೆ. ಪರಿಸರ ಜಾಗೃತಿ ಟ್ರಸ್ಟ್ ಸದಸ್ಯರು ಇರುತ್ತಾರೆ. ವರದಾ ತೀರದ ಅಂದವಳ್ಳಿ ಅರಣ್ಯ ನಾಶ ಸ್ಥಳಕ್ಕೆ ಭೇಟಿ ನೀಡಲಿದೆ. ಗ್ರಾಮದ ಜನತೆ ಕಾನು ಅರಣ್ಯ ಸಂರಕ್ಷಣಾ ಹೋರಾಟಕ್ಕೆ ಬೆಂಬಲ ನೀಡಲಿದ್ದಾರೆ.
ನಾಳೆ ಬೆಳಿಗ್ಗೆ 8.30ಕ್ಕೆ ವರದಹಳ್ಳಿಯ ವರದಾಶ್ರಮದ ಪವಿತ್ರ ತೀರ್ಥಕ್ಕೆ ಭೇಟಿ ನೀಡಲಿದೆ. ದೇವರಕಾಡು ಹಾಗೂ ಗೋಶಾಲೆ, ಮಂಕಳಲೆ ಗ್ರಾಮದ ಹಸಿರು ಬೆಟ್ಟ ಪ್ರದೇಶಕ್ಕೆ ಜೀವ ವೈವಿಧ್ಯ ಕಾರ್ಯಕರ್ತರ ತಂಡ ಭೇಟಿ ನೀಡಿ ಗ್ರಾಮ ಜನರು ಹಾಗೂ ಜೀವ ವೈವಿಧ್ಯ ಸಮಿತಿ ಜೊತೆ ಬೆಟ್ಟ ರಕ್ಷಣೆಗೆ ಜೊತೆಗೂಡಲಿದೆ.

10 ಘಂಟೆಗೆ ಶ್ರೀ ನಾಗೇದ್ರ ಸಾಗರ ಅವರ ಜೇನು ಸಂರಕ್ಷಣಾ ಕೇಂದ್ರಕ್ಕೆ ಭೇಟಿ ನೀಡಲಿದೆ. ವರದಾ ಮೂಲದಲ್ಲಿ ದೇವರಕಾಡು ಸಂರಕ್ಷಣಾ ಪುರ್ನ ಸಂಕಲ್ಪ ಮಾಡಲಿದೆ. ಅಲ್ಲಿ ಹೆಗ್ಗೋಡು ಪಂಚಾಯತ್ ಜೀವವೈವಿಧ್ಯ ಸಮಿತಿಯವರ ಭೇಟಿ ಆಗಲಿದೆ.
12 ಗಂಟೆಗೆ ಹೊಸನಗರ ತಾಲೂಕಿನ ಅಮ್ಮನಘಟ್ಟಕ್ಕೆ ಭೇಟಿ ನೀಡುವ ವೃಕ್ಷ ಜಾಥಾ ಪಂಚನದಿಗಳ ಉಗಮಸ್ಥಳ ಜೀವ ವೈವಿಧ್ಯ ತಾಣದ ಸಂರಕ್ಷಣಾ ತಂತ್ರ ರೂಪಿಸಲು ವೃಕ್ಷ ವೇದಿಕೆ, ಅರಣ್ಯ ಸಮಿತಿ, ಬಿಎಂಸಿ ಜೊತೆ ಬೆಟ್ಟದ ಬುಡದಲ್ಲಿ ಸಮಾಲೋಚಿಸಲಿದೆ.

ಮಧ್ಯಾಹ್ನ 1 ಘಂಟೆಗೆ ಹುಂಚ ಪಂಚಾಯತ್ ಜೀವವೈವಿಧ್ಯ ಸಮಿತಿ, ಭೂಮಿ ಸಂರಕ್ಷಣಾ ಸಮಿತಿ ಜೊತೆ, ವಿಎಫ್’ಸಿ ಜೊತೆ ಕುಮಧ್ವತಿ ನದೀ ಮೂಲಕ್ಕೆ ಭೇಟಿ ನೀಡಲಿದೆ.
2.45 ಘಂಟೆಗೆ ಶರಾವತಿ ನದೀ ಮೂಲದಲ್ಲಿ ಸ್ಥಳೀಯರ ಜೊತೆ ಜೀವವೈವಿಧ್ಯ ಪವಿತ್ರ ವನ ನಿರ್ಮಾಣದ ನಿರ್ಧಾರ ಮಾಡಲಿದೆ.

ಸಂಜೆ 4.30 ಕ್ಕೆ ಜಾಥಾದವರು ತೀರ್ಥಹಳ್ಳಿ ತಾಲೂಕು ಪಂಚಾಯತದಲ್ಲಿ ನದೀ ಅರಣ್ಯ, ಕಾನು ಅರಣ್ಯಗಳ ಕುರಿತು ಜಂಟಿ ಸಮಾಲೋಚನಾ ಸಭೆ ನಡೆಸಲಿದೆ. ಜಾಥಾ ಸಮಾರೋಪ ತುಂಗಾನದೀ ತೀರದಲ್ಲಿ ಪುರುಷೋತ್ತಮರಾವ್ ಕೃಷಿ ನಿವಾಸದಲ್ಲಿ ಸಂಜೆ 6 ಘಂಟೆಗೆ ನಡೆಯಲಿದೆ.

Also read: ತಮ್ಮ ಮುಂದೆ ಜೈಶ್ರೀರಾಮ್ ಘೋಷಣೆ ಕೂಗಿದವರಿಗೆ ರಾಹುಲ್ ಗಾಂಧಿ ಮಾಡಿದ್ದೇನು?

ಬೇಡ್ತಿ ನದೀ ತೀರದಿಂದ ಆರಂಭವಾಗುವ ವೃಕ್ಷಲಕ್ಷ ಜೀವವೈವಿಧ್ಯ ಜಾಥಾ ಶಾಲ್ಮಲಾ ಅಘನಾಶಿನಿ, ವರದಾ, ಶರಾವತಿ, ಕುಮದ್ವತಿ, ದಂಡಾವತಿ, ತುಂಗಾ ನದೀ ಮೂಲಗಳಿಗೆ, ಕಣಿವೆಗಳಿಗೆ ಭೇಟಿ ನೀಡಲಿದೆ ಎಂದು ಜೀವವೈವಿಧ್ಯ ಮಂಡಳಿ ತಿಳಿಸಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4
http://kalpa.news/wp-content/uploads/2024/04/VID-20240419-WA0018.mp4

                                               

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga NewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Previous Post

ತಮ್ಮ ಮುಂದೆ ಜೈಶ್ರೀರಾಮ್ ಘೋಷಣೆ ಕೂಗಿದವರಿಗೆ ರಾಹುಲ್ ಗಾಂಧಿ ಮಾಡಿದ್ದೇನು?

Next Post

ಸೊರಬ | ಅವೈಜ್ಞಾನಿಕ ಹೂಳುತೆಗೆದು, ಕೆರೆ ಮಣ್ಣು ಸಾಗಾಣಿಕೆ ತಡೆಯದಿದ್ದರೆ ಅಪಾಯ ನಿಶ್ಚಿತ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸೊರಬ | ಅವೈಜ್ಞಾನಿಕ ಹೂಳುತೆಗೆದು, ಕೆರೆ ಮಣ್ಣು ಸಾಗಾಣಿಕೆ ತಡೆಯದಿದ್ದರೆ ಅಪಾಯ ನಿಶ್ಚಿತ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025

ಬೆಂಗಳೂರು-ಕಲಬುರಗಿ ವಂದೇ ಭಾರತ್ ರೈಲು ಕುರಿತಾಗಿ ಮಹತ್ವದ ಮಾಹಿತಿ ಇಲ್ಲಿದೆ

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025

ಮಹತ್ವದ ನಿರ್ಧಾರ | ರೈಲು ಪ್ರಯಾಣ ದರ ಹೆಚ್ಚಳ | ಎಷ್ಟು ಏರಿಕೆ? ಎಲ್ಲ ಪ್ರಯಾಣಕ್ಕೂ ಅನ್ವಯವೇ?

June 24, 2025

HSVಯವರಿಗೆ ಭಾವ ನಮನ | ಸಾಹಿತ್ಯಾಸಕ್ತರ ಮನಗೆದ್ದ ಅದ್ಭುತ ಆಯೋಜನೆ

June 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!