Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಸೊರಬ

ಶ್ರದ್ಧೆ, ಗುರಿ ಇಲ್ಲದ ಶಿಕ್ಷಣದಿಂದ ವಿದ್ಯಾರ್ಥಿಗಳ ಸಾಧನೆ ಕ್ಷೀಣ: ಜಗದೀಶ್ ಖೇದ

November 15, 2021
in ಸೊರಬ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಸೊರಬ  |

ಇಂದು ಇಂಟರ್‌ನೆಟ್ ವೇಗ ಎಷ್ಟಿದ್ದರೂ ಸಾಲದೆನ್ನುವ ನಮ್ಮ ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಗುರಿಯಲ್ಲಿ ಮಾತ್ರ ಇಂದಿಗೂ 2ಜಿಬಿ ವೇಗದಲ್ಲಿಯೆ ಇದ್ದಾರೆ. ತಲ್ಲೀನತೆ, ಶ್ರದ್ಧೆ, ಗುರಿ ಇಲ್ಲದ ಕಾರಣ ಯಾವ ಸಾಧನೆಯೂ ಇಲ್ಲದೆ ಕೇವಲ ಪದವಿ ಪಟ್ಟಿಯನ್ನು ಮಾತ್ರ ಹಣೆಗಂಟಿಸಿಕೊಂಡಂತಾಗಿದೆ ಎಂದು ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾದ ಜಿ.ಜಗದೀಶ್ ಖೇದ ವ್ಯಕ್ತಪಡಿಸಿದರು.

ಪಟ್ಟಣದ ನಿಜಗುಣ ರೆಸಿಡೆನ್ಸ್ ಸಭಾಂಗಣದಲ್ಲಿ ಅವರ ಗುರುವೃಂದ ಮತ್ತು ಸ್ನೇಹಿತರು ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.

ಪೋಷಕರು ಮಕ್ಕಳ ಮನೋಭಿಲಾಷೆಗೆ ಪೂರಕವಾಗಿ ಶಿಕ್ಷಣ ನೀಡಿ, ಅವರು ಎಲ್ಲೆ, ಯಾವುದೇ ವೃತ್ತಿಯಲ್ಲಿದ್ದರೂ ಸಾಧನೆಗೆ ಅವಕಾಶವಿದೆ. ಅಂತಹುದಕ್ಕೆ ಪ್ರೋತ್ಸಾಹಿಸಿ ಎಂದರು.

ಸ್ನೇಹಿತರು ಮತ್ತು ಅವರ ಗುರುಗಳಿಗೆ ವಂದಿಸಿದ ಅವರು, ಕಷ್ಟದ ಜೀವನದಿಂದ ಇವತ್ತು ಇಂತಹ ಅತ್ಯುನ್ನತ ಹುದ್ದೆಗೆ ಬಂದಿರುವೆ, ಸನ್ಮಾನ, ಹೊಗಳಿಕೆ ನನಗೆ ಮುಜುಗರ ತರುವಂತಾಗಿದ್ದು, ಮುಂದಿನ ಪೀಳೀಗೆಗೆ ಪ್ರೇರಣೆಯಾದೀತು ಎಂಬ ಅವರಿಚ್ಛೆಗೆ ನಾನಿಂದು ಈ ಸಮಾರಂಭದಲ್ಲಿ ಪಾಲ್ಗೊಂಡಿರುವೆ. ತಾಲ್ಲೂಕಿನಲ್ಲಷ್ಟೆ ಅಲ್ಲ ರಾಜ್ಯದಲ್ಲಿನ ಕಡುಬಡವರು, ಕೃಷಿಕರಿಗೆ, ವಿದ್ಯಾರ್ಥಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಶ್ರಮಿಸುವ ಗುರುತರ ಜವಾಬ್ಧಾರಿ ನನ್ನ ಮೇಲಿದೆ. ಈ ನಿಟ್ಟಿನಲ್ಲಿ ಅಧಿಕಾರದವಧಿ, ನಂತರವೂ ಸೇವಾ ಮನೋಭಾವವನ್ನು ನನ್ನ ಗುರಿಯನ್ನಾಗಿರಿಸಿಕೊಂಡಿದ್ದೇನೆ, ಸೊರಬದಿಂದ ಇನ್ನಷ್ಟು ಐಎಎಸ್, ಐಪಿಎಸ್ ಓದಿ ಉನ್ನತ ಹುದ್ಧೆ ಅಲಂಕರಿಸಬೇಕೆಂಬುದು ನನ್ನಿಚ್ಛೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ವಿಶ್ರಾಂತ ಪ್ರಾಚಾರ್ಯ ಹೆಚ್.ಬಿ. ಪಂಚಾಕ್ಷರಯ್ಯ, ನಮಗೆ ಯಾವುದೇ ಅಧಿಕಾರ ದೊರೆತರೂ ಅದು ಖಾಸಗಿಯದ್ದಲ್ಲ. ನಮ್ಮ ವೃತ್ತಿ ಸೇವೆ ಯಾವಾಗಲೂ ಸಾರ್ವಜನಿಕವಾಗಿರಬೇಕು. ಮಾನವ ಸಂಪನ್ಮೂಲಗಳು ರಾಷ್ಟ್ರೀಯ ಪ್ರಗತಿಯಾಗುವಂತೆ ನಮ್ಮ ಸೇವೆ ಇರಬೇಕು. ಈ ಹಿನ್ನೆಲೆಯಲ್ಲಿ ರಾಷ್ಟ್ರ ಕಲ್ಯಾಣದ ಬದ್ಧತೆ ಇರಿಸಿ ಮುಂದುವರೆದರೆ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂಬುದನ್ನು ವಿದ್ಯಾರ್ಥಿ, ಯುವ ಪೀಳಿಗೆ ಮರೆಯಬಾರದು ಎಂದರು.

ಜಗದೀಶ್ ಅವರ ಕುರಿತು ಅವರ ಸಹಪಾಠಿಗಳಾದ ಶಿವಮೂರ್ತಿ, ಭಾರ್ಗವ ನಾಡಿಗ್, ಸುರೇಶ್ ಕಲ್ಲಂಬಿ, ನಾಗರಾಜ ಬಲೀಂದ್ರ ನಾಯ್ಕ್, ಮಹೇಶ್ ತಮ್ಮ ಹಳೆಯ ನೆನಪುಗಳನ್ನು ಹಂಚಿಕೊಂಡರು.

ಈ ವೇಳೆ ಜಗದೀಶ್ ದಂಪತಿಗಳಿಗೆ ಮತ್ತು ಅವರ ತಂದೆ ಕರಡಿ ಗಣಪತಿಯಪ್ಪ ದಂಪತಿಗಳಿಗೆ, ಗುರುಗಳಾದ ಹೆಚ್.ಬಿ.ಪಂಚಾಕ್ಷರಯ್ಯ, ಡಾ.ಶ್ಯಾಮ್ ಸಂದರ್, ಮಹೇಶ್ವರಪ್ಪ ಅವರನ್ನು ಸಹಾ ಅಭಿನಂದಿಸಲಾಯಿತು.

ನಿವೃತ್ತ ಪ್ರಾಧ್ಯಾಪಕ ಡಾ.ಶ್ಯಾಮ್‌ಸುಂದರ್ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕ ಮಹೇಶ್ವರಪ್ಪ, ಸೌಮ್ಯಾ ಜಗದೀಶ್, ಕರಡಿ ಗಣಪತಿಯಪ್ಪ, ಕರಡಿ ಹಾಲಮ್ಮ, ಕರಡಿ ರಾಜಪ್ಪ ಇನ್ನೂ ಅನೇಕರಿದ್ದರು. ಸಚಿನ್ ನಿರೂಪಿಸಿ, ಸುರೇಶ್ ಪ್ರಾರ್ಥಿಸಿದರು. ಪಿ.ಮಂಜಪ್ಪ ಸ್ವಾಗತಿಸಿ, ರಾಜಶೇಖರಪ್ಪ ಪ್ರಾಸ್ತಾವಿಕ ಮಾತನಾಡಿದರು. ಫಕ್ಕೀರಪ್ಪ ವಂದಿಸಿದರು.

ವರದಿ: ಮಧುರಾಮ್, ಸೊರಬ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Chief MinisterEducationKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga NewsSorabaಮಲೆನಾಡು_ಸುದ್ಧಿಮುಖ್ಯಮಂತ್ರಿಶಿಕ್ಷಣಶಿವಮೊಗ್ಗ_ನ್ಯೂಸ್ಸೊರಬ
Previous Post

ತಂತ್ರಜ್ಞಾನವನ್ನು ಬಳಸಿಕೊಳ್ಳುವುದರ ಮೂಲಕ ಸ್ಪರ್ಧೆಯನ್ನು ಎದುರಿಸಲು ಸಾಧ್ಯ: ರವಿ ಹೆಗಡೆ

Next Post

ಕಲಿಯುವ ಆಸಕ್ತಿ ಇದ್ದಲ್ಲಿ ವಿಷಯಗಳನ್ನು ಸುಲಭವಾಗಿಸಿಕೊಳ್ಳಬಹುದು: ವಸಂತಕುಮಾರ್ ಅಭಿಪ್ರಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕಲಿಯುವ ಆಸಕ್ತಿ ಇದ್ದಲ್ಲಿ ವಿಷಯಗಳನ್ನು ಸುಲಭವಾಗಿಸಿಕೊಳ್ಳಬಹುದು: ವಸಂತಕುಮಾರ್ ಅಭಿಪ್ರಾಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!