Monday, June 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಸೊರಬ

ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಬಡವರ ಬಗ್ಗೆ ಕಾಳಜಿ ಇಲ್ಲ: ಮಧುಬಂಗಾರಪ್ಪ ಆಕ್ರೋಶ

August 11, 2021
in ಸೊರಬ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಸೊರಬ: ರಾಜ್ಯ ಮತ್ತು ಕೇಂದ್ರದಲ್ಲಿ ಬ್ಯುಸಿನೆಸ್ ಜನತಾ ಪಕ್ಷ ಆಡಳಿತದಲ್ಲಿದ್ದು, ಬಡವರ ಬಗ್ಗೆ ಕಾಳಜಿ ಇಲ್ಲದೇ ಕೇವಲ ಕಾರ್ಪೋರೇಟ್ ಸಂಸ್ಥೆಗಳಿಗೆ ಮಣೆಹಾಕುತ್ತಿರುವುದರಿಂದ ಭವಿಷ್ಯದಲ್ಲಿ ದೇಶ ಅಧೋಗತಿಗೆ ತೆರಳಲಿದೆ ಎಂದು ಕಾಂಗ್ರೆಸ್ ನಾಯಕ, ಮಾಜಿ ಶಾಸಕ ಎಸ್. ಮಧುಬಂಗಾರಪ್ಪ ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದ ಬಂಗಾರಧಾಮದಲ್ಲಿ ಮಂಗಳವಾರ ಆನವಟ್ಟಿ ಮತ್ತು ಸೊರಬ ಬ್ಲಾಕ್ ಕಾಂಗ್ರೆಸ್ ವತಿಯಿಂದ ಆಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದ ಹಿನ್ನೆಲೆಯಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.

ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ

ದೇಶದ ಸ್ವಾತಂತ್ರ್ಯದಿಂದ ಹಿಡಿದು ಏಳು ದಶಕಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ಕೊಡುಗೆ ಸಾಕಷ್ಟಿದೆ. ಬಡವರ ಮತ್ತು ಶೋಷಿತರ ಪರವಾಗಿ ಅನೇಕ ಯೋಜನೆಗಳು ಹಾಗೂ ಕಾಯ್ದೆಗಳನ್ನು ಜಾರಿಗೆ ತರುವ ಮೂಲಕ ಜನತೆಯ ಹಿತ ಕಾಯುವಲ್ಲಿ ಕಾಂಗ್ರೆಸ್ ಮುಂಚೂಣಿಯಾಗಿ ಕಾರ್ಯನಿರ್ವಹಿದ್ದು, ಪ್ರಸ್ತುತ ದೇಶದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ವ್ಯಾಪಾರಿ ದೃಷ್ಟಿಯಿಂದಲೇ ನೋಡುತ್ತಿದೆ. ನಾಡಿನ ಸಂಪತ್ತನ್ನು ಹರಾಜು ಹಾಕಲು ಹೊರಟಿರುವ ಕ್ರಮ ಸಲ್ಲದು. ಕೇಂದ್ರ ಸರ್ಕಾರ ಮಂಡಿಸಲು ಉದ್ಧೇಶಿಸಿದ್ದ ವಿದ್ಯುತ್ ವಿದೇಯದ ತಿದ್ದುಪಡಿ ಕಾಯ್ದೆಯು ಮಂಡನೇಗೂ ಮುನ್ನವೇ ಜನತೆಯಿಂದಲೇ ವಿರೋಧ ವ್ಯಕ್ತವಾಗುತ್ತಿರುವುದನ್ನು ಮನಗಂಡು ಹಿಂದೆ ಸರಿದಿದ್ದಾರೆ. ಇಂತಹ ಜನ ವಿರೋಧಿ ಕಾಯ್ದೆ ಮಂಡಿಸುವ ಪೂರ್ವದಲ್ಲಿಯೇ ಬಿದ್ದಿರುವುದು ಜನ ಶಕ್ತಿಗೆ ಹೆದರಿರುವುದು ಸ್ಪಷ್ಟವಾಗಿ ಗೋಚರವಾಗುತ್ತದೆ ಎಂದರು.


ತಾವು ಕಳೆದ ಮೂರ್‍ನಾಲ್ಕು ತಿಂಗಳ ಹಿಂದೆಯೇ ಮಾನಸಿಕವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದೆನು. ಆದರೆ, ಕೊರೋನಾ ಮತ್ತಿತರರ ಸಮಸ್ಯೆಗಳಿಂದ ಪಕ್ಷ ಸೇರ್ಪಡೆ ಕಾರ್ಯಕ್ರಮ ವಿಳಂಭವಾಯಿತು. ರಾಜ್ಯದಲ್ಲಿ ಮತ್ತು ಜಿಲ್ಲೆಯಲ್ಲಿ ಪಕ್ಷದ ಸಂಘಟನೆಯ ದೃಷ್ಟಿಯಿಂದ ಸಾಕಷ್ಟು ಜವಾಬ್ದಾರಿಗಳಿದ್ದು, ಈ ನಿಟ್ಟಿನಲ್ಲಿ ಪಕ್ಷದ ವರಿಷ್ಠರ ಸೂಚನೆಯಂತೆ ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದೇನೆ. ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಮತ್ತು ಬಿಜೆಪಿಯ ಜನವಿರೋಧಿ ಆಡಳಿತದಿಂದ ಜನತೆ ಬೇಸತ್ತಿದ್ದು ಮುಂದಿನ ದಿನಗಳಲ್ಲಿ ರಾಜ್ಯದಲ್ಲೂ ಸಹ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸವಿದೆ ಎಂದರು.

ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ದುಡಿದು ಬದುಕುವ ವರ್ಗಕ್ಕೆ ಭೂಮಿಯನ್ನು ಕೊಡಿಸುವ ಮಹತ್ವದ ಕಾರ್ಯ ಮಾಡಿದ್ದರು. ಅವರು ಊಟ ಮಾಡಿದ ಮನೆಯವರ ಬಗರ್‌ಹುಕುಂ ಭೂಮಿಯನ್ನೇ ವಜಾಗೊಳಿಸುತ್ತಿರುವ ಹಾಲಿ ಶಾಸಕರು ಬಂಗಾರಪ್ಪನವರ ಮಗನಾಗಿ ಇಂತಹ ಕೆಲಸಕ್ಕೆ ಕೈ ಹಾಕಿರುವುದು ತಂದೆಗೆ ಮಾಡಿದ ಅವಮಾನವೇ ಸರಿ ಎಂದು ಬೇಸರಿಸಿದ ಅವರು, ಪಟ್ಟಣದ ಸರ್ವೆ ನಂ. 113ರಲ್ಲಿ ಕಟ್ಟಿದ ಮನೆಗಳನ್ನು ತೆರವು ಮಾಡಲು ಬಿಡುವುದಿಲ್ಲ. ಜೊತೆಗೆ ಬಗರ್‌ಹುಕುಂ ಮತ್ತು ಅರಣ್ಯ ಹಕ್ಕು ಸಾಗುವಳಿದಾರರು ಯಾವುದೇ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ. ನಿಮ್ಮೊಂದಿಗೆ ನಾನಿದ್ದೇನೆ ಎಂದು ಭರವಸೆ ನೀಡಿದರು.

ಇದಕ್ಕೊ ಮೊದಲು ಯುವ ಕಾಂಗ್ರೆಸ್ ಕಾರ್ಯಕರ್ತರು ತಾಲೂಕಿನ ಗಡಿ ಭಾಗ ಛತ್ರದಹಳ್ಳಯಿಂದ ಬೈಕ್ ರ್‍ಯಾಲಿ ಮೂಲಕ ಮಧು ಬಂಗಾರಪ್ಪ ಅವರನ್ನು ಪಟ್ಟಣಕ್ಕೆ ಬರಮಾಡಿಕೊಂಡರು, ನಂತರ ಪಟ್ಟಣದ ಪ್ರಮುಖ ವೃತ್ತ ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಸೊರಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಿ.ಬಿ. ಅಣ್ಣಪ್ಪ ಹಾಲಘಟ್ಟ, ಆನವಟ್ಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್.ಸಿ. ಪಾಟೀಲ್ ಮಾತನಾಡಿದರು.

ಪಕ್ಷದ ಜಿಲ್ಲಾ ಉಪಾಧ್ಯಕ್ಷ ಶ್ರೀಧರ್ ಆರ್. ಹುಲ್ತಿಕೊಪ್ಪ, ಯುವ ಕಾಂಗ್ರೆಸ್ ಅಧ್ಯಕ್ಷ ಎಂ. ಕರುಣಾಕರ, ತಾಪಂ ಉಪಾಧ್ಯಕ್ಷ ಸುರೇಶ್ ಹಾವಣ್ಣವರ್, ಮುಖಂಡರಾದ ಎಚ್. ಗಣಪತಿ, ಎಂ.ಡಿ. ಶೇಖರ್, ಕೆ.ವಿ. ಗೌಡ, ರಾಜಶೇಖರ ಕುಪ್ಪಗಡ್ಡೆ, ಕೆ. ಮಂಜುನಾಥ್, ಜೆ. ಪ್ರಕಾಶ್, ಜಯಶೀಲಗೌಡ, ಹಬೀಬುಲ್ಲಾ ಹವಾಲ್ದಾರ್, ನಾಗರಾಜ ಚಿಕ್ಕಸವಿ, ನಾಗರಾಜ ಚಂದ್ರಗುತ್ತಿ, ಮಾರ್‍ಯಾಪ್ಪ ಬೆನ್ನೂರು, ಪರಶುರಾಮ ಸಣ್ಣಬೈಲ್, ಕಲ್ಲಪ್ಪ ಚಿತ್ರಟ್ಟಹಳ್ಳಿ, ಪುರಸಭೆ ಸದಸ್ಯರಾದ ಶ್ರೀರಂಜನಿ, ಡಿ.ಎಸ್. ಪ್ರಸನ್ನಕುಮಾರ್, ಆಫ್ರೀನಾ, ಸುಲ್ತಾನ ಬೇಗಂ ಸೇರಿದಂತೆ ಮತ್ತಿತರರಿದ್ದರು.
ವರದಿ: ಮಧುರಾಮ್, ಸೊರಬ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga NewsSorabaಮಧುಬಂಗಾರಪ್ಪಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Previous Post

ಬೈಂದೂರು, ಮೂಕಾಂಬಿಕಾ ಅಭಯಾರಣ್ಯದಲ್ಲಿ ಪ್ರಾಣಿ ರಕ್ಷಣಾ ಕೇಂದ್ರ ಸ್ಥಾಪನೆಗೆ ಸಂಸದರ ಪ್ರಯತ್ನ

Next Post

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಬೈಕ್ : ಓರ್ವ ಸಾವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಬೈಕ್ : ಓರ್ವ ಸಾವು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!