Sunday, June 29, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಸೊರಬ

ಸಾಗರದ ಕೊಲ್ಲಿ ಬಚ್ಚಲು ಕಣಿವೆ ಧ್ವಂಸವಾಗುವ ಮುನ್ಸೂಚನೆ, ರೈತ ಸಮುದಾಯ ಎಚ್ಚರ ವಹಿಸಿ

ಪರಿಸರ ಸಂರಕ್ಷಣೆ ಮತ್ತು ಸುಸ್ಥಿರ ಅಭಿವೃದ್ಧಿ ಕುರಿತು ನಡೆದ ರಾಜ್ಯ ಸಮ್ಮೇಳನ | ವೃಕ್ಷಲಕ್ಷ ಆಂದೋಲನದ ಅಧ್ಯಕ್ಷ ಅನಂತ ಹೆಗಡೆ ಅಶೀಸರ ನಿರ್ಣಯ ಮಂಡನೆ

June 28, 2024
in ಸೊರಬ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಪರಿಸರ ಸಂರಕ್ಷಣೆ ಮತ್ತು ಸುಸ್ಥಿರ ಅಭಿವೃದ್ಧಿ ಕುರಿತು ನಡೆದ ರಾಜ್ಯ ಸಮ್ಮೇಳನದಲ್ಲಿ ಮಹತ್ವಪೂರ್ಣ ಹಲವು ನಿರ್ಣಯಗಳು ಸಮಾರೋಪ ಸಮಾರಂಭದಲ್ಲಿ ಮಂಡನೆಯಾಯಿತು.

ವೃಕ್ಷಲಕ್ಷ ಆಂದೋಲನದ ಅಧ್ಯಕ್ಷ ಅನಂತ ಹೆಗಡೆ ಅಶೀಸರ #Anantha Hegade Ashisara ನಿರ್ಣಯ ಮಂಡಿಸಿದರು.
ಈಗಾಗಲೇ ಛಿದ್ರಗೊಂಡಿರುವ ಶರಾವತಿ ಕಣಿವೆಯ ಭೂಗತ ಜಲವಿದ್ಯುತ್ ಯೋಜನೆ ಮೀನುಗಾರರಿಗೆ ಕಂಟಕ, ಶರಾವತಿ ಕಣಿವೆ ಉಳಿಸಿ ಅಭಿಯಾನವನ್ನು ವ್ಯಾಪಕವಾಗಿ ಶಿವಮೊಗ್ಗ ಮತ್ತು ಉ.ಕ. ದಲ್ಲಿ ನಡೆಸಬೇಕು.. ಬೇಡ್ತಿ- ವರದಾದಂಥ ತಿರುವ ಯೋಜನೆಗಳು ಪಶ್ಚಿಮ ಘಟ್ಟಕ್ಕೆ ಮಾರಕ. ನದೀ ತಿರುವು/ನದೀ ಜೋಡಣೆ ಯೋಜನೆ ಬೇಡವೇ ಬೇಡ  ಸಾಗರದ ಕೊಲ್ಲಿ ಬಚ್ಚಲು ಕಣಿವೆ ಧ್ವಂಸವಾಗುವ ಮುನ್ಸೂಚನೆ ಇದೆ. ಸಾಗರ, ಶಿವಮೊಗ್ಗಾ ರೈತ ಸಮುದಾಯ ಎಚ್ಚರವಹಿಸಬೇಕು. ಅರಣ್ಯ ಇಲಾಖೆಯ ವರ್ಕಿಂಗ್ ಪ್ಲಾನ್‌ಗೆ ಹಲವು ಸುಧಾರಣೆ ಜೊತೆಗೆ ಜೀವ ವೈವಿಧ್ಯ ರಕ್ಷಣೆ ವಿಷಯ ಸೇರಿಸಬೇಕು.

Also read: Terrible accident near Haveri | 13 pilgrims killed, many seriously injured

ಮೈಸೂರು ಪೇಪರ್ ಮಿಲ್‌ಗೆ #Mysore Paper Mill 27000 ಹೆಕ್ಟೇರ್ ಘಟ್ಟದ ಭೂಮಿಯನ್ನು ಸರ್ಕಾರ ನೀಡಿದೆ. ಇದರ ನಿರ್ವಹಣೆ ಇಲ್ಲದೇ ಭೂಕಬಳಿಕೆ ಆಗುತ್ತಿದೆ ಎಂಬ ಸಂಗತಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಮಲೆನಾಡಿನ ಸಣ್ಣ ಸಣ್ಣ ಕೆರೆಗಳ ಅತಿಕ್ರಮಣ ತೆರವಿಗೆ ಗ್ರಾಮಪಂಚಾಯತಗಳಿಗೆ ವಿಶೇಷ ಜವಾಬ್ದಾರಿ ಮತ್ತು ಅನುದಾನ ನೀಡಬೇಕು. ಜೌಗು ಪ್ರದೇಶಗಳು, ಕರಾವಳಿ ಅಳಿವೆಗಳನ್ನು ಮುಚ್ಚುವ ಸ್ಥಾಪಿತ ಹಿತಾಸಕ್ತಿಗಳ ಕಾಮಗಾರಿ ತಡೆಯಬೇಕು. ಜೀವ ವೈವಿಧ್ಯ ಕಾಯಿದೆ ಉಲ್ಲಂಘನೆ ಪ್ರಕರಣ ದಾಖಲಿಸುವ ಕೆಲಸ ಮಾಡಲು ಸ್ಥಾನಿಕ ಅರಣ್ಯ ಅಧಿಕಾರಿಗಳು ಮುಂದಾಗುವಂತೆ ಅರಣ್ಯ ಸಚಿವರು ಕಠಿಣ ಆದೇಶ ನೀಡಬೇಕು.

ನಿಷೇಧಿತ ಕ್ರಿಮಿನಾಶಕಗಳನ್ನು ಕಳೆನಾಶಕ ಬಳಕೆ ತಡೆಯಲು ಕೃಷಿ- ತೋಟಗಾರಿಕಾ ಇಲಾಖೆಗಳು ನೇರ ಕ್ರಮ ವಹಿಸಬೇಕು. ಭೂಕುಸಿತ ತಡೆಗೆ ಭೂ ಕುಸಿತ ಅಧ್ಯಯನ ಸಮಿತಿಯ ತಜ್ಞ ವರದಿ ಶಿಫಾರಸ್ಸು ಜಾರಿಮಾಡಬೇಕು. ಕರಾವಳಿ ಮತ್ತು ಘಟ್ಟದಲ್ಲಿ ತುಂಬಿರುವ ಹೊಂ ಸ್ಟೆ, ರೆಸಾರ್ಟಗಳು ಅಕ್ರಮ ಸರ್ಕಾರ ಕಣ್ಣು ತೆರೆಯಲಿ. ಮಂಗನ ಕಾಯಿಲೆಗೆ ಪರಿಣಾಮಕಾರಿ ವ್ಯಾಕ್ಸಿನ್ ಬೇಕೆ ಬೇಕು. ಕೈಗಾ ಅಣು ಸ್ಥಾವರ ಸುತ್ತಲಿನ ತಾಲೂಕುಗಳಲ್ಲಿನ ಗಂಭೀರ ಕಾಯಿಲೆ ಗಮನಿಸಿ, ಅಣುಸ್ಥಾವರದವರು ಆರೋಗ್ಯ ನಿಧಿ ಸ್ಥಾಪಿಸಬೇಕು. ಘಟ್ಟದ 20 ನದಿಗಳು 10,000 ಹೊಳೆಗಳಲ್ಲಿ ಅಕ್ರಮ ಮರಳಿಗೆ ಕಡಿವಾಣ ಬೀಳಲಿ. ಹಳ್ಳ-ಹೊಳೆ ಮುಚ್ಚುವ ಕಾಮಗಾರಿ ನಿಲ್ಲಿಸಿ. 1500 ಎಕರೆ ವಿಸ್ತಾರದ ತದಡಿಕಾಂಡ್ಲಾ ವನಕ್ಕೆ ಪಶ್ಚಿಮ ಕರಾವಳಿಯ ನೈಸರ್ಗಿಕ ಜೀವವೈವಿಧ್ಯ ತಾಣಪಟ್ಟ ನೀಡಬೇಕು ಎಂದು ಆಗ್ರಹಿಸಿರುವ ನಿರ್ಣಯದಲ್ಲಿ ರಾಜ್ಯದ ಸುಸ್ಥಿರ ಅಭಿವೃದ್ಧಿಗೆ ವಿಲೇಜ್ ಕಾಮನ್ ಲ್ಯಾಂಡ್ ಸಂರಕ್ಷಣೆ ವಿಷಯಕ್ಕೆ ಆದ್ಯತೆ ನೀಡಬೇಕು. ಮೇಲಿನ ಹಕ್ಕೊತ್ತಾಯಕ್ಕೆ ಪಶ್ಚಿಮಘಟ್ಡ, ರಾಜ್ಯದ ಹಲವೆಡೆ ಜಾಗೃತಿ ಜಾಥಾ, ಸಮಾಲೋಚನಾ ಸಭೆ ನಡೆಸಬೇಕು ಎಂದರು.

ಸಮಾರೋಪದಲ್ಲಿ ಡಾ.ವಾಮನ ಆಚಾರ್, ಪ್ರೊ.ಬಿ.ಎಂ.ಕುಮಾರಸ್ವಾಮಿ, ಸುಧೀರ ಭಟ್, ರಘುನಂದನ ಭಟ್, ಶಾಂತಾರಾಮ ಸಿದ್ದಿ, ವೃಕ್ಷಲಕ್ಷ ಆಂದೋಲನದ ಕಾರ್ಯಕರ್ತರು, ಸೊರಬ ಪಜಾಟ್ರಸ್ಟ್ ಅಧ್ಯಕ್ಷ ಎಂ.ಆರ್.ಪಾಟೀಲ್, ಶ್ರೀಪಾದ ಬಿಚ್ಚುಗತ್ತಿ, ರಾಜ್ಯ ಸಮಾವೇಶದ ಪರಿಸರ ಕಾರ್ಯಕರ್ತರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
  

Tags: Anantha hegade AshisaraKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMysore Paper MillNews_in_KannadaNews_KannadaShimogaShivamoggaNewsSorabaಅನಂತ ಹೆಗಡೆ ಅಶೀಸರಮಲೆನಾಡು_ಸುದ್ಧಿಮೈಸೂರು ಪೇಪರ್ ಮಿಲ್ಶಿವಮೊಗ್ಗ_ನ್ಯೂಸ್ಸೊರಬ
Previous Post

Terrible accident near Haveri | 13 pilgrims killed, many seriously injured

Next Post

ನವದೆಹಲಿ | ಭಾರೀ ಮಳೆಗೆ ಇಂದಿರಾಗಾಂಧಿ ವಿಮಾನ ನಿಲ್ದಾಣದ ಮೇಲ್ಚಾವಣಿ ಕುಸಿತ | ಓರ್ವ ಸಾವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನವದೆಹಲಿ | ಭಾರೀ ಮಳೆಗೆ ಇಂದಿರಾಗಾಂಧಿ ವಿಮಾನ ನಿಲ್ದಾಣದ ಮೇಲ್ಚಾವಣಿ ಕುಸಿತ | ಓರ್ವ ಸಾವು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!