No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Thursday, June 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಸಾಗರದ ಕೊಲ್ಲಿ ಬಚ್ಚಲು ಕಣಿವೆ ಧ್ವಂಸವಾಗುವ ಮುನ್ಸೂಚನೆ, ರೈತ ಸಮುದಾಯ ಎಚ್ಚರ ವಹಿಸಿ

ಪರಿಸರ ಸಂರಕ್ಷಣೆ ಮತ್ತು ಸುಸ್ಥಿರ ಅಭಿವೃದ್ಧಿ ಕುರಿತು ನಡೆದ ರಾಜ್ಯ ಸಮ್ಮೇಳನ | ವೃಕ್ಷಲಕ್ಷ ಆಂದೋಲನದ ಅಧ್ಯಕ್ಷ ಅನಂತ ಹೆಗಡೆ ಅಶೀಸರ ನಿರ್ಣಯ ಮಂಡನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 28, 2024
in ಸೊರಬ
0
ಸಾಗರದ ಕೊಲ್ಲಿ ಬಚ್ಚಲು ಕಣಿವೆ ಧ್ವಂಸವಾಗುವ ಮುನ್ಸೂಚನೆ, ರೈತ ಸಮುದಾಯ ಎಚ್ಚರ ವಹಿಸಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಪರಿಸರ ಸಂರಕ್ಷಣೆ ಮತ್ತು ಸುಸ್ಥಿರ ಅಭಿವೃದ್ಧಿ ಕುರಿತು ನಡೆದ ರಾಜ್ಯ ಸಮ್ಮೇಳನದಲ್ಲಿ ಮಹತ್ವಪೂರ್ಣ ಹಲವು ನಿರ್ಣಯಗಳು ಸಮಾರೋಪ ಸಮಾರಂಭದಲ್ಲಿ ಮಂಡನೆಯಾಯಿತು.

ವೃಕ್ಷಲಕ್ಷ ಆಂದೋಲನದ ಅಧ್ಯಕ್ಷ ಅನಂತ ಹೆಗಡೆ ಅಶೀಸರ #Anantha Hegade Ashisara ನಿರ್ಣಯ ಮಂಡಿಸಿದರು.
ಈಗಾಗಲೇ ಛಿದ್ರಗೊಂಡಿರುವ ಶರಾವತಿ ಕಣಿವೆಯ ಭೂಗತ ಜಲವಿದ್ಯುತ್ ಯೋಜನೆ ಮೀನುಗಾರರಿಗೆ ಕಂಟಕ, ಶರಾವತಿ ಕಣಿವೆ ಉಳಿಸಿ ಅಭಿಯಾನವನ್ನು ವ್ಯಾಪಕವಾಗಿ ಶಿವಮೊಗ್ಗ ಮತ್ತು ಉ.ಕ. ದಲ್ಲಿ ನಡೆಸಬೇಕು.. ಬೇಡ್ತಿ- ವರದಾದಂಥ ತಿರುವ ಯೋಜನೆಗಳು ಪಶ್ಚಿಮ ಘಟ್ಟಕ್ಕೆ ಮಾರಕ. ನದೀ ತಿರುವು/ನದೀ ಜೋಡಣೆ ಯೋಜನೆ ಬೇಡವೇ ಬೇಡ  ಸಾಗರದ ಕೊಲ್ಲಿ ಬಚ್ಚಲು ಕಣಿವೆ ಧ್ವಂಸವಾಗುವ ಮುನ್ಸೂಚನೆ ಇದೆ. ಸಾಗರ, ಶಿವಮೊಗ್ಗಾ ರೈತ ಸಮುದಾಯ ಎಚ್ಚರವಹಿಸಬೇಕು. ಅರಣ್ಯ ಇಲಾಖೆಯ ವರ್ಕಿಂಗ್ ಪ್ಲಾನ್‌ಗೆ ಹಲವು ಸುಧಾರಣೆ ಜೊತೆಗೆ ಜೀವ ವೈವಿಧ್ಯ ರಕ್ಷಣೆ ವಿಷಯ ಸೇರಿಸಬೇಕು.

Also read: Terrible accident near Haveri | 13 pilgrims killed, many seriously injured

ಮೈಸೂರು ಪೇಪರ್ ಮಿಲ್‌ಗೆ #Mysore Paper Mill 27000 ಹೆಕ್ಟೇರ್ ಘಟ್ಟದ ಭೂಮಿಯನ್ನು ಸರ್ಕಾರ ನೀಡಿದೆ. ಇದರ ನಿರ್ವಹಣೆ ಇಲ್ಲದೇ ಭೂಕಬಳಿಕೆ ಆಗುತ್ತಿದೆ ಎಂಬ ಸಂಗತಿಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಮಲೆನಾಡಿನ ಸಣ್ಣ ಸಣ್ಣ ಕೆರೆಗಳ ಅತಿಕ್ರಮಣ ತೆರವಿಗೆ ಗ್ರಾಮಪಂಚಾಯತಗಳಿಗೆ ವಿಶೇಷ ಜವಾಬ್ದಾರಿ ಮತ್ತು ಅನುದಾನ ನೀಡಬೇಕು. ಜೌಗು ಪ್ರದೇಶಗಳು, ಕರಾವಳಿ ಅಳಿವೆಗಳನ್ನು ಮುಚ್ಚುವ ಸ್ಥಾಪಿತ ಹಿತಾಸಕ್ತಿಗಳ ಕಾಮಗಾರಿ ತಡೆಯಬೇಕು. ಜೀವ ವೈವಿಧ್ಯ ಕಾಯಿದೆ ಉಲ್ಲಂಘನೆ ಪ್ರಕರಣ ದಾಖಲಿಸುವ ಕೆಲಸ ಮಾಡಲು ಸ್ಥಾನಿಕ ಅರಣ್ಯ ಅಧಿಕಾರಿಗಳು ಮುಂದಾಗುವಂತೆ ಅರಣ್ಯ ಸಚಿವರು ಕಠಿಣ ಆದೇಶ ನೀಡಬೇಕು.

ನಿಷೇಧಿತ ಕ್ರಿಮಿನಾಶಕಗಳನ್ನು ಕಳೆನಾಶಕ ಬಳಕೆ ತಡೆಯಲು ಕೃಷಿ- ತೋಟಗಾರಿಕಾ ಇಲಾಖೆಗಳು ನೇರ ಕ್ರಮ ವಹಿಸಬೇಕು. ಭೂಕುಸಿತ ತಡೆಗೆ ಭೂ ಕುಸಿತ ಅಧ್ಯಯನ ಸಮಿತಿಯ ತಜ್ಞ ವರದಿ ಶಿಫಾರಸ್ಸು ಜಾರಿಮಾಡಬೇಕು. ಕರಾವಳಿ ಮತ್ತು ಘಟ್ಟದಲ್ಲಿ ತುಂಬಿರುವ ಹೊಂ ಸ್ಟೆ, ರೆಸಾರ್ಟಗಳು ಅಕ್ರಮ ಸರ್ಕಾರ ಕಣ್ಣು ತೆರೆಯಲಿ. ಮಂಗನ ಕಾಯಿಲೆಗೆ ಪರಿಣಾಮಕಾರಿ ವ್ಯಾಕ್ಸಿನ್ ಬೇಕೆ ಬೇಕು. ಕೈಗಾ ಅಣು ಸ್ಥಾವರ ಸುತ್ತಲಿನ ತಾಲೂಕುಗಳಲ್ಲಿನ ಗಂಭೀರ ಕಾಯಿಲೆ ಗಮನಿಸಿ, ಅಣುಸ್ಥಾವರದವರು ಆರೋಗ್ಯ ನಿಧಿ ಸ್ಥಾಪಿಸಬೇಕು. ಘಟ್ಟದ 20 ನದಿಗಳು 10,000 ಹೊಳೆಗಳಲ್ಲಿ ಅಕ್ರಮ ಮರಳಿಗೆ ಕಡಿವಾಣ ಬೀಳಲಿ. ಹಳ್ಳ-ಹೊಳೆ ಮುಚ್ಚುವ ಕಾಮಗಾರಿ ನಿಲ್ಲಿಸಿ. 1500 ಎಕರೆ ವಿಸ್ತಾರದ ತದಡಿಕಾಂಡ್ಲಾ ವನಕ್ಕೆ ಪಶ್ಚಿಮ ಕರಾವಳಿಯ ನೈಸರ್ಗಿಕ ಜೀವವೈವಿಧ್ಯ ತಾಣಪಟ್ಟ ನೀಡಬೇಕು ಎಂದು ಆಗ್ರಹಿಸಿರುವ ನಿರ್ಣಯದಲ್ಲಿ ರಾಜ್ಯದ ಸುಸ್ಥಿರ ಅಭಿವೃದ್ಧಿಗೆ ವಿಲೇಜ್ ಕಾಮನ್ ಲ್ಯಾಂಡ್ ಸಂರಕ್ಷಣೆ ವಿಷಯಕ್ಕೆ ಆದ್ಯತೆ ನೀಡಬೇಕು. ಮೇಲಿನ ಹಕ್ಕೊತ್ತಾಯಕ್ಕೆ ಪಶ್ಚಿಮಘಟ್ಡ, ರಾಜ್ಯದ ಹಲವೆಡೆ ಜಾಗೃತಿ ಜಾಥಾ, ಸಮಾಲೋಚನಾ ಸಭೆ ನಡೆಸಬೇಕು ಎಂದರು.

ಸಮಾರೋಪದಲ್ಲಿ ಡಾ.ವಾಮನ ಆಚಾರ್, ಪ್ರೊ.ಬಿ.ಎಂ.ಕುಮಾರಸ್ವಾಮಿ, ಸುಧೀರ ಭಟ್, ರಘುನಂದನ ಭಟ್, ಶಾಂತಾರಾಮ ಸಿದ್ದಿ, ವೃಕ್ಷಲಕ್ಷ ಆಂದೋಲನದ ಕಾರ್ಯಕರ್ತರು, ಸೊರಬ ಪಜಾಟ್ರಸ್ಟ್ ಅಧ್ಯಕ್ಷ ಎಂ.ಆರ್.ಪಾಟೀಲ್, ಶ್ರೀಪಾದ ಬಿಚ್ಚುಗತ್ತಿ, ರಾಜ್ಯ ಸಮಾವೇಶದ ಪರಿಸರ ಕಾರ್ಯಕರ್ತರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
  

Tags: Anantha hegade AshisaraKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMysore Paper MillNews_in_KannadaNews_KannadaShimogaShivamoggaNewsSorabaಅನಂತ ಹೆಗಡೆ ಅಶೀಸರಮಲೆನಾಡು_ಸುದ್ಧಿಮೈಸೂರು ಪೇಪರ್ ಮಿಲ್ಶಿವಮೊಗ್ಗ_ನ್ಯೂಸ್ಸೊರಬ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Terrible accident near Haveri | 13 pilgrims killed, many seriously injured

Next Post

ನವದೆಹಲಿ | ಭಾರೀ ಮಳೆಗೆ ಇಂದಿರಾಗಾಂಧಿ ವಿಮಾನ ನಿಲ್ದಾಣದ ಮೇಲ್ಚಾವಣಿ ಕುಸಿತ | ಓರ್ವ ಸಾವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನವದೆಹಲಿ | ಭಾರೀ ಮಳೆಗೆ ಇಂದಿರಾಗಾಂಧಿ ವಿಮಾನ ನಿಲ್ದಾಣದ ಮೇಲ್ಚಾವಣಿ ಕುಸಿತ | ಓರ್ವ ಸಾವು

ನವದೆಹಲಿ | ಭಾರೀ ಮಳೆಗೆ ಇಂದಿರಾಗಾಂಧಿ ವಿಮಾನ ನಿಲ್ದಾಣದ ಮೇಲ್ಚಾವಣಿ ಕುಸಿತ | ಓರ್ವ ಸಾವು

Leave a Reply Cancel reply

Your email address will not be published. Required fields are marked *

No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
2

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL