Monday, July 7, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಸೊರಬ

ಮೋದಿ ಗ್ಯಾರೆಂಟಿಯಲ್ಲಿ ಯಾವುದೇ ಸ್ಪಷ್ಟತೆಯಿಲ್ಲ | ಸಚಿವ ಮಧು ಬಂಗಾರಪ್ಪ ವಾಗ್ದಾಳಿ

April 23, 2024
in ಸೊರಬ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಗೀತಾ ಶಿವರಾಜಕುಮಾರ್ #Geetha Shivarajkumar ಹೆಚ್ಚಿನ ಮತಗಳ ಅಂತರದಲ್ಲಿ ಗೆಲುವು ಸಾಧಿಸುವುದು ನಿಶ್ಚಿತ ಎಂದು ಸಚಿವ ಎಸ್. ಮಧು ಬಂಗಾರಪ್ಪ #Madhu Bangarappa ಭರವಸೆ ವ್ಯಕ್ತಪಡಿಸಿದರು.

ಪಟ್ಟಣದ ಬಂಗಾರಧಾಮದಲ್ಲಿ ಶಕುಂತಲಾ ಬಂಗಾರಪ್ಪನವರ ಪುಣ್ಯ ಸ್ಮರಣೆ ಸಲುವಾಗಿ ಅವರ ಸಮಾಧಿಗೆ ಕುಟುಂಬ ಸಮೇತರಾಗಿ ಆಗಮಿಸಿ ಪೂಜೆ ಸಲ್ಲಿಸಿ, ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆಗಳ ಕಾರ್ಡ್ ಬಿಡುಗಡೆ ಮಾಡಿ ಅವರು ಮಾತನಾಡಿದರು.
ಜನರು ಗ್ಯಾರಂಟಿ ಯೋಜನೆಗಳ ಮೇಲೆ ಅಪಾರವಾದ ವಿಶ್ವಾಸವನ್ನು ಹೊಂದಿದ್ದು ಅ ನಿಟ್ಟಿನಲ್ಲಿ ಸರ್ಕಾರ ಸಾಮಾನ್ಯ ಜನರಿಗೆ ಸ್ಪಂದನೆ ಮಾಡುವ ಸರ್ಕಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಸೊರಬ ಕ್ಷೇತ್ರದ ಇತಿಹಾಸದಲ್ಲಿ 94,0000 ಮತಗಳನ್ನು ನೀಡಿ ದಾಖಲೆಯ ಗೆಲುವು ಸಾಧಿಸಲು ಈ ಕ್ಷೇತ್ರದ ಮತದಾರರು ಸಹಕರಿಸಿದ್ದಾರೆ. ಬಂಗಾರಪ್ಪನವರು ಮುಖ್ಯಮಂತ್ರಿಯಾದ 32 ವರ್ಷಗಳ ನಂತರ ಇಬ್ಬರು ಸಚಿವರಾದರೂ ಈ ತಾಲೂಕಿಗೆ ಯಾವುದೇ ಅಭಿವೃದ್ಧಿಪರ ಯೋಜನೆ ತರಲು ಸಾಧ್ಯವಾಗಿರಲಿಲ್ಲ ಎಂದರು.

ಸಿದ್ದರಾಮಯ್ಯ #Siddaramaiah ಹಾಗೂ ಡಿ.ಕೆ. ಶಿವಕುಮಾರ್ #D K Shivakumar ಅವರ ನೇತೃತ್ವದ ಸರ್ಕಾರ ರಾಜ್ಯಕ್ಕೆ ನೀಡುತ್ತಿರುವ ಉತ್ತಮ ಆಡಳಿತ, ಯೋಜನೆಗಳು ಚುನಾವಣೆಯಲ್ಲಿ ವರದಾನವಾಗಲಿವೆ. ಉತ್ತಮವಾದ ಗ್ಯಾರೆಂಟಿ ಯೋಜನೆಗಳು ಮನೆ ಮನೆಗೆ ತಲುಪಿವೆ ಎಂದರು.
ಮಾಸಿಕ ಧನ ನೀಡುತ್ತಿರುವ ಸರ್ಕಾರ 5 ವರ್ಷಕ್ಕೆ 2.5 ಲಕ್ಷ ರೂ. ನೀಡಿದಂತಾಗುತ್ತಿದೆ. ಇಂತಹ ಯೋಜನೆಯನ್ನು ಪ್ರಪಂಚದ ಎಲ್ಲೂ ಸಹ ನೀಡಿಲ್ಲ. ಆದರೆ ನಮ್ಮ ಸರ್ಕಾರವು ಹಲವು ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡುವ ಮೂಲಕ ಗ್ಯಾರಂಟಿ ಯೋಜನೆಗಳ ಮೂಲಕ ಜನರ ಆಶೋತ್ತರಗಳಿಗೆ ಸ್ಪಂದಿಸುವ ಕಾರ್ಯ ಮಾಡಿದೆ ಎಂದರು.

Also read: ನನ್ನಿಂದ ಬೆಳೆದ ಶಿಷ್ಯ, ಅವರ ಬಗ್ಗೆ ಮಾತಾಡಿ ನಾನ್ಯಾಕೆ ಹೀರೋ ಮಾಡಲಿ: ಈಶ್ವರಪ್ಪ ಹೇಳಿದ್ದು ಯಾರಿಗೆ

ಮೋದಿಯವರ #Modi ಗ್ಯಾರಂಟಿಯಲ್ಲಿ ಯಾವುದೇ ಸ್ಪಷ್ಟತೆ ಇಲ್ಲ. ಗ್ಯಾರಂಟಿ ಯೋಜನೆಗಾಗಿ ಸರ್ಕಾರ ಈಗಾಗಲೇ 57,000 ಕೋಟಿ ರೂಪಾಯಿಗಳನ್ನು ನೀಡಲಾಗಿದೆ. ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿ ಮನೆ ಮನೆಗೆ ಹೋಗಿ ಒಟ್ಟಾಗಿ ಅರಿವು ಮೂಡಿಸಬೇಕು ವಿರೋಧ ಪಕ್ಷದವರಿಗೂ ಈ ಯೋಜನೆ ಮನವರಿಕೆ ಮಾಡಬೇಕು ಎಂದರು.

ಅನಿತಾ ಮಧು ಬಂಗಾರಪ್ಪ, ಸೂರ್ಯ ಮಧುಬಂಗಾರಪ್ಪ, ಬ್ಲಾಕ್ ಅಧ್ಯಕ್ಷರಾದ ಅಣ್ಣಪ್ಪ, ಸದಾನಂದಗೌಡ ಬಿಳಿಗಲಿ, ಜಯಶೀಲ ಗೌಡ, ಕೆ.ವಿ. ಗೌಡ, ಗಣಪತಿ ಎಚ್. ಹುಲ್ತಿಕೊಪ್ಪ, ಎಂ.ಡಿ. ಶೇಖರ್, ಶಿವಲಿಂಗೇಗೌಡ, ಅಬ್ದುಲ್ ರಶೀದ್ ಹಿರೇಕೌಂಶಿ, ಮಹಮದ್ ಸಾಜೀದ್, ಸುಜಾಯತ್, ಸತ್ಯನಾರಾಯಣ, ಸುರೇಶ್ ಬಿಳವಾಣಿ, ಸುರೇಶ್ ಹಾವಣ್ಣನವರ್, ಮಧು ಗೌಡ, ಸುನೀಲ್ ಗೌಡ, ಫಯಾಜ್ ಉಳವಿ, ನಾಗರಾಜ್ ಚಿಕ್ಕಸವಿ, ಬಸವೇಶ್ವರ, ಮಂಜು, ಪ್ರವೀಣ್ ಶಾಂತಗೇರಿ, ಸಂಜಯ್, ಶ್ರೀಕಾಂತ್, ಸುಜಾತ ಜೋತಾಡಿ, ಪ್ರೇಮಾ, ರಂಜಿನಿ, ಅತಿಕ್, ಶಶಿ, ಸಂತೋಷ್, ಬಸವರಾಜ್ ಸೇರಿದಂತೆ ಮೊದಲಾದವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:  Whatsapp: 9008761663, 9481252093 – info@kalpa.news 

http://kalpa.news/wp-content/uploads/2024/04/VID-20240419-WA0018.mp4
http://kalpa.news/wp-content/uploads/2024/02/VID-20240229-WA0026.mp4

                                               

Tags: D K ShivakumarGeetha ShivarajkumarKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMadhu BangarappaMalnad NewsModiNews in KannadaNews KannadaShimogaShivamogga NewsSiddaramaiahSorabaಗೀತಾ ಶಿವರಾಜಕುಮಾರ್ಡಿ.ಕೆ. ಶಿವಕುಮಾರ್ಮಧು ಬಂಗಾರಪ್ಪಮಲೆನಾಡು_ಸುದ್ಧಿಮೋದಿಶಿವಮೊಗ್ಗ_ನ್ಯೂಸ್ಸಿದ್ದರಾಮಯ್ಯಸೊರಬ
Previous Post

ನನ್ನಿಂದ ಬೆಳೆದ ಶಿಷ್ಯ, ಅವರ ಬಗ್ಗೆ ಮಾತಾಡಿ ನಾನ್ಯಾಕೆ ಹೀರೋ ಮಾಡಲಿ: ಈಶ್ವರಪ್ಪ ಹೇಳಿದ್ದು ಯಾರಿಗೆ?

Next Post

ಪುಸ್ತಕ ಪ್ರಿಯರಿಗೆ ಸಿಹಿಸುದ್ಧಿ | ಕ್ರಿಯೇಟಿವ್ ಪುಸ್ತಕ ಮನೆಯಲ್ಲಿ ಸಿಗಲಿಗೆ ಶೇ.50ರವರೆಗೂ ರಿಯಾಯ್ತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪುಸ್ತಕ ಪ್ರಿಯರಿಗೆ ಸಿಹಿಸುದ್ಧಿ | ಕ್ರಿಯೇಟಿವ್ ಪುಸ್ತಕ ಮನೆಯಲ್ಲಿ ಸಿಗಲಿಗೆ ಶೇ.50ರವರೆಗೂ ರಿಯಾಯ್ತಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪಾಲಿಕೆ ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣ | ತಕ್ಷಣ ತೆರವುಗೊಳಿಸಿ: ಶಾಸಕ ಚನ್ನಬಸಪ್ಪ ಆಗ್ರಹ

July 7, 2025

ಶಿವಮೊಗ್ಗ, ಅರಸಾಳು ನಿಲ್ದಾಣಗಳಿಗೆ ನೈಋತ್ಯ ರೈಲ್ವೆ ಜಿಎಂ ಮುಕುಲ್ ಭೇಟಿ | ಏನೆಲ್ಲಾ ಚರ್ಚೆಯಾಯ್ತು?

July 7, 2025

ಮೊಬೈಲ್ ಆ್ಯಪ್ ಬಳಸಿ, ಆಜಾನ್ ವೇಳೆ ಶಬ್ದಮಾಲಿನ್ಯ ತಡೆಯಿರಿ | ಸರ್ಕಾರಕ್ಕೆ ಈಶ್ವರಪ್ಪ ಆಗ್ರಹ

July 7, 2025

ಕಾಂತಾರ ಚಾಪ್ಟರ್ 1 ರಿಲೀಸ್’ಗೆ ಡೇಟ್ ಫಿಕ್ಸ್ | ಸಂಚಲನ ಸೃಷ್ಠಿಸಿದ ಹೊಸ ಪೋಸ್ಟರ್

July 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪಾಲಿಕೆ ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣ | ತಕ್ಷಣ ತೆರವುಗೊಳಿಸಿ: ಶಾಸಕ ಚನ್ನಬಸಪ್ಪ ಆಗ್ರಹ

July 7, 2025

ಶಿವಮೊಗ್ಗ, ಅರಸಾಳು ನಿಲ್ದಾಣಗಳಿಗೆ ನೈಋತ್ಯ ರೈಲ್ವೆ ಜಿಎಂ ಮುಕುಲ್ ಭೇಟಿ | ಏನೆಲ್ಲಾ ಚರ್ಚೆಯಾಯ್ತು?

July 7, 2025

ಮೊಬೈಲ್ ಆ್ಯಪ್ ಬಳಸಿ, ಆಜಾನ್ ವೇಳೆ ಶಬ್ದಮಾಲಿನ್ಯ ತಡೆಯಿರಿ | ಸರ್ಕಾರಕ್ಕೆ ಈಶ್ವರಪ್ಪ ಆಗ್ರಹ

July 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!