Wednesday, July 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಸೊರಬ

ಪ್ರಾಕೃತಿಕ ಬದಲಾವಣೆಯ ದಿನವೆ ಯುಗಾದಿ: ನಾಗೇಂದ್ರ ಕೆರೆಕೊಪ್ಪ ಅಭಿಪ್ರಾಯ

April 19, 2021
in ಸೊರಬ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಸೊರಬ: ಯುಗಾದಿ ಧಾರ್ಮಿಕ ಆಚರಣೆಯಷ್ಟೆ ಅಲ್ಲ, ಪ್ರಕೃತಿ ತನ್ನ ಇರುವನ್ನು ತೋರಿಸುವ, ಪ್ರಾಕೃತಿಕ ಬದಲಾವಣೆಯ ದಿನವೆ ಯುಗಾದಿ, ಜನಪದೀಯವಾಗಿ, ವೈಜ್ಞಾನಿಕವಾಗಿ ವೈದ್ಯ ಶಾಸ್ತ್ರಕ್ಕನುಗುಣವಾಗಿ, ಪೌರಾಣಿಕವಾಗಿ ಈ ದಿನ ಭಾರತೀಯರಿಗೆ ಅತ್ಯಂತ ಪ್ರಮುಖ ದಿನ ಎಂದು ಸಂಸ್ಕೃತ ಉಪನ್ಯಾಸಕ ನಾಗೇಂದ್ರ ಕೆರೆಕೊಪ್ಪ ಹೇಳಿದರು.

ತಾಲ್ಲೂಕು ನಿಸರಾಣಿ ಗ್ರಾಮದ ಲಕ್ಷ್ಮೀನಾರಾಯಣ ಭಜನ ಮಂದಿರದಲ್ಲಿ ನಡೆದ ಭಾರತೀಯ ನೂತನ ವರ್ಷದ ಸಂಭ್ರಮ ಹಾಗೂ ಕೃತಿ ಲೋಕಾರ್ಪಣೆ ಸಮಾರಂಭದ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿದರು.
ಮುಟಗುಪ್ಪೆ ಹೇಮಂತ ಇವರ ಕನ್ನಡ ಭಾರತಂ ಶೀರ್ಷಿಕೆಯ ಮಹಾಭಾರತ ಕಥೆಯ ಒಂದು ಸನ್ನಿವೇಶದ ರಗಳೆ ರೂಪದ ಕಾವ್ಯ ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಸಾಗರ ತಾಲ್ಲೂಕು ಕಜಾಪ ಅಧ್ಯಕ್ಷ ವಿ.ಟಿ.ಸ್ವಾಮಿ, ಪ್ರೇಮ ಪ್ರೀತಿಯ ಕತೆ, ಕವನ ರಚಿಸುವ ವಯಸ್ಸಿನಲ್ಲಿ ಕನ್ನಡ ಭಾಷೆಯ ಛಂದಸ್ಸನ್ನು ಅರಿತು ಮೌಲ್ಯಯುತವಾಗಿ ಕಾವ್ಯ ರಚಿಸಿರುವುದು ಹೆಮ್ಮೆಯ ಸಂಗತಿ. ಮುಂದೊಮ್ಮೆ ಇವರದೆ ಹೇಮಂತ ಭಾರತ ಕೃತಿಯಾದರೆ ಅಚ್ಚರಿ ಪಡುವಂತಿಲ್ಲ, ಅಷ್ಟು ಮನೋಜ್ಞವಾಗಿ ರಚಿಸಿ ಪ್ರೌಢಿಮೆ ಮೆರೆದಿದ್ದಾರೆ ಎಂದರು.

ಬಿದರಗೆರೆ ರೇವಣಪ್ಪ ಇವರ ರಂಗಭೂಮಿ ಮತ್ತು ದಲಿತ ಸಂವೇದನೆ ಅಧ್ಯಯನ ಕೃತಿಯನ್ನು ಚಿಂತಕ ಭಾರ್ಗವ ನಾಡಿಗ್ ಬಿಡುಗಡೆಗೊಳಿಸಿ, ಅಧ್ಯಯನ ಶೀಲತೆ, ಬದ್ಧತೆ, ವಸ್ತುನಿಷ್ಟ ಮೌಲ್ಯ ಈ ಕೃತಿಯಲ್ಲಿದೆ. ಸಾಮಾಜಿಕ ನ್ಯಾಯದಿಂದ ವಂಚಿತರಾದವರಿಗೆ ಸಾಮಾಜಿಕ ನ್ಯಾಯ ಒದಗಿಸಿ ಕೊಡುವ ದನಿ ದಟ್ಟವಾಗಿದೆ. ಸೃಜನಶೀಲತೆಯ ಮುಖಾಂತರ ಸಾಮಾಜಿಕ ಅಂತರವನ್ನು ಹತ್ತಿರವಾಗಿಸುವ ಒಬ್ಬ ಅಧ್ಯಯನಕಾರರಾಗಿಯೂ ಈ ಕೃತಿಕಾರ ಹೊರಹಮ್ಮಿದ್ದಾನೆ ಎಂಬುದು ಸಂತಸದ ಸಂಗತಿ ಎಂದರು.ಗೀತಗಾಯನದಲ್ಲಿ ಶಿಶಿರಾ ವಿಘ್ನೇಶ್, ಶಾರದ, ರಾಜಪ್ಪ ಸಾಗರ ಪಾಲ್ಗೊಂಡರು.

ಇದೇ ಸಂದರ್ಭದಲ್ಲಿ ಗಮನಾರ್ಹ ಸಾಧನೆ ಮಾಡಿದ ಕತೆಗಾರ ರೇವಣಪ್ಪ ಬಿದರಗೆರೆ, ಹೇಮಂತ ಮುಟುಗುಪ್ಪೆ ಹಾಗೂ ಪೋಷಕರಿಗೆ, ನಿವೃತ್ತ ಅಂಗನವಾಡಿ ಕಾರ್ಯಕರ್ತೆ ಸುಮಿತ್ರಾಹೆಗಡೆ, ಶ್ರೀಮತಿ ಜೋಷಿ ಮತ್ತು ಶ್ರೀಪಾದ ಬಿಚ್ಚುಗತ್ತಿ ಅವರನ್ನು ಗ್ರಾಮದ ವತಿಯಿಂದ ಗೌರವಿಸಲಾಯಿತು.

ವೇದಿಕೆಯ ಅಧ್ಯಕ್ಷತೆಯನ್ನು ಕಸಾಸಾಂವೇ ಅಧ್ಯಕ್ಷ ಷಣ್ಮುಖಾಚಾರ್ ವಹಿಸಿದ್ದರು. ಗ್ರಾಮದ ಹಿರಿಯ ಸಾಹಿತ್ಯಾಸಕ್ತ ಭವಾನಮ್ಮ ಕಾರ್ಯಕ್ರಮ ಉದ್ಘಾಟಿಸಿದರು.
ಅಕ್ಕನ ಬಳಗದ ರೇಣುಕಮ್ಮ ಗೌಳಿ, ಕಜಾಪ ಮಹಿಳಾಘಟಕದ ಅಧ್ಯಕ್ಷೆ ಸುಜಾತಾ ಜೋತಾಡಿ, ಕಸಾಪ ನಿಕಟಪೂರ್ವ ಅಧ್ಯಕ್ಷ ಹಾಲೇಶನವುಲೆ, ಸಾಗರದ ಹಿರಿಯ ಸಾಹಿತಿ ಉಮೇಶಹಿರೆನೆಲ್ಲೂರು, ರಾಜಪ್ಪ, ಕೆಳದಿ ವಸ್ತು ಸಂಗ್ರಹಾಲಯದ ಕ್ಯುರೇಟರ್ ಡಾ.ವೆಂಕಟೇಶಜೊಯ್ಸ್, ಮುಟಗುಪ್ಪೆ ಸಂತೋಷ್, ಸುಮಂತ್, ರಾಮಚಂದ್ರ ಜೋಷಿ, ಪ್ರಕಾಶ್ ಬರಿಗೆ, ಮತ್ತಿತರರು ಇದ್ದರು.

ವಿಘ್ನೇಶ್ ನಿರೂಪಿಸಿ, ಮಂಜಪ್ಪ ಸ್ವಾಗತಿಸಿದರು. ಶಿಶಿರ ವಿಘ್ನೇಶ್ ಪ್ರಾರ್ಥಿಸಿದರು. ಶ್ರೀಮತಿ ಜೋಷಿ ನಿರ್ವಹಿಸಿ, ಶ್ರೀಪಾದ ಬಿಚ್ಚುಗತ್ತಿ ದಿಕ್ಸೂಚಿ ಮಾತನ್ನಾಡಿದರು. ಶಾರದ ವಂದಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteLatest News KannadaLocal NewsMalnad NewsShimogaShivamoggaShivamogga NewsSorabaUgadiಮಲೆನಾಡು_ಸುದ್ಧಿಯುಗಾದಿಶಿವಮೊಗ್ಗ_ನ್ಯೂಸ್ಸೊರಬ
Previous Post

ಚಳ್ಳಕೆರೆ: ಕಣ್ಣು ತಪಾಸಣಾ ಶಿಬಿರಕ್ಕೂ ಆಪತ್ತು ತಂದ ಕೊರೋನಾ: ಸ್ಥಳೀಯರಲ್ಲಿ ಆತಂಕ

Next Post

ಭದ್ರಾವತಿಯಲ್ಲಿ ಜಿಲ್ಲೆಯಲ್ಲೇ ಅತಿ ಹೆಚ್ಚು ಕೊರೋನಾ ಪಾಸಿಟಿವ್ ಪತ್ತೆ! ಹೊಸಹಳ್ಳಿ ಗ್ರಾಮ ಸೀಲ್ ಡೌನ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಭದ್ರಾವತಿಯಲ್ಲಿ ಜಿಲ್ಲೆಯಲ್ಲೇ ಅತಿ ಹೆಚ್ಚು ಕೊರೋನಾ ಪಾಸಿಟಿವ್ ಪತ್ತೆ! ಹೊಸಹಳ್ಳಿ ಗ್ರಾಮ ಸೀಲ್ ಡೌನ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಜೀ಼ ಕನ್ನಡದಲ್ಲಿ ಹೊಚ್ಚಹೊಸ ಶೋ ನ ದರ್ಬಾರು | ನಿಮ್ಮನ್ನು ಮನರಂಜಿಸಲು ಬರ್ತಿದೆ ಸಂಬಂಧಗಳ ನಡುವಿನ ಪ್ರೀತಿ ಸಾರುವ ‘ನಾವು ನಮ್ಮವರು’!

July 30, 2025

ನಿಮಗೆ ಕಾಶಿ ಯಾತ್ರೆ, ದಕ್ಷಿಣ ಯಾತ್ರೆ ಹೋಗುವ ಆಸೆ ಇದಿಯಾ? ಐಆರ್’ಸಿಟಿಸಿ ಕೊಟ್ಟಿದೆ ಬಿಗ್ ಗುಡ್ ನ್ಯೂಸ್

July 30, 2025

ಆ.2 | ಸರ್ಕಾರಿ ಶಾಲೆಗಳಲ್ಲಿ ಉಚಿತ ದಂತ ತಪಾಸಣೆ – ಮಾಹಿತಿ ಶಿಬಿರ

July 30, 2025

ಲಾರಿಗೆ ಬಸ್ ಡಿಕ್ಕಿ | ಇಬ್ಬರು ಸ್ಥಳದಲ್ಲೇ ಸಾವು

July 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಜೀ಼ ಕನ್ನಡದಲ್ಲಿ ಹೊಚ್ಚಹೊಸ ಶೋ ನ ದರ್ಬಾರು | ನಿಮ್ಮನ್ನು ಮನರಂಜಿಸಲು ಬರ್ತಿದೆ ಸಂಬಂಧಗಳ ನಡುವಿನ ಪ್ರೀತಿ ಸಾರುವ ‘ನಾವು ನಮ್ಮವರು’!

July 30, 2025

ನಿಮಗೆ ಕಾಶಿ ಯಾತ್ರೆ, ದಕ್ಷಿಣ ಯಾತ್ರೆ ಹೋಗುವ ಆಸೆ ಇದಿಯಾ? ಐಆರ್’ಸಿಟಿಸಿ ಕೊಟ್ಟಿದೆ ಬಿಗ್ ಗುಡ್ ನ್ಯೂಸ್

July 30, 2025

ಆ.2 | ಸರ್ಕಾರಿ ಶಾಲೆಗಳಲ್ಲಿ ಉಚಿತ ದಂತ ತಪಾಸಣೆ – ಮಾಹಿತಿ ಶಿಬಿರ

July 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!