Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಮತದಾರರು ಯಡಿಯೂರಪ್ಪ ಗೂಂಡಾಗಿರಿ ರಾಜಕಾರಣ ವಿರುದ್ಧ ತೊಡೆತಟ್ಟಿದ್ದಾರೆ: ಈಶ್ವರಪ್ಪ ವಾಗ್ದಾಳಿ

April 29, 2024
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಜಿಲ್ಲೆಯ ಮತದಾರರಲ್ಲಿ ಭಯಭೀತಿಯ ವಾತಾವರಣ ನಿರ್ಮಾಣ ಮಾಡಿ ಗೆಲುವು ಸಾಧಿಸುವುದು ಯಡಿಯೂರಪ್ಪ ಅವರ ಚುನಾವಣಾ ತಂತ್ರಗಾರಿಕೆಯಾಗಿದೆ. ಆದರೆ, ಈ ಚುನಾವಣೆಯಲ್ಲಿ ಜಿಲ್ಲೆಯ ಜನತೆ ಬಿ.ಎಸ್. ಯಡಿಯೂರಪ್ಪ ಅವರ ಕುಟುಂಬ ರಾಜಕಾರಣದ ದಾದಾಗಿರಿ, ಗೂಂಡಾಗಿರಿ ವಿರುದ್ಧ ತೊಡೆತಟ್ಟಿದ್ದಾರೆ. ತಮಗೆ ಗೆಲುವು ತಂದುಕೊಡುವ ಮೂಲಕ ಪ್ರತಿಕಾರ ತೀರಿಸಿಕೊಳ್ಳಲು ಚುನಾವಣೆಯ ದಿನ ಎಣಿಸುತ್ತಿದ್ದಾರೆ ಎಂದು ಶಿವಮೊಗ್ಗ ಲೋಕಸಭಾ ಪಕ್ಷೇತರ ಅಭ್ಯರ್ಥಿ, ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ #K S Eshwarappa ಹೇಳಿದರು.

ಭಾನುವಾರ ಪಟ್ಟಣದ ಆಲೇಕಲ್ ಸಭಾ ಭವನದಲ್ಲಿ ರಾಷ್ಟ್ರ ಭಕ್ತ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ಬೃಹತ್ ಸಭೆಯಲ್ಲಿ ಭಾಗವಹಿಸಿ, ಮತಯಾಚಿಸಿ ಅವರು ಮಾತನಾಡಿದರು.
ಯಡಿಯೂರಪ್ಪ #Yadiyurappa ಕುಟುಂಬದ ಅವರ ಎಲ್ಲಾ ತಂತ್ರ, ಮಂತ್ರಗಳನ್ನು ಬಲ್ಲೆ. ಅವರ ಯಾವುದೇ ಷಡ್ಯಂತ್ರಗಳು ಈ ಚುನಾವಣೆಯಲ್ಲಿ ನೆರವಿಗೆ ಬರುವುದಿಲ್ಲ. ಪ್ರತೀ ತಾಲೂಕಿನಲ್ಲಿಯೂ ತಮ್ಮ ಪರವಾಗಿ ಎಲ್ಲಾ ಪಕ್ಷಗಳ ಮುಖಂಡರು ಹಿಂದಿನಿಂದ ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ.

ಅದರಲ್ಲಿಯೂ ಶಿಕಾರಿಪುರದಲ್ಲಿ ಪ್ರತಿಯೊಂದು ಸಮುದಾಯವು ಕುಟುಂಬ ರಾಜಕಾರಣಕ್ಕೆ ಮಟ್ಟ ಹಾಕಬೇಕೆಂದು ತೊಡೆ ತಟ್ಟಿದ್ದಾರೆ. ನಿರೀಕ್ಷೆಗೂ ಮೀರಿ ತಮಗೆ ಬೆಂಬಲ ವ್ಯಕ್ತವಾಗುತ್ತಿರುವುದನ್ನು ಕಂಡು ಯಡಿಯೂರಪ್ಪ ಅವರಿಗೆ ಈಗಾಗಲೇ ನಡುಕ ಪ್ರಾರಂಭವಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಬಿಜೆಪಿ ಪಕ್ಷ ಒಂದು ಕುಟುಂಬದ ಕಪಿಮುಷ್ಠಿಯಲ್ಲಿದೆ
ಕಳೆದ 35 ವರ್ಷಗಳಿಂದ ಪಕ್ಷ ಕಟ್ಟಿದ ತಪಸ್ಸು ಇದೆ. 1 ಸ್ಥಾನದಿಂದ 3 ಸಂಖ್ಯೆಯವರೆಗೆ ವಿಧಾನಸಭಾ ಸದಸ್ಯರು ಆಯ್ಕೆಯಾಗುವಲ್ಲಿ ತಮ್ಮ ಶ್ರಮವಿದೆ. ಅಂಥ ಮಾತೃ ಪಕ್ಷ ಒಂದು ಕುಟುಂಬದ ಕಪಿಮುಷ್ಠಿಯಲ್ಲಿದೆ. ಇನ್ನು ಮುಂದೆ ಕುಟುಂಬದ ಕಪಿಮುಷ್ಠಿಯಲ್ಲಿ ಇರಲು ಬಿಡುವುದಿಲ್ಲ. ಏನೂ ಗೊತ್ತಿಲ್ಲದ, ಪಕ್ಷದ ಸಿದ್ದಾಂತ ಅರಿಯದ ಬಿ.ವೈ.ವಿಜಯೇಂದ್ರ ಅವರನ್ನು ಯಡಿಯೂರಪ್ಪ ಅವರು ಹಠ ಮಾಡಿ ಪಕ್ಷದ ಅದ್ಯಕ್ಷರನ್ನಾಗಿ ಮಾಡಿದ್ದಾರೆ. ಆತನನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸುವವರೆಗೂ ತಾವು ಹೋರಾಟ ಬಿಡುವುದಿಲ್ಲ.
-ಕೆ.ಎಸ್. ಈಶ್ವರಪ್ಪ   

Also read: ಲಕ್ಷಕ್ಕೂ ಅಧಿಕ ಮತ ಅಂತರದಿಂದ ಗೆಲುವಿನಲ್ಲಿ ಯಾವುದೇ ಅನುಮಾನವಿಲ್ಲ: ಈಶ್ವರಪ್ಪ

ಲಿಂಗಾಯತರು ತಮ್ಮ ಮಗನಿಗೆ ಬೆಂಬಲಿಸುತ್ತಾರೆ ಎಂದು ಬಿ.ಎಸ್. ಯಡಿಯೂರಪ್ಪ ಮತ್ತು ಈಡಿಗರು ಅಕ್ಕನಿಗೆ ಮತ ಚಲಾಯಿಸುತ್ತಾರೆ ಎಂದು ಮಧು ಬಂಗಾರಪ್ಪ ಇಬ್ಬರೂ ಭ್ರಮೆಯಲ್ಲಿದ್ದಾರೆ. ಆದರೆ, ಸ್ವತಃ ಲಿಂಗಾಯತರು ಮತ್ತು ಈಡಿಗರು ತಮಗೆ ಬೆಂಬಲವಾಗಿ ನಿಲ್ಲುತ್ತಿದ್ದಾರೆ. ಆದ್ದರಿಂದ ತಾವು ಹಿಂದುತ್ವವಾದಿಯೇ ಹೊರತು ಜಾತಿವಾದಿಯಲ್ಲ. ಯಡಿಯೂರಪ್ಪ ಕುಟುಂಬ ಹಣದ ಆಮಿಷವೊಡ್ಡಿ ಮತ ಕೇಳಲು ಬರುತ್ತಾರೆ. ಜಿಲ್ಲೆಯ ಪ್ರತಿ ಗ್ರಾಮಗಳಲ್ಲಿಯೂ ಅವರ ಅನಿಷ್ಟದ ಹಣ ಪಡೆದು ಓಟು ತಮಗೆ ನೀಡುವುದಾಗಿ ಘಂಠಾಘೋಷವಾಗಿ ಹೇಳುತ್ತಿದ್ದಾರೆ ಎಂದರು.
ನಾಮಪತ್ರ ಸಲ್ಲಿಸುವ ಮೊದಲು ಈಶ್ವರಪ್ಪ ಸ್ಪರ್ಧಿಸುವುದಿಲ್ಲ ಎಂದರು. ಸ್ಪರ್ಧಿಸಿದೆ. ನಾಮಪತ್ರ ವಾಪಾಸ್ಸು ಪಡೆಯುತ್ತಾರೆ ಎಂದು ಹಬ್ಬಿಸಿದರು. ಆದರೆ ಬ್ರಹ್ಮ ಬಂದರೂ ವಾಪಾಸ್ಸು ಪಡೆಯುವುದಿಲ್ಲ ಎಂದಿದ್ದೆ. ನಾನು ಪ್ರಮಾಣ ಮಾಡುತ್ತೇನೆ ಆ ಬ್ರಹ್ಮ ಅಡ್ಡ ಬಂದರೂ ಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತೇನೆ. ಬಿಜೆಪಿ ನನ್ನ ತಾಯಿ ಮತ್ತೆ ಪಕ್ಷಕ್ಕೆ ಸೇರಿ ಮೋದಿ ಪ್ರಧಾನಿಯಾಗಲು ದೆಹಲಿಯಲ್ಲಿ ಕೈ ಎತ್ತುತ್ತೇನೆ. ಸೊರಬ ಪಟ್ಟಣದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಮತದಾರರು ಸಭೆಗೆ ಆಗಮಿಸಿರುವುದು ನನ್ನ ಗೆಲುವಿನ ಹುಮ್ಮಸ್ಸು ಇಮ್ಮಡಿಗೊಂಡಿದೆ ಎಂದರು.

ಸಭೆಯಲ್ಲಿ ರಾಷ್ಟ್ರಭಕ್ತ ಬಳಗದ ಪ್ರಭಾರಕ ರಾಯ್ಕರ್, ಗೋ ಸಂರಕ್ಷಣಾ ಹೋರಾಟ ವೇದಿಕೆಯ ಅಧ್ಯಕ್ಷ ಜೆ.ಎಸ್. ಚಿದಾನಂದಗೌಡ, ಬಜರಂಗದಳದ ಅಣ್ಣಪ್ಪ ಹಿರೇಶಕುನ, ಆರ್ಯ ಈಡಿಗ ಸಮಾಜದ ಜಿಲ್ಲಾಧ್ಯಕ್ಷೆ ಹೇಮಾವತಿ, ಗೀತಾ, ಪ್ರಶಾಂತ್, ಕೃಷ್ಣಮೂರ್ತಿ, ಡಿ.ಸಿ. ನಾಯ್ಕ ಚಂದ್ರಗುತ್ತಿ ಸೇರಿದಂತೆ ವಿವಿಧ ಸಮುದಾಯದ ಮುಖಂಡರು ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
http://kalpa.news/wp-content/uploads/2024/04/VID-20240419-WA0018.mp4

                                               

Tags: K S EshwarappaKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga NewsSorabaYadiyurappaಕೆ.ಎಸ್. ಈಶ್ವರಪ್ಪಮಲೆನಾಡು_ಸುದ್ಧಿಯಡಿಯೂರಪ್ಪಶಿವಮೊಗ್ಗ_ನ್ಯೂಸ್ಸೊರಬ
Previous Post

ಲಕ್ಷಕ್ಕೂ ಅಧಿಕ ಮತ ಅಂತರದಿಂದ ಗೆಲುವಿನಲ್ಲಿ ಯಾವುದೇ ಅನುಮಾನವಿಲ್ಲ: ಈಶ್ವರಪ್ಪ

Next Post

ತಮ್ಮ ಭಾಷಣ ಕೇಳಲು ಬಿಜೆಪಿ ಶಾಲು ಹಾಕಿ ಬಂದ ಕಾರ್ಯಕರ್ತರಲ್ಲಿ ನ್ಯಾಯ ಕೇಳಿದ ಈಶ್ವರಪ್ಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ತಮ್ಮ ಭಾಷಣ ಕೇಳಲು ಬಿಜೆಪಿ ಶಾಲು ಹಾಕಿ ಬಂದ ಕಾರ್ಯಕರ್ತರಲ್ಲಿ ನ್ಯಾಯ ಕೇಳಿದ ಈಶ್ವರಪ್ಪ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!