No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Sunday, July 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

kalpa News by kalpa News
April 28, 2026
in ಸೊರಬ
0
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ವಿವಾಹಿತ ಮಹಿಳೆಯೊಬ್ಬರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ತಾಲೂಕಿನ ಕಾನಕೇರಿಯಲ್ಲಿ ನಡೆದಿದ್ದು, ಮಾನಸಿಕ ಹಾಗೂ ದೈಹಿಕ ಹಿಂಸೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಮೂಲತಃ ಹಾವೇರಿ ಜಿಲ್ಲೆಯ ಹಿರೇಕೆರೂರ ತಾಲೂಕಿನ ಹೊಸವೀರಾಪುರ ಗ್ರಾಮದ ಮಂಜುಳಾ (38) ಆತ್ಮಹತ್ಯೆಗೆ #Suicide ಶರಣಾದ ಮಹಿಳೆ. ಈಕೆಯ ಪತಿ ಪ್ರಭುಮೇಸ್ತ್ರಿ ಎನ್ನುವವರ ವಿರುದ್ಧ ಆರೋಪ ಮಾಡಲಾಗಿದೆ.

Also Read>> ಓಪನ್ ಮೈಂಡ್ಸ್ ಶಾಲೆಯಲ್ಲಿ ಕೆ-12 ಸೂಪರ್ ಇಂಟೆಲಿಜೆನ್ಸ್ ಪಠ್ಯಕ್ರಮ: ಕಿರಣ್‍ಕುಮಾರ್

ಮುಂಜಾನೆ ಸುಮಾರು 12 ಗಂಟೆ ವೇಳೆಗೆ ಪ್ರಕರಣ ಬೆಳಕಿಗೆ ಬಂದಿದ್ದು, ಮಂಜುಳಾ ತಾಯಿ ನೀಡಿರುವ ದೂರಿನ ಅನ್ವಯ ಎಫ್’ಐಆರ್ ದಾಖಲಾಗಿದೆ.

ಏನಿದೆ ಎಫ್’ಐಆರ್’ನಲ್ಲಿ?
2010ರಲ್ಲಿ ಮಂಜುಳಾರನ್ನು ಹಾನಗಲ್ ನಿವಾಸಿಯೊಬ್ಬರಿಗೆ ಮದುವೆ ಮಾಡಿಕೊಡಲಾಗಿತ್ತು. ಆದರೆ, ಇಬ್ಬರಲ್ಲೂ ಹೊಂದಾಣಿಕೆಯಿಲ್ಲದ ಕಾರಣ ಪತಿ-ಪತ್ನಿ ಬೇರೆಯಾಗಿದ್ದರು. ನಂತರ 2024ರಲ್ಲಿ ಸೊರಬದ #Soraba ಕಾನಕೇರಿ ನಿವಾಸಿ ಪ್ರಭುಮೇಸ್ತ್ರಿ ಅವರೊಂದಿಗೆ ಮಂಜುಳಾ ವಿವಾಹವಾದರು. ಆರಂಭದಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು.ಪೇಂಟಿಂಗ್ ಅಂಗಡಿ ನಡೆಸುತ್ತಿರುವ ಪ್ರಭುಮೇಸ್ತ್ರಿ ಅಲ್ಲಿಯೇ ಕೆಲಸ ಮಾಡುವ ಮಹಿಳೆಯೊಬ್ಬರ ಜೊತೆಯಲ್ಲಿ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ ಎಂದು ಆರೋಪಿಸಲಾಗಿದೆ. ಆದರೆ, ಈ ವಿಚಾರ ತಿಳಿದ ಮಂಜುಳಾ ಪತಿಯನ್ನು ಈ ಕುರಿತು ಪ್ರಶ್ನಿಸಿದ್ದ ಕಾರಣ ಆಕೆಗೆ ಪ್ರಭುಮೇಸ್ತ್ರಿ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡುತ್ತಿದ್ದನು ಎಂದು ದೂರಲಾಗಿದೆ.

ನಂತರ ಕುಟುಂಬಸ್ಥರು ಸೇರಿಕೊಂಡು ಎಲ್ಲವನ್ನೂ ಬಿಟ್ಟು ಹೊಂದಾಣಿಕೆಯಿಂದ ಸಂಸಾರ ಮಾಡಿಕೊಂಡು ಹೋಗುವಂತೆ ಬುದ್ದಿ ಹೇಳಿದ್ದರು. ಆದರೂ ಸಹ ಪ್ರಭುಮೇಸ್ತ್ರಿ ಅನೈತಿಕ ಸಂಬಂಧ ಮುಂದುವರೆಸಿದ್ದನು ಎನ್ನಲಾಗಿದೆ.

ಇದರಿಂದ ಕೋಪಗೊಂಡ ಮಂಜುಳಾ ಆ ಮಹಿಳೆಯ ಸಹವಾಸ ನಮಗೆ ಬೇಡ. ಆಕೆಯನ್ನು ಅಂಗಡಿ ಕೆಲಸದಿಂದ ಬಿಡಿಸಿ ಎಂದು ಪಟ್ಟುಹಿಡಿದಿದ್ದಳು. ಆದರೆ, ಆಕೆ ಸುಮಾರು ಜನರಿಗೆ ಸಾಲ ಕೊಟ್ಟಿದ್ದಾಳೆ. ಆ ಹಣವನ್ನು ನೀನು ನಿನ್ನ ತವರುಮನೆಯಿಂದ ತಂದು ಕೊಡುತ್ತೀಯಾ? ನಿನ್ನ ತವರು ಮನೆಯಿಂದ ತಂದುಕೊಟ್ಟರೆ ಕೆಲಸ ಬಿಡಿಸುತ್ತೇನೆ. ಅಲ್ಲದೇ, ನಿನ್ನನ್ನು ಬಿಟ್ಟರೂ ನಾನು ಆಕೆಯನ್ನು ಬಿಡುವುದಿಲ್ಲ. ನೀನು ಇದ್ದರೆಷ್ಟು, ಬಿಟ್ಟರೆಷ್ಟು. ಸತ್ತರೆ ಸಾಯಿ, ನನಗೇನು ನಷ್ಟವಿಲ್ಲ ಎಂದು ಹೇಳಿದ್ದನು ಎಂದು ಆರೋಪಿಸಲಾಗಿದೆ.ಈ ಎಲ್ಲಾ ಘಟನೆಗಳ ಬೆನ್ನಲ್ಲೇ ಮಂಜುಳಾ ಇಂದು ಆಕೆಯ ಮನೆಯ ಶೌಚಾಲಯದ ಮುಂದಿನ ಮರದ ತೊಲೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪ್ರಾಥಮಿಕ ವರದಿಯಂತೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಆದರೆ, ಮಂಜುಳಾ ಸಾವಿಗೆ ಆಕೆಯ ಪತಿ ಪ್ರಭುಮೇಸ್ತ್ರಿಯೇ ಕಾರಣವಾಗಿದ್ದು, ಆತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಎಫ್’ಐಆರ್ ದಾಖಲಾಗಿದ್ದು, ತನಿಖೆ ನಡೆದಿದೆ.

Also Read>> ನಿರಂತರ ಪ್ರಯತ್ನವೇ ಯಶಸ್ಸಿನ ಸೂತ್ರ: ಡಾ. ಪಿ. ನಾರಾಯಣ

ಪ್ರಭುಮೇಸ್ತ್ರಿ ಹಿನ್ನೆಲೆ
ಇಟ್ಟಿಗೆ ಗುಮ್ಮಿಯೊಂದರಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಪ್ರಭು ಮೇಸ್ತ್ರಿ ಕಾಲಕ್ರಮೇಣ ಕಟ್ಟಡ ನಿರ್ಮಾಣ ಗುತ್ತಿಗೆ ಕೆಲಸಕ್ಕೆ ಪ್ರಾರಂಭಿಸಿ ಯಶಸ್ಸನ್ನು ಗಳಿಸಿದ್ದರು. ಇವರ ಜನಪ್ರಿಯತೆ ಮತ್ತು ಕಳೆದ ಬಾರಿಯ ಪಟ್ಟಣ ಪಂಚಾಯ್ತಿ ಚುನಾವಣೆಯಲ್ಲಿ ಹನ್ನೆರಡನೇ ವಾರ್ಡ್‌ನಿಂದ ಮೊದಲ ಬಾರಿಗೆ ಬಿಜೆಪಿ ಕಣಕ್ಕೆ ಇಳಿಸಿತ್ತು. ಅದೃಷ್ಟ ವೆಂಬಂತೆ ಮೊದಲ ಬಾರಿಗೆ ಚುನಾಯಿತರಾಗಿ ನಂತರದ ದಿನದಲ್ಲಿ ಮೇಲ್ದರ್ಜೆಗೆ ಏರಿದ ಸೊರಬ ಪುರಸಭೆಯ ಅಧ್ಯಕ್ಷಗಾದಿಯನ್ನು ಅಲಂಕರಿಸಿದ್ದರು. ಬಿಜೆಪಿಯಲ್ಲಿ ಬಣರಾಜಕಾರಣದ ಕಿತ್ತಾಟ ನಡೆಯುತ್ತಿದೆ ಎನ್ನುವ ಹೊತ್ತಿನಲ್ಲಿ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಬಣದಲ್ಲಿ ಗುರುತಿಸಿಕೊಂಡಿದ್ದರು.ಇವೆಲ್ಲದರ ನಡುವೆ ಹಾರ್ಡ್‌ವೇರ್ ನಡೆಸುತ್ತಿದ್ದ ಸಂದರ್ಭದಲ್ಲಿ ಅಲ್ಲಿಯೇ ಕೆಲಸ ಮಾಡುತ್ತಿದ್ದ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದರು ಎನ್ನಲಾಗುತ್ತಿದೆ. ಈ ಮೊದಲು ಕೇರಳ ಮೂಲದ ಮಹಿಳೆಯೊಂದಿಗೆ ಮೊದಲು ಮದುವೆಯಾಗಿದ್ದರು. ಮೊದಲ ಪತ್ನಿಯನ್ನು ತೊರೆದಿದ್ದ ಪ್ರಭುಮೇಸ್ತ್ರಿ ಜೊತೆಗೆ ಮಂಜುಳಾ ಅವರ ವಿವಾಹವು ಜರುಗಿತ್ತು. ಮೊದಲ ಪತ್ನಿ ತವರಿಗೆ ತೆರಳಿದರೆ, ಎರಡನೇ ಪತ್ನಿ ಬಾರದ ಲೋಕಕ್ಕೆ ತೆರಳಿದ್ದಾಳೆ.

ಅಲ್ಲದೇ, ಮೃತ ಮಂಜುಳಾ ಗರ್ಭಿಣಿಯಾಗಿದ್ದಳು ಎನ್ನಲಾಗುತ್ತಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ, ಸೋಮವಾರ ಪಟ್ಟಣದ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಸಲಾಯಿತು. ಮರಣೋತ್ತರ ಪರೀಕ್ಷೆಯ ವರದಿಯ ತರುಯವಾಯವಷ್ಟೇ ಇದೊಂದು ಆತ್ಮಹತ್ಯೆಯೋ ಅಥವಾ ಹತ್ಯೆಯೋ ಎಂಬುದು ತಿಳಿದುಬರದಲಿದೆ.

ಆರೋಪಿ ಪ್ರಭು ಮೇಸ್ತ್ರಿಯನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ.

(ವರದಿ: ಮಧುರಾಮ್, ಸೊರಬ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Crime NewsKannada News WebsiteLatest News KannadaLocal NewsMalnad NewsSad NewsShimogaShivamoggaShivamogga NewsSorabasuicideಆತ್ಮಹತ್ಯೆದೈಹಿಕ ಹಿಂಸೆಮಾನಸಿಕ ಹಿಂಸೆವಿವಾಹಿತ ಮಹಿಳೆಸೊರಬಹಾವೇರಿಹಿರೇಕೆರೂರು
Share664Tweet415Send
Aniruddha Vasishta S R

Aniruddha Vasishta S R

Editor-in-Chief

Previous Post

ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಹೇಳಿಕೆ ಖಂಡನೀಯ: ಕೆ.ಪಿ.ಶ್ರೀಪಾಲ್

Next Post

ಭಾರತವು ವಿಶ್ವಗುರು ಸ್ಥಾನ ಅಲಂಕರಿಸಲು ಮೂಲಶಕ್ತಿ ವೇದವ್ಯಾಸರು | ವಿದ್ಯೇಶತೀರ್ಥ ಶ್ರೀಗಳ ಅಭಿಮತ

kalpa News

kalpa News

Next Post
ಭಾರತವು ವಿಶ್ವಗುರು ಸ್ಥಾನ ಅಲಂಕರಿಸಲು ಮೂಲಶಕ್ತಿ ವೇದವ್ಯಾಸರು | ವಿದ್ಯೇಶತೀರ್ಥ ಶ್ರೀಗಳ ಅಭಿಮತ

ಭಾರತವು ವಿಶ್ವಗುರು ಸ್ಥಾನ ಅಲಂಕರಿಸಲು ಮೂಲಶಕ್ತಿ ವೇದವ್ಯಾಸರು | ವಿದ್ಯೇಶತೀರ್ಥ ಶ್ರೀಗಳ ಅಭಿಮತ

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL