Monday, October 6, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಸೊರಬ

ದೈಹಿಕ, ಮಾನಸಿಕ ಆರೋಗ್ಯವನ್ನು ಉತ್ತಮವಾಗಿರಿಸುವ ವಿಶೇಷ ಕಲೆ ಯೋಗ

ಯೋಗೋತ್ಸವ ಕಾರ್ಯಕ್ರಮದಲ್ಲಿ ಆಯುಷ್ ಇಲಾಖೆ ಹಿರಿಯ ವೈದ್ಯಾಧಿಕಾರಿ ಎಂ.ಕೆ. ಮಹೇಶ್ ಅಭಿಪ್ರಾಯ

June 17, 2024
in ಸೊರಬ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಯೋಗ ವ್ಯಾಯಾಮ ಮಾತ್ರವಲ್ಲದೆ ನಮ್ಮೊಂದಿಗೆ, ವಿಶ್ವ ಹಾಗೂ ಪ್ರಕೃತಿಯ ಜೊತೆಗೆ ಏಕತೆಯ ಅರ್ಥವನ್ನು ಕಂಡುಹಿಡಿಯಲು ನೆರವಾಗುತ್ತದೆ ಎಂದು ಆಯುಷ್ ಇಲಾಖೆ ಹಿರಿಯ ವೈದ್ಯಾಧಿಕಾರಿ ಎಂ.ಕೆ. ಮಹೇಶ್ ಹೇಳಿದರು.

ಜಿಲ್ಲಾ ಪಂಚಾಯತ್ ಶಿವಮೊಗ್ಗ, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾ  ಆಯುಷ್ ಇಲಾಖೆಯಿಂದ ಮುಂಬರುವ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ #Yoga day ಅಂಗವಾಗಿ ಪಟ್ಟಣದ ಸರ್ಕಾರಿ ಮೆಟ್ರಿಕ್ ನಂತರದ ವೃತ್ತಿಪರ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಯೋಗೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನಮ್ಮ ಜೀವನಶೈಲಿ ಹಾಗೂ ಪ್ರಜ್ಞೆ ರಚಿಸುವ ಮೂಲಕ ಹಮಾಮಾನ ಬದಲಾವಣೆ ನಿಭಾಯಿಸಲು ಮತ್ತು ಯೋಗಕ್ಷೇಮವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಯೋಗವು ಮನಸ್ಸು ಮತ್ತು ದೇಹ, ಚಿಂತನೆ ಮತ್ತು ಕ್ರಿಯೆ, ಸಂಯಮ ಮತ್ತು ಸಾರ್ಥಕತೆಯನ್ನು ಒಗ್ಗೂಡಿಸುತ್ತದೆ. ಹಾಗೆಯೇ ಪ್ರಕೃತಿ ಮತ್ತು ಮನುಷ್ಯ ನಡುವೆ ಸಾಮರಸ್ಯವನ್ನುಂಟು ಮಾಡುತ್ತದೆ. ಯೋಗವು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತಮವಾಗಿರಿಸುವ ವಿಶೇಷ ಕಲೆಯಾಗಿದೆ. ಹೀಗಾಗಿ  ದೈನಂದಿನ ಚಟುವಟಿಕೆಗಳಲ್ಲಿ  ಯೋಗಕ್ಕೆ ಸಮಯ ಮೀಸಲಿಡಬೇಕು ಎಂದರು.

ಸಾರ್ವಜನಿಕರ ಆಸ್ಪತ್ರೆ ಆಡಳಿತಾಧಿಕಾರಿ ಪ್ರಭು ಸಾಹುಕಾರ್ ಮಾತನಾಡಿ, ಭಾರತೀಯ ಇತಿಹಾಸದಲ್ಲಿ ಯೋಗಕ್ಕೆ ಆರು ಸಾವಿರ ವರ್ಷಗಳ ಇತಿಹಾಸ ಇದೆ. ಹಿಂದೆ ಋಷಿ ಮುನಿಗಳು ಹಾಗೂ ತಪಸ್ವಿಗಳು ಯಾವುದೇ ಕಾಯಿಲೆ ಇಲ್ಲದೇ ಯೋಗದ ಮುಖಾಂತರ ಮಾತ್ರ ಗುಣಮಾಡಿಕೊಂಡು ನೂರಾರು ವರ್ಷಗಳ ಕಾಲ ಬದುಕುತ್ತಿದ್ದರು ಎಂದು  ಹೇಳಿದರು.
ಯೋಗ ತರಬೇತುದಾರ ರಾಜಶೇಖರ್ ವಿದ್ಯಾರ್ಥಿಗಳಿಗೆ ಯೋಗಾಸನ ತಿಳಿಸಿಕೊಟ್ಟರು. 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಯೋಗಾಬ್ಯಾಸದಲ್ಲಿ ಪಾಲ್ಗೊಂಡರು. ದೈಹಿಕ ಶಿಕ್ಷಕ ಪರಮೇಶ್ವರಪ್ಪ, ನಿಲಯಪಾಲಕ ಶಿವಪ್ಪ ಕೆ,  ದರ್ಶನ್, ಶಿವಪ್ಪ ಬಿ ಕೆ, ರಘು ಹೆಚ್, ರಾಮಪ್ಪ ಇತರರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/05/Kumadwathi-1.mp4
http://kalpa.news/wp-content/uploads/2024/04/VID-20240426-WA0008.mp4

  

Tags: Kannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga NewsYoga Dayಮಲೆನಾಡು_ಸುದ್ಧಿಯೋಗ ದಿನಾಚರಣೆಶಿವಮೊಗ್ಗ_ನ್ಯೂಸ್ಸೊರಬ
Previous Post

ಸಗ್ರಿ ಉಪಾಧ್ಯಾಯ ವಿಧಿವಶ | ಪೇಜಾವರ, ಪಲಿಮಾರು, ಉತ್ತರಾದಿ, ಸೋಸಲೆ ಮಠಾಧೀಶರಿಂದ ಸ್ಮರಣೆ

Next Post

ಎಕ್ಸ್’ಪ್ರೆಸ್ ರೈಲಿಗೆ ಗೂಡ್ಸ್ ರೈಲು ಢಿಕ್ಕಿ | ಐವರು ಸಾವು | ಹಲವರಿಗೆ ಗಾಯ | ಘಟನೆ ನಡೆದಿದ್ದೆಲ್ಲಿ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಎಕ್ಸ್'ಪ್ರೆಸ್ ರೈಲಿಗೆ ಗೂಡ್ಸ್ ರೈಲು ಢಿಕ್ಕಿ | ಐವರು ಸಾವು | ಹಲವರಿಗೆ ಗಾಯ | ಘಟನೆ ನಡೆದಿದ್ದೆಲ್ಲಿ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಸಂಕಷ್ಟಗಳನ್ನು ದಾಟಿ ಮೋದಿ ಸರ್ಕಾರ ಯಶಸ್ವಿ ಮುನ್ನಡೆ: ಸಂಸದ ರಾಘವೇಂದ್ರ

October 6, 2025

ಹಾಸನ | ಜಾತಿಗಣತಿ ಸಮೀಕ್ಷೆಗೆ ಹೋಗಿದ್ದ ಶಿಕ್ಷಕಿ ಮೇಲೆ‌ ಬೀದಿ ನಾಯಿ ದಾಳಿ

October 6, 2025

ಜೈಪುರ ಸರ್ಕಾರಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ | ಆರು ರೋಗಿಗಳ ದಾರುಣ ಸಾವು

October 6, 2025

ನಾಡಿನ ವಿವಿಧ ಕಡೆ ಹವ್ಯಕ ಮಹಾಸಭೆಯಿಂದ `ಸಂಸ್ಕಾರೋತ್ಸವ’ | ಡಾ.ಗಿರಿಧರ ಕಜೆ

October 6, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಸಂಕಷ್ಟಗಳನ್ನು ದಾಟಿ ಮೋದಿ ಸರ್ಕಾರ ಯಶಸ್ವಿ ಮುನ್ನಡೆ: ಸಂಸದ ರಾಘವೇಂದ್ರ

October 6, 2025

ಹಾಸನ | ಜಾತಿಗಣತಿ ಸಮೀಕ್ಷೆಗೆ ಹೋಗಿದ್ದ ಶಿಕ್ಷಕಿ ಮೇಲೆ‌ ಬೀದಿ ನಾಯಿ ದಾಳಿ

October 6, 2025

ಜೈಪುರ ಸರ್ಕಾರಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ | ಆರು ರೋಗಿಗಳ ದಾರುಣ ಸಾವು

October 6, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!