Friday, June 20, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಸೊರಬ

ಮಲೆನಾಡು ಸುಸ್ಥಿರ ಅಭಿವೃದ್ಧಿಗಾಗಿ ಸಮಗ್ರ ನೀತಿ | ಸೆ.2ರಂದು ರಾಜ್ಯಮಟ್ಟದ ಕಾರ್ಯಾಗಾರ

August 31, 2024
in ಸೊರಬ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಸೊರಬ  |

ರಾಜ್ಯದ ಪಶ್ಚಿಮಘಟ್ಟ ಹಾಗೂ ಅದರ ತಪ್ಪಲಿನ ಕರಾವಳಿ ಭಾಗವು ಭೌಗೋಳಿಕವಾಗಿ ಹಾಗೂ ಸಾಂಸ್ಕೃತಿಕವಾಗಿ ವಿಭಿನ್ನವಾದ ಪ್ರದೇಶವಾಗಿದೆ. ಇಲ್ಲಿನ ಸಮಗ್ರ ಅಭಿವೃದ್ಧಿಯು ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ ಹಾಗೂ ಅವುಗಳ ಸಹನಶೀಲ ಬಳಕೆಯ ನೀತಿಯನ್ನು ಅಳವಡಿಸಿಕೊಳ್ಳುವುದರ ಮೇಲೆ ಅವಲಂಬಿಸಿದೆ. ಆದ್ದರಿಂದ ಈ ಪ್ರದೇಶದ ಸುಸ್ಥಿರ ಅಭಿವೃದ್ಧಿಯನ್ನು ಸಾಧಿಸುವ ದೃಷ್ಠಿಯಿಂದ ಸೂಕ್ತ ನೀತಿ ಜಾರಿಗೆ ಬರುವುದು ಅವಶ್ಯವಿದೆ.

ಈ ಹಿನ್ನೆಲೆಯಲ್ಲಿ ಇದೇ ಸೆ.2ರಂದು ಸಾಗರದ ವರದಶ್ರೀ ಮಲೆನಾಡು ಸಭಾಂಗಣದಲ್ಲಿ ವೃಕ್ಷಲಕ್ಷ ಆಂದೋಲನ ಕರ್ನಾಟಕ ರಾಜ್ಯಮಟ್ಟದ ಕಾರ್ಯಾಗಾರ ಏರ್ಪಡಿಸಿದೆ ಎಂದು ಸಂಚಾಲಕ ಕೆ.ವೆಂಕಟೇಶ್, ಶ್ರೀಪಾದ ಬಿಚ್ಚುಗತ್ತಿ ಮಾಹಿತಿ ನೀಡಿದ್ದಾರೆ.
ಮಲೆನಾಡು ಸುಸ್ಥಿರ ಅಭಿವೃದ್ಧಿ ತೋಟಗಾರಿಕೆ, ಕೃಷಿ, ಪಶುಸಂಗೋಪನೆ, ಅರಣ್ಯ, ಜಲಸಂವರ್ಧನೆ ಹಾಗೂ ಇಂಧನ ಅಭಿವೃದ್ಧಿ ಕುರಿತ ವಿಶೇಷ ಕಾರ್ಯ ಯೋಜನೆ ನಡೆಯಲಿದೆ. ಮಲೆನಾಡು ಸುಸ್ಥಿರ ಅಭಿವೃದ್ಧಿ ಕುರಿತ ವಿಶೇಷ ಕಾರ್ಯ ಯೋಜನೆ ತಯಾರಿಸಿ ಸರ್ಕಾರದ ಮುಂದೆ ಮಂಡಿಸುವ ಉದ್ದೇಶ ಈ ಕಾರ್ಯಾಗಾರದ್ದಾಗಿದೆ.

Also read: ವೈಜ್ಞಾನಿಕ ಹಿನ್ನೆಲೆಯುಳ್ಳ ಸಂಸ್ಕೃತ ಭಾಷೆಯ ಅರಿವು ಅಗತ್ಯ: ಪ್ರೊ. ವಿಶ್ವನಾಥಯ್ಯ ಅಭಿಪ್ರಾಯ

ವೃಕ್ಷಲಕ್ಷ ಆಂದೋಲನದ ಜೊತೆ ಹಲವು ಸಂಸ್ಥೆಗಳು ಕಾರ್ಯಾಗಾರ ಸಂಘಟನೆಗೆ ಸಾಥ್ ನೀಡಿದ್ದಾರೆ. ಅಡಿಕೆ ಪರಿಷ್ಕರಣ ಮತ್ತು ಮಾರಾಟ ಸಹಕಾರ ಸಂಘ ಸಾಗರ, ಸಾಗರ ಪ್ರಾಂತ ಅಡಿಕೆ ಬೆಳೆಗಾರರ ಸಂಘ, ಸಹ್ಯಾದ್ರಿ ಕಾಫೀ ಸೊಸೈಟಿ, ಗ್ರಾಮಾಂತರ ಸಮುದಾಯ ವಿಜ್ಞಾನ ಕೇಂದ್ರ, ಅಮೃತ ಮಲೆನಾಡು ಗಿಡ್ಡ ರೈತ ಉತ್ಪಾದಕರ ಕಂಪನಿ ಸಾಗರ, ಗ್ರಾಮ ಅರಣ್ಯ ಸಮೀತಿ ಹಕ್ರೆ, ಮಲೆನಾಡು ದೇಶಿ ಗೋ ಸಂವರ್ಧನಾ ಸಂಘ, ಪರ್ಯಾವರಣ ಸಂರಕ್ಷಣಾ ಇವರೆಲ್ಲರ ಸಹಭಾಗಿತ್ವವಿದೆ.

ಕಾರ್ಯಾಗಾರದ ವಿವರ : ಕಾರ್ಯಾಗಾರಕ್ಕೆ ಜನಪ್ರತಿನಿಧಿಗಳು, ಕೃಷಿ ವಿಶ್ವವಿದ್ಯಾಲಯ, ವಿಜ್ಞಾನಿಗಳು, ಸಹಕಾರೀ ಧುರೀಣರು, ಸಾವಯವ, ಜೀವವೈವಿಧ್ಯ ತಜ್ಞರನ್ನು ಆಹ್ವಾನಿಸಲಾಗಿದೆ. ಮಾದರಿ ಸುಸ್ಥಿರ ಅಭಿವೃದ್ಧಿ ಪ್ರಸ್ತಾವನೆ (ಕರಡು) ಮಂಡನೆ, ಸಮಾಲೋಚನೆ ನಡೆಯಲಿದೆ. ಹಸಿರು ಹೆಜ್ಜೆ ವಾರ್ತಾಪತ್ರ ಬಿಡುಗಡೆ, ವೃಕ್ಷಮಿತ್ರ ಪುಸ್ತಕ ಪರಿಚಯ, ಕೊಲ್ಲಿಬಚ್ಚಲು ಕಣಿವೆ ಜೀವವೈವಿಧ್ಯ ವರದಿ ಬಿಡುಗಡೆ ಆಗಲಿದೆ. ರಾಜ್ಯ ಪ್ರಶಸ್ತಿ ಪಡೆದ ಸಾಗರ ತಾ| ಜೀವವೈವಿಧ್ಯ ಸಮಿತಿಗೆ ಅಭಿನಂದನೆ ಸಲ್ಲಿಸಲಾಗುತ್ತದೆ.

ಮುಖ್ಯ ಅತಿಥಿಗಳಾಗಿ ಶ್ರೀ ಗೋಪಾಲಕೃಷ್ಣ ಬೇಳೂರು ಮಾನ್ಯ ಸಾಗರ ಶಾಸಕರು, ಸಾಗರ ಹಾಗೂ ಅಧ್ಯಕ್ಷರು ಕರ್ನಾಟಕ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮ, ಡಾ| ಜಗದೀಶ ಮಾನ್ಯ ಉಪ ಕುಲಪತಿಗಳು, ಶಿವಪ್ಪನಾಯಕ ಕೃಷಿ, ತೋಟಗಾರಿಕೆ ಅರಣ್ಯ ವಿಶ್ವವಿದ್ಯಾಲಯ ಇರುವಕ್ಕಿ, ಶ್ರೀ ಬಿ. ಎ. ಇಂಧೂದರ ಅಧ್ಯಕ್ಷರು ಆಪ್ಸಕೋಸ್ ಸಾಗರ, ಶ್ರೀ ಸೂರ್ಯನಾರಾಯಣ ಖಂಡಿಕಾ ಹಿರಿಯ ಸಹಕಾರಿ ಧುರೀಣರು, ಡಾ| ಕೇಶವ ಹೆಚ್. ಕೊರ್ಸೆ ಸುಸ್ಥಿರ ಅಭಿವೃದ್ಧಿ ತಜ್ಞರು ಆಗಮಿಸಲಿದ್ದಾರೆ. ಶ್ರೀ ಅನಂತ ಹೆಗಡೆ ಅಶೀಸರ ಅಧ್ಯಕ್ಷರು ವೃಕ್ಷಲಕ್ಷ ಆಂದೋಲನ ಇವರು ಅಧ್ಯಕ್ಷತೆ ವಹಿಸಲಿದ್ದಾರೆ. ಡಾ| ರೂಪಾ ಸಸ್ಯ ಶಾಸ್ತ್ರಜ್ಞರು, ಶ್ರೀ ವಿಶ್ವೇಶ್ವರ ಭಟ್ ಕೋಟೆಮನೆ ಕದಂಬ ಮಾರ್ಕೆಟಿಂಗ್ ಸಂಸ್ಥೆಯ ಸಲಹೆಗಾರರು ಶ್ರೀ ರಘುನಂದನ ಭಟ್ ಅ.ಭಾ. ಸಾಹಿತ್ಯ ಪರಿಷತ್ ರಾಜ್ಯ ಕಾರ್ಯದರ್ಶಿ ಇವರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳಲಿದ್ದಾರೆ. ಸಾವಯವ, ರೈತರ ಒಕ್ಕೂಟ, ಪರಿಸರ ಸಂಸ್ಥೆಗಳ ಪ್ರಮುಖರು ಸಂವಾದದಲ್ಲಿ  ಭಾಗವಹಿಸುತ್ತಾರೆ. ಕಾರ್ಯಾಗಾರ ಬೆಳಿಗ್ಗೆ 10:30ಕ್ಕೆ ನಡೆಯುತ್ತದೆ.

ಹೆಚ್ಚಿನ ಮಾಹಿತಿಗಾಗಿ 9844277772 ಸಂಪರ್ಕಿಸಬಹುದು.

ವರದಿ: ಮಧುರಾಮ್, ಸೊರಬ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsSorabaಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Previous Post

ವೈಜ್ಞಾನಿಕ ಹಿನ್ನೆಲೆಯುಳ್ಳ ಸಂಸ್ಕೃತ ಭಾಷೆಯ ಅರಿವು ಅಗತ್ಯ: ಪ್ರೊ. ವಿಶ್ವನಾಥಯ್ಯ ಅಭಿಪ್ರಾಯ

Next Post

ಸೊರಬ | ಗೋ ಸಂರಕ್ಷಣಾ ಹೋರಾಟ ಸಮಿತಿಯ ಗಣೇಶೋತ್ಸವ ಕಾರ್ಯಕ್ರಮಗಳ ವಿವರ ಹೀಗಿದೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸೊರಬ | ಗೋ ಸಂರಕ್ಷಣಾ ಹೋರಾಟ ಸಮಿತಿಯ ಗಣೇಶೋತ್ಸವ ಕಾರ್ಯಕ್ರಮಗಳ ವಿವರ ಹೀಗಿದೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
File Image

ಅಧಿಕಾರಿಗಳ ವರ್ಗಾವಣೆ | ರಾಜ್ಯ ಸರ್ಕಾರದ ವಿರುದ್ಧ ಸಂಸದ ರಾಘವೇಂದ್ರ ಕಿಡಿ

June 20, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!