Tuesday, June 17, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ದಕ್ಷಿಣ ಭಾರತೀಯ ಮಹಿಳಾ ಸಾಧನೆ SWIAA 2024 ರಾಷ್ಟ್ರ ಪ್ರಶಸ್ತಿ ಭದ್ರಾವತಿಯ ಕಲಾವಿದೆಯ ಮುಡಿಗೆ

ಸೌಂದರ್ಯ ಮತ್ತು ಪ್ರತಿಭೆಯ ಗಣಿ - ಲಕ್ಷ್ಮಿ ಭದ್ರಾವತಿ

January 18, 2025
in Small Bytes, ಭದ್ರಾವತಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಭದ್ರಾವತಿ  |

ದಕ್ಷಿಣ ಭಾರತೀಯ ಮಹಿಳಾ ಸಾಧನೆಯ ರಾಷ್ಟ್ರ ಪ್ರಶಸ್ತಿ SWIAA 2024ನ್ನು ಮುಡಿಗೇರಿಸಿಕೊಳ್ಳುವ ಮೂಲಕ ನಗರದ ಲಕ್ಷ್ಮಿ ಭದ್ರಾವತಿ ಶಿವಮೊಗ್ಗ ಜಿಲ್ಲೆ ಮಾತ್ರವಲ್ಲ ರಾಜ್ಯಕ್ಕೇ ಕೀರ್ತಿ ತಂದಿದ್ದಾರೆ.

ಇಡೀ ದಕ್ಷಿಣ ಭಾರತದಲ್ಲೇ ರಂಗಭೂಮಿ ಕಲಾವಿದೆಯ ಸಾಧನೆಯ ಪ್ರಶಸ್ತಿಗೆ ಆಯ್ಕೆಯಾದ ಏಕೈಕ ಕಲಾವಿದೆ ಎಂಬ ಕೀರ್ತಿ, ಹೆಗ್ಗಳಿಕೆಗೆ ಪಾತ್ರವಾಗಿರುವ ಇವರು, ಕರುನಾಡಿಗೇ ಕೀರ್ತಿ ತಂದಿದ್ದಾರೆ.

Also read: ದೆಹಲಿ ವಿಧಾನಸಭಾ ಚುನಾವಣೆ | ಬಿಜೆಪಿ ಪ್ರಣಾಳಿಕೆ ‘ಸಂಕಲ್ಪ’ ಪತ್ರದಲ್ಲಿ ಮಹಿಳೆಯರಿಗಾಗಿ ಮಹತ್ವದ ಘೋಷಣೆ

ಸೌಂದರ್ಯ ಮತ್ತು ಪ್ರತಿಭೆ
She born to play … strong roles… ಎಂದೆನಿಸಿಕೊಂಡ ನಮ್ಮ ಮಲೆನಾಡಿನ ಮಹಿಳಾ ಕಲಾವಿದೆ ತೆರೆಯ ಮೇಲೆ ತಾನು ನಿಭಾಯಿಸುವ ಎಲ್ಲಾ ಪಾತ್ರಗಳಿಗೂ ಜೀವ ತುಂಬುವ ಕಡೆ ಸದಾ ಗಮನ ಹರಿಸುವ ಸ್ವಯಂ ಕಲಿತ ಕಲಾವಿದೆ…. ಲಕ್ಷ್ಮಿ ಭದ್ರಾವತಿ.
9ನೇ ತರಗತಿಯಲ್ಲೇ ತಂದೆಯ ಪ್ರೇರಣೆಯಿಂದ ರಂಗಲೋಕಕ್ಕೆ ಬಣ್ಣ ಹಚ್ಚುವ ಮುಖೇನ ವಿದ್ಯಾಭ್ಯಾಸದ ಜೊತೆ ಜೊತೆಗೆ ಅನೇಕ ಕಲಾ ಕ್ಷೇತ್ರಗಳಲ್ಲಿಯೂ ಯಶಸ್ಸನ್ನು ಪಡೆದು ವ್ಯಾಸಂಗದಲ್ಲಿಯೂ ರ‍್ಯಾಂಕ್ ಪಡೆದು ಪ್ರತಿಭಾನ್ವಿತೆ ಈಕೆ.

ತನ್ನ ಬಿಡುವಿನ ವೇಳೆಯಲ್ಲಿ ನಾಟಕಗಳನ್ನು ನೋಡುವುದು, ಪುಸ್ತಕಗಳನ್ನು ಓದುವುದು ಹಾಗೂ ಕಲ್ಪನಾ ಹಾಗೂ ಆರತಿಯವರ ಅನೇಕ ಸಿನಿಮಾಗಳು ಇವರನ್ನು ಪಾತ್ರಗಳಲ್ಲಿ ಗಂಭೀರತೆ ತರಲು ಪ್ರೇರೇಪಿಸಿತು ಎನ್ನುತ್ತಾರೆ ಇವರ ಆಪ್ತರು.ಇನ್ನು, ವೃತ್ತಿಯಲ್ಲಿ ಶಿಕ್ಷಕಿಯಾದರೂ ಶಾಲೆಗೆ ಗೈರಾಗದೇ ಅಲ್ಲಿಯೂ ಸಹ ವಿದ್ಯಾರ್ಥಿಗಳಲ್ಲಿ ಸುಧಾರಣೆ ತರುವಲ್ಲಿ ಸೈ ಎನಿಸಿಕೊಂಡು, ಅನೇಕ ರಾಜ್ಯಮಟ್ಟದ ಉತ್ತಮ ಶಿಕ್ಷಕಿ ಎನ್ನುವ ಪ್ರಶಸ್ತಿ ಪಡೆದಿದ್ದಾರೆ.

ಶಾಲೆ ಮುಗಿದ ಬಳಿಕ ರಂಗ ಶಿಬಿರಗಳಲ್ಲಿ ಭಾಗವಹಿಸುವ ಇವರು, ಅದೆಷ್ಟೋ ಶಾಲಾ ಕಾಲೇಜುಗಳಿಗೆ ನಾಟಕ ಹಾಗೂ ನೃತ್ಯಗಳನ್ನು ಉಚಿತವಾಗಿ ಕಲಿಸಿಕೊಡುತ್ತಾರೆ. ಅಷ್ಟೇ ಅಲ್ಲದೇ, ಯಾವುದೇ ವಿಷಯ ನೀಡಿದರೂ ಅದ್ಬುತವಾಗಿ ಉಪನ್ಯಾಸ ಮಂಡಿಸುವ ಲಕ್ಷ್ಮಿಯವರ ವಾಕ್ಚಾತುರ್ಯ ಅನೇಕರಿಗೆ ಪ್ರೇರೇಪಿಸಯತ್ತದೆ.
ಸಂಗೀತ, ನೃತ್ಯ, ನಾಟಕ, ಲೇಖನ, ಉಪನ್ಯಾಸ, ಶಿಕ್ಷಕರಿಗೆ ತರಬೇತಿ ನೀಡುವ ಶೈಲಿ, ನಿರೂಪಣೆಗಳು ಹೀಗೆ ಹಲವು ಕ್ಷೇತ್ರಗಳಲ್ಲಿ ಬದ್ದತೆಯಿಂದ ತೊಡಗಿಸಿಕೊಂಡು ತಮ್ಮದೇ ಆದ ಛಾಪನ್ನು ಮೂಡಿಸುವ ಇವರು ನಿಜಕ್ಕೂ ಒಂದು ವಿಸ್ಮಯ.

ಇಷ್ಟು ಪ್ರಸಿದ್ದಿ ಪಡೆದಿದ್ದರೂ ಒಂದು ಸಾಮಾಜಿಕ ಜಾಲತಾಣಗಳ ಬಳಕೆ ಮಾಡದ ಸರಳ ಜೀವಿ ಈಕೆ.

ಸ್ವಯಂ ಕಲಿತ ಕಲಾವಿದೆಯಾಗಿರುವ ಲಕ್ಷ್ಮಿ ಸಾಕಷ್ಟು ವೈಫಲ್ಯಗಳನ್ನು ಅನುಭವಿಸಿದ್ದಾರೆ. ಆದರೆ, ಪ್ರತಿ ವಿಫಲ ಪ್ರಯತ್ನದಿಂದ ಯಶಸ್ಸು ದೊರೆತಿದೆ. ಕುಟುಂಬದ ಬೆಂಬಲ, ಅಭಿಮಾನಿಗಳ ಪ್ರೀತಿಯಿಂದ ಇಷ್ಟೆಲ್ಲಾ ಸಾಧನೆ ಸಾಧ್ಯ ಎನ್ನುತ್ತಾರೆ.

ತಮ್ಮ ಅಭಿಮಾನಿಗಳಿಗೆ ಹಾಗೂ ಹೆಚ್ಚು ಪ್ರಧಾನ ಪಾತ್ರಗಳನ್ನೇ ನೀಡಿ ಪ್ರೇರೇಪಿಸಿ ಮಲೆನಾಡು ಕಲಾ ತಂಡದ ರೂವಾರಿಗಳಾದ ಡಾ. ಗಣೇಶ್ ಕೆಂಚನಾಳ್ ಅವರಿಗೆ ಕೃತಜ್ಞತೆ ವ್ಯಕ್ತಪಡಿಸಿದ್ದಾರೆ.

ಈ ಕಲಾವಿದೆಗೆ ಕಲ್ಪ ಮೀಡಿಯಾ ಹೌಸ್ ಅಭಿನಂದಿಸುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

 

Tags: BhadravathiKannada News WebsiteLakshmi BhadravathiLatest News KannadaShimogaShivamoggaShivamogga NewsSWIAA 2024ದಕ್ಷಿಣ ಭಾರತಭದ್ರಾವತಿರಂಗಭೂಮಿಲಕ್ಷ್ಮಿ ಭದ್ರಾವತಿಸೌಂದರ್ಯ
Previous Post

ರಸಮಲೈ ಹಾಗೂ ರಸಗುಲ್ಲ ತಯಾರಿಸುವುದು ಹೇಗೆ? ವಿದ್ಯಾರ್ಥಿಗಳೇ ಅದ್ಬುತವಾಗಿ ತಿಳಿಸಿದ್ದಾರೆ ಓದಿ

Next Post

ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯ | ಸಿಎಂ ಸಿದ್ದರಾಮಯ್ಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ವಸ್ತು ಸ್ಥಿತಿ ಜೊತೆಗೆ ಮೌಲ್ಯಧಾರಿತ ಸುದ್ದಿ ಇಂದಿನ ಅಗತ್ಯ | ಸಿಎಂ ಸಿದ್ದರಾಮಯ್ಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ತುಂಟತನ ಮಾಡಿದ್ದಕ್ಕಾಗಿ ಮಗುವಿಗೆ ಕಬ್ಬಿಣದ ರಾಡ್’ನಿಂದ ಬರೆ | ತಾಯಿ ಬಂಧನ

June 17, 2025

ರಾಜ್ಯದ ಬಜೆಟ್ ಗಾತ್ರ ಮಾತ್ರವಲ್ಲ – ಅಭಿವೃದ್ಧಿ ಅನುದಾನವೂ ಹೆಚ್ಚಾಗಿದೆ: ಸಿಎಂ

June 17, 2025

ಭಾರತದಲ್ಲಿ ಹಿಂದು ಧರ್ಮ ಜಾಗೃತಿ ಅನಿವಾರ್ಯ: ಪ್ರತಾಪ್ ಸಿಂಹ

June 17, 2025

ಪುತ್ತೂರು | ಜನರ ಸಮಸ್ಯೆಗೆ ಕಣ್ಣು ಮುಚ್ಚಿದ ಅಧಿಕಾರಿಗಳು | ಶಾಸಕ ಅಶೋಕ್ ರೈ ವಿಶಿಷ್ಟ ಪ್ರತಿಭಟನೆ

June 17, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ತುಂಟತನ ಮಾಡಿದ್ದಕ್ಕಾಗಿ ಮಗುವಿಗೆ ಕಬ್ಬಿಣದ ರಾಡ್’ನಿಂದ ಬರೆ | ತಾಯಿ ಬಂಧನ

June 17, 2025

ರಾಜ್ಯದ ಬಜೆಟ್ ಗಾತ್ರ ಮಾತ್ರವಲ್ಲ – ಅಭಿವೃದ್ಧಿ ಅನುದಾನವೂ ಹೆಚ್ಚಾಗಿದೆ: ಸಿಎಂ

June 17, 2025

ಭಾರತದಲ್ಲಿ ಹಿಂದು ಧರ್ಮ ಜಾಗೃತಿ ಅನಿವಾರ್ಯ: ಪ್ರತಾಪ್ ಸಿಂಹ

June 17, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!