No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
  • Advertise With Us
  • Grievances
  • About Us
  • Contact Us
Tuesday, September 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಎಸ್’ಪಿಬಿ ನಿಧನ: ಪ್ರಧಾನಿ ಮೋದಿ, ಸಿಎಂ ಬಿಎಸ್’ವೈ ಸೇರಿ ಗಣ್ಯಾತಿಗಣ್ಯರ ಸಂತಾಪ

kalpa News by kalpa News
September 25, 2020
in ರಾಷ್ಟ್ರೀಯ, Small Bytes
0
ಎಸ್’ಪಿ ಬಾಲಸುಬ್ರಹ್ಮಣ್ಯಂ ಎಂಬ ಸಂಗೀತ ಸಾಮ್ರಾಟನ ಜೀವನ ಹೀಗಿತ್ತು
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ನವದೆಹಲಿ: ಖ್ಯಾತ ಹಿನ್ನೆಲೆ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶದ ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಶ್ರೀ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ದುರದೃಷ್ಟಕರ ನಿಧನದೊಂದಿಗೆ, ನಮ್ಮ ಸಾಂಸ್ಕೃತಿಕ ಜಗತ್ತು ಸಾಕಷ್ಟು ಬಡವಾಗಿದೆ. ಭಾರತದಾದ್ಯಂತ ಮನೆಯ ಹೆಸರು, ಅವರ ಸುಮಧುರ ಧ್ವನಿ ಮತ್ತು ಸಂಗೀತವು ದಶಕಗಳಿಂದ ಪ್ರೇಕ್ಷಕರನ್ನು ಮೋಡಿ ಮಾಡಿತು. ದುಃಖದ ಈ ಗಂಟೆಯಲ್ಲಿ, ನನ್ನ ಆಲೋಚನೆಗಳು ಅವರ ಕುಟುಂಬ ಮತ್ತು ಅಭಿಮಾನಿಗಳೊಂದಿಗೆ ಇವೆ. ಓಂ ಶಾಂತಿ ಎಂದಿದ್ದಾರೆ.

With the unfortunate demise of Shri SP Balasubrahmanyam, our cultural world is a lot poorer. A household name across India, his melodious voice and music enthralled audiences for decades. In this hour of grief, my thoughts are with his family and admirers. Om Shanti.

— Narendra Modi (@narendramodi) September 25, 2020

ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದು, ಎಸ್’ಪಿಬಿ ಅವರ ಅಗಲಿಕೆ ದೇಶಕ್ಕೆ ಅತ್ಯಂತ ದೊಡ್ಡ ನಷ್ಟವಾಗಿದೆ. ಅವರ ಹಾಡುಗಳು ಅನೇಕ ಭಾಷೆಗಳಲ್ಲಿ ಲಕ್ಷಾಂತರ ಹೃದಯಗಳನ್ನು ಮುಟ್ಟಿದವು. ಅವರ ಧ್ವನಿ ಜೀವಂತವಾಗಿರುತ್ತದೆ ಎಂದಿದ್ದಾರೆ.

My heartfelt condolences to the bereaved family and friends of Mr S. P. Balasubrahmanyam. His songs touched millions of hearts in many languages. His voice will live on.#RIPSPB

— Rahul Gandhi (@RahulGandhi) September 25, 2020

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿದ್ದು, ತಮ್ಮ ಅಸಾಧಾರಣ ಕಂಠಸಿರಿಯಿಂದ ವಿಶ್ವದಾದ್ಯಂತ ಸಂಗೀತಪ್ರಿಯರ ಮನೆಮನಗಳಲ್ಲಿ ಸ್ಥಾನಪಡೆದ ಗಾನಗಂಧರ್ವ, ಭಾರತದ ಹೆಮ್ಮೆ, ಪದ್ಮಭೂಷಣ ಡಾ ಎಸ್.ಪಿ.ಬಾಲಸುಬ್ರಹ್ಮಣ್ಯಂ ವಿಧಿವಶರಾಗಿರುವುದು ಇಡೀ ಭಾರತೀಯ ಕಲಾಲೋಕಕ್ಕೆ ಎಂದೂ ತುಂಬಲಾಗದ ನಷ್ಟ. ಅಕ್ಷರಗಳಲ್ಲಿ ಹಿಡಿದಿಡಲಾಗದಷ್ಟು ಸಾಧನೆ ಮಾಡಿದ್ದ ಎಸ್.ಪಿ.ಬಿ ತಮ್ಮ ಗೀತೆಗಳ ಮೂಲಕ ಅಮರರಾಗಿದ್ದಾರೆ ಎಂದಿದ್ದಾರೆ.

ತಮ್ಮ ಅಸಾಧಾರಣ ಕಂಠಸಿರಿಯಿಂದ ವಿಶ್ವದಾದ್ಯಂತ ಸಂಗೀತಪ್ರಿಯರ ಮನೆಮನಗಳಲ್ಲಿ ಸ್ಥಾನಪಡೆದ ಗಾನಗಂಧರ್ವ, ಭಾರತದ ಹೆಮ್ಮೆ, ಪದ್ಮಭೂಷಣ ಡಾ ಎಸ್.ಪಿ.ಬಾಲಸುಬ್ರಹ್ಮಣ್ಯಂ ವಿಧಿವಶರಾಗಿರುವುದು ಇಡೀ ಭಾರತೀಯ ಕಲಾಲೋಕಕ್ಕೆ ಎಂದೂ ತುಂಬಲಾಗದ ನಷ್ಟ. ಅಕ್ಷರಗಳಲ್ಲಿ ಹಿಡಿದಿಡಲಾಗದಷ್ಟು ಸಾಧನೆ ಮಾಡಿದ್ದ ಎಸ್.ಪಿ.ಬಿ ತಮ್ಮ ಗೀತೆಗಳ ಮೂಲಕ ಅಮರರಾಗಿದ್ದಾರೆ. (1/3) pic.twitter.com/DZmWjJU5AR

— B.S. Yediyurappa (@BSYBJP) September 25, 2020

ಮುಂದಿನ ಜನ್ಮ ಅನ್ನೋದು ಇದ್ದರೆ ಕನ್ನಡನಾಡಲ್ಲೇ ಕನ್ನಡಿಗನಾಗಿ ಹುಟ್ಟಿ ಋಣ ತೀರಿಸುವೆ’ ಎಂದು ಕನ್ನಡಿಗರ ಮೇಲಿನ ತಮ್ಮ ಪ್ರೀತಿ ಅಭಿಮಾನಗಳನ್ನು ವ್ಯಕ್ತಪಡಿಸುತ್ತಿದ್ದ ಎಸ್.ಪಿ.ಬಿ ನಿಧನಕ್ಕೆ ಇಡೀ ನಾಡು ಕಂಬನಿ ಮಿಡಿಯುತ್ತಿದೆ. ಸರಿಸಾಟಿಯಿಲ್ಲದ ಆ ಮಹಾನ್ ಗಾಯಕನ ಆತ್ಮಕ್ಕೆ ಚಿರಶಾಂತಿಯನ್ನು ಪ್ರಾರ್ಥಿಸುತ್ತೇನೆ. ಅವರ ಕುಟುಂಬದವರಿಗೆ ಮತ್ತು ಅಸಂಖ್ಯಾತ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ದಯಪಾಲಿಸಲಿ ಎಂದು ಅವರ ಅಭಿಮಾನಿಗಳಲ್ಲಿ ಒಬ್ಬನಾಗಿ ಪ್ರಾರ್ಥಿಸುತ್ತಾ, ಆ ಮಹಾನ್ ಸಾಧಕನಿಗೆ ನನ್ನ ನುಡಿನಮನಗಳನ್ನು ಸಲ್ಲಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಎಸ್.ಪಿ. ನಿಧನಕ್ಕೆ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರು ಕಂಬನಿ ಮಿಡಿದಿದ್ದು, ಎಸ್ ಪಿಬಿ ಸಾವು ಆಘಾತ ತಂದಿದೆ. ಅವರ ಸಾವಿನಿಂದಾಗಿ ಸಂಗೀತ ಕ್ಷೇತ್ರಕ್ಕೆ ತುಂಬಲಾಗದ ನಷ್ಟವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ప్రముఖ నేపథ్య గాయకుడు, ఐదున్నర దశాబ్ధాలుగా తమ అమృత గానంతో ప్రజలను అలరింపజేసిన శ్రీ శ్రీపతి పండితారాధ్యుల బాలసుబ్రహ్మణ్యం గారు అనారోగ్య కారణాలతో పరమపదించడం దిగ్భ్రాంతి కలిగించింది.#SPBalasubrahmanyam pic.twitter.com/j6cHkIRESO

— Vice President of India (@VPSecretariat) September 25, 2020

ಶಿವರಾಜ್ ಸಿಂಗ್ ಚೌಹ್ವಾಣ್ ಅವರೂ ಕೂಡ ಟ್ವೀಟ್ ಮಾಡಿದ್ದು, ಬಾಲು ಕುಟುಂಬಸ್ಥರಿಗೆ ಆ ದೇವರು ದುಃಖ ತಡೆಯುವ ಶಕ್ತಿ ನೀಡಲಿ. ಬಾಲ ಸುಬ್ರಮಣ್ಯಂ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಟ್ವೀಟ್ ಮಾಡಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ’ಹಲವು ಭಾಷೆಗಳ ಚಿತ್ರಗಳಲ್ಲಿ ಹಾಡಿ, ದಶಕಗಳ ಕಾಲ ನಮ್ಮೆಲ್ಲರನ್ನು ರಂಜಿಸಿದ್ದ ಗಾಯಕ ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರ ಅಗಲಿಕೆ ಸಾಂಸ್ಕೃತಿಕ ಲೋಕಕ್ಕೆ ತುಂಬಿಬಾರದ ನಷ್ಟ. ಅವರ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬ ವರ್ಗ ಮತ್ತು ಅಭಿಮಾನಿಗಳ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

ಹಲವು ಭಾಷೆಗಳ ಚಿತ್ರಗಳಲ್ಲಿ ಹಾಡಿ, ದಶಕಗಳ ಕಾಲ ನಮ್ಮೆಲ್ಲರನ್ನು ರಂಜಿಸಿದ್ದ ಗಾಯಕ ಎಸ್.ಪಿ ಬಾಲಸುಬ್ರಹ್ಮಣ್ಯಂ ಅವರ ಅಗಲಿಕೆ ಸಾಂಸ್ಕೃತಿಕ ಲೋಕಕ್ಕೆ ತುಂಬಿಬಾರದ ನಷ್ಟ. ಅವರ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬ ವರ್ಗ ಮತ್ತು ಅಭಿಮಾನಿಗಳ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ. pic.twitter.com/QDS8f4FUrv

— Siddaramaiah (@siddaramaiah) September 25, 2020

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteLatest News KannadaM. Venkaiah NaiduPM ModiPM Narendra ModiS P Balasubrahmanyamಎಸ್.ಪಿ. ಬಾಲಸುಬ್ರಹ್ಮಣ್ಯಂಪ್ರಧಾನಿ ನರೇಂದ್ರ ಮೋದಿವೆಂಕಯ್ಯನಾಯ್ಡು
Share205Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಯಾರ ಕಣ್ಣು ತಾಕಿತು ನಿಮಗೆ! ಎಸ್’ಪಿಬಿ ನಿಧನಕ್ಕೆ ಜಗ್ಗೇಶ್ ಕಂಬನಿ

Next Post

ಕನ್ನಡದ ಕಂಪೇ ಇಲ್ಲದ ಆರ್’ಸಿಬಿ ಹಾಡು

kalpa News

kalpa News

Next Post
ಕನ್ನಡದ ಕಂಪೇ ಇಲ್ಲದ ಆರ್’ಸಿಬಿ ಹಾಡು

ಕನ್ನಡದ ಕಂಪೇ ಇಲ್ಲದ ಆರ್’ಸಿಬಿ ಹಾಡು

Leave a Reply Cancel reply

Your email address will not be published. Required fields are marked *

No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL