No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Saturday, July 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ…!

kalpa News by kalpa News
April 13, 2021
in Special Articles
0
ಸಹಭಾಳ್ವೆಯ ಆಧಾರ ವೈಜ್ಞಾನಿಕ ಹಿನ್ನೆಲೆಯುಳ್ಳ ಭಾರತೀಯ ಹಬ್ಬಗಳು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಹೊಸತು ಎಂದರೆ ಸಂಭ್ರಮ, ಹೊಸತು ಎಂದರೆ ಉಲ್ಲಾಸ, ಹೊಸತು ಎಂದರೆ ಉತ್ಸಾಹ ಯುಗಾದಿ ಎಲ್ಲಾ ಹೊಸತನಕ್ಕೆ ಮುನ್ನುಡಿಯಾಗಲಿದೆ. ಹೊಸವರ್ಷವಾಗಿ ಆಚರಿಸಲ್ಪಡುವ ಯುಗಾದಿ ಹಬ್ಬ ಸಕಲ ಜೀವರಾಶಿಗಳ ಪಾಲಿಗೂ ಹೊಸತನವನ್ನು ನೀಡುವುದು.

ಇಂದಿನ ಯುಗಾದಿಯಿಂದ ಮುಂದಿನ ಯುಗಾದಿಯವರೆಗಿನ ಒಂದು ವರ್ಷದಲ್ಲಿ ಪ್ರತಿಯೊಬ್ಬನ ಜೀವನದಲ್ಲೂ ಸಿಹಿ- ಕಹಿಗಳು ತುಂಬಿರುತ್ತವೆ. ಯುಗಾದಿ ಹಬ್ಬವು ಜನರಲ್ಲಿ ಸಂಭ್ರಮ – ಸಡಗರ ನೀಡುವುದರ ಜೊತೆಗೆ ಅವರ ಮನದಲ್ಲಿ ಹೊಸ ಭರವಸೆ, ಆಶಯ, ಗುರಿ, ಉದ್ದೇಶ, ಬಯಕೆ, ಕನಸುಗಳನ್ನು ಚಿಗುರಿಸುತ್ತಾ ನವವರುಷಕ್ಕೆ ಆಶಾಕಿರಣವಾಗಿ ಬರುತ್ತದೆ.
ಯುಗಾದಿಯ ಅರ್ಥ ‘ಯುಗಾದಿ ಆದಿ’ ಯುಗಾದಿ ಎಂಬ ಶಬ್ದ ಸಂಸ್ಕೃತದ ಯುಗ ಮತ್ತು ಆದಿ ಎಂಬ ಎರಡು ಶಬ್ದಗಳಿಂದ ಕೂಡಿದೆ. ಯುಗವೆಂದರೆ ಸೃಷ್ಟಿಯ ಕಾಲಮಾನ, ಅರ್ಥಾತ್ ಹೊಸ ವರ್ಷ, ಆದಿ ಎಂದರೆ ಆರಂಭ ಯುಗಾದಿ ಹಬ್ಬವು ಪೌರಾಣಿಕ ಹಾಗೂ ಐತಿಹಾಸಿಕ ವಿಶೇಷತೆಗಳ ದಿನವಾಗಿದೆ. ಇದು ಬ್ರಹ್ಮದೇವನ ಸೃಷ್ಟಿಯ ದಿನವೆಂದು ಹೇಳಲಾಗುವುದು. ಚೈತ್ರಶುದ್ಧ ಪಾಂಡ್ಯ ಸೂರ್ಯೋದಯವಾಗುತ್ತಿರುವಾಗ ಬ್ರಹ್ಮನು ವಿಶ್ವವನ್ನು ಸೃಷ್ಟಿಸಿದನೆಂದೂ ಹೇಳಲಾಗುತ್ತದೆ. ಅಂದಿನಿಂದ ಕಾಲಗಣನೆಗಾಗಿ ಗ್ರಹ, ನಕ್ಷತ್ರ, ಮಾಸ, ಋತು, ವರುಷ ಏರ್ಪಡಿಸಿದನೆಂದೂ ವ್ರತಖಂಡದಲ್ಲೂ ಪುರಾಣಗಳಲ್ಲೂ ಉಲ್ಲೇಖವಾಗಿದೆ ಎಂದು ತಿಳಿಯಬಹುದಾಗಿದೆ.
ಹೊಸವರ್ಷದ ಪ್ರಾರಂಭದ ಸಂಕೇತವಾದ ಯುಗಾದಿಯನ್ನು ಬಡವ ಬಲ್ಲವರೆಂದು ತಾರತಮ್ಯವಿಲ್ಲದೆ. ಎಲ್ಲಾ ಹಿಂದೂಗಳು ಆಚರಿಸುತ್ತಾರೆ. ಕರ್ನಾಟಕ,ಆಂಧ್ರಪ್ರದೇಶ, ಮಹಾರಾಷ್ಟ್ರ, ಗುಜರಾತ್ ಗಳಲ್ಲಿ ಚಂದ್ರಮಾನ ಯುಗಾದಿ ಆಚರಿಸಿದರೆ ತಮಿಳುನಾಡು, ಕೇರಳ ಮತ್ತು ಉತ್ತರ ಭಾರತದ ಕೆಲವು ಸ್ಥಳಗಳಲ್ಲಿ ಸೌರಮಾನ ಯುಗಾದಿ ಎಂದು ಆಚರಿಸುತ್ತಾರೆ. ಉತ್ತರ ಭಾರತದಲ್ಲಿ ಕಾರ್ತಿಕ ಶುದ್ಧ ಪಾಡ್ಯವಿಯನ್ನು ಯುಗಾದಿ ಎಂದು ಆಚರಿಸುತ್ತಾರೆ. ಕರ್ನಾಟಕದಲ್ಲಿ ‘ ಯುಗಾದಿ’, ಮಹಾರಾಷ್ಟ್ರದಲ್ಲಿ ಗೂಢಿಪಾಡವಾ, ಆಂಧ್ರಪ್ರದೇಶ ಹಾಗೂ ತಮಿಳುನಾಡಿನಲ್ಲಿ ಹೊಸ ವರ್ಷವೆಂದು ಮತ್ತು ಉತ್ತರಭಾರತದಲ್ಲಿ ಬೈಸಾಲಿ ಎಂದು ಹೀಗೆ ಭಾರತದಲ್ಲಿ ಬೇರೆ ಬೇರೆ ಹೆಸರುಗಳಿಂದ ಯುಗಾದಿ ಹಬ್ಬವನ್ನು ಆಚರಿಸಲಾಗುತ್ತದೆ.
ಯುಗಾದಿ ಬಂತೆಂದರೆ ಎಲ್ಲೆಡೆಯಲ್ಲಿ ಸಂತೋಷ, ಸಂಭ್ರಮ. ನಿಸರ್ಗವು ಮೈತುಂಬಿ ತುಳುಕುತ್ತಿರುತ್ತದೆ. ವನಗಳೆಲ್ಲವೂ ಚಿಗುರಿ ಹೂವು ಬಿಟ್ಟು ಯುಗಾದಿಯ ವರುಷವನ್ನು ಆಚರಿಸುತ್ತದೆ. ಎಲ್ಲೆಡೆ ನೋಡಿದರೂ ಮರ – ಗಿಡಗಳು , ಬಳ್ಳಿಗಳು ಹಸಿರು ಹಸಿರಾಗಿ ಮೈದುಂಬಿ ನಳನಳಿಸುತ್ತಿರುತ್ತದೆ ಅಷ್ಟೇ ಅಲ್ಲದೆ ಪಕ್ಷಿಗಳಲ್ಲಿ ನವಿಲು, ಪ್ರಾಣಿಗಳಲ್ಲಿ ಮಾನವ ಋತುಗಳಲ್ಲಿ ವಸಂತ ಋತು ಶ್ರೇಷ್ಠವಾದಂತೆ ಎಲ್ಲಾ ಹಬ್ಬಗಳಲ್ಲಿ ಯುಗಾದಿಯು ಶ್ರೇಷ್ಠವಾದ ಹಬ್ಬವೆಂದು ಹೇಳಬಹುದಾಗಿದೆ.
ಯುಗಾದಿಯ ದಿನ ಮುಂಜಾನೆ ಬೇವು ಮಿಶ್ರಿತ ನೀರಿನಿಂದ ಸ್ನಾನ ಮಾಡಿ. ಹೊಸ ಬಟ್ಟೆ ಧರಿಸಿ. ದೇವರನ್ನು ಪೂಜಿಸಿ. ಬೇವು-ಬೆಲ್ಲವನ್ನು ಸವಿಯುತ್ತಾರೆ. ಯಾಕೆಂದರೆ ಮಾನವನ ಬದುಕಿನಲ್ಲಿ ಸುಖ-ದುಃಖಗಳು ಒಟ್ಟಿಗೆ ಇರುವವು ಎರಡನ್ನು ಸಮದೃಷ್ಟಿಯಿಂದ ಸವಿಯುವುದನ್ನುಕಲಿಯಲೆಂದೇ ಯುಗಾದಿಯಂದು ಬೇವು-ಬೆಲ್ಲವನ್ನು ತಿನ್ನುವವರು.

ವರ್ಷವಿಡಿ ಸುಖ ನೀಡುವಂತೆ, ಕಷ್ಟ ನಿವಾರಿಸುವಂತೆ ದೇವರಲ್ಲಿ ಪ್ರಾರ್ಥಿಸುತ್ತಾರೆ. ಈ ದಿನ ಯಾರು ಏನನ್ನು ಪಡೆಯುವರೋ ಅಂದು ಇಡೀ ವರ್ಷದವರೆಗೆ ಇರುತ್ತದೆ ಎಂಬ ನಂಬಿಕೆಯಿದೆ. ಅಷ್ಟೇ ಅಲ್ಲದೆ ಅಂದು ಚಂದಮಾಮನ ದರ್ಶನ ಮಾಡುವವರು ಯುಗಾದಿಯ ಮೂರನೆಯ ದಿನವೂ ಹಬ್ಬದ ವಾತಾವರಣವಿರುತ್ತದೆ. ಮುಂಜಾನೆ ಎದ್ದು ಸ್ನಾನ ಮಾಡಿ ಮಡಿಯುಟ್ಟು ದೇವರನ್ನು ಪೂಜಿಸಿ ಗುರುಹಿರಿಯರಿಗೆ ನಮಸ್ಕರಿಸುವರು.
ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ ಹೊಸವರ್ಷಕ್ಕೆ ಹೊಸ ಹರುಷದ ಹೊಸತು ಹೊಸತು ತರುತಿದೆ. ಯುಗಾದಿ ಹಬ್ಬದ ಹಾರ್ಧಿಕ ಶುಭಾಶಯಗಳು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteLatest News KannadaLocal NewsMalnad NewsShimogaShivamoggaShivamogga NewsUgadiUgadi Special Article by Sandhya Sihimogeಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಅನಿಷ್ಟ ನಿವಾರಣೆ, ದೇವತಾನುಗ್ರಹಕ್ಕೆ ಈ ಋತುಗಳ ಆರಂಭ ಕಾಲ ಯುಗಾದಿ

Next Post

ಮಗನಿಂದ ತಂದೆಯ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಆರು ವರ್ಷ ಶಿಕ್ಷೆ

kalpa News

kalpa News

Next Post
ಮಗನಿಂದ ತಂದೆಯ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಆರು ವರ್ಷ ಶಿಕ್ಷೆ

ಮಗನಿಂದ ತಂದೆಯ ಮೇಲೆ ಹಲ್ಲೆ ಪ್ರಕರಣ: ಆರೋಪಿಗೆ ಆರು ವರ್ಷ ಶಿಕ್ಷೆ

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL