No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
  • Advertise With Us
  • Grievances
  • About Us
  • Contact Us
Monday, June 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ರವೀಂದ್ರನಾಥ ಟ್ಯಾಗೋರ್‌ರನ್ನು ಅರಿತಿರುವ ಮತ್ತು ಅವರ ತತ್ವಗಳನ್ನು ಅನುಸರಿಸುವ ಕೆಲವೇ ನಾಯಕರಲ್ಲೊಬ್ಬರು ಅಮಿತ್ ಶಾ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 12, 2023
in Special Articles
0
ರವೀಂದ್ರನಾಥ ಟ್ಯಾಗೋರ್‌ರನ್ನು ಅರಿತಿರುವ ಮತ್ತು ಅವರ ತತ್ವಗಳನ್ನು ಅನುಸರಿಸುವ ಕೆಲವೇ ನಾಯಕರಲ್ಲೊಬ್ಬರು ಅಮಿತ್ ಶಾ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ವಿಶೇಷ ಲೇಖನ  |

ವಿಶ್ವಗುರು ರವೀಂದ್ರನಾಥರ ಬೋಧನೆಗಳು, ಆಲೋಚನೆಗಳು ಮತ್ತು ತತ್ತ್ವಚಿಂತನೆಗಳು ಪ್ರಪಂಚದಾದ್ಯಂತ ಅನೇಕರನ್ನು ಇಂದಿಗೂ ಆಕರ್ಷಿಸುತ್ತಿವೆ, ಆದರೆ ಕೆಲವರು ಮಾತ್ರ ಅವುಗಳನ್ನು ನಿಜಜೀವನದಲ್ಲಿ ಅನುಸರಿಸುತ್ತಾರೆ. ಶಿಕ್ಷಣ ಮತ್ತು ರಾಜಕೀಯ ಸೇರಿದಂತೆ ವಿವಿಧ ಅಂಶಗಳಲ್ಲಿ ಗುರುದೇವರ ತತ್ವಶಾಸ್ತ್ರದ ಮೇಲೆ ದೃಢ ನಂಬಿಕೆಯುಳ್ಳ ಮತ್ತು ಅವರನ್ನು ತಮ್ಮ ಮಾರ್ಗದರ್ಶಕನಂತೆ ನೋಡುವ ಗೃಹ ಸಚಿವ ಅಮಿತ್ ಶಾ Amith Shah ರವೀಂದ್ರನಾಥ ಟ್ಯಾಗೋರ್ Rabindranatha Tagore ಅವರ ನಿಜವಾದ ಶಿಷ್ಯರೊಲ್ಲಬ್ಬರು ಎಂದು ಹೇಳಬಹುದು.

ರವೀಂದ್ರನಾಥರ ಕೃತಿಗಳನ್ನು ಆಳವಾಗಿ ಅಧ್ಯಯನ ಮಾಡಿರುವ ಅಮಿತ್ ಶಾ, ಈಗ ಕಂಡುಬರುತ್ತಿರುವ ಸಂಕುಚಿತ ಮನೋಭಾವಕ್ಕಿಂತ ಭಿನ್ನವಾಗಿರುವ, ಗುರುದೇವರ ರಾಜಕೀಯ, ಸಾಮಾಜಿಕ ಜೀವನ, ಕಲೆ ಮತ್ತು ದೇಶಭಕ್ತಿ ಮತ್ತು ಅವರ ಮುಕ್ತ ಚಿಂತನೆಗಳೆಡೆಗೆ ಮೊದಲಿನಿಂದಲೂ ಆಕರ್ಷಿತರು. ಗುರುದೇವರ ಚಿಂತನೆಗಳು ತಮಗೆ ದಾರಿದೀಪ ಎನ್ನುವ ಶಾ ಅವರ ವಿಚಾರಗಳಲ್ಲಿ ಸ್ಫೂರ್ತಿಯನ್ನು ಕಂಡುಕೊಳ್ಳುತ್ತಾರೆ.
ಮಹಾನ್ ಕವಿ ಮತ್ತು ದಾರ್ಶನಿಕ ಟ್ಯಾಗೋರ್‌ರ ಬರಹಗಳಿಂದ ಬಗ್ಗೆ ಅಪಾರ ಗೌರವ ಹೊಂದಿರುವ ಶಾ, ಗುರುದೇವರ ಶ್ರೇಷ್ಠ ವ್ಯಕ್ತಿತ್ವವನ್ನು ವರ್ಣಿಸಲು ‘ಮಹಾಮಾನವ’ ಎಂಬ ಪದವು ಸಾಕಾಗುವುದಿಲ್ಲ ಎಂದು ನಂಬುತ್ತಾರೆ.

Also read: ಬಸ್ ಡಿಕ್ಕಿ: 30 ಮಂದಿ ಪ್ರಯಾಣಿಕರಿಗೆ ಗಾಯ

ರವೀಂದ್ರನಾಥ ಟ್ಯಾಗೋರ್‌ರ ಚಿಂತನೆಯಾದ ಮಾತೃಭಾಷೆಯಲ್ಲಿ ಶಿಕ್ಷಣವನ್ನು ನೀಡುವುದನ್ನು ವಾಸ್ತವತೆಗೆ ತರಲು, ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್‌ಇಪಿ) ಟಾಗೋರ್‌ರವರ ಸಿದ್ಧಾಂತದ ಮಾದರಿಯಲ್ಲಿ ರೂಪಿಸಬೇಕು ಎಂಬುದನ್ನು ಶಾ ಮೊದಲಿನಿಂದಲೂ ಪ್ರತಿಪಾದಿಸುತ್ತ ಬಂದಿದ್ದಾರೆ. ಮಾತೃಭಾಷೆಯಲ್ಲಿನ ಶಿಕ್ಷಣದಿಂದ ಮಗುವಿನಲ್ಲಿ ಆಲೋಚನಾ ಸಾಮರ್ಥ್ಯ ಮತ್ತು ಸಂಶೋಧನಾತ್ಮಕ ಮನಸ್ಥಿತಿಯನ್ನು ಬೆಳಸಬಹುದು.
“ಗುರುದೇವ ರವೀಂದ್ರನಾಥ ಠಾಗೋರ್‌ರವರು ಯಾವಾಗಲೂ ಮಾತೃಭಾಷೆಯಲ್ಲಿನ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದರು. ಮಗುವಿಗೆ ತನ್ನ ಮಾತೃಭಾಷೆಯಲ್ಲಿ ಮಾತನಾಡಲು ಸಾಧ್ಯವಾಗದಿದ್ದಲ್ಲಿ, ಅವನ ಆಲೋಚನಾ ಮತ್ತು ಸಂಶೋಧನಾ ಸಾಮರ್ಥ್ಯವನ್ನು ತೀವ್ರವಾಗಿ ನಿರ್ಬಂಧಿಸಿದ ಹಾಗಾಗುತ್ತದೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ ರೂಪಿಸಲಾದ ಹೊಸ ಶಿಕ್ಷಣ ನೀತಿಯು ಗುರುದೇವರ ಚಿಂತನೆಗಳಿಂದ ಸ್ಫೂರ್ತಿ ಪಡೆದಿದೆ ಮತ್ತು ಮಾತೃಭಾಷೆಯಲ್ಲಿ ಶಿಕ್ಷಣಕ್ಕೆ ಒತ್ತು ನೀಡಿದೆ” ಎಂದು ಶಾ ಹೇಳಿದರು.

ವಿದೇಶಿ ಶಿಕ್ಷಣ ಮತ್ತು ವಿಶ್ವವಿದ್ಯಾನಿಲಯಗಳನ್ನು ವೈಭವೀಕರಿಸುವುದು ನಮ್ಮ ಶಿಕ್ಷಣ ವ್ಯವಸ್ಥೆಯ ಗುರಿಯಾಗಬಾರದು ಎಂದು ಗುರುದೇವರು ನಂಬಿದ್ದರು. ಊರು ಹೊಡೆಯಲು ಹೇಳಿಕೊಡುವ ಶಿಕ್ಷಣಕ್ಕೆ ವಿರುದ್ಧವಾಗಿ ಗುರುದೇವ ರವೀಂದ್ರನಾಥ ಟ್ಯಾಗೋರ್‌ರವರು ಶಿಕ್ಷಣದ ಈ ಹೊಸ ಕಲ್ಪನೆಯನ್ನು ಮುಂದಿಟ್ಟಿದ್ದರು. ಇದೇ ಹೊಸ ಶಿಕ್ಷಣ ನೀತಿಯಲ್ಲಿ(ಎನ್‌ಇಪಿ)ಯಲ್ಲಿ ಪ್ರತಿಧ್ವನಿಸುತ್ತಿದೆ.

http://kalpa.news/wp-content/uploads/2023/05/Jain-Public-School.mp4

ಶಾಂತಿನಿಕೇತನದಲ್ಲಿ, ಟ್ಯಾಗೋರ್‌ರವರು ಪ್ರಾಚೀನ ಭಾರತೀಯ ಜ್ಞಾನ ವ್ಯವಸ್ಥೆಯನ್ನು ಆಧುನಿಕ ಕಲಿಕೆಯ ತಂತ್ರಗಳೊಂದಿಗೆ ಸಂಯೋಜಿಸಿದ್ದರು. ಹಾಗೇ ಮಾತೃಭಾಷೆಯಲ್ಲಿನ ಕಲಿಕೆಗೆ ಅತ್ಯುನ್ನತ ಮಹತ್ವ ನೀಡಿದ್ದರು. ಒಬ್ಬ ವ್ಯಕ್ತಿ ತನ್ನ ಮಾತೃಭಾಷೆಯನ್ನು ಬಳಸದೆ ತನ್ನ ಅಂತರಂಗವನ್ನು ಅನ್ವೇಷಿಸಲು ಸಾಧ್ಯವಿಲ್ಲ ಎಂದು ಅವರು ನಂಬಿದ್ದರು. ಶಾರವರು ಮಾತೃಭಾಷೆಯಲ್ಲಿನ ಶಿಕ್ಷಣಕ್ಕೆ ಒತ್ತು ನೀಡುತ್ತಿರುವುದಕ್ಕೆ ಟ್ಯಾಗೋರ್‌ರವರ ಬೋಧನೆಗಳೆ ಪ್ರಮುಖ ಕಾರಣ.

‘ಬಂಗಾಳದ ಜಮೀನ್ದಾರ್ ಕುಟುಂಬದ ಕುಡಿಯಾಗಿದ್ದರೂ ಸಹ, ರವೀಂದ್ರನಾಥರು ಸಾಮಾನ್ಯ ಜನರ ಆಲೋಚನೆಗಳನ್ನು ಎಷ್ಟು ನಿರರ್ಗಳವಾಗಿ ವ್ಯಕ್ತಪಡಿಸುತ್ತಿದ್ದರು ಎನ್ನುತ್ತಾ’ ಅಮಿತ್ ಶಾ ಗುರುದೇವರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು . ರವೀಂದ್ರನಾಥ ಟ್ಯಾಗೋರ್‌ರವರು ನಿಜವಾದ ಅರ್ಥದಲ್ಲಿ ಜಾಗತಿಕ ವ್ಯಕ್ತಿಯಾಗಿದ್ದರು, ಅವರು ಭಾರತದಲ್ಲಿನ ಕಲೆಗೆ ಮಾತ್ರವಲ್ಲ, ಜಾಗತಿಕವಾಗಿ ವಿವಿಧ ವಿಭಾಗಗಳಿಗೆ ಅಭೂತಪೂರ್ವ ಕೊಡುಗೆ ನೀಡಿದ್ದಾರೆ ಎಂಬುದು ಶಾರ ನಂಬಿಕೆ.
Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Amith ShahKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaRabindranatha TagoreSpecial Articleಅಮಿತ್ ಶಾರವೀಂದ್ರನಾಥ ಟ್ಯಾಗೋರ್ವಿಶೇಷ ಲೇಖನ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಬಸ್ ಡಿಕ್ಕಿ: 30 ಮಂದಿ ಪ್ರಯಾಣಿಕರಿಗೆ ಗಾಯ

Next Post

ಬಳ್ಳಾರಿ: ಮತಎಣಿಕೆ ಕೇಂದ್ರದ ಸುತ್ತ ಭದ್ರತೆ ಹೇಗಿದೆ ಗೊತ್ತಾ? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬಳ್ಳಾರಿ: ಮತಎಣಿಕೆ ಕೇಂದ್ರದ ಸುತ್ತ ಭದ್ರತೆ ಹೇಗಿದೆ ಗೊತ್ತಾ? ಇಲ್ಲಿದೆ ಮಾಹಿತಿ

ಬಳ್ಳಾರಿ: ಮತಎಣಿಕೆ ಕೇಂದ್ರದ ಸುತ್ತ ಭದ್ರತೆ ಹೇಗಿದೆ ಗೊತ್ತಾ? ಇಲ್ಲಿದೆ ಮಾಹಿತಿ

Leave a Reply Cancel reply

Your email address will not be published. Required fields are marked *

No Result
View All Result
Mysore - Shivamogga - Talguppa Train
English Articles

Cancellation, Regulation and Diversion of Trains

by ಕಲ್ಪ ನ್ಯೂಸ್
June 27, 2026
0

Kalpa Media House  | Hubballi | In view of infrastructure work at Lucknow station, Northern Railway has notified the partial...

Read moreDetails
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
66% of Indians Face Health & Wellness Scams: McAfee Report Raises Alarm

66% of Indians Face Health & Wellness Scams: McAfee Report Raises Alarm

June 25, 2026
Indian Railway Fine Hike

Jan Vishwas Act 2026: Revised Railway Penalty Rules Likely from July 1

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL