Monday, June 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಅರಿವೇ ಗುರು ಗುರುವೇ ದೈವ…

September 4, 2021
in Special Articles
0 0
0
Gurupoornima

Gurupoornima

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ನಿಸ್ವಾರ್ಥ ಶಿಕ್ಷಕರನ್ನು ಗೌರವಿಸುವುದಕ್ಕಾಗಿ ವಿಶ್ವದ ಹಲವು ರಾಷ್ಟ್ರಗಳಲ್ಲಿ ಬೇರೆ ಬೇರೆ ದಿನಾಂಕಗಳಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಭಾರತದಲ್ಲಿ ಪ್ರತಿವರ್ಷ ಸೆಪ್ಟೆಂಬರ್ 5ರಂದು ಡಾ. ಎಸ್. ರಾಧಾಕೃಷ್ಣರವರ ಜನ್ಮದಿನದ ನೆನಪಿಗಾಗಿ ಶಿಕ್ಷಕರ ದಿನಾರಚಣೆಯನ್ನು ಆಚರಿಸಲಾಗುವುದು.

ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ

ಗುರು ಎಂಬ ಪದದಲ್ಲಿ ಗು  – ಎಂದರೆ ಅಜ್ಞಾನ , ರು –  ಎಂದರೆ ಹೋಗಲಾಡಿಸುವುದು ಎಂದರ್ಥ. ಗುರುವಿಲ್ಲದ ಇಹವಿಲ್ಲ, ಗುರುವಿಲ್ಲದ ಪರವಿಲ್ಲ, ಗುರುವಿನ ಹಿರಿಮೆಯ ಅರಿವಿಲ್ಲದ ದೈವ ಸಾಕ್ಷಾತ್ಕಾರ ಸಾಧ್ಯವಿಲ್ಲ ಎನ್ನುವಂತೆ. ಪ್ರತಿ ವ್ಯಕ್ತಿಯ ಸಾಧನೆಯಲ್ಲಿ ಗುರುವಿನ ಮಾರ್ಗದರ್ಶನ ಮುಖ್ಯವಾಗಿರುತ್ತದೆ.

ನನ್ನ ಜೀವನದಲ್ಲಿ ಮೊದಲಿನಿಂದಲೂ ಕೈ ಹಿಡಿದು ನಡೆಸಿದ ಎಲ್ಲಾ ಗುರುಗಳು ನನಗೆ ಇಷ್ಟ. ಗುರುವಿನ ವಿಚಾರದಲ್ಲಿ ಇವರು ಇಷ್ಟ – ಇಷ್ಟವಿಲ್ಲ ಎಂದು ಹೇಳಲಿಕ್ಕೆ ಆಗದು ಕೇವಲ ಅಕ್ಷರ ಜ್ಞಾನ ನೀಡುವವರಷ್ಟೇ ಗುರು ಅಲ್ಲ, ಮಾನವನ ಬದುಕಿಗೆ ಮಾರ್ಗದರ್ಶನ ನೀಡುವ ಹಾಗೂ ಸಮಾಜಕ್ಕೆ ಬೆಳಕು ತೋರಿದವರೆಲ್ಲರನ್ನೂ ಗುರುಗಳೆಂದು ಗೌರವಿಸಲಾಗುತ್ತದೆ.


ನನಗೆ ತಿಳಿಯದ್ದನ್ನು ಕಲಿಸಿದವರೆಲ್ಲರನ್ನೂ ನಾನು ಗುರು ಅಂದುಕೊಳ್ಳುತ್ತೇನೆ. ನಿತ್ಯದ ವ್ಯವಹಾರದಲ್ಲಿ ಒಬ್ಬ ಸಾಮಾನ್ಯ ವ್ಯಕ್ತಿಯೂ ಸಹ ನನಗೆ ಗುರುಗಳಾಗಿರುತ್ತಾರೆ. ಬದುಕಿನಲ್ಲಿ ಒಂದಲ್ಲ ಒಂದು ರೀತಿಯಲ್ಲಿ ಪಾಠ ಕಲಿಯುತ್ತೇವೆ.

ಗುರು ಶಿಷ್ಯರ ಸಂಬಂಧ ಆತ್ಮೀಯವಾಗಿರಬೇಕು, ಗುರುವಿನೊಳಗೆ ಶಿಷ್ಯ, ಶಿಷ್ಯನೊಳಗೆ ಗುರುವಿನ ಭಾವನೆಗಳು ಐಕ್ಯವಾದಾಗ ಸಮಾಜದ ಪ್ರಗತಿಯಾಗುತ್ತದೆ ಎಂಬುವುದು ಜಾನ್ ರಸ್ಕಿನ್ ಅಭಿಮತವಾಗಿದೆ.


ಪ್ರತಿಯೊಬ್ಬರ ಬದುಕಿನಲ್ಲೂ ಶಿಕ್ಷಕರ ಪಾತ್ರ ಅಪಾರ. ಮನುಷ್ಯರ ವ್ಯಕ್ತಿತ್ವ ನಿಮಾರ್ಣದ ನಿಜವಾದ ಶಿಲ್ಪಿಗಳು ಎಂದರೆ ಶಿಕ್ಷಕರು. ಸ್ವಾಮಿ ವಿವೇಕಾನಂದರು ಹೇಳಿದ ಹಾಗೆ ಎಲ್ಲರಿಗೂ ಶಿಕ್ಷಣ ದೊರೆತರೆ ಜಗತ್ತನ್ನೇ ಬದಲಿಸಬಹುದು. ಶಿಕ್ಷಣವೆಂದರೆ ಮನುಷ್ಯನಲ್ಲಿ ಮೊದಲೇ ಇರುವ ಪರಿಪೂರ್ಣತೆಯನ್ನು ಬೆಳಕಿಗೆ ತರುವುದು ಆಗಿರುತ್ತದೆ.

ಪ್ರತಿಯೊಬ್ಬ ಮಾನವನು ಆದರ್ಶವಂತನಾಗಲು ವಿದ್ಯೆ ಅವಶ್ಯಕ ವಿದ್ಯೆಯೊಂದು ನಾಶವಾಗದ ಸಂಪತ್ತು. ವಿದ್ಯೆಯಿಂದ ವಿನಯ, ವಿನಯದಿಂದ ಯೋಗ್ಯತೆ, ಯೋಗ್ಯತೆ ಯಿಂದ ಹಣ, ಹಣ್ಣದಿಂದ ಧರ್ಮ, ಧರ್ಮದಿಂದ ಸುಖ ದೊರೆಯುತ್ತದೆ.


ಹಾಗಾಗಿ ಇಂದಿನ ಯುವಪೀಳಿಗೆಗೆ ಮೌಲ್ಯಯುತ ಶಿಕ್ಷಣ ಸಿಗಬೇಕಾಗಿದೆ. ಯಾರು ತಮ್ಮ ಬಾಳನ್ನು ಮೇಣದಂತೆ ಕರಗಿಸಿಕೊಂಡು ಮತ್ತೊಬ್ಬರಿಗೆ ಬೆಳಕನ್ನು ನೀಡುತ್ತಾರೋ ಅವರು ನಿಸ್ಸಂಶಯವಾಗಿ ಅತ್ಯುತ್ತಮ ಶಿಕ್ಷಕ – ಶಿಕ್ಷಕಿ ಎನಿಸಿಕೊಳ್ಳತ್ತಾರೆ.

ಶಿಕ್ಷಕರು ತಮ್ಮನೇ ಸಮರ್ಪಿಸಿಕೊಂಡು ಅದೆಷ್ಟೋ ವಿದ್ಯಾರ್ಥಿಗಳ ಬಾಳನ್ನು ಬೆಳಗುತ್ತಾರೆ. ಬದುಕಿನ ದಾರಿ ತೋರಿದ ನನ್ನೆಲ್ಲಾ ಗುರುಗಳಿಗೆ ಶಿಕ್ಷಕರ ದಿನದ ಶುಭಾಶಯಗಳು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KanndaSpecial Article by Sandhya SihimogeTeachers dayಶಿಕ್ಷಕರ ದಿನಾಚರಣೆ
Previous Post

ಆಧುನಿಕ ಯುಗದಲ್ಲಿ ವಿಜ್ಞಾನದ ತಿಳವಳಿಕೆ ಅಗತ್ಯ: ರಮೇಶ್ ಅಭಿಪ್ರಾಯ

Next Post

2021ನೇ ಸಾಲಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ: ಯಾರ್‍ಯಾರಿಗೆ ಲಭಿಸಿದೆ? ಇಲ್ಲಿದೆ ಮಾಹಿತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

2021ನೇ ಸಾಲಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ: ಯಾರ್‍ಯಾರಿಗೆ ಲಭಿಸಿದೆ? ಇಲ್ಲಿದೆ ಮಾಹಿತಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025

ಶಿವಮೊಗ್ಗ | ಮುಖ್ಯಮಂತ್ರಿಗಳು ತುಟಿಕ್‍ಪಿಟಿಕ್ ಎನ್ನುತ್ತಿಲ್ಲ | ಶಾಸಕ ಚನ್ನಬಸಪ್ಪ ಗುಡುಗಿದ್ದೇಕೆ?

June 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

International Day of Yoga Celebrated at Ashokapuram Central Workshop

June 23, 2025

ಮಗಳ ಮೇಲೆ ಅತ್ಯಾಚಾರ | ತಂದೆ ಬಂಧನ

June 23, 2025

ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ: ವಿನಾಯಕ ಕುಡ್ವ ಅಭಿಪ್ರಾಯ

June 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!