Monday, June 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಬದಲಾದ ಕಾಲಘಟ್ಟದಲ್ಲಿ ಪತ್ರಿಕೆಗಳ ಸಿತ್ಯಂತರ: ಪತ್ರಿಕಾ ದಿನಾಚರಣೆಯ ಒಂದು ಮೆಲುಕು…

July 19, 2021
in Special Articles
0 0
0
Image courtesy: Internet

Image courtesy: Internet

Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್

ಪತ್ರಕರ್ತರು ಎಂದರೆ ಸರ್ವತಂತ್ರ ಸ್ವತಂತ್ರರು. ಪತ್ರಿಕೆಗಳು ಸಂಪೂರ್ಣ ಸ್ವತಂತ್ರ ಎಂಬ ಕಲ್ಪನೆ ನಮ್ಮ ಜನಸಾಮಾನ್ಯರಲ್ಲಿದೆ. ಜನಸಾಮಾನ್ಯರೇಕೆ, ನಮ್ಮ ಬಿಸಿರಕ್ತ ಪ್ರಾಯದ ತರುಣ ಪತ್ರಕರ್ತರಲ್ಲೂ ಇಂಥ ಭಾವನೆ ಇದೆ.

ಪ್ರತಿವರ್ಷ ಜುಲೈ ಒಂದರಂದು ರಾಜ್ಯದಲ್ಲಿ ಪತ್ರಿಕಾ ದಿನ ಆಚರಿಸಲಾಗುತ್ತದೆ. ಕನ್ನಡ ಪತ್ರಿಕೋದ್ಯಮ, ಪತ್ರಿಕೆಗಳು ಮೊದಲಾದವುಗಳ ಕುರಿತು ಚರ್ಚೆ ಅವಲೋಕನ ನಡೆಯುತ್ತವೆ. ಪತ್ರಿಕೋದ್ಯಮದ ಪರಿಚಯ ಜನಸಾಮಾನ್ಯರಿಗೆ ಆಗಬೇಕು ಎಂಬ ಉದ್ದೇಶದಿಂದ ಈ ದಿನವನ್ನು ಪತ್ರಿಕಾ ದಿನವೆಂದು ಆಚರಿಸಲಾಗುತ್ತದೆ.

ಇಂದು ಪತ್ರಿಕೋದ್ಯಮವೆಂಬುದು ಕಾಲದ ಸಿತ್ಯಂತರದಲ್ಲಿ ಹಲವು ಬದಲಾವಣೆಗಳನ್ನು ಕಂಡಿದೆ. ಅಷ್ಟೇ ಅಲ್ಲದೆ ಪತ್ರಿಕೋದ್ಯಮ ರೀತಿ, ಸ್ವರೂಪ ಬದಲಾಗಿದೆ. ಅದರಲ್ಲೂ ತರುಣ ಪತ್ರಕರ್ತರು ತಾವು ಏನು ಬರೆದರೂ ನಡೆಯುತ್ತದೆ. ತಾವು ಬರೆದದ್ದೇ ಪರಮ ಸತ್ಯ, ತಮ್ಮನ್ನು ಯಾರೂ ಕೇಳುವಂತಿಲ್ಲ, ತಾವು ಯಾರಿಗೂ ಉತ್ತರದಾಯಿಯಲ್ಲ ಎಂಬಂತಹ ಭಾವನೆ ಇದೆ.

ಮುದ್ರಣ ಮಾಧ್ಯಮದ ಜಾಗವನ್ನು ಬಹುಪಾಲು ಆನ್ಲೈನ್ ಪತ್ರಿಕೆಗಳು ಆಕ್ರಮಿಸಿಕೊಂಡಿವೆ. ಸಾಮಾಜಿಕ ತಾಣಗಳು ಕೂಡ ಸುದ್ದಿಗಳನ್ನು ಸೆಕೆಂಡ್ ಸೆಕೆಂಡ್ ಗೂ ಹೊತ್ತು ತರುತ್ತದೆ. ಅಷ್ಟೇ ಅಲ್ಲದೆ ಎಲೆಕ್ಟ್ರಾನಿಕ್ ಮಾಧ್ಯಮಗಳು ತನ್ನ ಕಾರ್ಯ ವ್ಯಾಪ್ತಿಯನ್ನು ವಿಸ್ತರಿಸಿಕೊಂಡಿದೆ.

ಇಂದು ಸುದ್ದಿ ತಿಳಿಯಬೇಕಾದರೆ ಹಲವಾರು ಮಂದಿ ಪತ್ರಿಕೆಯನ್ನು ಹಿಡಿದುಕೊಂಡು ಕೂರುವುದಿಲ್ಲ ಕೈಯಲ್ಲಿ  ಸ್ಮಾರ್ಟ್ ಫೋನ್ , ಟ್ಯಾಬ್ ಇದ್ದರೆ ಅಷ್ಟೇ ಸಾಕು ಎನ್ನುವ ಕಾಲ ಇದಾಗಿದೆ.

ಸಂಪೂರ್ಣ ಸ್ವಾತಂತ್ರ್ಯ ಎನ್ನುವುದು ಒಂದು ಆದರ್ಶ ಅದು ಎಲ್ಲಾ ಕಾಲಕ್ಕೂ ಆದರ್ಶವಾಗಿಯೇ ಉಳಿಯುವಂತಹದ್ದು. ಸಮಾಜ, ಸಮುದಾಯಗಳ ಪರಿಕಲ್ಪನೆಯ ಮೂಲಕವೇ ಒಂದಾಗುವುದು, ಒಗ್ಗೂಡಿಸುವುದು, ಸ್ವೀಕಾರ, ತ್ಯಾಗಗಳೇ ಸಮಾಜದ ಬುನಾದಿ, ಕಟ್ಟುಪಾಡುಗಳು, ಕಟ್ಟಳೆಗಳು ಇಲ್ಲದ ಸಮಾಜ ಕಟ್ಟು ಹರಿದ  ಪಂಜಿನಂತೆಯೇ ಸರಿ.

ಜರ್ಮನಿ ಜಾನ್ ಗುಟೆನ್ ಬರ್ಗ್ 1440 ರಲ್ಲಿ ಎರಕಹೊಯ್ದ ಅಚ್ಚು ಮೊಳೆ ತಯಾರಿಸಿ ಪವಿತ್ರ ಗ್ರಂಥ ದಿ ಬೈಬಲ್ ಅನ್ನು ದಪ್ಪನೆಯ ಹಾಳೆಯ ಮೇಲೆ ಮುದ್ರಿಸಿದಾಗ ಅದೊಂದು ಕ್ರಾಂತಿಕಾರಕ ಆವಿಷ್ಕಾರವಾಗಿತ್ತು ಎಂದು ಹೇಳಲಾಗುವುದು.

ಇನ್ನೂ ಜರ್ಮನ್ ನ ಮತಪ್ರಚಾರ ಹರ್ಮನ್ ಫ್ರೆಡಿರಿಕ್ ಮೊಗ್ಲಿಂಗ್ ಕನ್ನಡ ಪತ್ರಿಕೋದ್ಯಮದ ಮೂಲ ಪುರುಷನೆಂದು ಕರೆಯಲಾಗುತ್ತದೆ. ಕನ್ನಡದ ಮೊದಲ ಪತ್ರಿಕೆ ಮಂಗಳೂರು ಸಮಾಚಾರ. ಪತ್ರಿಕಾವೃತ್ತಿಯ ಪರಮಧ್ಯೆಯ ಜನತೆಯ ಸೇವೆ. ಅಷ್ಟೇ ಅಲ್ಲದೆ ಸುದ್ದಿ ಮಾಹಿತಿ ನೀಡುವುದು, ಸಾರ್ವಜನಿಕರ ವಿಚಾರಗಳು ಹಾಗೂ ಸರ್ಕಾರದ ನೀತಿ – ನಿಯಮ, ಕಾರ್ಯಕ್ರಮಗಳ ವಿಮರ್ಶೆ, ಜನಾಭಿಪ್ರಾಯ ಸಂಗ್ರಹ ರೂಪಣೆಗಳಿಗೂ ಸಮರ್ಥ ಮಾಧ್ಯಮವಾಗಿ ಸತ್ಯನಿಷ್ಠವಾಗಿ ಕೆಲಸ ಮಾಡುವುದು ಪತ್ರಿಕೆಯ ನೀತಿ. ನ್ಯಾಯ, ನಿಷ್ಪಕ್ಷಪಾತದಿಂದ ಪತ್ರಕರ್ತರು ಪಾಲಿಸಬೇಕಾದ ನೀತಿ ಇದಾಗಿದೆ.

ಡಿವಿಜಿ ಯವರು ಹೇಳುವಂತೆ ಸ್ವಾತಂತ್ರ್ಯ ಪತ್ರಕರ್ತರಿಗೆ ಮಾತ್ರ ಸಂಬಂಧಪಟ್ಟ ಹಕ್ಕಲ್ಲ. ಪತ್ರಕರ್ತರು ಸ್ವಾತಂತ್ರರಾಗಿದ್ದಾರೆ ಆದರೆ ಪ್ರಯೋಜನ ಪ್ರಜೆಗಳಿಗೆ. ಅವರು ಪರಾಧೀನರಾದರೆ ಅದರ ಬಾಧೆಯು ಪ್ರಜೆಗಳಿಗೆ ತಗುಲುವುದು. ಪತ್ರಕರ್ತರು ಸ್ವತಂತ್ರರು ಹೌದು ಸಮಾಜಕ್ಕೆ ಉತ್ತರದಾಯಿಗಳೂ ಹೌದು.

ಪ್ರಜಾಪ್ರಭುತ್ವದಲ್ಲಿ ಪತ್ರಕರ್ತರನ್ನು ನಾಲ್ಕನೇ ಅಂಗ ಎಂದು ಕರೆಯಲಾಗಿದೆ. ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಉಳಿದ ಮೂರು ಅಂಗಗಳಾಗಿವೆ. ಸುದ್ದಿ ಸಮಾಚಾರ ಪ್ರಸಾರಕ್ಕೆ ಅಭಿಪ್ರಾಯ ಮತ್ತು ವಿಚಾರಗಳ ವಿನಿಮಯಕ್ಕೆ ಹಾಗೂ ಸಾರ್ವಜನಿಕ ಮಹತ್ವದ ವಿಷಯಗಳಲ್ಲಿ ಜನಾಭಿಪ್ರಾಯ ರೂಪಿಸುವುದಕ್ಕೆ ಪತ್ರಿಕೆಗಳು ಅನಿವಾರ್ಯವಾದ ಮಾಧ್ಯಮವಾಗಿದೆ.

ಆಧುನಿಕ ಪ್ರಜಾಪ್ರಭುತ್ವದಲ್ಲಿ ಕಣ್ಣಲ್ಲಿ ಕಣ್ಣಿಟ್ಟು ಗಮನಿಸುವುದು, ವಿಮರ್ಶಿಸುವುದು, ಟೀಕಿಸುವುದು ಹಾಗೂ ಅಗತ್ಯ ಕಂಡುಬಂದಾಗ ಮಾರ್ಗದರ್ಶನ ನೀಡುವುದು ಪತ್ರಿಕೆಗಳ ಕರ್ತವ್ಯವಾಗಿದೆ. ಹೀಗಾಗಿ ಆಧುನಿಕ ಸಮಾಜದಲ್ಲಿ ಪತ್ರಿಕೆಗಳನ್ನು ಪ್ರಜಾಸತ್ತೆಯ ಕಾವಲು ನಾಯಿ ಎಂದು ಕರೆಯಲಾಗಿದೆ. ಸಮಾಜದ ಹಿತರಕ್ಷಣೆಯ ದೃಷ್ಟಿಯಿಂದ ಪತ್ರಿಕೆಗಳು ಕೆಲಸ ಮಾಡಬೇಕಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093
– info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaPress DaySandya Sihimogeಪತ್ರಿಕಾ ದಿನಾಚರಣೆ
Previous Post

ಆಗಸ್ಟ್ 14 ರಂದು ಬೃಹತ್ ಲೋಕ್ ಅದಾಲತ್: ರಾಜೀ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಮನವಿ

Next Post

ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್, ಸ್ವೆಟರ್ ನೀಡದೆ ಬಿಬಿಎಂಪಿ ಗೋಲ್‌ಮಾಲ್: ಕ್ರಮಕ್ಕೆ ಆಗ್ರಹ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ವಿದ್ಯಾರ್ಥಿಗಳಿಗೆ ಶೂ, ಸಾಕ್ಸ್, ಸ್ವೆಟರ್ ನೀಡದೆ ಬಿಬಿಎಂಪಿ ಗೋಲ್‌ಮಾಲ್: ಕ್ರಮಕ್ಕೆ ಆಗ್ರಹ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025

A Divine Journey to South India on Bharat Gaurav Train Here is the full details of tour

June 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!