No Result
View All Result
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು
English Articles

Young Woman Dies of Cardiac Arrest; Parents Give New Life Through Organ Donation

by ಕಲ್ಪ ನ್ಯೂಸ್
June 3, 2026
0

Kalpa Media House  |  Bhadravathi | In a remarkable act of humanity amid grief, the parents of a young woman...

Read moreDetails
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
  • Advertise With Us
  • Grievances
  • About Us
  • Contact Us
Friday, June 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಚಲಿಸುವ ಮೋಡವೆ ಹಾರಿ ಹೋಗಿದೆ ….!

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 30, 2021
in Special Articles
0
ಚಲಿಸುವ ಮೋಡವೆ ಹಾರಿ ಹೋಗಿದೆ ….!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  

ಸರಳತೆಯ ಪಾಠ ಹೇಳಿಕೊಟ್ಟ ಧೀಮಂತ, ಕನ್ನಡ ಚಿತ್ರರಂಗದ ಉತ್ತಮ ನಟ, ಸಜ್ಜನಿಕೆ ವ್ಯಕ್ತಿತ್ವ, ಸಮಾಜಮುಖಿ ಕಾರ್ಯ ಚಟುವಟಿಕೆ ಮೂಲಕ ಎಲ್ಲರಿಗೂ ಸ್ಫೂರ್ತಿಯಾಗಿದ್ದ ನಟ ಪುನೀತ್ ರಾಜ್ ಕುಮಾರ್ ಅವರು ಮಾದರಿಯಾಗಿ ಬದುಕಿದ್ದರು. ಕನ್ನಡ ಚಿತ್ರರಂಗಕ್ಕೆ ಕೊಡುಗೆ ಅಪಾರ. ತಾವೊಬ್ಬ ನಟರಾಗಿದ್ದರೂ ಸಹ ಅನೇಕ ಹೊಸಬರಿಗೆ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದರು. ಅನಾಥಾಶ್ರಮ, ಹೆಣ್ಣು ಮಕ್ಕಳಿಗೆ ಶಿಕ್ಷಣ ಸೇರಿದಂತೆ ಇನ್ನಿತರ ಚಟುವಟಿಕೆಯನ್ನು ಹಮ್ಮಿಕೊಂಡಿದ್ದರು.

ವೀರ ಕನ್ನಡಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು 17 ಮಾರ್ಚ್ 1975ರಂದು ಚೆನ್ನೈನಲ್ಲಿ ಜನಿಸಿದ್ದು, ಬಾಲ್ಯದಿಂದಲೂ ಕನ್ನಡ ಚಿತ್ರರಂಗದಲ್ಲಿ ತಂದೆ ದಿವಂಗತ ಡಾ. ರಾಜ್ ಕುಮಾರ್ ಜೊತೆಗೆ ನಟರಾಗಿ ತೊಡಗಿಸಿಕೊಂಡಿದ್ದ ಅವರು ಕನ್ನಡ ಸಿನಿಮಾ ರಂಗದಲ್ಲಿ ಜನಮನಗೆದ್ದ ನಟರಾಗಿದ್ದರು.


ಕನ್ನಡ ಚಿತ್ರರಂಗದ ಧ್ರುವತಾರೆ ಎಂದೇ ಹೆಸರಾದ ಪ್ರಸಿದ್ಧ ನಟ ಪುನೀತ್ ರಾಜಕುಮಾರ್ ಹಿನ್ನಲೆ ಗಾಯಕ, ದೂರದರ್ಶನ ನಿರೂಪಕ, ನಟರಾಗಿ ಸುಮಾರು 26 ಚಲನಚಿತ್ರಗಳಲ್ಲಿ ನಾಯಕ ನಟನಾಗಿ ನಟಿಸಿದ್ದರು.

ಬಾಲ ನಟನಾಗಿ ಅಭಿನಯಿಸಿದ ಚಿತ್ರಗಳು…!
ಪ್ರೇಮದ ಕಾಣಿಕೆ
ಭಾಗ್ಯವಂತ
ಎರಡು ನಕ್ಷತ್ರಗಳು
ಬೆಟ್ಟದ ಹೂವು
ಚಲಿಸುವ ಮೋಡಗಳು
ಶಿವ ಮೆಚ್ಚಿದ ಕಣ್ಣಪ್ಪ
ಪರಶುರಾಮ್
ಯಾರಿವನು
ಭಕ್ತ ಪ್ರಹ್ಲಾದ
ವಸಂತ ಗೀತೆ

ನಾಯಕ ನಟನಾಗಿ ನಟಿಸಿದ್ದ ಚಿತ್ರಗಳು…!
ಅಪ್ಪು, ಅಭಿ, ವೀರ ಕನ್ನಡಿಗ, ಮೌರ್ಯ, ಆಕಾಶ್ , ನಮ್ಮ ಬಸವ, ಅಜಯ್, ಅರಸು, ಮಿಲನ , ಬಿಂದಾಸ್ , ವಂಶಿ, ರಾಜ್ ದ ಶೋ ಮ್ಯಾನ್ , ಪೃಥ್ವಿ, ರಾಮ್ , ಜಾಕಿ, ಹುಡುಗರು, ಪರಮಾತ್ಮ, ಅಣ್ಣಾಬಾಂಡ್, ಯಾರೇ ಕೂಗಾಡಲಿ , ನಿನ್ನಿಂದಲೇ , ಮೈತ್ರಿ, ಪವರ್ ಸ್ಟಾರ್, ಧೀರ ರಣಧೀರ, ಚಕ್ರವ್ಯೂಹ, ದೊಡ್ಮನೆ ಹುಡುಗ, ರಾಜಕುಮಾರ್, ಅಂಜನಿಪುತ್ರ, ನಟಸಾರ್ವಭೌಮ, ಯುವರತ್ನ ಸೇರಿದಂತೆ ಇನ್ನೂ ಅನೇಕ ಚಿತ್ರಗಳಲ್ಲಿ ಪವರ್ ಸ್ಟಾರ್ ಪುನೀತ್ ನಾಯಕ ನಟನಾಗಿ ಅಭಿನಯಿಸಿದ್ದರು.

ನಟ ಪುನೀತ್ ರವರು ಗೊತ್ತಿಲ್ಲದೇ ಹಲವರು ಸಮಾಜ ಮುಖಿ ಕಾರ್ಯ ಚಟುವಟಕೆ ಮೂಲಕ ಜನರಿಗೆ ಆಸರೆಯ ಬೆಳಕಾಗಿದ್ದರು. ಸುಮಾರು 45 ಉಚಿತ ಶಾಲೆ, 26 ವೃದ್ಧಾಶ್ರಮ, 16 ವೃದ್ಧಾಶ್ರಮ, 1800 ಮಕ್ಕಳ ಸಂಪೂರ್ಣ ಶಿಕ್ಷಣದ ಜವಾಬ್ದಾರಿ, 19 ಗೋಶಾಲೆ, ಮೈಸೂರಿನಲ್ಲಿ ಶಕ್ರಿಧಾಮ ಹೆಸರಿನಲ್ಲಿ ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣದ ವ್ಯವಸ್ಥೆ ಹೀಗೆ ಹಲವರು ಸಾಮಾಜಿಕ ಕಾರ್ಯಗಳನ್ನು ಸದ್ದಿಲ್ಲದೆ ನಡೆಸಿದ ವೀರ ಕನ್ನಡಿಗ ಪುನೀತ್ ರಾಜಕುಮಾರ್ ಕರುನಾಡ ಜನತೆಯ ಹೆಮ್ಮೆಯ ಮಗನಾಗಿದ್ದರೂ. ಅತಿ ಕಿರಿಯ ಮಯಸ್ಸಿಗೆ ಅವರು ಇನ್ನಿಲ್ಲ ಎಂಬುವುದು ನಂಬಲು ಸಾಧ್ಯವಾಗುತ್ತಿಲ್ಲ.

ಪುನೀತ್ ರಾಜಕುಮಾರ್ ಕೇವಲ ಒಬ್ಬ ನಟನಾಗಿ ಮಾತ್ರವಲ್ಲ, ಮಗನಾಗಿ ಇದ್ದಂತಹ ನಟ. ಕರುನಾಡು ಮನೆಯ ಮಗ ಎಂದೇ ಹೆಸರಾಗಿದ್ದ ನಟ ಪುನೀತ್ ರಾಜಕುಮಾರ್ ವಿಧಿವಶರಾಗಿರುವುದು ನಿಜಕ್ಕೂ ನಂಬಲಾಗದ ಸಂಗತಿ.

ಕನ್ನಡ ಭಾಷೆ, ಸೇರಿದಂತೆ ಇನ್ನಿತರ ಹೋರಾಟದಲ್ಲಿ ಮುಂಚೂಣಿಯಾಗಿ, ಸಕ್ರಿಯರಾಗಿ ಭಾಗವಹಿಸುತ್ತಿದ್ದರು. ಕನ್ನಡ ಹಾಗೂ ಸ್ಥಳೀಯ ಸಂಸ್ಕೃತಿಗೆ ಒತ್ತನ್ನು ನೀಡುವ ಮೂಲಕ ಉತ್ತಮ ಚಿಂತನೆಯನ್ನು ಹೊಂದಿದ್ದರು. ಅಲ್ಲದೆ ನೇತ್ರದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.


ಪುನೀತ್ ಅವರು ನಟನೆಯ ಮೂಲಕ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದ ನಟಸಾರ್ವಭೌಮ ಕನ್ನಡ ಚಿತ್ರರಂಗದಲ್ಲಿ ಅವರು ಮೂಡಿಸಿರುವ ಛಾಪು ಒಂದೆರಡಲ್ಲ. ಅವರ ತಂದೆಯಂತೆಯೇ ನಟ ಪುನೀತ್ ರವರು ಕೂಡ ಕರುನಾಡು ಜನತೆಯ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುವಂತಹ ನಟ.

ಮಿಸ್ ಯು ಅಪ್ಪು ಸರ್…

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Actor Puneeth RajkumarKannada Film IndustryKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaSpecial Article by Sandhya Sihimogeನಟ ಪುನೀತ್ ರಾಜ್ ಕುಮಾರ್
Share197Tweet123Send
Previous Post

ಇಂದು ಸಂಜೆಯೇ ನಟ ಪುನೀತ್ ಅಂತ್ಯಕ್ರಿಯೆ: ಆಪ್ತವಲಯಕ್ಕಷ್ಟೇ ಪಾಲ್ಗೊಳ್ಳಲು ಅವಕಾಶ

Next Post

ಗಮನಿಸಿ! ಅ.31ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ! ಅ.31ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಖಾತೆ ಹಂಚಿಕೆಯಾದ 24 ಗಂಟೆಯೊಳಗೆ ಆರೋಗ್ಯ ಸಚಿವ ಖಾದರ್ ಆಸ್ಪತ್ರೆಗೆ ದಿಢೀರ್ ಭೇಟಿ

ಖಾತೆ ಹಂಚಿಕೆಯಾದ 24 ಗಂಟೆಯೊಳಗೆ ಆರೋಗ್ಯ ಸಚಿವ ಖಾದರ್ ಆಸ್ಪತ್ರೆಗೆ ದಿಢೀರ್ ಭೇಟಿ

June 5, 2026
ಮತ್ತೊಬ್ಬ ಸಚಿವ ರಾಜೀನಾಮೆ? ರಾಮಲಿಂಗಾರೆಡ್ಡಿ ಬೆನ್ನಲ್ಲೇ ಮುನಿಯಪ್ಪ ಅಸಮಾಧಾನ

ಮತ್ತೊಬ್ಬ ಸಚಿವ ರಾಜೀನಾಮೆ? ರಾಮಲಿಂಗಾರೆಡ್ಡಿ ಬೆನ್ನಲ್ಲೇ ಮುನಿಯಪ್ಪ ಅಸಮಾಧಾನ

June 5, 2026
ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

ಭಾರತದ ಖ್ಯಾತ ಚಲನಚಿತ್ರ ನಿರ್ದೇಶಕರ ಸಮ್ಮುಖದಲ್ಲಿ ‘ಜೀ ಶಾರ್ಟ್ ಫಿಲ್ಮ್ ಕಾಂಟೆಸ್ಟ್’ ಗ್ರಾಂಡ್ ಫಿನಾಲೆಗೆ ವೇದಿಕೆ ಸಜ್ಜು

June 5, 2026
ಬಿಎಂಟಿಸಿಗೆ ಕೇಂದ್ರದಿಂದ ಬರಲಿದೆ 4500 ವಿದ್ಯುತ್ ಚಾಲಿತ ಬಸ್ | ಸಚಿವ ರಾಮಲಿಂಗಾ ರೆಡ್ಡಿ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೊಡ್ಡ ಶಾಕ್ | ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

June 5, 2026
ಕಾರ್ಕಳ | ಕ್ರೆಸ್ಟ್‌ಕಿಂಗ್ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಆರಂಭೋತ್ಸವ

ಕಾರ್ಕಳ | ಕ್ರೆಸ್ಟ್‌ಕಿಂಗ್ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಆರಂಭೋತ್ಸವ

June 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL