No Result
View All Result
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ
English Articles

Duniya Vijay, Rachita Ram & Raj B. Shetty’s Landlord Premieres This Saturday on Zee Kannada

by ಕಲ್ಪ ನ್ಯೂಸ್
May 22, 2026
0

Kalpa Media House  |  Bengaluru | Zee Kannada has always captivated its audience with unique content, offering engaging fiction stories,...

Read moreDetails
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
  • Advertise With Us
  • Grievances
  • About Us
  • Contact Us
Friday, May 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಮೊಬೈಲ್ ಕ್ಯಾಮೆರಾ ಕಣ್ಣಿಗೆ ಜೀವ ತುಂಬುವ ದಿನೇಶ್ ರಾಜ್ ಸಾಲ್ಯಾನ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 6, 2021
in Special Articles
0
ಮೊಬೈಲ್ ಕ್ಯಾಮೆರಾ ಕಣ್ಣಿಗೆ ಜೀವ ತುಂಬುವ ದಿನೇಶ್ ರಾಜ್ ಸಾಲ್ಯಾನ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ರಾಜ್ಯ ಹಾಗೂ ರಾಷ್ಟ್ರಕ್ಕೆ ಹಲವಾರು ಸಾಧಕರನ್ನು ನೀಡಿರುವ ಕರ್ನಾಟಕದ ಹೆಮ್ಮೆಯ ಜಿಲ್ಲೆ ಕರಾವಳಿಯ ಉಡುಪಿ. ವಿವಿಧ ಕ್ಷೇತ್ರದಂತೆ ಫೋಟೋಗ್ರಫಿ ಕ್ಷೇತ್ರಕ್ಕೆ ಎಲೆಮರೆಯ ಕಾಯಿಯಂತಹ ಪ್ರತಿಭೆಯನ್ನು ಇದೇ ಜಿಲ್ಲೆಯ ನೀಡಿದ್ದು, ಅವರೇ ದಿನೇಶ್ ಸಾಲ್ಯಾನ್ ಅವರು.
ಛಾಯಾಗ್ರಹಣ (ಫೋಟೊಗ್ರಫಿ) ಎನ್ನುವುದು ಒಂದು ತಪಸ್ಸು. ಅದು ಎಲ್ಲರಿಗೂ ದಕ್ಕುವುದಿಲ್ಲ. ಅದಮ್ಯವಾದ ಉತ್ಸಾಹದ ಮೂಲಕ ಮೊಬೈಲ್ ಕ್ಯಾಮೆರಾ ಕಣ್ಣಿಗೆ ಜೀವ ತುಂಬುವ ದಿನೇಶ್ ಸಾಲ್ಯಾನ್ ಅವರೊಂದಿಗೆ ಕಲ್ಪ ಮೀಡಿಯಾ ಹೌಸ್ ಮಾತನಾಡಿದ್ದು ಅವರನ್ನು ಪರಿಚಯಿಸುವ ಪ್ರಯತ್ನ ಈ ಲೇಖನದ ಮೂಲಕ.
ದಿನೇಶ್ ಅವರು, ಉಡುಪಿ ಸಮೀಪದ ಗುಂಡ್ಮಿ-ಸಾಲಿಗ್ರಾಮ ಗ್ರಾಮದ ಆನಂದ್ ಸಾಲ್ಯಾನ್ ಮತ್ತು ಚಂದ್ರಾವತಿ ದಂಪತಿಯ ಸುಪುತ್ರ. ಎಂಎಸ್’ಡಬ್ಲ್ಯೂ (ಎಚ್’ಆರ್) ಪ್ರಸ್ತುತ ಬೆಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ಮಾನವ ಸಂಪನ್ಮೂಲ ವಿಭಾಗದಲ್ಲಿ ಉದ್ಯೋಗ ನಿರ್ವಹಿಸುತ್ತಿದ್ದಾರೆ.

ಫೋಟೋಗ್ರಫಿ ಎನ್ನುವುದು ಒಂದು ಅದ್ಬುತ ಕಲೆ. ಇದು ಎಲ್ಲರಿಗೂ ಒಲಿಯುವುದಿಲ್ಲ. ಇಂತಹ ಒಂದು ಕಲೆಯನ್ನು ಕರಗತ ಮಾಡಿಕೊಂಡಿರುವ ದಿನೇಶ್ ಅವರು ತಮ್ಮ ಮೊಬೈಲ್ ಮೂಲಕವೇ ಅದ್ಬುತವಾದ ಚಿತ್ರಗಳನ್ನು ಸೆರೆ ಹಿಡಿದಿದ್ದಾರೆ.
ಶಿವಮೊಗ್ಗ ಜಿಲ್ಲೆ ಯ ಸಾಗರದ ಬಳಿ ಇರುವ ಹೊಸಗುಂದ ದಲ್ಲಿ ಲಕ್ಷ ದೀಪೋತ್ಸವದಲ್ಲಿ ಸೆರೆಹಿಡಿದ ದೀಪಗಳ ಬಗ್ಗೆ , ಯಾಣದಲ್ಲಿರುವ ಪರ್ವತ ಶ್ರೇಣಿಯ ಬಗ್ಗೆ, ಬಣ್ಣ ಬಣ್ಣದ ಚಿಟ್ಟೆಗಳ ಬಗ್ಗೆ ಹಾಗೂ ಕಂಬಳಿ ಹುಳದ ಬಗ್ಗೆ ಹಾಗೂ ಪ್ರಕೃತಿಯ ಬಗ್ಗೆ ಹೀಗೆ ಹೇಳುತ್ತಾ ಆಗುಂಬೆ ಸೂರ್ಯಾಸ್ತದ ಬಗ್ಗೆ ಹೇಳುತ್ತಾ ಸಾಗಿತು ಮಾತು. ಇನ್ನು, ಸಿಲಿಕಾನ್ ಸಿಟಿ ಬೆಂಗಳೂರು ನಗರದ ಸಮೀಪದಲ್ಲಿ ನಿಮಗೆ ಸೂರ್ಯಾಸ್ತದ ವೈಭವ ಸವಿಯಲು ಒಂದು ಚಿಕ್ಕ ಹಳ್ಳಿ ಬಳಿ ಹೋದರೆ ಸಾಕು. ಅದನ್ನು ಸಹ ನಮ್ಮ ಮೊಬೈಲ್ ಕ್ಯಾಮೆರಾ ಕಣ್ಣಿಗೆ ಸೆರೆ ಸಿಕ್ಕಿದೆ ಎಂದಾಗ ಅವರ ಕಣ್ಣಿನಲ್ಲಿ ಮಿಂಚು ಹಾದು ಹೋಗಿತ್ತು.
ಅಂದು ನಾ ನೋಡಿದ ಸೂರ್ಯಾಸ್ತದ ವೈಭವ ಮಲೆನಾಡಿನ ಆಗುಂಬೆಯಲ್ಲಿ ಆಗುವ ಪ್ರಕೃತಿ ರಮಣೀಯ ಸೂರ್ಯಾಸ್ತದ ನೆನೆಪು ತಂದಿತ್ತು. ಸೂರ್ಯಾಸ್ತದ ವೈಭವ ಸವಿಯಲು ಇಲ್ಲಿಗೆ ಬರಬೇಕು ನೀವು!

ಸಿಲಿಕಾನ್ ಸಿಟಿಯ ಹೊರ ವರ್ತುಲರಸ್ತೆಯಲ್ಲಿ ಬನಶಂಕರಿ- ಸುಮ್ಮನಹಳ್ಳಿ ಮಾರ್ಗವಾಗಿ ಸಾಗಿ ಸುಮ್ಮನಹಳ್ಳಿಯಿಂದ ಮಾಗಡಿ ಮಾರ್ಗದಲ್ಲಿ ಸಾಗಿ ಸೀಗೆಹಳ್ಳಿ ಗೇಟ್’ನಲ್ಲಿ ಇಳಿದು ಎಡಗಡೆ ಮಾರ್ಗದಲ್ಲಿ 3 ಕಿಮೀ ಕ್ರಮಿಸಿದರೆ ನಿಮಗೆ ಅಲ್ಲಿ ಸೂರ್ಯಾಸ್ತದ ವೈಭವ ಸವಿಯಲು ಒಂದು ಸುಂದರ ಪರಿಸರ!
ಪ್ರಕೃತಿಯ ಮಡಿಲಲ್ಲಿ ಭಾಸ್ಕರನ ದರ್ಶನ, ಕನ್ನಲ್ಲಿಯಲ್ಲಿ ಇರುವ ಒಂದು ವಿಶಾಲವಾದ ಮೈದಾನ, ಅಲ್ಲಿ ಒಂದು ಬೋಳುಮರ, ಅದರ ಹಿಂಭಾಗದಲ್ಲಿ ಪರ್ವತಗಳ ಸಾಲು, ಆ ಪರ್ವತಗಳ ನಡುವೆ ಮನಮೋಹಕವಾದ ಸೂರ್ಯಾಸ್ತ! ಆಗಸದಿ ರವಿ ಮರೆಯಾಗುತ್ತಾ ಬಾನಂಗಳದಲ್ಲಿ ಬಣ್ಣಬಣ್ಣದ ಚಿತ್ತಾರ! ಭಾಸ್ಕರ ದಿನದಾಟಕ್ಕೆ ವಿದಾಯ ಹೇಳಿ ಹೊರಡುತ್ತಿದ್ದರೆ ಬೋಳು ಮರದ ಹಿಂದೆ ಸುಂದರ ದೃಶ್ಯ ನೋಡುಗರನ್ನು ಮಂತ್ರ ಮುಗ್ಧರನ್ನಾಗಿಸಿಬಿಡುತ್ತದೆ. ಮಾಯನಗರಿಯ ಯಾಂತ್ರಿಕ ಬದುಕಿನಿಂದ ಬೇಸತ್ತ ಮನಸ್ಸಿಗೆ, ಪ್ರಕೃತಿಯ ಅಂಗಳದಲ್ಲಿ ಸೂರ್ಯಾಸ್ತದ ವೈಭವ ನೋಡುತ್ತಾ ನಿಂತರೆ ಮನಸ್ಸಿಗೆ ಮಹಾದಾನಂದ! ಆಗಸದ ತುಂಬಾ ಕೆಂಪು ಬಣ್ಣ ಚೆಲ್ಲಿದ ಹಾಗೆ ನಯನ ಮನೋಹರ ದೃಶ್ಯ ನೋಡುಗರನ್ನು ಅಲ್ಲಿ ಸೆರೆ ಹಿಡಿದು ನಿಲ್ಲಿಸುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: HosagundaKannada News WebsiteLaksha DeepotsavaLatest News KannadaphotographySagaraShivamogga DistrictSpecial Article by Thirthahalli Anantha Kallapuraಫೋಟೋಗ್ರಫಿಲಕ್ಷ ದೀಪೋತ್ಸವಶಿವಮೊಗ್ಗ ಜಿಲ್ಲೆಸಾಗರಸಿಲಿಕಾನ್ ಸಿಟಿಸೂರ್ಯಾಸ್ತಹೊಸಗುಂದ
Share198Tweet123Send
Previous Post

ಯುವಜನತೆ, ಮಧ್ಯ ವಯಸ್ಕರಲ್ಲಿ ಹೆಚ್ಚಿದ ಸಾವು: ಸಚಿವ ಸುಧಾಕರ್ ಆತಂಕ

Next Post

ಫೋರ್ಟಿಸ್‌ ಆಸ್ಪತ್ರೆಯ ನೂತನ ಕ್ಯಾನ್ಸರ್‌ ಘಟಕ ಉದ್ಘಾಟಿಸಿದ ನಟ ರಮೇಶ್‌

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಫೋರ್ಟಿಸ್‌ ಆಸ್ಪತ್ರೆಯ ನೂತನ ಕ್ಯಾನ್ಸರ್‌ ಘಟಕ ಉದ್ಘಾಟಿಸಿದ ನಟ ರಮೇಶ್‌

ಫೋರ್ಟಿಸ್‌ ಆಸ್ಪತ್ರೆಯ ನೂತನ ಕ್ಯಾನ್ಸರ್‌ ಘಟಕ ಉದ್ಘಾಟಿಸಿದ ನಟ ರಮೇಶ್‌

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವಿ-ಗಾರ್ಡ್ ಸಂಸ್ಥೆಗೆ ಪ್ರತಿಷ್ಠಿತ ಐಎಂಸಿ ರಾಮಕೃಷ್ಣ ಬಜಾಜ್ ರಾಷ್ಟ್ರೀಯ ಗುಣಮಟ್ಟ ಪ್ರಶಸ್ತಿ 2025ರ ಗರಿ

ವಿ-ಗಾರ್ಡ್ ಸಂಸ್ಥೆಗೆ ಪ್ರತಿಷ್ಠಿತ ಐಎಂಸಿ ರಾಮಕೃಷ್ಣ ಬಜಾಜ್ ರಾಷ್ಟ್ರೀಯ ಗುಣಮಟ್ಟ ಪ್ರಶಸ್ತಿ 2025ರ ಗರಿ

May 22, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ತೀರ್ಥಸ್ನಾನ, ಹಿರಿಯರ ಸೇವೆ, ಗುರುಗಳ ದರ್ಶನದಿಂದ ಪಾಪ ನಿವಾರಣೆ | ಸತ್ಯಾತ್ಮ ತೀರ್ಥ ಸ್ವಾಮೀಜಿ

ತೀರ್ಥಸ್ನಾನ, ಹಿರಿಯರ ಸೇವೆ, ಗುರುಗಳ ದರ್ಶನದಿಂದ ಪಾಪ ನಿವಾರಣೆ | ಸತ್ಯಾತ್ಮ ತೀರ್ಥ ಸ್ವಾಮೀಜಿ

May 22, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

May 22, 2026
ಪಶ್ಚಿಮ ಬಂಗಾಳದ ಮದರಸಾಗಳಲ್ಲಿ ಇನ್ಮುಂದೆ ವಂದೇ ಮಾತರಂ ಕಡ್ಡಾಯ | ಸಿಎಂ ಸುವೇಂಧು ಮಹತ್ವದ ಆದೇಶ

ಪಶ್ಚಿಮ ಬಂಗಾಳದ ಮದರಸಾಗಳಲ್ಲಿ ಇನ್ಮುಂದೆ ವಂದೇ ಮಾತರಂ ಕಡ್ಡಾಯ | ಸಿಎಂ ಸುವೇಂಧು ಮಹತ್ವದ ಆದೇಶ

May 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL