No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Monday, July 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಕಠಿಣ ಪರಿಶ್ರಮದಿಂದ ಸಾಧಿಸಿ ಮಾನ್ಯಳಾದ ಮಾನ್ಯತಾ ಜೈಕುಮಾರ್ ಬಗ್ಗೆ ನೀವು ತಿಳಿದುಕೊಳ್ಳಲೇಬೇಕು

kalpa News by kalpa News
April 14, 2021
in Special Articles
0
ಕಠಿಣ ಪರಿಶ್ರಮದಿಂದ ಸಾಧಿಸಿ ಮಾನ್ಯಳಾದ ಮಾನ್ಯತಾ ಜೈಕುಮಾರ್ ಬಗ್ಗೆ ನೀವು ತಿಳಿದುಕೊಳ್ಳಲೇಬೇಕು
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬದುಕಿನಲ್ಲಿ ಪ್ರತಿಯೊಬ್ಬರೂ ಪಡೆಯಲು ಸಾಧ್ಯವಾಗದ; ಆದರೆ ಪ್ರತಿಯೊಬ್ಬರೂ ಅರಿಯಲೇಬೇಕಾದ ಅಂತಃರಂಗದ ವಿದ್ಯೆಯನ್ನು ಕಲೆ ಎನ್ನಬಹುದು. ಹೀಗೆ ಅಂತಃರಂಗದಲ್ಲಿ ಅಡಗಿರುವ ಪ್ರತಿಭೆಯನ್ನು ವಿಕಸನಗೊಳಿಸಿಕೊಳ್ಳಲು ಕೇವಲ ಕೆಲವೇ ಕೆಲವು ಸಾಧಕರಿಗೆ ಮಾತ್ರ ಸಾಧ್ಯವಾಗುತ್ತದೆ.
ಸಾಧನೆ ಎಂದರೆ ಕಠಿಣ ಪರಿಶ್ರಮ ಹಾಗೂ ನಿರಂತರ ಅಭ್ಯಾಸದಿಂದ ಸಾಧಿಸಿದುದು ಎಂದರ್ಥ. ನಾವು ಏನು ಮಾಡಬೇಕೆಂದಿರುತ್ತೇವೆಯೋ ಅದನ್ನು ಯಶಸ್ವಿಯಾಗಿ ಮಾಡಿದಾಗಲೇ ಅದು ಸಾಧನೆ ಎನ್ನಿಸಿಕೊಳ್ಳುತ್ತದೆ. ಬದುಕಿಗೆ ಉದಾತ್ತವಾದ ಸಂಸ್ಕಾರ ನೀಡಿ, ವ್ಯಕ್ತಿಯನ್ನು ತೀಡಿ, ಭವ್ಯವಾದ ವ್ಯಕ್ತಿತ್ವವನ್ನು ರೂಪಿಸಿ ಸಮಾಜದಲ್ಲಿ ಗೌರವವನ್ನು ತಂದುಕೊಡಬಲ್ಲ ಕಲೆಗಳು ನಮ್ಮ ಬದುಕಿನಲ್ಲಿ ಬೆರೆತಾಗ ನಾಲ್ದೆಸೆಗಳಿಂದ ಮಾನ್ಯತೆ ದೊರೆಯುತ್ತದೆ. ಒಂಬತ್ತು ವರ್ಷ ಹರೆಯದಲ್ಲಿಯೇ ತನ್ನ ಅಸಾಧಾರಣ ಪ್ರತಿಭೆ ಹಾಗೂ ಸಾಧನೆಗಳಿಂದ ಮಾನ್ಯತೆಗೊಳ್ಳುತ್ತಿರುವವರು ಬೆಂಗಳೂರಿನ ಬಾಲಕಿ ಮಾನ್ಯತಾ ಜೈಕುಮಾರ್.

ಮಾನ್ಯತಾ ಅವರು ಸುಮಾರು ಒಂದು ವರ್ಷ ಹರೆಯದಲ್ಲಿಯೇ ತಮ್ಮ ಪುಟ್ಟ ಪುಟ್ಟ ನುಣುಪಾದ ಪಾದಗಳಿಗೆ ನೂಪುರಗಳನ್ನು ಕಟ್ಟಿಸಿಕೊಂಡು ಸಂಗೀತಕ್ಕೆ ಹೆಜ್ಜೆ ಹಾಕುತ್ತಿದ್ದರು. ಅಂದರೆ ಉಲಿಯಲು ಕಲಿಯುವ ಮೊದಲೇ ನಲಿಯಲು ಕಲಿತವರು. ಇವರ ಹುಟ್ಟು ಪ್ರತಿಭೆಯನ್ನು ಕಂಡ ಹೆತ್ತವರು ಸಮಯೋಚಿತವಾಗಿ ಪ್ರೋತ್ಸಾಹಿಸಿದರು. ಕ್ರಮಬದ್ಧವಾಗಿ ಕಲಿಕೆಗೆ ಅನುವು ಮಾಡಿಕೊಟ್ಟರು. ತಮ್ಮ ನಾಲ್ಕನೆ ವರ್ಷದಲ್ಲಿ ಭರತನಾಟ್ಯ ಪ್ರದರ್ಶನವನ್ನು ನೀಡುವಷ್ಟು ಶಕ್ತ ನೃತ್ಯಗಾತಿಯಾದರು ಮಾನ್ಯತಾ. ಭರತನಾಟ್ಯವನ್ನು ನೃತ್ಯಗುರು ಶ್ರೀಸೋಮಶೇಖರ ಅವರಿಂದ ಕಲಿತರೆ ಪಾಶ್ಚಿಮಾತ್ಯ ನೃತ್ಯಗಳನ್ನು ಮಾಸ್ಟರ್ ಮೋಹನ್ ಅವರಿಂದ ಕಲಿಯುತ್ತಿದ್ದಾರೆ. ಮಾಡೆಲಿಂಗ್ ತರಬೇತಿಯನ್ನು ಬ್ಲಿಟ್ಜ್‌ ಟುಡೆ ನಟನ ತರಗತಿಯಿಂದ ಪಡೆಯುತ್ತಿದ್ದಾರೆ.

ಮಾನ್ಯತಾ ಅವರು ಭರತನಾಟ್ಯ, ಪಾಶ್ಚಾತ್ಯ ನೃತ್ಯ, ರೂಪದರ್ಶಿತ್ವದೊಂದಿಗೆ ನಟನೆಯನ್ನು ಕೂಡ ಮೈಗೂಡಿಸಿಕೊಂಡವರು. ನೂರಾರು ವೇದಿಕೆಗಳಲ್ಲಿ ಹಿರಿಯ ನಟಿಯಾರದ ಕಲ್ಪನಾ, ಮಂಜುಳಾ, ಉಮಾಶ್ರೀ ಮುಂತಾದವರ ನಟನೆಯನ್ನು ಅತ್ಯುತ್ತಮವಾಗಿ ಅನುಕರಿಸಿ ಅಚ್ಚುಮೆಚ್ಚಿನ ಬಾಲನಟಿ ಎಂದು ಕರೆಸಿಕೊಂಡಿದ್ದಾರೆ. ಬೆಂಗಳೂರಿನ ಕೆ. ಆರ್. ಪುರಮ್ ಇಲ್ಲಿನ ದಿವ್ಯಾ ಅಕಾಡೆಮಿ ಆಫ್ ಲರ್ನಿಂಗ್ ಶಾಲೆಯ ನಾಲ್ಕನೆ ತರಗತಿಯ ವಿದ್ಯಾರ್ಥಿನಿ ಮಾನ್ಯತಾ. ಅವರು ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಸದಾ ಮುಂದಿನ ಸ್ಥಾನವನ್ನು ಕಾಯ್ದುಕೊಂಡಿದ್ದಾರೆ. ನೃತ್ಯ ಸ್ಪರ್ಧೆ, ಛದ್ಮವೇಷ ನಟನೆಗಳಲ್ಲಿ ತಪ್ಪದೇ ಬಹುಮಾನ ಗಳಿಸುತ್ತ ಬಂದವರು.

ಮಾನ್ಯತಾ ಅವರು ಹಲವಾರು ಉತ್ಪನ್ನಗಳಿಗೆ ರೂಪದರ್ಶಿಯಾಗಿ ಅಭಿನಯಿಸಿದ್ದಾರೆ. 2021ರ ಮಕ್ಕಳ ಕ್ಯಾಲೆಂಡರಿಗೆ ರೂಪದರ್ಶಿಯಾಗಿ ಆಯ್ಕೆಯಾಗಿದ್ದಾರೆ. 2020ರಲ್ಲಿ ನಡೆದ ’ವಂಡರ್ ಕಿಡ್ಸ್‌’ ಸ್ಪರ್ಧೆಯಲ್ಲಿ ಎರಡನೆ ಸ್ಥಾನವನ್ನು ಪಡೆದಿದ್ದಾರೆ. 2021ರ ಜುಲೈ ತಿಂಗಳಲ್ಲಿ ಸಿಂಗಾಪುರದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ’ಫ್ಯಾಷನ್ ಶೋ’ಗೆ ಆಯ್ಕೆಯಾದ ಐದು ಸ್ಪರ್ಧಿಗಳಲ್ಲಿ ಮಾನ್ಯತಾ ಒಬ್ಬರು. ಅವರು ಟ್ಟ್ಝ ಆಟಟ ಟ್ಛ ್ಝಛ್ಞಿಠಿ ್ಕಛ್ಚಿಟ್ಟ ಇದಕ್ಕೆ ನಾಮನಿರ್ದೇಶನಗೊಂಡಿದ್ದಾರೆ. ಮುಂಬರುವ ದಿನಗಳಲ್ಲಿ ಕನ್ನಡ ಹಾಗೂ ಇತರ ಭಾಷೆಗಳ ದೂರದರ್ಶನ ವಾಹಿನಿಗಳ ಧಾರಾವಾಹಿಗಳಲ್ಲಿ ಹಾಗೂ ಯೂ-ಟ್ಯೂಬ್ ವೆಬ್ ಸಿರಿಸ್’ಗಳಲ್ಲಿ ಅಭಿನಯಿಸುವ ಅವಕಾಶ ಪಡೆದುಕೊಂಡಿದ್ದಾರೆ.
ಭಾರತರತ್ನ, ಸಂವಿಧಾನ ಶಿಲ್ಪಿ ಡಾ ಬಾಬಾ ಸಾಹೇಬ ಅಂಬೇಡ್ಕರ್ ಅವರ ಜನ್ಮದಿನವಾದ ಎಪ್ರಿಲ್ 14 ರಂದು ಜನಿಸಿರುವವರು ಮಾನ್ಯತಾ ಅವರಿಗೆ ಸಾಯಿ ಕೋಶಿನ್ ಕುಮಾರ್ ಎನ್ನುವ ಪುಟ್ಟ ಅನುಜನಿದ್ದಾನೆ. ತಾಯಿ ಶ್ರೀಮತಿ ಜ್ಯೋತಿ ಐಶ್ವರ್ಯ ಅವರು ಶಿಕ್ಷಕಿ. ತಂದೆ ಜೈಕುಮಾರ್ ಅವರು ಕಂಪ್ಯೂಟರ್ ಇಂಜಿನಿಯರ್. ಮಾನ್ಯತಾ ಅವರು ಮುಂದೆ ಜೀವರಕ್ಷಕ ವೈದ್ಯೆಯಾಗಬೇಕೆಂದು ಬಯಸಿದ್ದಾರೆ. ಮಾನ್ಯತಾ ಅವರ ಹುಟ್ಟಿದ ದಿನವಾದ ಇಂದು ಸೌರಮಾನ ಯುಗಾದಿ ಹಬ್ಬವೂ ಆಚರಿಸಲ್ಪಡುತ್ತಿದೆ. ಹುಟ್ಟು ಹಬ್ಬದ ಶುಭಾಶಯಗಳೊಂದಿಗೆ ಭವಿತವ್ಯದಲ್ಲಿ ಅವರ ಸಾಧನೆಗಳು ಶಿಖರಪ್ರಾಯವಾಗಿರಲಿ ಎಂದು ಕಲ್ಪ ಮೀಡಿಯಾ ಹೌಸ್ ಹಾರೈಸುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BharathnatyaKannada News WebsiteLatest News KannadaUday Shetty Panjimaruಭರತನಾಟ್ಯ
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕೊಟ್ಟಿಗೆಯ ಅಟ್ಟದಲ್ಲಿದ್ದ ಕಾಳಿಂಗ ಸರ್ಪವನ್ನು ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಕಿರಣ್…

Next Post

ಲಾಕ್‌ಡೌನ್‌ ಬೇಡ, ಸಮಸ್ಯೆಗೆ ಅದೇ ಪರಿಹಾರವಲ್ಲ ಎಂದ ಡಿಸಿಎಂ

kalpa News

kalpa News

Next Post
ಪದವಿ ವಿದ್ಯಾರ್ಥಿಗಳ ನೆರವಿಗೆ ಧಾವಿಸಿದ ಡಿಸಿಎಂ: ಪ್ರವೇಶಕ್ಕೆ ಅಂತಿಮ ಅವಕಾಶ

ಲಾಕ್‌ಡೌನ್‌ ಬೇಡ, ಸಮಸ್ಯೆಗೆ ಅದೇ ಪರಿಹಾರವಲ್ಲ ಎಂದ ಡಿಸಿಎಂ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL