No Result
View All Result
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ
English Articles

India Creates History at World Yogasana Championship 2026

by ಕಲ್ಪ ನ್ಯೂಸ್
June 9, 2026
0

Kalpa Media House  |  Ahmedabad  | Host nation India delivered a historic performance at the inaugural World Yogasana Championship held...

Read moreDetails
ಶಿವಮೊಗ್ಗದಲ್ಲಿ ಕ್ರೀಡಾಪಟುಗಳ ಸಾಧನೆ | ದಕ್ಷಿಣ ಭಾರತ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಇಬ್ಬರಿಗೆ ಚಿನ್ನ

Shivamogga: Two Wrestlers Win Gold at South India Championship

June 8, 2026
ಫಿಲಿಪೈನ್ಸ್‌ನಲ್ಲಿ ಭೂಕಂಪ | 7.8 ತೀವ್ರತೆಯ ಕಂಪನಕ್ಕೆ 12 ಸಾವು | ಹಲವು ದೇಶಗಳಲ್ಲಿ ಸುನಾಮಿ ಎಚ್ಚರಿಕೆ

Magnitude 7.8 Earthquake Hits Southern Philippines, Kills 12; Tsunami Alerts Issued

June 8, 2026
ದೇಶದ ಭದ್ರತೆಗೆ ಪೂರಕವಾದ ಜೋಜಿಲಾ ಸುರಂಗ ಕಾಮಗಾರಿ ಅಂತಿಮ ಘಟ್ಟಕ್ಕೆ | ಏನಿದರ ವಿಶೇಷತೆ?

Zojila Tunnel Nears Completion | A Milestone in India’s Infrastructure & National Security

June 8, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ | ಭಾರತಕ್ಕೆ ಭರ್ಜರಿ ಜಯ, ಚಿನ್ನದ ಪದಕ ಗೆದ್ದ ಹೀನಾ ರಾಜಗೋರ್!

World Yogasana Championships 2026: Hosts India extend lead at top of medals tally with 22 gold

June 7, 2026
  • Advertise With Us
  • Grievances
  • About Us
  • Contact Us
Tuesday, June 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಕಾಂಗ್ರೆಸ್ ಪಕ್ಷ ಪಿಎಫ್‌ಐ ಅಜೆಂಡಾದಂತೆ ಕಾರ್ಯ ನಿರ್ವವಹಿಸುತ್ತಿದೆ: ಅಮಿತ್ ಶಾ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 8, 2023
in Special Articles
0
ಕಾಂಗ್ರೆಸ್ ಪಕ್ಷ ಪಿಎಫ್‌ಐ ಅಜೆಂಡಾದಂತೆ ಕಾರ್ಯ ನಿರ್ವವಹಿಸುತ್ತಿದೆ: ಅಮಿತ್ ಶಾ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ವಿಶೇಷ ಲೇಖನ |

ಚುನಾವಣಾ ಪ್ರಚಾರದ ಅಂಗವಾಗಿ ಕಿತ್ತೂರು ಕರ್ನಾಟಕದ ಪ್ರದೇಶಗಳಲ್ಲಿ ಪ್ರಚಾರ ಕೈಗೊಂಡಿದ್ದ ಅಮಿತ್ ಶಾ ಕಾಂಗ್ರೆಸ್ ಪಕ್ಷ ಪಿಎಫ್ಐ ಅಜೆಂಡಾದಂತೆ ನಡೆಯುತ್ತಿದೆ ಎಂದು ವಾಗ್ದಾಳಿ ಮಾಡಿದರು. ಕರ್ಣಾಟಕ ವಿಧಾನಸಭಾ ಚುನಾವಣ ಕಣ ಕಾವೇರುತ್ತಿದ್ದು, ಚುನಾವಣಾ ಚಾಣಕ್ಯ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ Amith Shah ಕರ್ನಾಟಕದಲ್ಲಿ ತುಂಬಾ ಬಿರುಸಿನ ಪ್ರಚಾರ ಮಾಡುತ್ತಿದ್ದಾರೆ. ಶಾ ತಮ್ಮ ಕುಶಲ ರಣನೀತಿಗಳಿಂದ ಈ ಬಾರಿ ಪೂರ್ಣ ಬಹುಮತದ ಭಾರತೀಯ ಜನತಾ ಪಾರ್ಟಿಯ ಸರ್ಕಾರ ರಚಿಸಲು ಸರ್ವ ಪ್ರಯತ್ನ ಮಾಡುತ್ತಿದ್ದಾರೆ. ಈ ಬಾರಿ ಬಹುಮತಕ್ಕಿಂತ 10-15 ಸೀಟುಗಳನ್ನು ಹೆಚ್ಚೇ ಪಡೆಯಲಿದ್ದೇವೆ ಎಂಬ ಭರವಸೆಯನ್ನು ಶಾ ವ್ಯಕ್ತ ಪಡಿಸಿದ್ದಾರೆ.

ಸವದತ್ತಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಶಾ, ಕಾಂಗ್ರೆಸ್ ಪಾರ್ಟಿ ಆರಿಸಿ ಬಂದರೆ ಪಿಎಫ್ಐ ಮೇಲಿನ ನಿಷೇಧವನ್ನು ಹಿಂಪಡೆಯಲಿದ್ದಾರೆ ಎಂದು ಘೋಷಣೆ ಹೊರಡಿಸಿದ್ದಾರೆ. ದೇಶದ ಸುರಕ್ಷೆಗೆ ಮಾರಕವಾಗಿದ್ದ ಪಿಎಫ್ಐ ಮೇಲೆ ನರೇಂದ್ರ ಮೋದಿ ಸರ್ಕಾರ ನಿಷೇಧ ವಿಧಿಸಿತ್ತು. ಕಾಂಗ್ರೆಸ್‌ನ ಈ ತುಷ್ಟೀಕರಣದ ನೀತಿಯನ್ನು ಖಂಡಿಸುತ್ತಾ ಅಮಿತ್ ಶಾ ‘ದೇಶ ವಿರೋಧಿ ಕಾರ್ಯಗಳನ್ನು ಮಾಡಲು ಯಾರಿಗೂ ಅನುಮತಿಯಿಲ್ಲ, ಯಾರು ದೇಶ ವಿರೋಧಿ ಕೆಲಸಗಳನ್ನು ಮಾಡುತ್ತಾರೋ, ಅವರ ಸ್ಥಾನ ಕಂಬಿಯ ಹಿಂದೆ’ ಎಂದು ಎಚ್ಚರಿಕೆ ನೀಡಿದರು. ಹಾಗೇ ಪಿಎಫ್ಐನ ಎರಡು ಬೇಡಿಕೆಗಳ ಬಗ್ಗೆ ಮಾತನಾಡಿದ ಶಾ, ಅವರು ಅಲ್ಪಸಂಖ್ಯಾತರ ಬಜೆಟ್‌ನ್ನು 10,000 ಕೋಟಿಗಳಿಗೆ ಹೆಚ್ಚಿಸಲು ಕೇಳಿಕೊಂಡಿದ್ದಾರೆ, ಇದನ್ನು ಕಾಂಗ್ರೆಸ್ ಸದ್ದಿಲ್ಲದೇ ತನ್ನ ಪ್ರಣಾಳಿಕೆಯಲ್ಲಿ ಸೇರಿಸಿಕೊಂಡಿದೆ. ಮತ್ತು ಭಾಜಪ ಹೆಚ್ಚಳಿಸಿ, ಆರು ಪ್ರತಿಶತ ನೀಡಿ ಎಂಬುದು ಪಿಎಫ್ಐ ಬೇಡಿಕೆಯಾಗಿದೆ.
ಕಾಂಗ್ರೆಸ್ ತನ್ನ ಆಡಳಿತದಲ್ಲಿ ಸಂವಿಧಾನ ಬಾಹಿರವಾಗಿ ತುಷ್ಟೀಕರಣ ರಾಜಕಾರಣ ಮಾಡುತ್ತಾ ಧರ್ಮದ ಆಧಾರದ ಮೇಲೆ ಮುಸ್ಲಿಮರಿಗೆ ನಾಲ್ಕು ಪ್ರತಿಶತ plsಮೀಸಲಾತಿಯನ್ನು ನೀಡಿತ್ತು. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ, ಕೇಂದ್ರ ಗೃಹ ಮತ್ತು ಸಹಕಾರಿ ಸಚಿವ ಅಮಿತ್ ಶಾ ಅವರ ಮಾರ್ಗದರ್ಶನದಲ್ಲಿ ಕರ್ನಾಟಕದ ಬಿಜೆಪಿ ಸರ್ಕಾರ ಆ ಅಸಂವಿಧಾನಿಕ ಮೀಸಲಾತಿಯನ್ನು ರದ್ದುಗೊಳಿಸಿತ್ತು. ಇದರ ಜೊತೆಗೆ ಪರಿಶಿಷ್ಠ ಜಾತಿ ಮತ್ತು ಪಂಗಡಗಳು ಮತ್ತು ಹಿಂದುಳಿದ ವರ್ಗಗಳಾದ ಲಿಂಗಾಯತ ಮತ್ತು ಒಕ್ಕಲಿಗ ಸಮಾಜದ ಮೀಸಲಾತಿಯನ್ನು ಹೆಚ್ಚಿಸಿ, ಹಲವು ವರ್ಷಗಳ ನಂತರ ಸಾಮಾಜಿಕ ನ್ಯಾಯವನ್ನು ನೀಡುವ ಕಾರ್ಯವನ್ನು ಭಾಜಪ ಮಾಡಿದೆ ಎಂದರು.

ಹಾಗೇ ಕಾಂಗ್ರೆಸ್ ತನ್ನ ಘೋಷಣಾ ಪತ್ರದ ಮೂಲಕ ಭಜರಂಗ ಬಲಿಯನ್ನು ಅವಮಾನಿಸುವ ಕಾರ್ಯ ಮಾಡಿದೆ ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು. ತಮ್ಮ ವಾಗ್ದಾಳಿಯನ್ನು ಮುಂದುವರೆಸುತ್ತಾ ಕಾಂಗ್ರೆಸ್ ಪಾರ್ಟಿ ಅಧಿಕಾರಕ್ಕೆ ಬಂದರೆ ಭಜರಂಗ ದಳವನ್ನು ಪಿಎಫ್ಐನಂತಹ ಉಗ್ರ ಸಂಘಟನೆಗಳಿಗೆ ಹೋಲಿಸಿ ನಿಷೇಧ ಮಾಡುವ ಪ್ರಣಾಳಿಕೆ ಹೊರಡಿಸಿದೆ. ಕಾಂಗ್ರೆಸ್ಸಿನ ನಾಯಕರೊಬ್ಬರು ಭಜರಂಗ ಬಲಿಯ ಜನ್ಮ ತಿಥಿ ಹೇಳೆ, ಬರ್ತ್ ಡೇಟ್ ಹೇಳಿ, ನಿಮ್ಮ ಹತ್ತಿರ ಬರ್ತ್ ಸರ್ಟಿಫಿಕೇಟ್ ಇದೆಯಾ ಎಂದು ಕುಹುಕವಾಡುತ್ತಿದ್ದಾರೆ. ಆದರೆ ಪ್ರಭು ಶ್ರೀರಾಮನ ಅನನ್ಯ ಸೇವಕ ಮತ್ತು ಭಕ್ತ ಭಜರಂಗಿಯ ಜನ್ಮದಿನವನ್ನು ಇಡೀ ದೇಶ ಹನುಮಾನ್ ಜಯಂತಿಯೆಂದು ಆಚರಿಸುತ್ತಿದೆ. ಇದು ಕಾಂಗ್ರೆಸ್ಸಿಗರಿಗೆ ಗೊತ್ತಿರಲಕ್ಕಿಲ್ಲ, ಅವರಿಗೆ ಗೊತ್ತಿರುವುದು ತುಷ್ಟೀಕರಣದ ರಾಜನೀತಿಯೊಂದೆ ಎಂದು ವ್ಯಂಗವಾಡಿದರು.
ಚುನಾವಣಾ ಕಾರ್ಯತಂತ್ರಗಳಲ್ಲಿ ಹೆಸರುವಾಸಿಯಾಗಿರುವ ಅಮಿತ್ ಶಾ, ದಿನವಿಡೀ ರೋಡ್ ಶೋಗಳು, ರ್ಯಾಲಿಗಳಲ್ಲಿ ಭಾಗವಹಿಸುತ್ತಿದ್ದಾರೆ. ಈ ವರ್ಷದಲ್ಲಿ ಈಗಾಗಲೇ ಸುಮಾರು ಇಪ್ಪತ್ತು ದಿನಗಳಿಗಿಂತಲೂ ಹೆಚ್ಚು ಸಮಯವನ್ನು ಕರ್ನಾಟಕದಲ್ಲಿ ಕಳೆದಿರುವ ಅಮಿತ್ ಶಾ, ಕರುನಾಡಿನಲ್ಲಿ ಮತ್ತೊಮ್ಮೆ ಕಮಲನವನ್ನು ಅರಳಿಸಲೇ ಬೇಕು ಎಂದು ಸಂಕಲ್ಪ ತೊಟ್ಟಿದ್ದಾರೆ.ಮಣಿಪುರ ಗಲಭೆಯನ್ನು ನಿವಾರಿಸಲು ಎರಡು ದಿನಗಳ ವಿರಾಮ ತೆಗೆದುಕೊಂಡಿದ್ದ ಶಾ, ಶನಿವಾರದಂದು ಮತ್ತೊಮ್ಮೆ ಕರುನಾಡಿಗೆ ಆಗಮಿಸಿ ಕಿತ್ತೂರು ಕರ್ನಾಟಕದಲ್ಲಿ ವಿವಿಧ ರೋಡ್ ಶೋ ಮತ್ತು ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಿದರು. ಸವದತ್ತಿ, ಅಥಣಿ, ಚಿಕ್ಕೋಡಿ, ಯಮಕನಮರಡಿ ಮುಂತಾದ ಕಿತ್ತೂರು ಕರ್ನಾಟಕದ ಪ್ರದೇಶಗಳಲ್ಲಿ ಮತದಾರ ಪ್ರಭುಗಳಲ್ಲಿ ಭಾರತೀಯ ಜನತಾ ಪಾರ್ಟಿಯ ಜನಪರ ಕಾರ್ಯಗಳನ್ನು ಬಿಚ್ಚಿಟ್ಟು ಈ ಬಾರಿ ಪಕ್ಷಕ್ಕೆ ಪೂರ್ಣ ಬಹುಮತ ನೀಡಿ ಎಂದು ಮನವಿ ಮಾಡಿದರು.

ಕಳೆದ ಮಂಗಳವಾರ ಮೈಸೂರು ಪ್ರದೇಶದ ವರುಣಾ ಮುಂತಾದ ಕ್ಷೇತ್ರಗಳಲ್ಲಿ ಪ್ರಚಾರ ನಡೆಸಿದ್ದ ಅಮಿತ್ ಶಾ, ಸಿದ್ಧರಾಮಯ್ಯನವರ ಲಿಂಗಾಯತ ವಿರೋಧಿ ದೋರಣೆಯನ್ನು ಖಂಡಿಸುತ್ತಾ ನಾಡಿನ ಜನತೆಗೆ ಕಾಂಗ್ರೆಸ್ ಈ ಹಿಂದೆ ಕೂಡ ಲಿಂಗಾಯತರಿಗೆ ಮಾಡಿದ ಅವಮಾನಗಳನ್ನು ಉದಾಹರಣೆಗಳ ಮೂಲಕ ಮತದಾರರಿಗೆ ಮನವರಿಕೆ ಮಾಡಿಕೊಟ್ಟಿದ್ದರು. ತಮ್ಮ ಡಬಲ್ ಇಂಜಿನ್ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಒಪ್ಪಿ, ತಮಗೆ ಕರ್ನಾಟಕ ಜನತೆ ಮತ್ತೊಮ್ಮೆ ಪೂರ್ಣ ಬಹುಮತ ನೀಡಬೇಕು ಎಂದು ನೆರೆದಿದ್ದ ಮತದಾರರಿಗೆ ಮನವಿ ಮಾಡಿದರು.

http://kalpa.news/wp-content/uploads/2023/05/Jain-Public-School.mp4

Kalahamsa Infotech private limitedಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Amith ShahKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಅಮಿತ್ ಶಾವಿಶೇಷ ಲೇಖನ
Share200Tweet123Send
Previous Post

ಶಿವಣ್ಣ ವಿರುದ್ಧ ನೀಡಿದ್ದ ಹೇಳಿಕೆ ವಾಪಾಸ್ ಪಡೆದ ಪ್ರಶಾಂತ್ ಸಂಬರ್ಗಿ

Next Post

ಮನ್ನಳ್ಳಿ, ಮನ್ನಾಎಖೇಳ್ಳಿಗಳಲ್ಲಿ ಶಾಸಕ ಬಂಡೆಪ್ಪ ಖಾಶೆಂಪುರ್ ಅಬ್ಬರದ ಪ್ರಚಾರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮನ್ನಳ್ಳಿ, ಮನ್ನಾಎಖೇಳ್ಳಿಗಳಲ್ಲಿ ಶಾಸಕ ಬಂಡೆಪ್ಪ ಖಾಶೆಂಪುರ್ ಅಬ್ಬರದ ಪ್ರಚಾರ

ಮನ್ನಳ್ಳಿ, ಮನ್ನಾಎಖೇಳ್ಳಿಗಳಲ್ಲಿ ಶಾಸಕ ಬಂಡೆಪ್ಪ ಖಾಶೆಂಪುರ್ ಅಬ್ಬರದ ಪ್ರಚಾರ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

India Creates History at World Yogasana Championship 2026

June 9, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026: ಜಾಗತಿಕ ವೇದಿಕೆಯಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಭಾರತ

June 8, 2026
5 ದಿನಗಳ ‘ಕಾಯಕ ಸೇತು’ ಉದ್ಯೋಗ ಮೇಳಕ್ಕೆ ಚಾಲನೆ: 2,000ಕ್ಕೂ ಹೆಚ್ಚು ಮಹಿಳೆಯರಿಗೆ ಅವಕಾಶ

5 ದಿನಗಳ ‘ಕಾಯಕ ಸೇತು’ ಉದ್ಯೋಗ ಮೇಳಕ್ಕೆ ಚಾಲನೆ: 2,000ಕ್ಕೂ ಹೆಚ್ಚು ಮಹಿಳೆಯರಿಗೆ ಅವಕಾಶ

June 8, 2026
ಕೆಸಿಇಟಿ ಫಲಿತಾಂಶ | ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಅತ್ಯುತ್ತಮ ಸಾಧನೆ

ಕೆಸಿಇಟಿ ಫಲಿತಾಂಶ | ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಅತ್ಯುತ್ತಮ ಸಾಧನೆ

June 8, 2026
ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : ನಾಲ್ವರು ಚಾಲಕರ ವಿರುದ್ಧ ಕೇಸ್

ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ : ನಾಲ್ವರು ಚಾಲಕರ ವಿರುದ್ಧ ಕೇಸ್

June 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL