Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಮಣಿಪುರದಲ್ಲಿ ಶಾಶ್ವತ ಶಾಂತಿ ಸ್ಥಾಪಿಸಲು ಸಮರ್ಥ ತಂತ್ರಗಳನ್ನು ರೂಪಿಸಿದ ಗೃಹ ಸಚಿವ ಅಮಿತ್ ಶಾ

June 7, 2023
in Special Articles
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ವಿಶೇಷ ಲೇಖನ  |

ಗೃಹ ಸಚಿವರಾಗಿ, ಅಮಿತ್ ಶಾ Amith Shah ಅವರು ತಮ್ಮ ಹಿಂದಿನ ಗೃಹಮಂತ್ರಿಗಳಿಗಿಂತ ತುಂಬಾ ಭಿನ್ನವಾಗಿ ನಿಲ್ಲುತ್ತಾರೆ. ಶಾರವರು ತಮ್ಮ ಸೌಖ್ಯ ವಲಯದಲ್ಲಿ ಕುಳಿತುಕೊಳ್ಳುವ ಬದಲು, ಯಾವುದೇ ಸಂಘರ್ಷವನ್ನು ಎದುರಿಸಲು ಮುಂದೆ ನಿಂತು ಮುನ್ನಡೆಸುವುದನ್ನು ಅಭ್ಯಾಸ ಮಾಡಿಕೊಂಡಿದ್ದಾರೆ. ಇದಕ್ಕೆ ಛತ್ತೀಸ್‌ಗಢ, ಜಮ್ಮು ಮತ್ತು ಕಾಶ್ಮೀರ ಅಥವಾ ಇತ್ತೀಚೆಗೆ ಮಣಿಪುರದಲ್ಲಿ ನಡೆದ ಘಟನೆಗಳೇ ಸಾಕ್ಷಿ.

ಮಣಿಪುರ ಏಕ-ಪೀಠ ಹೈಕೋರ್ಟಿನ ಅಪ್ರಿಯ ಆದೇಶದ ಪರಿಣಾಮವಾಗಿ ಮಣಿಪುರದಲ್ಲಿ ಎರಡು ಸಮುದಾಯಗಳ ನಡುವೆ ಭುಗಿಲೆದ್ದ ಹಿಂಸಾಚಾರದ ಪರಿಣಾಮವಾಗಿ , ಗೃಹ ಸಚಿವರು ಆರಂಭದಲ್ಲಿ ದೆಹಲಿಯಿಂದಲೇ ಕಾರ್ಯಾಚರಣೆಗೆ ಧುಮುಕಿದರು. ಈ ಕಾರಣ ಚುನಾವಣೆಗೆ ಎದುರಿಸುತ್ತಿದ್ದ ಕರ್ನಾಟಕದಲ್ಲಿ ಮೊದಲೇ ನಿರ್ಧರಿಸಿದ್ದ ಪ್ರಮುಖ ಚುನಾವಣಾ ರ್ಯಾಲಿಗಳನ್ನು ರದ್ದು ಮಾಡಿದರು. ಉದ್ವಿಗ್ನತೆ ಶಮನಗೊಳ್ಳುವ ಯಾವುದೇ ಲಕ್ಷಣಗಳು ಕಾಣದಿದ್ದಾಗ, ಎಲ್ಲಾ ಅಡೆತಡೆಗಳನ್ನು ಧಿಕ್ಕರಿಸಿ ಶಾ ರಾಜ್ಯಕ್ಕೆ ನಾಲ್ಕು ದಿನಗಳ ಭೇಟಿಯನ್ನು ಕೈಗೊಂಡರು. ಮತ್ತು, ನಿರೀಕ್ಷೆಯಂತೆ, ಸಂಘರ್ಷ ಪೀಡಿತ ಮಣಿಪುರದಲ್ಲಿ ಅವರ ವಾಸ್ತವ್ಯದ ಸಮಯದಲ್ಲಿ ಶಾಂತಿ ಪುನಃಸ್ಥಾಪನೆಯಾಯಿತು.
ಸಂಘರ್ಷದ ಕೇಂದ್ರವಾದ ಚುರಚಂದ್‌ಪುರಕ್ಕೆ ತೆರಳುವ ಮುನ್ನ ಶಾ ಅವರು ಪ್ರಮುಖ ವ್ಯಕ್ತಿಗಳು, ಬುದ್ಧಿಜೀವಿಗಳು, ನಿವೃತ್ತ ಸೇನಾ ಅಧಿಕಾರಿಗಳು ಮತ್ತು ನಾಗರಿಕ ಸೇವಕರ ಗುಂಪಿನೊಂದಿಗೆ ಸಂವಾದ ನಡೆಸಿದರು. ನಂತರ ಸಂಜೆ ಇಂಫಾಲದಲ್ಲಿ ಸರ್ವಪಕ್ಷ ಸಭೆ ನಡೆಸಿದರು. ಗೃಹ ಸಚಿವರು ಮಣಿಪುರ ಪೊಲೀಸ್, ಸಿಎಪಿಎಫ್ ಮತ್ತು ಭಾರತೀಯ ಸೇನೆಯ ಹಿರಿಯ ಅಧಿಕಾರಿಗಳೊಂದಿಗೆ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಿದರು. ಮಣಿಪುರದ ಶಾಂತಿ ಮತ್ತು ಸಮೃದ್ಧಿಯನ್ನು ಮರುಸ್ಥಾಪಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ಹೇಳಿದ ಅವರು, ಶಾಂತಿ ಕದಡುವ ಯಾವುದೇ ಚಟುವಟಿಕೆಗಳನ್ನು ಕಟ್ಟುನಿಟ್ಟಾಗಿ ಎದುರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

Also read: ಮನೆ ಮಾಲಿಕರಿಗಷ್ಟೇ ಜೈ, ಬಾಡಿಗೆದಾರರಿಗೆ ‘ಕೈ’?: ‘ಗ್ಯಾರೆಂಟಿ’ ಅವಾಂತರದ ವಿರುದ್ಧ ದೂರು ಸಲ್ಲಿಕೆ

ಮಣಿಪುರಕ್ಕೆ ಭೇಟಿ ನೀಡಿದ ಮೂರನೇ ದಿನದಂದು, ಶಾರವರು ಮೋರೆ ಮತ್ತು ಕಾಂಗ್‌ಪೊಕ್ಪಿಗೆ ಭೇಟಿ ನೀಡಿದರು ಮತ್ತು ನಾಗರಿಕ ಸಮಾಜ ಸಂಘಟನೆಗಳೊಂದಿಗೆ ಚರ್ಚೆ ನಡೆಸಿದರು. ಅವರು ಮೊರೆಯಲ್ಲಿ ಹಿಲ್ ಟ್ರೈಬಲ್ ಕೌನ್ಸಿಲ್, ಕುಕಿ ವಿಧ್ಯಾರ್ಥಿ ಸಂಘ, ಕುಕಿ ಚೀಫ್ಸ್ ಅಸೋಸಿಯೇಷನ್, ತಮಿಳು ಸಂಗಮ್, ಗೂರ್ಖಾ ಸಮಾಜ ಮತ್ತು ಮಣಿಪುರಿ ಮುಸ್ಲಿಂ ಕೌನ್ಸಿಲ್‌ನ ನಿಯೋಗವನ್ನು ಭೇಟಿಯಾದರು. ನಂತರ ಹಿರಿಯ ಅಧಿಕಾರಿಗಳಿಂದ ಭದ್ರತಾ ಪರಿಸ್ಥಿತಿಗಳ ಕುರಿತು ಬ್ರೀಫಿಂಗ್ ಪಡೆದರು. ಇಂಫಾಲ್‌ನಲ್ಲಿ ಮೈತೈ ಸಮುದಾಯದ ಸದಸ್ಯರು ನೆಲೆಸಿರುವ ಪರಿಹಾರ ಶಿಬಿರಕ್ಕೂ ಶಾ ಭೇಟಿ ನೀಡಿ, ಅವರು ಎಲ್ಲಾ ಸಮುದಾಯಗಳನ್ನು ವಿಶ್ವಾಸಕ್ಕೆ ತಗೆದುಕೊಂಡರು.

http://kalpa.news/wp-content/uploads/2023/05/Jain-Public-School-Advt-5.mp4

 

ಕೇಂದ್ರ ಸರ್ಕಾರವು ಗೃಹ ಸಚಿವ ಶಾರವರ ಮೇಲೆ ನಂಬಿಕೆ ಇಟ್ಟು ಪರಸ್ಪರ ಕಾದಾಡುತ್ತಿರುವ ಸಮುದಾಯಗಳ ಮಧ್ಯೆ ಶಾಂತಿ ಸ್ಥಾಪಿಸುವ ಸೂಕ್ಷ್ಮ ಕೆಲಸವನ್ನು ವಹಿಸಿಕೊಟ್ಟಿತು. ಈ ತರಹದ ಕಷ್ಟದ ಸಂದರ್ಭಗಳಲ್ಲಿ ಭರವಸೆಯ ಕಿರಣಗಳಂತೆ ಕಾಣುವ ಅಮಿತ್ ಶಾ ಈ ಹಿಂದೆಯೂ ಇಂತಹ ಕೃತ್ಯಗಳನ್ನು ಬಗೆಹರಿಸಿದ ಸಾಕಷ್ಟು ನಿದರ್ಶನಗಳಿವೆ. ಎರಡೂ ಕಡೆಯ ಪ್ರತಿನಿಧಿಗಳು ಶಾ ಅವರಲ್ಲಿ ನಂಬಿಕೆಯನ್ನು ತೋರಿಸಿದ್ದರ ಪರಿಣಾಮ, ಅವರು ಅಲ್ಲಿನ ಪರಿಸ್ಥಿತಿಯ ಬಗ್ಗೆ ಎರಡು ಸಮುದಾಯಗಳ ದೃಷ್ಟಿಕೋನಗಳನ್ನು ಯಶಸ್ವಿಯಾಗಿ ಬದಲಾಯಿಸಿದರು. ಜೀವನೋಪಾಯ ಮತ್ತು ಭದ್ರತೆಯ ಕುರಿತಾದ ಅವರ ಕಳವಳಗಳ ಬಗ್ಗೆಯೂ ಶಾ ಚರ್ಚೆ ನಡೆಸಿದರು. ಈ ಪರಿಸ್ಥಿತಿಲ್ಲಿಯೂ ಸಹ ಅಮಿತ್ ಶಾ ,ಶಿಕ್ಷಣ, ನ್ಯಾಯಾಲಯ ಮುಂತಾದ ಸೂಕ್ಷ್ಮ ವಿಷಯಗಳ ಬಗ್ಗೆ ಗಮನ ಹರಿಸಿದ್ದು, ಅವರ ಜನ-ಕೇಂದ್ರಿತ ಆಡಳಿತ ಕೌಶಲ್ಯವನ್ನು ಎತ್ತಿ ತೋರಿಸುತ್ತದೆ.

ಮಣಿಪುರ ರಾಜ್ಯಪಾಲರ ನೇತೃತ್ವದಲ್ಲಿ ಶಾಂತಿ ಸಮಿತಿ ರಚಿಸಲಾಗುವುದು. ಪಕ್ಷಪಾತ ಮತ್ತು ತಾರತಮ್ಯವಿಲ್ಲದೆ ತನಿಖೆ ನಡೆಸಲಾಗುವುದು. ತಪ್ಪಿತಸ್ಥರಿಗೆ ಶಿಕ್ಷೆಯಾಗಲಿದೆ. ವಿದ್ಯಾರ್ಥಿಗಳ ನೆರವಿಗೆ ಸೂಕ್ತ ಕ್ರಮಕೈಗೊಳ್ಳಲಾಗುವುದು. ಮೃತರ ಕುಟುಂಬ ಸದಸ್ಯರಿಗೆ 10 ಲಕ್ಷ ಪರಿಹಾರ ನೀಡಲಾಗುವುದು. ವಿಶೇಷ ವೈದ್ಯಕೀಯ ಅಧಿಕಾರಿಗಳು ಹಿಂಸಾಚಾರದಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲಿದ್ದಾರೆ ಎಂದು ಹೇಳಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Kalahamsa Infotech private limited

Tags: Amith ShahKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaSpecial Articleಗೃಹ ಸಚಿವ ಅಮಿತ್ ಶಾವಿಶೇಷ ಲೇಖನ
Previous Post

ಮನೆ ಮಾಲಿಕರಿಗಷ್ಟೇ ಜೈ, ಬಾಡಿಗೆದಾರರಿಗೆ ‘ಕೈ’?: ‘ಗ್ಯಾರೆಂಟಿ’ ಅವಾಂತರದ ವಿರುದ್ಧ ದೂರು ಸಲ್ಲಿಕೆ

Next Post

ಕರಾವಳಿ ಭಾಗದಲ್ಲಿ ಕೋಮು ಸೌಹಾರ್ದ ಪಡೆ ರಚನೆ: ಗೃಹಸಚಿವ ಪರಮೇಶ್ವರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕರಾವಳಿ ಭಾಗದಲ್ಲಿ ಕೋಮು ಸೌಹಾರ್ದ ಪಡೆ ರಚನೆ: ಗೃಹಸಚಿವ ಪರಮೇಶ್ವರ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!